27.8 C
Mangalore
Friday, July 31, 2026

ಲಾಕ್ ಡೌನ್ ಬದಲು ಪರ್ಯಾಯ ಕ್ರಮಗಳ ಬಗ್ಗೆ ಚಿಂತಿಸಿ, ಅಗತ್ಯ ಬಿದ್ದರೆ ಲಾಕ್ ಡೌನ್ ಮಾಡಿ: ಜಿಲ್ಲಾಧಿಕಾರಿಗಳಿಗೆ ಸಿಎಂ...

ಲಾಕ್ ಡೌನ್ ಬದಲು ಪರ್ಯಾಯ ಕ್ರಮಗಳ ಬಗ್ಗೆ ಚಿಂತಿಸಿ, ಅಗತ್ಯ ಬಿದ್ದರೆ ಲಾಕ್ ಡೌನ್ ಮಾಡಿ: ಜಿಲ್ಲಾಧಿಕಾರಿಗಳಿಗೆ ಸಿಎಂ ಸಲಹೆ ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಈಗಾಗಲೇ 1955 ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ....

ಲಾಕ್ ಡೌನ್ ನಿರ್ಬಂಧಗಳ ಪಾಲನೆ ಕಡ್ಡಾಯ, ತಪ್ಪಿದಲ್ಲಿ ಕಠಿಣ ಕಾನೂನು ಕ್ರಮ – ಜಿಲ್ಲಾಧಿಕಾರಿ ಜಿ.ಜಗದೀಶ್

ಲಾಕ್ ಡೌನ್ ನಿರ್ಬಂಧಗಳ ಪಾಲನೆ ಕಡ್ಡಾಯ, ತಪ್ಪಿದಲ್ಲಿ ಕಠಿಣ ಕಾನೂನು ಕ್ರಮ - ಜಿಲ್ಲಾಧಿಕಾರಿ ಜಿ.ಜಗದೀಶ್ ಉಡುಪಿ: ಕೊರೊನಾ ನಿಯಂತ್ರಣ ಕುರಿತಂತೆ, ರಾಜ್ಯ ಸರ್ಕಾರ ಸೂಚಿಸಿರುವ ನಿರ್ಬಂಧಗಳನ್ನು ಉಡುಪಿ ಜಿಲ್ಲೆಯ ನಾಗರೀಕರು ಕಡ್ಡಾಯವಾಗಿ ಪಾಲನೆ...

2023ರ ಸಾಲಿನ ದಾಂತಿ ಪುರಸ್ಕಾರಕ್ಕೆ ವಿನಿಶಾ ರೊಡ್ರಿಗಸ್ ಇವರ ಎತ್ತಿನ ಗಾಡಿ ಎಕ್ಸ್ ಪ್ರೆಸ್ -2 ಪುಸ್ತಕ ಆಯ್ಕೆ

2023ರ ಸಾಲಿನ ದಾಂತಿ ಪುರಸ್ಕಾರಕ್ಕೆ ವಿನಿಶಾ ರೊಡ್ರಿಗಸ್ ಇವರ ಎತ್ತಿನ ಗಾಡಿ ಎಕ್ಸ್ ಪ್ರೆಸ್ -2 ಪುಸ್ತಕ ಆಯ್ಕೆ ಉಡುಪಿ: ಕಥೊಲಿಕ್ ಸಭಾ ಉಡುಪಿ ಪ್ರದೇಶ ಇವರು ಕನ್ನಡ ಭಾಶೆಯಲ್ಲಿ ಕ್ರೈಸ್ತ ಸಾಹಿತಿಗಳು...

ಫೆ.24ರಂದು ಉಡುಪಿ ಕೂರ್ಮ ಫೌಂಡೇಶನ್ ವತಿಯಿಂದ ಆಜಾದ್ ಹಿಂದ್ ವಿಶೇಷ ಕಾರ್ಯಕ್ರಮ

ಫೆ.24ರಂದು ಉಡುಪಿ ಕೂರ್ಮ ಫೌಂಡೇಶನ್ ವತಿಯಿಂದ ಆಜಾದ್ ಹಿಂದ್ ವಿಶೇಷ ಕಾರ್ಯಕ್ರಮ   ಉಡುಪಿ: ಉಡುಪಿಯ ಕೂರ್ಮ ಫೌಂಡೇಶನ್ ಆಶ್ರಯದಲ್ಲಿ ಫೆ.24ರಂದು 'ಆಜಾದ್ ಹಿಂದ್ - ಶಿವಾಜಿಯಿಂದ ನೇತಾಜಿವರೆಗೆ' ಕಾರ್ಯಕ್ರಮ ಉಡುಪಿ ಅಜ್ಜರಕಾಡು ಪುರಭವನದಲ್ಲಿ ಸಂಜೆ...

16 ವರ್ಷದ ದೆರೆಬೈಲಿನ ನಿಖಿತಾಗೆ ಅಪ್ಪಳಿಸಿದ ಕಾರು; ಸ್ಥಿತಿ ಗಂಭೀರ

16 ವರ್ಷದ ದೆರೆಬೈಲಿನ ನಿಖಿತಾಗೆ ಅಪ್ಪಳಿಸಿದ ಕಾರು; ಸ್ಥಿತಿ ಗಂಭೀರ ಮಂಗಳೂರು: ವೇಗವಾಗಿ ಕಾರೊಂದು ಅಪ್ಪಳಿಸಿದ ಕಾರಣ 16 ವರ್ಷದ ಯುವತಿಯೋರ್ವಳು ಗಂಭೀರವಾಗಿ ಗಾಯಗೊಂಡ ಘಟನೆ ದೆರೆಬೈಲ್ ಚರ್ಚಿನ ಎದುರು ಭಾನುವಾರ ನಡೆದಿದೆ. ಗಂಭೀರವಾಗಿ ಗಾಯಗೊಂಡ...

ಅಭಿವೃದ್ಧಿಯತ್ತ ನಮ್ಮ ರಾಜ್ಯ- ಶಾಸಕ  ವೇದವ್ಯಾಸ ಕಾಮತ್

ಅಭಿವೃದ್ಧಿಯತ್ತ ನಮ್ಮ ರಾಜ್ಯ- ಶಾಸಕ  ವೇದವ್ಯಾಸ ಕಾಮತ್ ಮಂಗಳೂರು: ಸದನದಲ್ಲಿ ವಿಶ್ವಾಸಮತ ಗೆದ್ದು ರಾಜ್ಯದಲ್ಲಿ ಸುಭದ್ರ ಸರಕಾರಕ್ಕೆ ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪನವರು ಚಾಲನೆ ನೀಡಿದ್ದಾರೆ. ಮುಂದಿರುವ ಮೂರು ವರ್ಷ ಹತ್ತು ತಿಂಗಳ ಅವಧಿಯಲ್ಲಿ ರಾಜ್ಯ...

ಮದ್ದಳೆಯ ಮಾಂತ್ರಿಕ ಹಿರಿಯಡ್ಕ ಗೋಪಾಲ್ ರಾವ್ ನಿಧನ

ಮದ್ದಳೆಯ ಮಾಂತ್ರಿಕ ಹಿರಿಯಡ್ಕ ಗೋಪಾಲ್ ರಾವ್ ನಿಧನ ಉಡುಪಿ: ಮದ್ದಳೆಯ ಮಾಂತ್ರಿಕ ಹಿರಿಯಡ್ಕ ಗೋಪಾಲ್ ರಾವ್ ಅವರು ಶನಿವಾರ ನಿಧನರಾಗಿದ್ದಾರೆ. ಅವರಿಗೆ 101 ವರ್ಷ ವಯಸ್ಸಾಗಿತ್ತು. ಯಕ್ಷಗಾನದ ಅತ್ಯಂತ ಹಿರಿಯ ಕಲಾವಿದರಾಗಿದ್ದ ಹಿರಿಯಡ್ಕ ಗೋಪಾಲರಾವ್ ಅವರು...

ಗೂಂಡಾ ಕಾಯ್ದೆಯಡಿ ಮೂವರ ಬಂಧನ

ಗೂಂಡಾ ಕಾಯ್ದೆಯಡಿ ಮೂವರ ಬಂಧನ ಮಂಗಳೂರು: ನಗರ ಪೊಲೀಸರು ಗೂಂಡಾ ಕಾಯ್ದೆಯಡಿ ಜೊಕಟ್ಟೆಯ ತೋಕೂರಿನ ವಿಶ್ವನಾಥ ಪೂಜಾರಿ ಯಾನೆ ಕೊಡಿಕೆರೆ ವಿಶ್ವ ಯಾನೆ ವಿಶ್ವ (33), ಬಜ್ಪೆ ಹೊಸನಗರದ ಹನೀಫ್ ಯಾನೆ ಹನೀಫ್ ಅದ್ಯಪಾಡಿ...

ಶ್ರೀ ಕಾಳಿ ಭಜನಾ ಮಂಡಳಿ ಕೋಳ್ಕೆರೆ ಬಸ್ರೂರು: ವಿದ್ಯಾರ್ಥಿ ವೇತನ ಹಾಗೂ ಸನ್ಮಾನ ಕಾರ್ಯಕ್ರಮ

ಶ್ರೀ ಕಾಳಿ ಭಜನಾ ಮಂಡಳಿ ಕೋಳ್ಕೆರೆ ಬಸ್ರೂರು: ವಿದ್ಯಾರ್ಥಿ ವೇತನ ಹಾಗೂ ಸನ್ಮಾನ ಕಾರ್ಯಕ್ರಮ ಕುಂದಾಪುರ: ಬಸ್ರೂರು ಗ್ರಾಮದ ಕೋಳ್ಕೆರೆಯ ಶ್ರೀ ಕಾಳಿ ಭಜನಾ ಮಂಡಳಿ ವತಿಯಿಂದ ಎಸ್ ಎಸ್ ಎಲ್ ಸಿ...

ಸ್ವರ್ಣಕಮಲ ಪ್ರಶಸ್ತಿ ವಿಜೇತ ‘ಬ್ಯಾರಿ’ ಚಿತ್ರ ಸಾರ್ವಜನಿಕವಾಗಿ ಪ್ರದರ್ಶಿಸದಂತೆ ನ್ಯಾಯಾಲಯದಿಂದ ಆದೇಶ

ಸ್ವರ್ಣಕಮಲ ಪ್ರಶಸ್ತಿ ವಿಜೇತ ‘ಬ್ಯಾರಿ’ ಚಿತ್ರ ಸಾರ್ವಜನಿಕವಾಗಿ ಪ್ರದರ್ಶಿಸದಂತೆ ನ್ಯಾಯಾಲಯದಿಂದ ಆದೇಶ ಮಂಗಳೂರು: ‘ಸ್ವರ್ಣ ಕಮಲ’ ರಾಷ್ಟ್ರ ಪ್ರಶಸ್ತಿ ಪಡೆದ ಬ್ಯಾರಿ ಭಾಷೆಯ ಮೊತ್ತ ಮೊದಲ ‘ಬ್ಯಾರಿ’ ಹೆಸರಿನ ಚಲನ ಚಿತ್ರವು ನನ್ನ...

Members Login

Obituary

Congratulations