ಜಂತುಹುಳು ನಾಶದಿಂದ ಮಕ್ಕಳ ಬೆಳವಣಿಗೆ ಉತ್ತಮ- ಪ್ರಮೋದ್ ಮಧ್ವರಾಜ್

ಜಂತುಹುಳು ನಾಶದಿಂದ ಮಕ್ಕಳ ಬೆಳವಣಿಗೆ ಉತ್ತಮ- ಪ್ರಮೋದ್ ಮಧ್ವರಾಜ್ ಉಡುಪಿ: ಜಂತುಹುಳುಗಳು ಮಕ್ಕಳ ಬೆಳವಣಿಗೆಗೆ ಕಂಟಕಪ್ರಾಯವಾಗಿದ್ದು, ಜಂತುಹುಳುಗಳನ್ನು ನಾಶಪಡಿಸುವುದರಿಂದ ಮಕ್ಕಳು ಆರೋಗ್ಯಕರವಾಗಿ ಬೆಳವಣಿಗೆಯಾಗಲು ಸಾಧ್ಯ ಎಂದು ರಾಜ್ಯ ಮೀನುಗಾರಿಕೆ ಯುವಜನ ಸಬಲೀಕರಣ ಮತ್ತು ಕ್ರೀಡಾ...

ಸರಕಾರಿ ವೈದ್ಯರನ್ನು ಸಭೆ, ತರಬೇತಿಗಳಿಗೆ ನಿಯೋಜಿಸದಂತೆ ಡಿಸಿ ಸೂಚನೆ

ಸರಕಾರಿ ವೈದ್ಯರನ್ನು ಸಭೆ, ತರಬೇತಿಗಳಿಗೆ ನಿಯೋಜಿಸದಂತೆ ಡಿಸಿ ಸೂಚನೆ ಮಂಗಳೂರು: ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಇಲ್ಲದಿದ್ದರೆ ಸಾರ್ವಜನಿಕರಿಗೆ, ರೋಗಿಗಳಿಗೆ ತೀವ್ರ ಸಮಸ್ಯೆಗಳಾಗುವುದರಿಂದ ಇನ್ನು ಮುಂದೆ ಸರಕಾರಿ ಆಸ್ಪತ್ರೆಗಳ ವೈದ್ಯರನ್ನು...

ಕರಾವಳಿ ಕುರಿತ ಮುಖ್ಯಮಂತ್ರಿಗಳ ತಿಳುವಳಿಕೆ ಹೇಳಿಕೆಯನ್ನು ತಿರುಚಲಾಗಿದೆ;  ಯೋಗೀಶ್ ಶೆಟ್ಟಿ

ಕರಾವಳಿ ಕುರಿತ ಮುಖ್ಯಮಂತ್ರಿಗಳ ತಿಳುವಳಿಕೆ ಹೇಳಿಕೆಯನ್ನು ತಿರುಚಲಾಗಿದೆ;  ಯೋಗೀಶ್ ಶೆಟ್ಟಿ ಉಡುಪಿ: ಮುಖ್ಯಮಂತ್ರಿ ಕುಮಾರಸ್ವಾಮಿಯವರು ಕರಾವಳಿ ಜನರ ಬಗ್ಗೆ ಹೇಳಿದ ಮಾತನ್ನು ತಿರುಚುವುದು ಸರಿಯಲ್ಲ. ಅವರ ಮಾತನ್ನು ಸರಿಯಾಗಿ ಅರ್ಥೈಸಬೇಕು. "ಪಾಪ ಯುವಕರಿಗೆ ನಮ್ಮ...

ಪೌರತ್ವ ಕಾಯ್ದೆ ತಿದ್ದುಪಡಿ ಬಗ್ಗೆ ಮಾಹಿತಿ ನೀಡಲು ಶಾಸಕ ವೇದವ್ಯಾಸ್ ಕಾಮತ್ ಕಚೇರಿಯಲ್ಲಿ ಪ್ರತ್ಯೇಕ ಡೆಸ್ಕ್ 

ಪೌರತ್ವ ಕಾಯ್ದೆ ತಿದ್ದುಪಡಿ ಬಗ್ಗೆ ಮಾಹಿತಿ ನೀಡಲು ಶಾಸಕ ವೇದವ್ಯಾಸ್ ಕಾಮತ್ ಕಚೇರಿಯಲ್ಲಿ ಪ್ರತ್ಯೇಕ ಡೆಸ್ಕ್  ಮಂಗಳೂರು : ಪೌರತ್ವ ಕಾಯ್ದೆ ತಿದ್ದುಪಡಿ ವಿಚಾರದಲ್ಲಿ ಮಾಹಿತಿ ನೀಡುವ ನಿಟ್ಟಿನಲ್ಲಿ ಶಾಸಕರ ಕಚೇರಿಯಲ್ಲಿ ಹೆಲ್ಪ್ ಡೆಸ್ಕ್...

ಎಸ್.ಕೆ.ಪಿ.ಎ. ಕುಂದಾಪುರ ವಲಯ ಸಮಿತಿ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ

ಎಸ್.ಕೆ.ಪಿ.ಎ. ಕುಂದಾಪುರ ವಲಯ ಸಮಿತಿ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ ಕುಂದಾಪುರ : ಸೌತ್ ಕೆನರಾ ಫೋಟೊಗ್ರಾಫರ್ಸ್ ಎಸೋಶಿಯೇಶನ್ ಕುಂದಾಪುರ ತಾಲೂಕು ಸಮಿತಿ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಮುಖ್ಯಅತಿಥಿಯಾಗಿ...

ಎಸೆಸೆಲ್ಸಿ ಫಲಿತಾಂಶ: ಅಲೆವೂರು ಶಾಂತಿನಿಕೇತನ ಶಾಲೆಯ ಅಂಕಿತಾ ಆಚಾರ್ಯ ರಾಜ್ಯಕ್ಕೆ 5 ನೇ ಸ್ಥಾನ

ಎಸೆಸೆಲ್ಸಿ ಫಲಿತಾಂಶ: ಅಲೆವೂರು ಶಾಂತಿನಿಕೇತನ ಶಾಲೆಯ ಅಂಕಿತಾ ಆಚಾರ್ಯ ರಾಜ್ಯಕ್ಕೆ 5 ನೇ ಸ್ಥಾನ ಉಡುಪಿ: ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶಾಂತಿ ನಿಕೇತನಾ ಇಂಗ್ಲೀಷ್ ಮೀಡಿಯಂ ಸ್ಕೂಲ್ ಅಲೆವೂರು ಇಲ್ಲಿನ ವಿದ್ಯಾರ್ಥಿನಿ...

ಜೂನ್ 18ರಂದು ಉಡುಪಿಗೆ ರಾಷ್ಟ್ರಪತಿ- ಪೂರ್ವಭಾವಿ ಸಭೆ

ಜೂನ್ 18ರಂದು ಉಡುಪಿಗೆ ರಾಷ್ಟ್ರಪತಿ- ಪೂರ್ವಭಾವಿ ಸಭೆ ಉಡುಪಿ : ಗೌರವಾನ್ವಿತ ಭಾರತದ ರಾಷ್ಟ್ರಪತಿ ಜೂನ್ 18ರಂದು ಉಡುಪಿ ಜಿಲ್ಲೆಗೆ ಆಗಮಿಸಿ ಕೃಷ್ಣ ಮಠ ಹಾಗೂ ಕೊಲ್ಲೂರು ಶ್ರೀ ಮೂಕಾಂಬಿಕ ದೇವಸ್ಥಾನಕ್ಕೆ ಭೇಟಿ ನೀಡಲಿರುವರು. ಈ...

ಹಿಂಜಾವೇ ಪುತ್ತೂರು ತಾಲೂಕು ಕಾರ್ಯದರ್ಶಿ – ಮೂವರ ಬಂಧನ

ಹಿಂಜಾವೇ ಪುತ್ತೂರು ತಾಲೂಕು ಕಾರ್ಯದರ್ಶಿ - ಮೂವರ ಬಂಧನ ಮಂಗಳೂರು: ಗಣೇಶೋತ್ಸವ ಪೆಂಡಲ್ ಒಳಗೆ ನುಗ್ಗಿ ಪುತ್ತೂರು ಹಿಂದೂ ಜಾಗರಣ ವೇದಿಕೆ ತಾಲೂಕು ಕಾರ್ಯದರ್ಶಿ ಕಾರ್ತಿಕ್ ಮೇರ್ಲರನ್ನು ಕೊಲೆಗೈದ ಆರೋಪದ ಮೇಲೆ ಪೊಲೀಸರು ಮೂವರನ್ನು...

ಮುಖ್ಯಮಂತ್ರಿ ಯವರ ರಾಜಕೀಯ ಕಾರ್ಯದರ್ಶಿಯಾಗಿ ಎನ್ ಆರ್ ಸಂತೋಷ್ ನೇಮಕ

ಮುಖ್ಯಮಂತ್ರಿ ಯವರ ರಾಜಕೀಯ ಕಾರ್ಯದರ್ಶಿಯಾಗಿ ಎನ್ ಆರ್ ಸಂತೋಷ್ ನೇಮಕ ಬೆಂಗಳೂರು  : ಎನ್ .ಆರ್ ಸಂತೋಷ ಅವರನ್ನ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಎನ್ ಆರ್ ಸಂತೋಷ...

ಉಡುಪಿ : ಎ.27ರಿಂದ “ಉಡುಪಿ ಪ್ರೀಮಿಯರ್‌ ಲೀಗ್‌’ ಕ್ರಿಕೆಟ್‌ ಪಂದ್ಯಾಟ

ಉಡುಪಿ: ಉಡುಪಿ ಕ್ರಿಕೆಟ್‌ ಕ್ಲಬ್‌ ವತಿಯಿಂದ ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ಅಂತಾರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಕ್ರಿಕೆಟ್‌ ಪಂದ್ಯಕೂಟ "ಉಡುಪಿ ಪ್ರೀಮಿಯರ್‌ ಲೀಗ್‌' ಟ್ರೋಫಿಯನ್ನು ಎ.27ರಿಂದ ಮೇ 1ರವರೆಗೆ ಉಡುಪಿ ಎಂಜಿಎಂ ಕಾಲೇಜು...

Members Login

Obituary

Congratulations