27.4 C
Mangalore
Wednesday, June 17, 2026

ಮಂಗಳೂರು: ಆಸ್ತಿ ಬಾಕಿ ತೆರಿಗೆ ಪಾವತಿಸಲು ನಗರಪಾಲಿಕೆ ಸೂಚನೆ

ಮಂಗಳೂರು: ಆಸ್ತಿ ಬಾಕಿ ತೆರಿಗೆ ಪಾವತಿಸಲು ನಗರಪಾಲಿಕೆ ಸೂಚನೆ ಮಂಗಳೂರು: 2026-27ನೇ ಸಾಲಿಗೆ ಮಾತ್ರ ರಾಜ್ಯದ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ, ಅನ್ವಯವಾಗುವಂತೆ ಆಸ್ತಿ ತೆರಿಗೆ ಮೇಲಿನ ಶೇ. 5 ರ ರಿಯಾಯಿತಿಯ ಕಾಲಾವಧಿಯನ್ನು ಮೇ...

ಉಡುಪಿ: ತಾಯಿಯ ಕೈಯಿಂದ ಜಾರಿ ಬಾವಿಗೆ ಬಿದ್ದ 1.5 ವರ್ಷದ ಮಗು ಮೃತ್ಯು

ಉಡುಪಿ: ತಾಯಿಯ ಕೈಯಿಂದ ಜಾರಿ ಬಾವಿಗೆ ಬಿದ್ದ 1.5 ವರ್ಷದ ಮಗು ಮೃತ್ಯು  ಉಡುಪಿ: ಬಾವಿಯಿಂದ ನೀರು ಸೇದುತ್ತಿದ್ದ ವೇಳೆ ತಾಯಿಯ ಕೈಯಿಂದ ಜಾರಿ ಬಾವಿಗೆ ಬಿದ್ದ ಒಂದೂವರೆ ವರ್ಷದ ಮಗು ದಾರುಣವಾಗಿ ಮೃತಪಟ್ಟ...

ಅಗಸ್ಟ್ 27: ಉಡುಪಿ ಜಿಲ್ಲೆಯಲ್ಲಿ 209 ಮಂದಿಗೆ ಕೊರೋನಾ ಪಾಸಿಟಿವ್ ದೃಢ

ಅಗಸ್ಟ್ 27: ಉಡುಪಿ ಜಿಲ್ಲೆಯಲ್ಲಿ 209 ಮಂದಿಗೆ ಕೊರೋನಾ ಪಾಸಿಟಿವ್ ದೃಢ ಉಡುಪಿ: ಉಡುಪಿ ಜಿಲ್ಲೆಯಲ್ಲಿ ಗುರುವಾರ ಒಟ್ಟು 209 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ...

ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯಎಚ್.ವಿ. ಶಿವಾನಂದ ಶೇಟ್ ವಿಧಿವಶ

ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯಎಚ್.ವಿ. ಶಿವಾನಂದ ಶೇಟ್ ವಿಧಿವಶ ಮಂಗಳೂರು : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಶ್ರೀ ವಾಸುದೇವ ಎಸ್ ಶೇಟ್ ಹೊನ್ನಾವರ ಹಾಗೂ ಶ್ರೀಮತಿ ಕಾಮಾಕ್ಷಿ ವಾಸುದೇವ...

ಹಳೆಯ ಪರ್ಮಿಟ್, ಹೊಸ ದಂಧೆ? ‘ಉಳಿಯ’ ದ್ವೀಪವನ್ನೇ ನುಂಗುತ್ತಿರುವ ಮರಳು ಮಾಫಿಯಾಕ್ಕೆ ಅಧಿಕಾರಿಗಳ ಸಾಥ್? CSಗೆ ಪರಿಸರ ಹೋರಾಟಗಾರ...

ಹಳೆಯ ಪರ್ಮಿಟ್, ಹೊಸ ದಂಧೆ? 'ಉಳಿಯ' ದ್ವೀಪವನ್ನೇ ನುಂಗುತ್ತಿರುವ ಮರಳು ಮಾಫಿಯಾಕ್ಕೆ ಅಧಿಕಾರಿಗಳ ಸಾಥ್? CSಗೆ ಪರಿಸರ ಹೋರಾಟಗಾರ ದೂರು ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ತಾಂಡವವಾಡುತ್ತಿರುವ ಮರಳು ಮಾಫಿಯಾ ವಿರುದ್ಧ ರಣಕಹಳೆ ಮೊಳಗಿದೆ. ಮಂಗಳೂರು...

ಚಿಕ್ಕಬಳ್ಳಾಫುರ: ತಂಗಿ ಮೇಲಿನ ಕೋಪಕ್ಕೆ ಆಕೆಯ ಆರು ವರ್ಷದ ಮಗನನ್ನು ಕೊಲೆ ಮಾಡಿ ಹೂತು ಹಾಕಿದ ಅಕ್ಕ

ಚಿಕ್ಕಬಳ್ಳಾಫುರ: ತಂಗಿ ಮೇಲಿನ ಕೋಪಕ್ಕೆ ಆಕೆಯ ಆರು ವರ್ಷದ ಮಗನನ್ನು ಕೊಲೆ ಮಾಡಿ ಹೂತು ಹಾಕಿದ ಅಕ್ಕ ಚಿಕ್ಕಬಳ್ಳಾಪುರ: ಎಲೆ, ಅಡಿಕೆ ತಿನ್ನಿಸಿ 9 ತಿಂಗಳ ಮಗುವನ್ನು ಅಜ್ಜಿ ಕೊಲೆ ಮಾಡಿದ ಆರೋಪ ಗದಗದಲ್ಲಿ...

ಮಾಂಡ್‍ ಸೊಭಾಣ್ ಕೊಂಕಣಿ ಸಾಂಪ್ರದಾಯಿಕ ಹಾಡುಗಳ ತರಬೇತಿ

ಮಾಂಡ್‍ ಸೊಭಾಣ್ ಕೊಂಕಣಿ ಸಾಂಪ್ರದಾಯಿಕ ಹಾಡುಗಳ ತರಬೇತಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಮಾಂಡ್ ಸೊಭಾಣ್ ಸಹಯೋಗದಲ್ಲಿ ಕೊಂಕಣಿ ಸಾಂಪ್ರದಾಯಿಕ ಹಾಡುಗಳ ತರಬೇತಿ ಸರ್ಟಿಫಿಕೇಟ್ ಕೋರ್ಸ್‍ನ ಸಮಾರೋಪ ಸಮಾರಂಭ  ಕಲಾಂಗಣ್‍ನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಶತೆಯನ್ನು...

ನವೆಂಬರ್ 19: ಉಡುಪಿ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರವಾಸ

ನವೆಂಬರ್ 19: ಉಡುಪಿ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರವಾಸ ಉಡುಪಿ : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ನವೆಂಬರ್ 19 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದು, ಅಂದು ಮಧ್ಯಾಹ್ನ 2.30 ಕ್ಕೆ ಕರ್ನಾಟಕ ಸರ್ಕಾರಿ...

ಲಾಕ್ ಡೌನ್ ಉಲ್ಲಂಘಿಸಿ ಕೋಳಿ ಅಂಕ, ಹೆಬ್ರಿ ಪೊಲೀಸರಿಂದ ದಾಳಿ – 10 ಮಂದಿ ಬಂಧನ

ಲಾಕ್ ಡೌನ್ ಉಲ್ಲಂಘಿಸಿ ಕೋಳಿ ಅಂಕ, ಹೆಬ್ರಿ ಪೊಲೀಸರಿಂದ ದಾಳಿ – 10 ಮಂದಿ ಬಂಧನ ಹೆಬ್ರಿ: ಕೊರೋನಾ ಲಾಕ್ ಡೌನ್ ಆದೇಶ ಉಲ್ಲಂಘಿಸಿ ಹಣವನ್ನು ಪಣವನ್ನಾಗಿರಿಸಿ ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಹೆಬ್ರಿ...

ಜನರ ಸಂಕಷ್ಟಕ್ಕೆ ಸ್ಪಂದಿಸದ ಶೋಭಾ ಮತ ಕೇಳುವ ನೈತಿಕತೆ ಕಳೆದುಕೊಂಡಿದ್ದಾರೆ – ಪ್ರಮೋದ್ ಮಧ್ವರಾಜ್

ಜನರ ಸಂಕಷ್ಟಕ್ಕೆ ಸ್ಪಂದಿಸದ ಶೋಭಾ ಮತ ಕೇಳುವ ನೈತಿಕತೆ ಕಳೆದುಕೊಂಡಿದ್ದಾರೆ – ಪ್ರಮೋದ್ ಮಧ್ವರಾಜ್ ಉಡುಪಿ: ಏಪ್ರಿಲ್ 18ರವರೆಗೆ ನನ್ನ ಜವಾಬ್ದಾರಿಯನ್ನು ನೀವು ಹೊರಬೇಕು ತದನಂತರ ನಾನು ನಿಮ್ಮ ಸೇವಕನಾಗಿ ನಿಮ್ಮ ಜವಾಬ್ದಾರಿಯನ್ನು ಹೋರುತ್ತೇನೆ...

Members Login

Obituary

Congratulations