ರಂಜಾನ್: ದಕ, ಉಡುಪಿಯಲ್ಲಿ ಇಂದೇ ರಜೆ, ನಾಳೆ ಕೆಲಸದ ದಿನ
ರಂಜಾನ್: ದಕ, ಉಡುಪಿಯಲ್ಲಿ ಇಂದೇ ರಜೆ, ನಾಳೆ ಕೆಲಸದ ದಿನ
ಉಭಯ ಜಿಲ್ಲೆಗಳಲ್ಲಿ ಇಂದು ರಂಜಾನ್ ರಜೆ ಘೋಷಿಸಲಾಗಿದ್ದರೂ ಶಾಲಾ-ಕಾಲೇಜುಗಳಿಗೆ ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆಗಳು ನಡೆಯಲಿವೆ. ಸರ್ಕಾರಿ ಕಚೇರಿಗಳನ್ನು ಮುಚ್ಚಲಾಗುವುದು. ಇಂದು ರಜೆ ನೀಡಿರುವ...
ಮಂಗಳೂರು ದಸರಾ ಮೆರವಣಿಗೆ: ಸಂಚಾರಕ್ಕೆ ತಾತ್ಕಾಲಿಕ ಬದಲಾವಣೆ – ಪರ್ಯಾಯ ಮಾರ್ಗಗಳನ್ನು ಬಳಸಲು ಸೂಚನೆ
ಮಂಗಳೂರು ದಸರಾ ಮೆರವಣಿಗೆ: ಸಂಚಾರಕ್ಕೆ ತಾತ್ಕಾಲಿಕ ಬದಲಾವಣೆ – ಪರ್ಯಾಯ ಮಾರ್ಗಗಳನ್ನು ಬಳಸಲು ಸೂಚನೆ
ಮಂಗಳೂರು: ಪ್ರಸಿದ್ಧ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ನಡೆಯುವ ದಸರಾ ಮೆರವಣಿಗೆಯ ಹಿನ್ನೆಲೆಯಲ್ಲಿ ಅಕ್ಟೋಬರ್ 2ರಂದು ಸಂಜೆ 4...
ರಾಹುಲ್ ಗಾಂಧಿ ಸ್ವಾಗತಕ್ಕೆ ಕಾಪು ಸಕಲ ರೀತಿಯಿಂದ ಸಜ್ಜು : ವಿನಯ್ ಕುಮಾರ್ ಸೊರಕೆ
ರಾಹುಲ್ ಗಾಂಧಿ ಸ್ವಾಗತಕ್ಕೆ ಕಾಪು ಸಕಲ ರೀತಿಯಿಂದ ಸಜ್ಜು : ವಿನಯ್ ಕುಮಾರ್ ಸೊರಕೆ
ಉಡುಪಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಾರ್ಚ್ 20ರಂದು ಉಡುಪಿ ಜಿಲ್ಲೆಯ ಕಾಪು ಕ್ಷೇತ್ರಕ್ಕೆ ಭೇಟಿ ನೀಡಲಿದ್ದು ಅವರನ್ನು...
ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಹೆಚ್ಚು ಒತ್ತು ನೀಡಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ
ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಹೆಚ್ಚು ಒತ್ತು ನೀಡಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ
ಉಡುಪಿ: ಜಿಲ್ಲೆಯ ಕಡಲ ತೀರಗಳು ಸೇರಿದಂತೆ ಮತ್ತಿತರ ಪ್ರವಾಸಿ ತಾಣಗಳ ಸೌಂದರ್ಯ ಸವಿಯಲು ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ...
ಹೊಯಿಗೆ ಬಜಾರ್ ಬ್ರೀಡ್ಜ್ ರಸ್ತೆಗೆ ಶೀಘ್ರದಲ್ಲಿ ಕಾಂಕ್ರೀಟಿಕರಣ ನಡೆಸಲು ಶಾಸಕ ಕಾಮತ್ ಸೂಚನೆ
ಹೊಯಿಗೆ ಬಜಾರ್ ಬ್ರೀಡ್ಜ್ ರಸ್ತೆಗೆ ಶೀಘ್ರದಲ್ಲಿ ಕಾಂಕ್ರೀಟಿಕರಣ ನಡೆಸಲು ಶಾಸಕ ಕಾಮತ್ ಸೂಚನೆ
ಮಂಗಳೂರು: ಮಂಗಳೂರಿನ ರೊಸಾರಿಯೂ ಚರ್ಚ್ ನಿಂದ ಹೊಯಿಗೆ ಬಜಾರ್ ಬ್ರೀಡ್ಜ್ ತನಕದ ಮುನ್ನೂರು ಮೀಟರ್ ಉದ್ದದ ರಸ್ತೆಯ ಕಾಂಕ್ರೀಟಿಕರಣದ ಕಾಮಗಾರಿ...
ಮಣಿಪಾಲ: ಭಿನ್ನ ನಂಬಿಕೆಗೂ ಗೌರವ ನೀಡಲು ಭಿನ್ನ ವಿಚಾರ ತಿಳಿಯಬೇಕು ; ಎಸ್ಪಿ ಅಣ್ಣಾಮಲೈ
ಮಣಿಪಾಲ: ಭಿನ್ನ ವಿಚಾರಗಳನ್ನು ಭಿನ್ನ ನಂಬಿಕೆಗಳನ್ನು ಸಹಿಸಿಕೊಳ್ಳಲು, ಗೌರವ ನೀಡಲು ನಾವು ತಯಾರಾಗಬೇಕಿದ್ದರೆ, ಭಿನ್ನ ವಿಚಾರಗಳನ್ನು ತಿಳಿದುಕೊಳ್ಳಲು ಪ್ರಯತ್ನಿಸಬೇಕು ಎಂದು ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ ಅಣ್ಣಾಮಲೈ ಹೇಳಿದರು.
ಅವರು ಶುಕ್ರವಾರ...
ಸಿಸಿಬಿ ಪೋಲಿಸರಿಂದ ಗಾಂಜಾ ಮಾರಾಟ ಮಾಡುತ್ತಿದ್ದವನ ಸೆರೆ
ಸಿಸಿಬಿ ಪೋಲಿಸರಿಂದ ಗಾಂಜಾ ಮಾರಾಟ ಮಾಡುತ್ತಿದ್ದವನ ಸೆರೆ
ಮಂಗಳೂರು : ಮಂಗಳೂರು ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಮಾಡುತ್ತಿದ್ದವನನ್ನು ಗಾಂಜಾದೊಂದಿಗೆ ವಶಕ್ಕೆ ಪಡೆದುಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು...
ರೈತರ ಸಾಲ ಮರುಪಾವತಿ – ಅವಧಿ ವಿಸ್ತರಣೆಗೆ ಮನವಿ ಸಲ್ಲಿಸಿ: ಎ.ಬಿ.ಇಬ್ರಾಹಿಂ
ಮಂಗಳೂರು: ಸಹಕಾರ ಸಂಘಗಳು, ಸಹಕಾರ ಬ್ಯಾಂಕುಗಳು ವಾಣಿಜ್ಯ ಬ್ಯಾಂಕುಗಳಲ್ಲಿ ರೈತರು ಪಡೆದ ಸಾಲ ಮರುಪಾವತಿ ಅವಧಿ ಮುಗಿದಿದ್ದರೆ ಅಂತಹ ರೈತರು ತಮ್ಮ ಸಾಲದ ಅವಧಿಯನ್ನು ವಿಸ್ತರಿಸುವಂತೆ/ಸಾಲ ಮರುಹೊಂದಾಣಿಕೆ ಮಾಡಿಕೊಳ್ಳಲು ಸಂಬಂಧಿಸಿದ ಬ್ಯಾಂಕುಗಳಿಗೆ /ಸಹಕಾರ ಸಂಘಗಳಿಗೆ...
ಮಂಗಳೂರಿನಲ್ಲಿ ನಕಲಿ ದಾಖಲೆ ಜಾಲ ಬಯಲು: ಐವರು ಆರೋಪಿಗಳ ಸೆರೆ
ಮಂಗಳೂರಿನಲ್ಲಿ ನಕಲಿ ದಾಖಲೆ ಜಾಲ ಬಯಲು: ಐವರು ಆರೋಪಿಗಳ ಸೆರೆ
ಮಂಗಳೂರು: ಮಂಗಳೂರು ನಗರದಲ್ಲಿ ನಕಲಿ ದಾಖಲೆ ಪತ್ರಗಳನ್ನು ಬಳಸಿ ನ್ಯಾಯಾಲಯದಲ್ಲಿ ಜಾಮೀನುದಾರರಾಗಿ ಹಾಜರಾಗಿ ವಂಚನೆ ನಡೆಸುತ್ತಿದ್ದ ಆರೋಪಿಗಳ ಜಾಲವನ್ನು ಸಿಸಿಬಿ ಪೊಲೀಸರು ಬಯಲಿಗೆಳೆದಿದ್ದಾರೆ....
ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರಕ್ಕೆ ಕುಂದಾಪುರ ಲಯನ್ಸ್ ಕ್ಲಬ್ನಿಂದ ಕಸದ ಬಿನ್ ಕೊಡುಗೆ
ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರಕ್ಕೆ ಕುಂದಾಪುರ ಲಯನ್ಸ್ ಕ್ಲಬ್ನಿಂದ ಕಸದ ಬಿನ್ ಕೊಡುಗೆ
ಮಂಗಳೂರು: ಸಾರ್ವಜನಿಕ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಯ ಮಹತ್ವವನ್ನು ಅರಿತು ಕುಂದಾಪುರ ಲಯನ್ಸ್ ಕ್ಲಬ್ ವತಿಯಿಂದ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರಕ್ಕೆ ಕಸದ...



























