26.8 C
Mangalore
Thursday, June 25, 2026

ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಿಲ್ಲ- ಎಐಸಿಸಿ ಸದಸ್ಯ ಅಮೃತ್ ಶೆಣೈ

ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಿಲ್ಲ- ಎಐಸಿಸಿ ಸದಸ್ಯ ಅಮೃತ್ ಶೆಣೈ ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವನ್ನು ಪಕ್ಷದ ಹೈಕಮಾಂಡ್ ಜೆಡಿಎಸ್ ಪಕ್ಷಕ್ಕೆ ಮೀಸಲಾಗಿರಿಸಿರುವುದನ್ನು ವಿರೋಧಿಸಿ ನನ್ನ ಕಾಂಗ್ರೆಸ್ ಪಕ್ಷ ಹಾಗೂ ಎಐಸಿಸಿ...

ಕೇಂದ್ರ ಸರ್ಕಾರದಿಂದ ಉಡುಪಿಗೆ ಸಿ ಜಿ ಎಚ್ ವೆಲ್ನೆಸ್ ಸೆಂಟರ್ ಮಂಜೂರು : ಯಶ್ಪಾಲ್ ಸುವರ್ಣ ಸ್ವಾಗತ

ಕೇಂದ್ರ ಸರ್ಕಾರದಿಂದ ಉಡುಪಿಗೆ ಸಿ ಜಿ ಎಚ್ ವೆಲ್ನೆಸ್ ಸೆಂಟರ್ ಮಂಜೂರು: ಯಶ್ಪಾಲ್ ಸುವರ್ಣ ಸ್ವಾಗತ ಭಾರತ ಸರಕಾರದ ನಿವೃತ್ತ ನೌಕರರ ಬಹುದಿನದ ಬೇಡಿಕೆ ಆದ ಸೆಂಟ್ರಲ್ ಗವರ್ನಮೆಂಟ್ ಹೆಲ್ತ್ ಸ್ಕೀಮ್ ವೆಲ್ನೆಸ್ ಸೆಂಟರ್...

ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ

ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ ಉಡುಪಿ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಡಿಸಿಐಬಿ ಪೋಲಿಸರು ಶನಿವಾರ ಬಂಧಿಸಿದ್ದಾರೆ ಬಂಧಿತನನ್ನು ಬಂಟ್ವಾಳ ನರಿಂಗಾನ ನಿವಾಸಿ ಇರ್ಫಾನ್ (29) ಎಂದು ಗುರುತಿಸಲಾಗಿದೆ. ಫೆಬ್ರವರಿ 3 ರಂದು...

ಕಲ್ಲಡ್ಕ ಪ್ರಭಾಕರ ಭಟ್ ಕುರಿತು ಸೂಕ್ತ ದಾಖಲೆ ಇದ್ದರೆ ಬಂಧಿಸಿ ; ಕುಮಾರ ಸ್ವಾಮಿ

ಕಲ್ಲಡ್ಕ ಪ್ರಭಾಕರ ಭಟ್ ಕುರಿತು ಸೂಕ್ತ ದಾಖಲೆ ಇದ್ದರೆ ಬಂಧಿಸಿ ; ಕುಮಾರ ಸ್ವಾಮಿ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದಲ್ಲ ಒಂದು ಘಟನೆಗಳು ನಡೆಯುತ್ತಿದ್ದು, ಕಳೆದ ಬಾರಿ ಖುರೇಶಿ ಹಲ್ಲೆ ಪ್ರಕರಣವಾದರೆ ಈಗ...

ಸ್ಟೆನೋಗ್ರಾಫರ್ ಗ್ರೇಡ್ ‘ಸಿ ಮತ್ತು ಡಿ’ ಹುದ್ದೆ – ಅರ್ಜಿ ಆಹ್ವಾನ

ಸ್ಟೆನೋಗ್ರಾಫರ್ ಗ್ರೇಡ್ 'ಸಿ ಮತ್ತು ಡಿ' ಹುದ್ದೆ – ಅರ್ಜಿ ಆಹ್ವಾನ ಉಡುಪಿ: ಸ್ಟಾಫ್ ಸೆಲೆಕ್ಷನ್ ಕಮೀಷನ್ ನೇಮಕಾತಿ ಪ್ರಾಧಿಕಾರವು ಸ್ಟೆನೋಗ್ರಾಫರ್ ಗ್ರೇಡ್“ಸಿ ಮತ್ತು“ಡಿ” ಹುದ್ದೆಗಳ ನೇಮಕಾತಿಗೆ ಕಂಪ್ಯೂಟರ್ ಆನ್ಲೈನ್ ಸ್ಫರ್ದಾತ್ಮಕ ಪರೀಕ್ಷೆ ನಡೆಸಲು...

ಮಿತ್ರಂಪಾಡಿ ಜಯರಾಮ್ ರೈ ಅಬುಧಾಬಿಯ ಪ್ರತಿಷ್ಠಿತ ಐ.ಎಸ್.ಸಿ. ಉಪಾಧ್ಯಕ್ಷರಾಗಿ ಆಯ್ಕೆ

ಮಿತ್ರಂಪಾಡಿ ಜಯರಾಮ್ ರೈ ಅಬುಧಾಬಿಯ ಪ್ರತಿಷ್ಠಿತ ಐ.ಎಸ್.ಸಿ. ಉಪಾಧ್ಯಕ್ಷರಾಗಿ ಆಯ್ಕೆ ಅರಬ್ ಸಂಯುಕ್ತ ಸಂಸ್ಥಾನದ ಅಬುಧಾಬಿಯಲ್ಲಿರುವ ಅನಿವಾಸಿ ಭಾರತೀಯರ ಭವ್ಯ ಸೌಧ ಇಂಡಿಯಾ ಸೋಶಿಯಲ್ ಅಂಡ್ ಕಲ್ಚರಲ್ ಸೆಂಟರ್ ವಿಶ್ವದಲ್ಲೇ ಅನಿವಾಸಿ ಭಾರತೀಯರ ಅತ್ಯಂತ...

ಬಿ.ಎಸ್.ವೈ ಭೇಟಿಯಾದ ‘ಲೀವಾ ಮಿಸ್ ದೀವಾ ಯೂನಿವರ್ಸ್-2020’ ಅಡ್ಲೀನ್ ಕ್ಯಾಸ್ಟಲಿನೊ

ಬಿ.ಎಸ್.ವೈ ಭೇಟಿಯಾದ 'ಲೀವಾ ಮಿಸ್ ದೀವಾ ಯೂನಿವರ್ಸ್-2020' ಅಡ್ಲೀನ್ ಕ್ಯಾಸ್ಟಲಿನೊ ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು, 'ಲೀವಾ ಮಿಸ್ ದೀವಾ ಯೂನಿವರ್ಸ್-2020' ಸೌಂದರ್ಯ ಸ್ಪರ್ಧೆ ವಿಜೇತೆ, ಉಡುಪಿಯ ಕುಮಾರಿ ಅಡ್ಲೀನ್ ಕ್ಯಾಸ್ಟಲಿನೊ...

ವಿಕಿಪೀಡಿಯ ಸಂಪಾದನೋತ್ಸವ ಉದ್ಘಾಟನೆ

ವಿಕಿಪೀಡಿಯ ಸಂಪಾದನೋತ್ಸವ ಉದ್ಘಾಟನೆ ಮಿಜಾರು: 'ಕನ್ನಡ ವಿಕಿಪೀಡಿಯದಲ್ಲಿ ಸುಮಾರು 24 ಸಾವಿರದಷ್ಟು ಲೇಖನಗಳಿದ್ದು ಅದರಲ್ಲಿ ಶೇಕಡ 14ರಷ್ಟು ಲೇಖನಗಳು ಮಾತ್ರ ಓದಲು ಅರ್ಹವಾಗಿವೆ. ಈ ನಿಟ್ಟಿನಲ್ಲಿ ವಿಕಿಪೀಡಿಯ ಸಂಪಾದನೋತ್ಸವಗಳು ವಿಕಿಪೀಡಿಯಾದ ಗುಣಮಟ್ಟವನ್ನು ಹೆಚ್ಚಿಸಲಿವೆ' ಎಂದು...

ಉಡುಪಿ ಜಿಲ್ಲೆಯಲ್ಲಿ ಕಾಲರಾ ಭೀತಿ; ಸಾರ್ವಜನಿಕರು ಸ್ವಚ್ಛತೆಗೆ ಆದ್ಯತೆ ನೀಡಿ: ಡಿಸಿ ಡಾ.ವಿದ್ಯಾಕುಮಾರಿ  

ಉಡುಪಿ ಜಿಲ್ಲೆಯಲ್ಲಿ ಕಾಲರಾ ಭೀತಿ; ಸಾರ್ವಜನಿಕರು ಸ್ವಚ್ಛತೆಗೆ ಆದ್ಯತೆ ನೀಡಿ: ಡಿಸಿ ಡಾ.ವಿದ್ಯಾಕುಮಾರಿ     ಉಡುಪಿ: ಜಿಲ್ಲೆಯ ಕೆಲವು ಭಾಗಗಳಲ್ಲಿ ಕಾಲರಾ ಪ್ರಕರಣಗಳು ಕಂಡುಬಂದಿದ್ದು, ಸಾರ್ವಜನಿಕರು ಈ ಬಗ್ಗೆ ಎಚ್ಚರ ದಿಂದ ಇದ್ದು ಸ್ವಚ್ಛತೆಗೆ ಆದ್ಯತೆ...

ಪೆಟ್ ಶಾಪ್‍ ಗಳ ನೋಂದಣಿ ಕಡ್ಡಾಯ- ಜಿಲ್ಲಾಧಿಕಾರಿ ದರ್ಶನ್ ಹೆಚ್

ಪೆಟ್ ಶಾಪ್‍ ಗಳ ನೋಂದಣಿ ಕಡ್ಡಾಯ- ಜಿಲ್ಲಾಧಿಕಾರಿ ದರ್ಶನ್ ಹೆಚ್ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪ್ರಾಣಿ ದಯಾ ಸಂಘದ ಸಭೆ ಮಂಗಳವಾರ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಜಿಲ್ಲಾಧಿಕಾರಿಗಳು...

Members Login

Obituary

Congratulations