ಶಿರೂರು ಶ್ರೀ ವೃಂದಾವನ ಪ್ರತಿಷ್ಠೆ, ಪ್ರಥಮಾರಾಧನೆ   ಭಕ್ತರಿಗೆ ಔಷಧೀಯ ಸಸಿ ವಿತರಣೆ

ಶಿರೂರು ಶ್ರೀ ವೃಂದಾವನ ಪ್ರತಿಷ್ಠೆ, ಪ್ರಥಮಾರಾಧನೆ   ಭಕ್ತರಿಗೆ ಔಷಧೀಯ ಸಸಿ ವಿತರಣೆ ಉಡುಪಿ: ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿಯವರ ಪ್ರಥಮಾರಾಧನೆ ಹಾಗೂ ವೃಂದಾವನ ಪ್ರತಿಷ್ಠಾಪನೆ ಬುಧವಾರ ಶಿರೂರು ಮೂಲ ಮಠದಲ್ಲಿ ಧಾರ್ಮಿಕ...

ಶ್ರದ್ಧಾ ಕೇಂದ್ರಗಳಲ್ಲಿ ಸ್ವಚ್ಛತೆ ಕಾಪಾಡಲು ವೀರೇಂದ್ರ ಹೆಗ್ಗಡೆ ಕರೆ

ಶ್ರದ್ಧಾ ಕೇಂದ್ರಗಳಲ್ಲಿ ಸ್ವಚ್ಛತೆ ಕಾಪಾಡಲು ವೀರೇಂದ್ರ ಹೆಗ್ಗಡೆ ಕರೆ ಉಜಿರೆ: ರಾಜ್ಯದಲ್ಲಿ ಎಲ್ಲಾ ಶ್ರದ್ಧಾ ಕೇಂದ್ರಗಳನ್ನು (ದೇವಸ್ಥಾನ, ಚರ್ಚ್, ಮಸೀದಿ ಹಾಗೂ ಭೂತಾಲಯ) 2017ರ ಜನವರಿ 13ರೊಳಗೆ ಒಳಗಿನ ಹಾಗೂ ಹೊರಗಿನ ಪರಿಸರವನ್ನು ಶುಚಿಗೊಳಿಸಿ...

ಕರ್ನಾಟಕ ಕಾರ್ಮಿಕರ ವೇದಿಕೆ ಬ್ರಹ್ಮಾವರ ವಲಯ ಉದ್ಘಾಟನೆ

ಕರ್ನಾಟಕ ಕಾರ್ಮಿಕರ ವೇದಿಕೆ ಬ್ರಹ್ಮಾವರ ವಲಯ ಉದ್ಘಾಟನೆ ಉಡುಪಿ: ಕರ್ನಾಟಕ ಕಾರ್ಮಿಕರ ವೇದಿಕೆ ಉಡುಪಿ ತಾಲೂಕು ಬ್ರಹ್ಮಾವರ ವಲಯದ ಉದ್ಘಾಟನಾ ಸಮಾರಂಭ ರವಿವಾರ ಬ್ರಹ್ಮಾವರ ಮದರ್‍ಪ್ಯಾಲೇಸ್ ಸಭಾಂಗಣದಲ್ಲಿ ಜರಗಿತು. ವೇದಿಕೆಯ ಜಿಲ್ಲಾಧ್ಯಕ್ಷ ರವಿ ಶೆಟ್ಟಿ ಅವರು...

ಕೇರಳ ಪುಸ್ತಕ ಮೇಳ- 3ನೇ ಆವೃತ್ತಿ : ಸ್ಪೀಕರ್ ಯು.ಟಿ. ಖಾದರ್ ಭಾಗಿ

ಕೇರಳ ಪುಸ್ತಕ ಮೇಳ- 3ನೇ ಆವೃತ್ತಿ : ಸ್ಪೀಕರ್ ಯು.ಟಿ. ಖಾದರ್ ಭಾಗಿ ಮಂಗಳೂರು: ಸ್ಪೀಕರ್ ಯು.ಟಿ. ಖಾದರ್ ಫರೀದ್ ಅವರು ಜ.7 ರಂದು ಮಂಗಳವಾರ ಕೇರಳ ವಿಧಾನ ಸಭೆ ಸಚಿವಾಲಯ, ತಿರುವನಂತಪುರ ದಲ್ಲಿ...

ಸರ್ವ ಧರ್ಮಿಯ ನಾಯಕರಿಂದ ಮಿಥುನ್ ರೈ ಚುನಾವಣಾ ಕಚೇರಿಗೆ ಚಾಲನೆ

ಸರ್ವ ಧರ್ಮಿಯ ನಾಯಕರಿಂದ ಮಿಥುನ್ ರೈ ಚುನಾವಣಾ ಕಚೇರಿಗೆ ಚಾಲನೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಿಥುನ್ ರೈ ಅವರ ಚುನಾವಣಾ ಕಚೇರಿಯನ್ನು ಭಾನುವಾರ ಮೂರು ಧರ್ಮಗಳ...

ಉಡುಪಿ: ಶಿರ್ವದಲ್ಲಿ ಚೂರಿ ಇರಿತಕ್ಕೆ ಒಳಗಾದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು

ಉಡುಪಿ: ಶಿರ್ವದಲ್ಲಿ ಮೇ 5 ನಡೆದ ಕಾರ್ಯಕ್ರಮವೊಂದರಲ್ಲಿ ಚೂರಿ ಇರಿತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೇ 5 ರಂದು 10 ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ. ಮೇ 10 ಶಿರ್ವದ...

ಬ್ರಹ್ಮಾವರ : ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಡಿದು ಬಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಸಾವು

ಬ್ರಹ್ಮಾವರ : ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಡಿದು ಬಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಸಾವು ಬ್ರಹ್ಮಾವರ : ಗದ್ದೆಯಲ್ಲಿ ಕೆಲಸ ಮಾಡುತ್ತಿರುವಾಗ ವಿದ್ಯುತ್ ತಂತಿ ಕಡಿದು ಬಿದ್ದ ಸ್ಪರ್ಶಿಸಿದ ಪರಿಣಾಮ ವೃದ್ಧ...

ಪ್ರತಿಭಾವಂತ ಕ್ರೀಡಾಪಟುಗಳಿಗೆ ಪ್ರೋತ್ಸಾಹ- ಪ್ರಮೋದ್ ಮಧ್ವರಾಜ್

ಪ್ರತಿಭಾವಂತ ಕ್ರೀಡಾಪಟುಗಳಿಗೆ ಪ್ರೋತ್ಸಾಹ- ಪ್ರಮೋದ್ ಮಧ್ವರಾಜ್ ಉಡುಪಿ : ರಾಜ್ಯದಲ್ಲಿ ವಿವಿಧ ಕ್ರೀಡಾಕೂಟಗಳಲ್ಲಿ ಅತ್ಯುತ್ತಮ ಸಾಧನೆ ತೋರುವ ಆಯ್ದ 1000 ಪ್ರತಿಭಾವಂತ ಕ್ರೀಡಾಪಟುಗಳಿಗೆ ಕಾರ್ಪೋರೇಟ್ ಸಂಸ್ಥೆಗಳ ನೆರವಿನಿಂದ ಎಲ್ಲಾ ರೀತಿಯ ಪ್ರೋತ್ಸಾಹ ನೀಡಲಾಗುವುದು ಎಂದು...

ದೆಹಲಿ ಪ್ರತಿಭಟನಾಕಾರರ ಮೇಲಿನ ಪೊಲೀಸ್ ಲಾಠಿಚಾರ್ಜ್ ಖಂಡನೀಯ: ಮೊಳಹಳ್ಳಿ ದಿನೇಶ್ ಹೆಗ್ಡೆ

ದೆಹಲಿ ಪ್ರತಿಭಟನಾಕಾರರ ಮೇಲಿನ ಪೊಲೀಸ್ ಲಾಠಿಚಾರ್ಜ್ ಖಂಡನೀಯ: ಮೊಳಹಳ್ಳಿ ದಿನೇಶ್ ಹೆಗ್ಡೆ ನವದೆಹಲಿ ಜಂತರ್ ಮಂತರ್‌ನಿಂದ ಸಂಸತ್‌ ಕಡೆಗೆ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿರುವುದು ಅತ್ಯಂತ ಖಂಡನೀಯ ಹಾಗೂ...

ಬೆಂಗಳೂರು ನಗರದ ಮೇಲೆ ಪಾಕ್​ ಉಗ್ರರ ದಾಳಿ ಭೀತಿ: ನಗರದಾದ್ಯಂತ ಹೈಅಲರ್ಟ್​ ಘೋಷಣೆ

ಬೆಂಗಳೂರು ನಗರದ ಮೇಲೆ ಪಾಕ್​ ಉಗ್ರರ ದಾಳಿ ಭೀತಿ: ನಗರದಾದ್ಯಂತ ಹೈಅಲರ್ಟ್​ ಘೋಷಣೆ ಬೆಂಗಳೂರು: ರಾಷ್ಟ್ರದ ಸಿಲಿಕಾನ್​ ಸಿಟಿ ಎಂದೇ ಪ್ರಖ್ಯಾತವಾದ ಬೆಂಗಳೂರು ನಗರದ ಮೇಲೆ ಪಾಕಿಸ್ತಾನದ ಉಗ್ರರ ಕಾಕದೃಷ್ಟಿ ಬಿದ್ದಿದೆ. ಉದ್ಯಾನ ನಗರಿಯ...

Members Login

Obituary

Congratulations