ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಸಮಿತಿಗೆ ಅಧಿಕಾರ ಹಸ್ತಾಂತರ
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಸಮಿತಿಗೆ ಅಧಿಕಾರ ಹಸ್ತಾಂತರ
ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025–28ನೇ ಸಾಲಿನ ನೂತನ ಸಮಿತಿಗೆ ಅಧಿಕಾರವನ್ನು ಹಸ್ತಾಂತರಿಸಲಾಯಿತು.
ಉಡುಪಿ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ...
ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಶಾಸಕ ಕಾಮತ್ ಪ್ರಮುಖ ಸಭೆ
ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಶಾಸಕ ಕಾಮತ್ ಪ್ರಮುಖ ಸಭೆ
ಮಂಗಳೂರು: ಅಮೃತಯೋಜನೆ, ಸ್ಮಾರ್ಟ್ ಸಿಟಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸುವ ನಿಟ್ಟಿನಲ್ಲಿ ಮಂಗಳೂರು ನಗರ ದಕ್ಷಿಣ ಡಿ ವೇದವ್ಯಾಸ ಕಾಮತ್ ಅವರು ವಿವಿಧ ಇಲಾಖೆಯ ಅಧಿಕಾರಿಗಳ,...
ಡ್ರಗ್ಸ್ ಪ್ರಕರಣ: ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ವರ್ಗಾವಣೆಗೆ ತಡೆ
ಡ್ರಗ್ಸ್ ಪ್ರಕರಣ: ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ವರ್ಗಾವಣೆಗೆ ತಡೆ
ಮಂಗಳೂರು: ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧ ಸಿಸಿಬಿ ವಿಚಾರಣೆಗೆ ಒಳಪಟ್ಟ ನಿರೂಪಕಿ, ನಟಿ ಅನುಶ್ರೀ ಹಲವು ರಾಜಕೀಯ ನಾಯಕರಿಗೆ ಕರೆ ಮಾಡಿ ತಮ್ಮನ್ನು...
ಇನ್ನೆರಡು ವರ್ಷದೊಳಗೆ ಕ್ಷೇತ್ರದ ಪ್ರತೀ ಮನೆಗೂ ನಳ್ಳಿ ನೀರಿನ ವ್ಯವಸ್ಥೆ: ಬೈಂದೂರು ಶಾಸಕ ಬಿ.ಎಮ್.ಎಸ್
ಇನ್ನೆರಡು ವರ್ಷದೊಳಗೆ ಕ್ಷೇತ್ರದ ಪ್ರತೀ ಮನೆಗೂ ನಳ್ಳಿ ನೀರಿನ ವ್ಯವಸ್ಥೆ: ಬೈಂದೂರು ಶಾಸಕ ಬಿ.ಎಮ್.ಎಸ್
ಕುಂದಾಪುರ: ಬೈಂದೂರು ಕ್ಷೇತ್ರದ ಅಭಿವೃದ್ಧಿಗೆ ವಿವಿಧ ಇಲಾಖೆಗಳ ಮೂಲಕ ಸುಮಾರು 800 ಕೋಟಿ ರೂ. ಬಿಡುಗಡೆಯಾಗಿದೆ. ಕುಡಿಯುವ ನೀರಿನ...
ಮುಮ್ತಾಝ್ ಅಲಿ ಪ್ರಕರಣ: ಪೊಲೀಸರಿಂದ 6 ಮಂದಿಯ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ
ಮುಮ್ತಾಝ್ ಅಲಿ ಪ್ರಕರಣ: ಪೊಲೀಸರಿಂದ 6 ಮಂದಿಯ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ
ಸುರತ್ಕಲ್: ಧಾರ್ಮಿಕ ಮುಂದಾಳು ಹಾಗೂ ಉದ್ಯಮಿ ಬಿ.ಎಂ.ಮುಮ್ತಾಝ್ ಅಲಿ ಪ್ರಕರಣಕ್ಕೆ ಸಂಬಂಧಿಸಿ ರಹ್ಮತ್ ಸೇರಿ ಒಟ್ಟು ಆರು ಮಂದಿ ಆರೋಪಿಗಳ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕಾಲಿಕ ಮಳೆ- ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ಕೊಂಚ ರಿಲೀಫ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕಾಲಿಕ ಮಳೆ- ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ಕೊಂಚ ರಿಲೀಫ್
ಮಂಗಳೂರು: ತಾಲೂಕಿನಾದ್ಯಂತ ಇಂದು ಬೆಳಿಗ್ಗೆ ಅಕಾಲಿಕ ಮಳೆ ಸುರಿದಿದ್ದು, ಬಿಸಿಲ ಬೇಗೆಯಿಂದ ತತ್ತರಿಸಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ.
ಬೆಳಿಗ್ಗೆ 8ಗಂಟೆಗೆ...
ಬೆಂಗಳೂರು: ದ್ವಿತೀಯ ಪಿಯುಸಿ: ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ
ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. 1017 ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದ 6,10,939 ವಿದ್ಯಾರ್ಥಿಗಳ ಪೈಕಿ 3,69,474 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಈ ಬಾರಿ ಶೇ.60.54 ಫಲಿತಾಂಶ ಬಂದಿದೆ.
ಪಿಯು ಬೋರ್ಡ್ ನಿರ್ದೇಶಕಿ ಸುಷ್ಮಾ...
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿನಿಂದ ನಡೆದ ವಂಚನೆ ಆರೋಪದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಯಲಿ – ರಮೇಶ್ ಕಾಂಚನ್
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿನಿಂದ ನಡೆದ ವಂಚನೆ ಆರೋಪದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಯಲಿ - ರಮೇಶ್ ಕಾಂಚನ್
ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿನ ಮಲ್ಪೆ ಶಾಖೆಯಲ್ಲಿ ನಡೆದಿರುವ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರದ...
ಕಾಪು: ಹೈಪರ್ ಟೆನ್ಷನ್ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ವ್ಯಕ್ತಿಯಲ್ಲಿ ಕೋವಿಡ್ ಧೃಡ: ಸಾವು,
ಕಾಪು: ಹೈಪರ್ ಟೆನ್ಷನ್ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ವ್ಯಕ್ತಿಯಲ್ಲಿ ಕೋವಿಡ್ ಧೃಡ: ಸಾವು,
ಉಡುಪಿ: ಕಾಪು ತಾಲ್ಲೂಕಿನ ಬೆಳ್ಳೆ ಗ್ರಾಮದ 65 ವರ್ಷದ ಪೀಟರ್ ಮಥಾಯಸ್ ಎಂಬುವವರು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ದಾಖಲಾಗಿ...
ಉಡುಪಿ: ಲಕ್ಷ್ಮೀಂದ್ರನಗರದಲ್ಲಿ ಕಾರಿಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ
ಉಡುಪಿ: ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಘಟನೆ ಉಡುಪಿ ಮಣಿಪಾಲ ರಸ್ತೆಯ ಲಕ್ಷ್ಮೀಂದ್ರನಗರ ಬಳಿ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ಘಟನೆಯ ಯಾವುದೇ ರೀತಿಯ ಪ್ರಾಣಹಾನಿ ಅಥವಾ ಗಾಯಗೊಂಡ...



























