ಬಿಜೆಪಿಗರು ಸಂವಿಧಾನ ಬದಲಾವಣೆ ಹೇಳಿಕೆ ನೀಡುತ್ತಿರುವುದು ಅಕ್ಷಮ್ಯ ಅಪರಾಧ – ರಮಾನಾಥ ರೈ

ಬಿಜೆಪಿಗರು ಸಂವಿಧಾನ ಬದಲಾವಣೆ ಹೇಳಿಕೆ ನೀಡುತ್ತಿರುವುದು ಅಕ್ಷಮ್ಯ ಅಪರಾಧ - ರಮಾನಾಥ ರೈ ಮಂಗಳೂರು: ಸಂವಿಧಾನದ ಬದಲಾವಣೆ ದೇಶಕ್ಕೆ ಅಪಾಯ. ಬಿಜೆಪಿಗರು ಸಂವಿಧಾನ ಬದಲಾವಣೆ ಹೇಳಿಕೆ ನೀಡುತ್ತಿರುವುದು ಅಕ್ಷಮ್ಯ ಅಪರಾಧ ಎಂದು ಮಾಜಿ ಸಚಿವ,...

ಮಂಗಳೂರು: ಸವಿತಾ ಮಹರ್ಷಿ ಜಯಂತಿ ಆಚರಣೆ

ಮಂಗಳೂರು: ಸವಿತಾ ಮಹರ್ಷಿ ಜಯಂತಿ ಆಚರಣೆ ಮಂಗಳೂರು: ದ.ಕ.ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ದ.ಕ. ಜಿಲ್ಲಾ ಸವಿತಾ ಸಮಾಜದ ಸಹಕಾರದೊಂದಿಗೆ ಸವಿತಾ ಮಹರ್ಷಿ ಜಯಂತಿತಯು ಮಂಗಳವಾರ ನಗರದ ಸರಕಾರಿ...

ಮುಲ್ಕಿ: ಪಕ್ಷಿಕೆರೆ ಬಳಿ ನ್ಯಾಯಾಧೀಶರ ಮನೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ

ಮುಲ್ಕಿ: ಪಕ್ಷಿಕೆರೆ ಬಳಿ ನ್ಯಾಯಾಧೀಶರ ಮನೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ ಮುಲ್ಕಿ: ಪೊಲೀಸ್ ಠಾಣಾ ವ್ಯಾಪ್ತಿಯ ಪಕ್ಷಿಕೆರೆ ಸಮೀಪದ ಕೊಯ್ಕುಡೆ ಬಳಿ ನ್ಯಾಯಾಧೀಶರ ಮನೆಗೆ ನುಗ್ಗಿದ ಕಳ್ಳರು ಕಳ್ಳತನಕ್ಕೆ ಯತ್ನಿಸಿ ಏನೂ ಸಿಗದೆ ಬರಿಗೈ...

2018 ರ ಹೊಸ ವರ್ಷದ ಆಚರಣೆ – ಪೋಲಿಸ್ ಸೂಚನೆ ಪಾಲಿಸಿ

2018 ರ ಹೊಸ ವರ್ಷದ ಆಚರಣೆ – ಪೋಲಿಸ್ ಸೂಚನೆ ಪಾಲಿಸಿ ಮಂಗಳೂರು: 2018 ರ ಹೊಸ ವರ್ಷದ ಆಚರಣೆಯ ಸಂಬಂಧ ಮಂಗಳೂರು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಸಾರ್ವಜನಿಕರಿಗೆ, ಹೊಟೇಲ್, ರೆಸ್ಟೋರೆಂಟ್,...

ಚುನಾವಣೆ: ದ.ಕ- ಕಾಸರಗೋಡು ಜಿಲ್ಲಾಡಳಿತ ಸಭೆ 

ಚುನಾವಣೆ: ದ.ಕ- ಕಾಸರಗೋಡು ಜಿಲ್ಲಾಡಳಿತ ಸಭೆ  ಮಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲಾಡಳಿತ ಸಭೆ ಬುಧವಾರ ಮಂಗಳೂರಲ್ಲಿ ನಡೆಯಿತು. ಮಂಗಳೂರು ವಿಶ್ವವಿದ್ಯಾನಿಲಯದ ಅತಿಥಿ ಗೃಹದಲ್ಲಿ ನಡೆದ ಈ ಸಭೆಯಲ್ಲಿ...

ಪ್ರದರ್ಶನ ವೇಳೆಯಲ್ಲಿ ಬಾಡಿ ಬಿಲ್ಡರ್ ಕುಸಿದು ಬಿದ್ದು ಸಾವು

ಪ್ರದರ್ಶನ ವೇಳೆಯಲ್ಲಿ ಬಾಡಿ ಬಿಲ್ಡರ್ ಕುಸಿದು ಬಿದ್ದು ಸಾವು ಮಂಗಳೂರು: ಬಾಡಿ ಬಿಲ್ಡರ್ ಒರ್ವ ಸ್ಪರ್ಧೆಯಲ್ಲಿ ಭಾಗವಹಿಸುತ್ತಿರುವಾಗಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಭಾನುವಾರ ಡೋನ್ ಬಾಸ್ಕೊ ಹಾಲಿನಲ್ಲಿ ನಡೆದಿದೆ. ಮೃತರನ್ನು ಫರಂಗೀಪೇಟೆಯ ವಿನಯ್ ರಾಜ್ (34)...

ಹಿರಿಯಡ್ಕ : ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಮೂವರ ಬಂಧನ

ಹಿರಿಯಡ್ಕ : ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಮೂವರ ಬಂಧನ ಉಡುಪಿ: ಬೆಳ್ಳಂಪಳ್ಳಿ ಗ್ರಾಮದ ಪುಣ್ಚೂರು ಹೊಳೆಯಿಂದ ಅಕ್ಟೋಬರ್ 4ರಂದು ಸಂಜೆ ವೇಳೆ ಟೆಂಪೊದಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಮೂವರನ್ನು ಹಿರಿಯಡ್ಕ ಪೊಲೀಸರು ಬಂಧಿಸಿದ್ದಾರೆ, ಬಂಧಿತರನ್ನು ಬೆಳ್ಳಂಪಳ್ಳಿ...

ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್ ಘೋಷಣೆ

ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಮುಂಗಾರು ಚುರುಕುಗೊಂಡಿದೆ. ಇಂದಿನಿಂದ ಮುಂದಿನ ಮಂಗಳವಾರದ ವರೆಗೆ ಭಾರೀ ಮಳೆಯಾಗಲಿದೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ,...

ನಾಗರ ಹಾವನ್ನು ತಪ್ಪಿಸಲು ಹೋಗಿ ಬಸ್ಸು- ಓಮಿನಿ ಕಾರು ಡಿಕ್ಕಿ; ಚಾಲಕ ಗಂಭೀರ

ಹಾವನ್ನು ತಪ್ಪಿಸಲು ಹೋಗಿ ಬಸ್ಸು- ಓಮಿನಿ ಕಾರು ಡಿಕ್ಕಿ; ಚಾಲಕ ಗಂಭೀರ ಮಂಗಳೂರು: ರಸ್ತೆಯಲ್ಲಿ ಅಡ್ಡ ಬಂದ ನಾಗರಹಾವನ್ನು ತಪ್ಪಿಸಲು ಹೋಗಿ ಖಾಸಗಿ ಬಸ್ಸು ಹಾಗೂ ಓಮಿನಿ ಕಾರು ಪರಸ್ಪರ ಡಿಕ್ಕಿಯಾಗಿ ಕಾರಿನ ಚಾಲಕ...

ಹಣಕಾಸು ವಿಚಾರದ ಗಲಾಟೆಯಲ್ಲಿ ಸಹೋದ್ಯೋಗಿಯನ್ನು ಇರಿದು ಹತ್ಯೆ : ಆರೋಪಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ

ಹಣಕಾಸು ವಿಚಾರದ ಗಲಾಟೆಯಲ್ಲಿ ಸಹೋದ್ಯೋಗಿಯನ್ನು ಇರಿದು ಹತ್ಯೆ : ಆರೋಪಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ ಮಂಗಳೂರು: ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ತಣ್ಣೀರುಬಾವಿ ಟ್ರೀ ಪಾರ್ಕ್ ಸಮೀಪದ ಮಂಗಳಾ ಬೋಟ್ ಯಾರ್ಡ್ನಲ್ಲಿ 2023 ಡಿಸೆಂಬರ್...

Members Login

Obituary

Congratulations