25.9 C
Mangalore
Wednesday, August 5, 2026

ವಡ್ಡರ್ಸೆ ಪ್ರಶಸ್ತಿ ಪ್ರದಾನ; ಪತ್ರಕರ್ತರಲ್ಲಿ ಸಮಾಜದ ಬಗ್ಗೆ ಚಿಂತನೆ ಇರಲಿ ಲೋಕಾಯುಕ್ತ ವಿಶ್ವನಾಥ್ ಶೆಟ್ಟಿ

ವಡ್ಡರ್ಸೆ ಪ್ರಶಸ್ತಿ ಪ್ರದಾನ; ಪತ್ರಕರ್ತರಲ್ಲಿ ಸಮಾಜದ ಬಗ್ಗೆ ಚಿಂತನೆ ಇರಲಿ ಲೋಕಾಯುಕ್ತ ವಿಶ್ವನಾಥ್ ಶೆಟ್ಟಿ ಬ್ರಹ್ಮಾವರ :ಸಮಾಜ, ಕೋರ್ಟ್, ಅಸೆಂಬ್ಲಿಗಳು ಮಾಧ್ಯಮದವರನ್ನು ರಕ್ಷಿಸುವಾಗ, ಜನಸಾಮಾನ್ಯರ ಹಕ್ಕನ್ನು ರಕ್ಷಿಸುವ ಹೊಣೆ ಮಾಧ್ಯಮದ್ದು. ಸಮಾಜದ ಬಗ್ಗೆ ಚಿಂತನೆ...

ಮಂಗಳೂರು: ಸ್ವಚ್ಚ ಭಾರತ ಅಭಿಯಾನದಡಿ 9 ಲಕ್ಷ ಶೌಚಾಲಯ ನಿಮರ್ಾಣ ಗುರಿ: ನಗರಪಾಲಿಕೆ ಆಯುಕ್ತೆ ಹೆಬ್ಸಿಬಾ ರಾಣಿ

ಮಂಗಳೂರು: ಮಹಾತ್ಮಾ ಗಾಂಧಿಯವರ 150 ಜನ್ಮದಿನೋತ್ಸವದ ಅಂಗವಾಗಿ ಭಾರತ ಸರಕಾರವು ದೇಶದಾದ್ಯಂತ 9 ಲಕ್ಷ ಶೌಚಾಲಯಗಳನ್ನು ಕಟ್ಟಲು ಪಣತೊಟ್ಟಿದ್ದು ಇದಕ್ಕಾಗಿ ಮೇ 4ರಿಂದ 8 ರವರೆಗೆ ಪ್ರತಿಯೊಂದು ಸ್ಥಳೀಯಾಡಳಿತ ಸಂಸ್ಥೆಗಳು ಸ್ವಚ್ಚ ಭಾರತ...

ಬಂಟ್ಸ್ ಥ್ರೋಬಾಲ್ ದುಬಾಯಿ ವತಿಯಿಂದ ಮಿಸ್ಟರ್ ವರ್ಲ್ಡ್ ಶ್ರೀ ಪವನ್ ಶೆಟ್ಟಿಯವರಿಗೆ ದುಬಾಯಿಯಲ್ಲಿ ಸನ್ಮಾನ

ಯು.ಎ.ಇ.ಯಲ್ಲಿ ಬಂಟ್ಸ್ ಥ್ರೋಬಾಲ್ ದುಬಾಯಿ ಆಶ್ರಯದಲ್ಲಿ 2015 ಡಿಸೆಂಬರ್ 4 ರಂದು ಶಾರ್ಜಾವಾಂಡರರ್ಸ್ಕ್ಲಬ್ಕ್ರೀಡಾಂಗಣದಲ್ಲಿಬೆಳಗಿನಿಂದಸಂಜೆಯವರೆಗೆನಡೆದಮಹಿಳಾ ಥ್ರೋಬಾಲ್ ಹಾಗೂ ಮತ್ತು ಪುರುಷರ ಥ್ರೋಬಾಲ್ ಮತ್ತು ವಾಲಿಬಾಲ್ ಪಂದ್ಯಾಟದಲ್ಲಿ ಗೌರವ ಅತಿಥಿಯಾಗಿ ಆಗಮಿಸಿದ ಮಿಸ್ಟರ್ ವರ್ಲ್ಡ್ ಶ್ರೀ...

ಕುತ್ಪಾಡಿ-ಪಡುಕೆರೆ ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಪ್ರಮೋದ್ ಮಧ್ವರಾಜ್ ಭೇಟಿ

ಕುತ್ಪಾಡಿ-ಪಡುಕೆರೆ ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಪ್ರಮೋದ್ ಮಧ್ವರಾಜ್ ಭೇಟಿ ಉಡುಪಿ: ಕುತ್ಪಾಡಿ-ಪಡುಕೆರೆ ಪ್ರದೇಶದಲ್ಲಿ ಕಂಡು ಬಂದಿರುವ ಕಡಲ್ಕೊರೆತ ಪ್ರದೇಶಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ರಾಜ್ಯ ಮೀನುಗಾರಿಕೆ, ಯುವಜನಸೇವೆ ಹಾಗೂ ಕ್ರೀಡಾ ಸಚಿವ ಪ್ರಮೋದ್...

ಮಂಗಳೂರು ವಿವಿ ಫಲಿತಾಂಶ ಗೊಂದಲ : ಎಬಿವಿಪಿ ಪ್ರತಿಭಟನೆ

ಮಂಗಳೂರು ವಿವಿ ಫಲಿತಾಂಶ ಗೊಂದಲ : ಎಬಿವಿಪಿ ಪ್ರತಿಭಟನೆ ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯವು ದೇಶಕ್ಕೆ ಗಣನೀಯ ಸಂಖ್ಯೆಯ ಬುದ್ಧಿವಂತರನ್ನು ನೀಡಿರುವ ವಿಶ್ವವಿದ್ಯಾಲಯ. ಇಂತಹ ವಿಶ್ವವಿದ್ಯಾಲಯ ನಡೆಸಿದ ಪಬ್ಲಿಕ್ ಪರೀಕ್ಷಾ ಫಲಿತಾಂಶಗಳಿಗೆ ಸಂಬಂಧಿಸಿದ ಅಂಕ...

ಭ್ರಷ್ಟ ಲೋಕಾ: ಅಶ್ವಿನ್ ಮತ್ತು ಸಹಚರನಿಂದ 10.91 ಲಕ್ಷ ವಂಚನೆ: ಹೊಸ ಎಫ್ಐಆರ್

ಬೆಂಗಳೂರು: ಲೋಕಯುಕ್ತ ಭಾಸ್ಕರ್ ರಾವ್ ಅವರ ಪುತ್ರ ಯೆರಭಾಟಿ ಅಶ್ವಿನ್ ವಿರುದ್ಧ ವಿಶೇಷ ತನಿಖಾ ದಳ ನೂತನ ಎಫ್ ಐ ಆರ್ ದಾಖಲು ಮಾಡಿದೆ. ಅಮಾನತುಗೊಂಡಿರುವ ಲೋಕಾಯುಕ್ತದ ಸಾರ್ವಜನಿಕ ಸಂಪರ್ಕಾಧಿಕಾರಿ ಸಯ್ಯದ್ ರಿಯಾಜ್, ದಲ್ಲಾಳಿ...

ಪಂಪ್‍ ವೆಲ್ – ಪಡೀಲ್ ರಸ್ತೆ  ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಅಭಿವೃದ್ಧಿ – ನಳಿನ್ ಕುಮಾರ್ ಕಟೀಲು

ಪಂಪ್‍ ವೆಲ್ - ಪಡೀಲ್ ರಸ್ತೆ  ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಅಭಿವೃದ್ಧಿ - ನಳಿನ್ ಕುಮಾರ್ ಕಟೀಲು ಮಂಗಳೂರು : ಮಂಗಳೂರು ನಗರ ಪ್ರವೇಶಿಸುವ ಪ್ರಮುಖ ರಸ್ತೆ ಪಂಪ್‍ವೆಲ್ ನಿಂದ ಪಡೀಲ್‍ವರೆಗೆ ಸುಮಾರು 26...

ಸಮ್ಮೇಳನಗಳಿಂದ ಕನ್ನಡದ ಮನಸುಗಳ ಒಗ್ಗಟ್ಟು: ಗಣೇಶ್ ಕಾರ್ಣಿಕ್

ಸಮ್ಮೇಳನಗಳಿಂದ ಕನ್ನಡದ ಮನಸುಗಳ ಒಗ್ಗಟ್ಟು: ಗಣೇಶ್ ಕಾರ್ಣಿಕ್ ಉಜಿರೆ: ಸಾಹಿತ್ಯ ಸಮ್ಮೇಳನಗಳು ಭಾಷೆಯ ಅಗಾಧತೆಯ ಮೂಲಕ ಕನ್ನಡದ ಮನಸ್ಸುಗಳನ್ನು ಒಂದುಗೂಡಿಸುತ್ತವೆ ಎಂದು ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅಭಿಪ್ರಾಯಪಟ್ಟರು. ಉಜಿರೆಯಲ್ಲಿ ದ.ಕ 21ನೇ...

ಐಟಿ ಕಚೇರಿಗೆ ಕಲ್ಲು ತೂರಾಟ; ಕ್ರಮಕ್ಕೆ ದಕ ಯುವ ಜೆಡಿಎಸ್ ಆಗ್ರಹ

ಐಟಿ ಕಚೇರಿಗೆ ಕಲ್ಲು ತೂರಾಟ; ಕ್ರಮಕ್ಕೆ ದಕ ಯುವ ಜೆಡಿಎಸ್ ಆಗ್ರಹ ಮಂಗಳೂರು: ಆದಾಯ ತೆರಿಗೆ ಕಚೇರಿಯ ಮೇಲೆ ಕಲ್ಲು ತೂರಾಟ ನಡೆಸಿದ ದಕ ಜಿಲ್ಲೆಯ ಕಾಂಗ್ರೆಸ್ ಮುಖಂಡರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ...

ಡ್ರಗ್ಸ್ ಪೆಡ್ಲರ್ ಗಳ ವಿರುದ್ಧ ಮುಲಾಜಿಲ್ಲದೆ ಕ್ರಮಕ್ಕೆ ಸೂಚನೆ: ಡಾ.ಜಿ.ಪರಮೇಶ್ವರ್

ಡ್ರಗ್ಸ್ ಪೆಡ್ಲರ್ ಗಳ ವಿರುದ್ಧ ಮುಲಾಜಿಲ್ಲದೆ ಕ್ರಮಕ್ಕೆ ಸೂಚನೆ: ಡಾ.ಜಿ.ಪರಮೇಶ್ವರ್ ಮಂಗಳೂರು: ಡ್ರಗ್ಸ್ ಜಾಲದ ವಿರುದ್ಧ ಸಮರ ಸಾರಲಾಗಿದ್ದು, ಪೂರೈಕೆ ಮಾಡುವ ಪೆಡ್ಲರ್ ಗಳ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್...

Members Login

Obituary

Congratulations