ಕರ್ನಾಟಕಕ್ಕೆ ಬೆಂಕಿ ಹಚ್ಚುತ್ತೇನೆಂದು ನಾನು ಹೇಳಿಲ್ಲ, ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ-ಯು ಟಿ ಖಾದರ್
ಕರ್ನಾಟಕಕ್ಕೆ ಬೆಂಕಿ ಹಚ್ಚುತ್ತೇನೆಂದು ನಾನು ಹೇಳಿಲ್ಲ, ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ-ಯು ಟಿ ಖಾದರ್
ಮಂಗಳೂರು: ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಹಿಂದೆ ಯು ಟಿ ಖಾದರ್ ಅವರಂತಹ ಕಾಂಗ್ರೆಸ್...
ಶಾಲಾ-ಕಾಲೇಜು ವ್ಯಾಪ್ತಿಯಲ್ಲಿ ತಂಬಾಕು ಮಾರಾಟ ಕಂಡು ಬಂದಲ್ಲಿ ಹೆಚ್ಚಿನ ದಂಡ ವಿಧಿಸಿ: ಜಿಲ್ಲಾಧಿಕಾರಿ ಜಿ.ಜಗದೀಶ್
ಶಾಲಾ-ಕಾಲೇಜು ವ್ಯಾಪ್ತಿಯಲ್ಲಿ ತಂಬಾಕು ಮಾರಾಟ ಕಂಡು ಬಂದಲ್ಲಿ ಹೆಚ್ಚಿನ ದಂಡ ವಿಧಿಸಿ: ಜಿಲ್ಲಾಧಿಕಾರಿ ಜಿ.ಜಗದೀಶ್
ಉಡುಪಿ : ಶಾಲೆ-ಕಾಲೇಜುಗಳ ಆವರಣದ ಬಳಿ ತಂಬಾಕು ಉತ್ಪನ್ನಗಳನ್ನು ಮಾರುವ ಪ್ರಕರಣ ಕಂಡು ಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಂಡು...
ಯುವ ಕಾಂಗ್ರೆಸ್ ನೀಡಲಿದೆ ಒಂದು ದಿನದ ನ್ಯಾಯ -ಕೇಂದ್ರ ಸರ್ಕಾರ ನೀಡಲಿ 6 ತಿಂಗಳ ಯೋಜನೆಯ ಹಣ
ಯುವ ಕಾಂಗ್ರೆಸ್ ನೀಡಲಿದೆ ಒಂದು ದಿನದ ನ್ಯಾಯ -ಕೇಂದ್ರ ಸರ್ಕಾರ ನೀಡಲಿ 6 ತಿಂಗಳ ಯೋಜನೆಯ ಹಣ
ಮಂಗಳೂರು: ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಮಿಥುನ್ ರೈಯವರ ನೇತೃತ್ವದಲ್ಲಿ ಮಂಗಳೂರಿನಲ್ಲಿ ನ್ಯಾಯ್ ಯೋಜನೆಯ...
ಪದ್ಮಶ್ರೀ ಪುರಸ್ಕೃತೆ, ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನ
ಪದ್ಮಶ್ರೀ ಪುರಸ್ಕೃತೆ, ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನ
ಬೆಂಗಳೂರು: ಪದ್ಮಶ್ರೀ ಪುರಸ್ಕೃತರಾದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಶುಕ್ರವಾರ ವಿಧಿವಶರಾಗಿದ್ದಾರೆ.
ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಾಲುಮರದ ತಿಮ್ಮಕ್ಕ ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ...
ಮಂಗಳೂರು ಜಿಲ್ಲಾ ಕಾರಾಗ್ರಹಕ್ಕೆ ಡಿಸಿಪಿ ನೇತೃತ್ವದಲ್ಲಿ ದಾಳಿ; ಮೊಬೈಲ್, ಗಾಂಜಾ ವಶ
ಮಂಗಳೂರು ಜಿಲ್ಲಾ ಕಾರಾಗ್ರಹಕ್ಕೆ ಡಿಸಿಪಿ ನೇತೃತ್ವದಲ್ಲಿ ದಾಳಿ; ಮೊಬೈಲ್, ಗಾಂಜಾ ವಶ
ಮಂಗಳೂರು: ಮಂಗಳೂರು ಜಿಲ್ಲಾ ಕಾರಾಗೃಹದ ಮೇಲೆ ಇಂದು ಬೆಳ್ಳಂಬೆಳಗ್ಗೆ ಡಿಸಿಪಿ ಹನುಮಂತರಾಯ ನೇತೃತ್ವದ ತಂಡ ದಾಳಿ ನಡೆಸಿದೆ.
ಜೈಲಿಗೆ ಮಾರಕಾಯುಧಗಳು ಪೂರೈಕೆಯಾಗುತ್ತಿವೆ ಎಂಬ...
ಮಂಗಳೂರು : ಕ್ವಾರೆಂಟೈನ್ ಉಲ್ಲಂಘನೆ: 54 ಪ್ರಕರಣ ದಾಖಲು
ಮಂಗಳೂರು : ಕ್ವಾರೆಂಟೈನ್ ಉಲ್ಲಂಘನೆ: 54 ಪ್ರಕರಣ ದಾಖಲು
ಮಂಗಳೂರು : ಕ್ವಾರೆಂಟೈನ್ ನಿಯಮ ಉಲ್ಲಂಘಿಸಿದ 54 ಮಂದಿಯ ಮೇಲೆ ಜಿಲ್ಲೆಯಲ್ಲಿ ಕೇಸು ದಾಖಲಾಗಿದೆ.
ಕ್ವಾರೆಂಟೈನ್ ಉಲ್ಲಂಘಿಸಿ ಮನೆಯ ಹೊರಗಡೆ ಸಂಚರಿಸುತ್ತಿರುವುದು ರುಜುವಾದ ಹಿನ್ನೆಲೆಯಲ್ಲಿ ಇವರ...
ಶಿರ್ವ ಮಹಿಳಾ ಮಂಡಲ ವತಿಯಿಂದ ಆಟಿ ವೈವಿಧ್ಯ ಕಾರ್ಯಕ್ರಮ
ಶಿರ್ವ ಮಹಿಳಾ ಮಂಡಲ ವತಿಯಿಂದ ಆಟಿ ವೈವಿಧ್ಯ ಕಾರ್ಯಕ್ರಮ
ಶಿರ್ವ ಮಹಿಳಾ ಮಂಡಲ(ರಿ) ಶಿರ್ವ ಇದರ ವತಿಯಿಂದ ಆಟಿ ವೈವಿಧ್ಯ ಕಾರ್ಯಕ್ರಮವು ಇಂದು ಮಹಿಳಾ ಸೌಧದಲ್ಲಿ ನಡೆಯಿತು.
ಹಲವು ಕಾರ್ಯಕ್ರಮಗಳನ್ನು ಒಳಗೊಂಡ ಈ ಕಾರ್ಯಕ್ರಮವನ್ನು...
ಕರಾವಳಿ ಹೆಲಿ ಟೂರಿಸಂ ಉಡುಪಿಯಲ್ಲಿ ಕೇಂದ್ರೀಕೃತವಾಗಲಿ- ರಘುಪತಿ ಭಟ್
ಕರಾವಳಿ ಹೆಲಿ ಟೂರಿಸಂ ಉಡುಪಿಯಲ್ಲಿ ಕೇಂದ್ರೀಕೃತವಾಗಲಿ- ರಘುಪತಿ ಭಟ್
ಉಡುಪಿ :ಉಡುಪಿ. ದ.ಕನ್ನಡ ಮತ್ತು ಉ.ಕನ್ನಡ ಜಿಲ್ಲೆಗಳಲ್ಲಿ ಅನೇಕ ಸುಂದರ ರಮಣೀಯ ಸ್ಥಳಗಳಿದ್ದು, ಇವುಗಳನ್ನು ಹೆಲಿಕಾಪ್ಟರ್ ಮೂಲಕ ಪ್ರವಾಸಿಗರಿಗೆ ವೀಕ್ಷಣೆಗೆ ಅವಕಾಶ ಮಾಡಿಕೊಟ್ಟು, ಪ್ರವಾಸೋದ್ಯಮವನ್ನು...
ಮಂಗಳೂರು: ಅಂಬೇಡ್ಕರ್ ವೃತ್ತದ ವಿನ್ಯಾಸ ಅನಾವರಣ
ಮಂಗಳೂರು: ಅಂಬೇಡ್ಕರ್ ವೃತ್ತದ ವಿನ್ಯಾಸ ಅನಾವರಣ
ಮಂಗಳೂರು: ಮಹಾನಗರ ಪಾಲಿಕೆ ವತಿಯಿಂದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಹಯೋಗದಲ್ಲಿ 75 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಗೊಳ್ಳಲಿರುವ ಅಂಬೇಡ್ಕರ್ ವೃತ್ತದ ವಿನ್ಯಾಸವನ್ನು ಬುಧವಾರ ಅನಾವರಣಗೊಳಿಸಲಾಯಿತು.
ಹಳೆಯ ಜ್ಯೋತಿ ಟಾಕೀಸ್...
ಮಹಿಳಾ ಮೀನುಗಾರರ ಸಾಲ ಮನ್ನಾ – ಸೆ. 26ರಂದು ಮೀನುಗಾರಿಕಾ ಸಚಿವರ ನೇತೃತ್ವದಲ್ಲಿ ಸಭೆ
ಮಹಿಳಾ ಮೀನುಗಾರರ ಸಾಲ ಮನ್ನಾ – ಸೆ. 26ರಂದು ಮೀನುಗಾರಿಕಾ ಸಚಿವರ ನೇತೃತ್ವದಲ್ಲಿ ಸಭೆ
ಉಡುಪಿ : ಕರ್ನಾಟಕ ಸರಕಾರದ ಮುಖ್ಯಮಂತ್ರಿಗಳಾದ ಬಿ ಎಸ್. ಯಡಿಯೂರಪ್ಪರವರು ಈಗಾಗಲೇ ಘೋಷಿಸಿರುವ ಮಹಿಳಾ ಮೀನುಗಾರರ ಸಾಲ ಮನ್ನಾ...




























