27.4 C
Mangalore
Sunday, July 12, 2026

ಉಡುಪಿ: ಕೆಂದ್ರದ ಯೋಜನೆಗಳನ್ನು ತನ್ನ ಸರಕಾರದ ಕಾರ್ಯಕ್ರಮ ಎನ್ನುತ್ತಿರುವ ಸಿದ್ದರಾಮಯ್ಯ ; ಬಿಎಸ್‍ವೈ ಲೇವಡಿ

ಉಡುಪಿ: ರಾಜ್ಯದಲ್ಲಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಕೇಂದ್ರದ ಯೋಜನೆಗಳನ್ನು ತನ್ನ ಯೋಜನೆಗಳೆಂದು ತಪ್ಪಿ ಮಾಹಿತಿ ನೀಡಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬೈಂದೂರು ಶಿವಮೊಗ್ಗ ಸಂಸದ ಬಿ ಎಸ್...

ಕಟೀಲು ದೇವಸ್ಥಾನದ ಅರ್ಚಕರ ಮನೆ ದರೋಡೆ ಆರೋಪಿಯ ಬಂಧನ

ಕಟೀಲು ದೇವಸ್ಥಾನದ ಅರ್ಚಕರ ಮನೆ ದರೋಡೆ ಆರೋಪಿಯ ಬಂಧನ ಮಂಗಳೂರು: ಕಟೀಲು ದೇವಸ್ಥಾನದ ಅರ್ಚಕ ಶ್ರೀ ವಾಸುದೇವ ಅಸ್ರಣ್ಣರವರ ಮನೆಯಲ್ಲಿ ನಡೆದ ಡಕಾಯತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರು ದಕ್ಷಿಣ ಸಹಾಯಕ...

ದಕ ಜಿಲ್ಲೆಯಲ್ಲಿ ಗೋಮಾಂಸ ಮಾಫಿಯಾ ಮಟ್ಟ ಹಾಕಲು ಬಜರಂಗದಳ ಒತ್ತಾಯ

ದಕ ಜಿಲ್ಲೆಯಲ್ಲಿ ಗೋಮಾಂಸ ಮಾಫಿಯಾ ಮಟ್ಟ ಹಾಕಲು ಬಜರಂಗದಳ ಒತ್ತಾಯ ಮಂಗಳೂರು: ಜಿಲ್ಲೆಯಾದ್ಯಂತ ಕಾನೂನು ಕಾಯ್ದೆಗಳ ಮೀರಿ ಪ್ರತಿದಿನ ನೂರಾರು ಗೋವುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಹಾಗೂ ಗೋಹತ್ಯೆಯನ್ನು ನಡೆಸುವ ದೊಡ್ಡ ಗೋಮಾಂಸ ಮಾಫಿಯಾ ಕಾರ್ಯಾಚರಿಸುತ್ತಿದ್ದು...

ಎ.12: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪನಾ ದಿನಾಚರಣೆ

ಎ.12: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪನಾ ದಿನಾಚರಣೆ ಉಡುಪಿ:  ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ ಹಾಗೂ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ...

ಎನ್ ಎಸ್ ಯು ಐ ಮುಖಂಡ ಶರತ್ ಕುಂದರ್ ಮೇಲೆ ಹಲ್ಲೆ ಪ್ರಕರಣ : ಐವರ ಬಂಧನ

ಎನ್ ಎಸ್ ಯು ಐ ಮುಖಂಡ ಶರತ್ ಕುಂದರ್ ಮೇಲೆ ಹಲ್ಲೆ ಪ್ರಕರಣ : ಐವರ ಬಂಧನ ಉಡುಪಿ: ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಬಳಿಕ ಎನ್ ಎಸ್ ಯು ಐ ಜಿಲ್ಲಾ ನಾಯಕ...

ಮುಸ್ಲಿಮ್ ಹೆಣ್ಮಕ್ಕಳ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

ಮುಸ್ಲಿಮ್ ಹೆಣ್ಮಕ್ಕಳ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ ಮಂಗಳೂರು : ಆರ್ಥಿಕವಾಗಿ ತೀರಾ ಹಿಂದುಳಿದಿರುವ ಮುಸ್ಲಿಮ್ ಸಮುದಾಯದ ಹೆಣ್ಮಕ್ಕಳ ಮದುವೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಅಬುಧಾಬಿಯ ಬ್ಯಾರೀಸ್ ವೆಲ್ಫೇರ್ ಫೋರಂ (ಬಿಡಬ್ಲ್ಯುಎಫ್) ತನ್ನ ಏಳನೇ...

ಉಡುಪಿ ಜಿಲ್ಲಾ ಜ್ಯೂನಿಯರ್ ಅಥ್ಲೆಟಿಕ್ ಮೀಟ್ ಉದ್ಘಾಟನೆ

ಉಡುಪಿ ಜಿಲ್ಲಾ ಜ್ಯೂನಿಯರ್ ಅಥ್ಲೆಟಿಕ್ ಮೀಟ್ ಉದ್ಘಾಟನೆ ಉಡುಪಿ: ಉಡುಪಿ ಜಿಲ್ಲಾ ಅಮೆಚ್ಯುರ್ ಅಥ್ಲೆಟಿಕ್ ಅಸೋಸಿಯೇಶನ್ ವತಿಯಿಂದ ಉಡುಪಿ ಜಿಲ್ಲಾ ಕಿರಿಯರ ಕ್ರೀಡಾಕೂಟ ಶನಿವಾರ ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಜರಗಿತು. ಕ್ರೀಡಾಕೂಟವನ್ನು ಉಡುಪಿ ಶಾಸಕ ಯಶ್ಪಾಲ್...

ಹಾಲು ಉತ್ಪಾದಕರ ಸಬ್ಸಿಡಿ ಹಣ ಶೀಘ್ರ ಬಿಡುಗಡೆ -ಪ್ರಮೋದ್ ಮಧ್ವರಾಜ್

ಹಾಲು ಉತ್ಪಾದಕರ ಸಬ್ಸಿಡಿ ಹಣ ಶೀಘ್ರ ಬಿಡುಗಡೆ -ಪ್ರಮೋದ್ ಮಧ್ವರಾಜ್ ಉಡುಪಿ: ರಾಜ್ಯ ಸರ್ಕಾರದ ವತಿಯಿಂದ ಹಾಲು ಉತ್ಪಾದಕರಿಗೆ ನೀಡುವ ಸಬ್ಸಿಡಿ ಹಣದ ಮೊತ್ತವನ್ನು ಏಪ್ರಿಲ್ ಮಾಹೆಯ ಒಳಗೆ ಎಲ್ಲಾ ಹೈನುಗಾರರ ಖಾತೆಗಳಿಗೆ ಜಮೆ ಮಾಡಲಾಗುವುದು...

ಬಜ್ಪೆಯಲ್ಲಿ ಮೂವರು ಯುವಕರ ಮೇಲೆ ತಂಡದಿಂದ ಹಲ್ಲೆ; ಓರ್ವ ಮೃತ್ಯು – 5 ಆರೋಪಿಗಳ ಬಂಧನ

ಬಜ್ಪೆಯಲ್ಲಿ ಮೂವರು ಯುವಕರ ಮೇಲೆ ತಂಡದಿಂದ ಹಲ್ಲೆ; ಓರ್ವ ಮೃತ್ಯು – 5 ಆರೋಪಿಗಳ ಬಂಧನ ಬಜ್ಪೆ : ತಂಡವೊಂದು ಮೂವರು ಯುವಕರ ಮೇಲೆ ದಾಳಿ ನಡೆಸಿ ಓರ್ವ ಸಾವನ್ನಪ್ಪಿ ಇಬ್ಬರು ಗಂಭೀರವಾಗಿ ಗಾಯಗೊಂಡ...

ಕಟೀಲು ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ -ವಾಹನ ಸಂಚಾರದಲ್ಲಿ ಮಾರ್ಪಾಡು

ಕಟೀಲು ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ -ವಾಹನ ಸಂಚಾರದಲ್ಲಿ ಮಾರ್ಪಾಡು ಮಂಗಳೂರು : ಅಕ್ಟೋಬರ್ 10 ರಿಂದ ಅಕ್ಟೋಬರ್ 18 ರವರೆಗೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಪ್ರಯುಕ್ತ ದೇವಸ್ಥಾನದಲ್ಲಿ ಲಲಿತ...

Members Login

Obituary

Congratulations