ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆ: ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆ: ಅರ್ಜಿ ಆಹ್ವಾನ ಮಂಗಳೂರು:  2025-26ನೇ ಸಾಲಿನ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಗಳ ವಿವರ:- ಸ್ವಯಂ...

ನಿಷೇಧಾಜ್ಞೆ ಉಲ್ಲಂಘಿಸಿ ಬಿ.ಸಿ. ರೋಡಿನಲ್ಲಿ ಪ್ರತಿಭಟನೆ: ನಳಿನ್‌, ಶೋಭಾ ಸೇರಿ ಹಲವರ ಬಂಧನ; ಉದ್ವಿಗ್ನ ಸ್ಥಿತಿ

ನಿಷೇಧಾಜ್ಞೆ ಉಲ್ಲಂಘಿಸಿ ಬಿ.ಸಿ. ರೋಡಿನಲ್ಲಿ ಪ್ರತಿಭಟನೆ: ನಳಿನ್‌, ಶೋಭಾ ಸೇರಿ ಹಲವರ ಬಂಧನ; ಉದ್ವಿಗ್ನ ಸ್ಥಿತಿ ಮಂಗಳೂರು : ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್‌ನಲ್ಲಿರುವ ಬಂಟ್ವಾಳ ಬಸ್‌ ನಿಲ್ದಾಣದ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ...

ಕನ್ನಡ ಸಿನಿಮಾ ರಂಗದ ಹೆಸರಾಂತ ನಟಿ ಲೀಲಾವತಿ ನಿಧನ

ಕನ್ನಡ ಸಿನಿಮಾ ರಂಗದ ಹೆಸರಾಂತ ನಟಿ ಲೀಲಾವತಿ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ಶುಕ್ರವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರ ಆರೋಗ್ಯದಲ್ಲಿ ಮತ್ತೆ ಸಮಸ್ಯೆ...

ಮಂಗಳೂರು: ಐಪಿಎಲ್ ಬೆಟ್ಟಿಂಗ್ ನಾಲ್ವರ ಬಂಧನ ; 21,20,000 ರೂ. ಮೌಲ್ಯದ ಸೊತ್ತು ವಶ

ಮಂಗಳೂರು: ಮಂಗಳೂರು ಸಿ.ಸಿ.ಬಿ ಪೋಲಿಸರು ಶನಿವಾರ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ನಾಲ್ಕು ಮಂದಿಯನ್ನು 4,90,000 ರೂ. ನಗದು ಸಹಿತ ಒಟ್ಟು 21,20,000 ರೂ. ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ. ಬಂಧಿತರನ್ನು ಜಪ್ಪು ಪಿ.ಎಲ್‌. ಕಂಪೌಂಡಿನ ಶ್ರೀಜೀತ್‌...

ಕೊಂಕಣಿ ವಿಭಾಗದ ಸಹಯೋಗದಲ್ಲಿ ಸುಗಮ ಸಂಗೀತ ಕಮ್ಮಟ

ಕೊಂಕಣಿ ವಿಭಾಗದ ಸಹಯೋಗದಲ್ಲಿ ಸುಗಮ ಸಂಗೀತ ಕಮ್ಮಟ ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಕೊಂಕಣಿ ಅಧ್ಯಯನ ಪೀಠವು, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನ ಸ್ನಾತಕೋತ್ತರ ಕೊಂಕಣಿ ವಿಭಾಗದ ಸಹಯೋಗದಲ್ಲಿ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ...

ಶಾಸಕ ಸ್ಥಾನಕ್ಕೆ ಅಂಬರೀಷ್‌ ರಾಜೀನಾಮೆ

ಶಾಸಕ ಸ್ಥಾನಕ್ಕೆ ಅಂಬರೀಷ್‌ ರಾಜೀನಾಮೆ ಬೆಂಗಳೂರು: ಸಚಿವ ಸ್ಥಾನದಿಂದ ಕೈಬಿಟ್ಟಿರುವುದಕ್ಕೆ ಅಸಮಾಧಾನಗೊಂಡು ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಶಾಸಕ ಅಂಬರೀಷ್‌ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಉಪ ಸಭಾಪತಿ ಶಿವಶಂಕರರೆಡ್ಡಿ ಅವರಿಗೆ ತಮ್ಮ ಆಪ್ತ...

ಮಂಚಿಕೆರೆಯಲ್ಲಿ ಬಾಯ್ಬಿಟ್ಟ ಭೂಮಿ – ಸ್ಥಳೀಯರಲ್ಲಿ ಆತಂಕ; ಸಂಶೋಧನೆಗೆ ಒತ್ತಾಯ

ಮಂಚಿಕೆರೆಯಲ್ಲಿ ಬಾಯ್ಬಿಟ್ಟ ಭೂಮಿ - ಸ್ಥಳೀಯರಲ್ಲಿ ಆತಂಕ; ಸಂಶೋಧನೆಗೆ ಒತ್ತಾಯ ಉಡುಪಿ: ಮಣಿಪಾಲ ಸಮೀಪದ ಮಂಚಿಕೆರೆ ಎಂಬಲ್ಲಿ ಭೂಮಿ ಬಿರುಕು ಬಿಟ್ಟಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಭೂಮಿ ಬಿರುಕು ಬಿಟ್ಟಿದ್ದು ಏಕೆ? ಎಂಬ ಬಗ್ಗೆ...

ಗುರುಪೂರ್ಣಿಮೆ ಪ್ರಯುಕ್ತ ಪೇಜಾವರ ಸ್ವಾಮೀಜಿಗಳನ್ನು ಭೇಟಿ ಮಾಡಿದ ಸಚಿವೆ ಉಮಾಭಾರತಿ

ಗುರುಪೂರ್ಣಿಮೆ ಪ್ರಯುಕ್ತ ಪೇಜಾವರ ಸ್ವಾಮೀಜಿಗಳನ್ನು ಭೇಟಿ ಮಾಡಿದ ಸಚಿವೆ ಉಮಾಭಾರತಿ ಉಡುಪಿ: ಕೇಂದ್ರದ ನೀರಾವರಿ ಹಾಗೂ ನದಿ ಅಭಿವೃದ್ಧಿ ಮತ್ತು ಗಂಗಾ ಪುನರುಜ್ಜೀವನ ಖಾತೆಯ ಸಚಿವೆ ಉಮಾ ಭಾರತಿಯವರು ಗುರುಪೂರ್ಣಿಮೆಯ ಪ್ರಯುಕ್ತ ತಮ್ಮ ಗುರುಗಳಾದ...

ಹೆಲ್ಪಿಂಗ್‌ವಾಲ್‌ನಿಂದ ಬಡವರಿಗೆ ಅನುಕೂಲ: ಎಸ್ಪಿ ಕೆ.ಅಣ್ಣಾಮಲೈ

ಹೆಲ್ಪಿಂಗ್‌ವಾಲ್‌ನಿಂದ ಬಡವರಿಗೆ ಅನುಕೂಲ: ಎಸ್ಪಿ ಕೆ.ಅಣ್ಣಾಮಲೈ ಚಿಕ್ಕಮಗಳೂರು:ಸಮಾಜದಲ್ಲಿರುವ ಬಡಜನರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಹೆಲ್ಪಿಂಗ್‌ ವಾಲ್‌ಗೆ ಚಾಲನೆ ನೀಡಲಾಗಿದೆ ಎಂದು ಎಸ್ಪಿ ಕೆ.ಅಣ್ಣಾಮಲೈ ಹೇಳಿದರು. ಎಂಜಿ ರಸ್ತೆಯ ಹಳೆ ಪೊಲೀಸ್‌ ಠಾಣೆ ಕಟ್ಟಡದಲ್ಲಿ ಕ್ರೇಡನ್ಸ್‌ ಮತ್ತು...

ಆ್ಯಸಿಡ್ ದಾಳಿ : ಗೃಹಸಚಿವರ ರಾಜೀನಾಮೆಗೆ ದಕ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಆಗ್ರಹ

ಆ್ಯಸಿಡ್ ದಾಳಿ : ಗೃಹಸಚಿವರ ರಾಜೀನಾಮೆಗೆ ದಕ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಆಗ್ರಹ ಮಂಗಳೂರು: ಕರಾವಳಿಯಲ್ಲಿ ಒಂದು ಘೋರ ಕೃತ್ಯ ಜರುಗಿದ್ದು, ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆದಿದೆ. ರಾಜ್ಯದಲ್ಲಿ ಪದವಿ...

Members Login

Obituary

Congratulations