31.5 C
Mangalore
Thursday, May 28, 2026

ಪ್ರತಿಕೂಲ ಹವಾಮಾನ; ಮಾರ್ಗಮಧ್ಯದಲ್ಲಿ ಸಿಲುಕಿದ ಅನಂತಕುಮಾರ್‌ ಹೆಗಡೆ ಪ್ರಯಾಣಿಸುತ್ತಿದ್ದ ವಿಮಾನ

ಪ್ರತಿಕೂಲ ಹವಾಮಾನ; ಮಾರ್ಗಮಧ್ಯದಲ್ಲಿ ಸಿಲುಕಿದ ಅನಂತಕುಮಾರ್‌ ಹೆಗಡೆ ಪ್ರಯಾಣಿಸುತ್ತಿದ್ದ ವಿಮಾನ ಹುಬ್ಬಳ್ಳಿ: ಉತ್ತರ ಕನ್ನಡ ಸಂಸದ ಅನಂತಕುಮಾರ್‌ ಹೆಗಡೆ ಸೇರಿದಂತೆ 49 ಪ್ರಯಾಣಿಕರನ್ನು ಸಾಗಿಸುತ್ತಿದ್ದ ವಿಮಾನ ಹವಾಮಾನ ವೈಪರಿತ್ಯದ ಹಿನ್ನೆಲೆಯಲ್ಲಿ ವಾಯುಮಾರ್ಗದಲ್ಲೇ ಸಿಲುಕಿಕೊಂಡ ಘಟನೆ...

ಶಿರ್ವ: ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

ಶಿರ್ವ: ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ ಉಡುಪಿ: ಡೆತ್ ನೋಟ್ ಬರೆದಿಟ್ಟು ಅಡುಗೆ ಕೆಲಸ ಮಾಡುತ್ತಿದ್ದ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಶಂಕರಪುರದ ಸಾಲ್ಮರ ಕ್ಯಾಟ್ರಿಂಗ್ ಸೆಡ್ ಬಳಿ ನಡೆದಿದೆ. ಗೌತಮ್ ಪೂಜಾರಿ ಆತ್ಮಹತ್ಯೆ...

ಹಿರಿಯ ಸಾಹಿತಿ ಗ್ಲೇಡಿಸ್ ರೇಗೊ ನಿಧನ:  ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಸಂತಾಪ

ಹಿರಿಯ ಸಾಹಿತಿ ಗ್ಲೇಡಿಸ್ ರೇಗೊ ನಿಧನ:  ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಸಂತಾಪ ಕೊಂಕಣಿಯ ವೀರ ಮಹಿಳೆ ನಾಮಾಂಕಿತ ಸಾಹಿತಿ, ಪ್ರಕಾಶಕಿ, ಸಿಂಪ್ರೊಜಾ ಫಿಲೊಮಿನಾ ಗ್ಲೇಡಿಸ್ ಸಿಕ್ವೇರಾ (ಗ್ಲೇಡಿಸ್ ರೇಗೊ) ಇವರು 21.07.2025ರಂದು ಉಲ್ಲಾಳದ...

ಅನಧಿಕೃತವಾಗಿ ಅಳವಡಿಸಿರುವ ಪ್ಲೆಕ್ಸ್ ಬ್ಯಾನರು ತೆರವುಗೊಳಿಸಲು ಸೂಚನೆ

ಅನಧಿಕೃತವಾಗಿ ಅಳವಡಿಸಿರುವ ಪ್ಲೆಕ್ಸ್ ಬ್ಯಾನರು ತೆರವುಗೊಳಿಸಲು ಸೂಚನೆ ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಹೋರ್ಡಿಂಗ್ಸ್/ದಿಕ್ಸೂಚಿ ಫಲಕ, ಕಟೌಟ್, ಪ್ಲೆಕ್ಸ್ ಬ್ಯಾನರ್, ಬಂಟಿಂಗ್ಸ್‍ಗಳನ್ನು ಅಳವಡಿಸಿರುವುದು ಕಾನೂನು ಬಾಹಿರವಾಗಿದ್ದು ನಗರದ ಸ್ವಚ್ಚತೆ ಮತ್ತು ಸೌಂದರ್ಯಕ್ಕೆ ಅಡ್ಡಿಯಾಗುತ್ತಿರುವುದು...

ಮೀನುಗಾರಿಕಾ ಫೆಡರೇಶನ್ ವತಿಯಿಂದ ಸಚಿವ ಕೋಟ ಶ್ರೀನಿವಾಸ ಪೂಜಾರಿಗೆ ಸನ್ಮಾನ

ಮೀನುಗಾರಿಕಾ ಫೆಡರೇಶನ್ ವತಿಯಿಂದ ಸಚಿವ ಕೋಟ ಶ್ರೀನಿವಾಸ ಪೂಜಾರಿಗೆ ಸನ್ಮಾನ ಮಂಗಳೂರು: ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ನ 2018-19 ನೇ ಸಾಲಿನ ಮಹಾಸಭೆಯು ರಮಾ ಲಕ್ಷ್ಮೀನಾರಾಯಣ ಸಭಾಭವನ, ಎಮ್ಮೆಕೆರೆ,...

ಯುಎಇಯಲ್ಲಿ ಭರ್ಜರಿ ಪ್ರದರ್ಶನ ಕಂಡ ‘ಮಾರ್ಚ್ 22’ ಸಿನೆಮಾ

ಯುಎಇಯಲ್ಲಿ ಭರ್ಜರಿ ಪ್ರದರ್ಶನ ಕಂಡ 'ಮಾರ್ಚ್ 22' ಸಿನೆಮಾ; ಪ್ರದರ್ಶನಕ್ಕೆ ಚಾಲನೆ ನೀಡಿದ ಅನಂತ್ ನಾಗ್ : ದುಬೈ, ಅಬುಧಾಬಿ, ಶಾರ್ಜಾದಲ್ಲಿ ಹೌಸ್ ಫುಲ್ ಪ್ರದರ್ಶನ -ಸಿನಿಪ್ರಿಯರ ಉತ್ತಮ ಪ್ರತಿಕ್ರಿಯೆ ದುಬೈ: ಇತ್ತೀಚಿಗೆ ಕನ್ನಡ...

ಮ್ಯಾನ್ ಹೋಲ್ ಇಳಿದು ಕೆಲಸ ಮಾಡಿದ ಕಾರ್ಪೋರೇಟರ್!

ಮ್ಯಾನ್ ಹೋಲ್ ಗೆ ಇಳಿದ ಕಾರ್ಪೋರೇಟರ್ ಮನೋಹರ ಶೆಟ್ಟಿ! ಮಂಗಳೂರು: ಕದ್ರಿ ಕಂಬಳ ರಸ್ತೆಯಲ್ಲಿನ ಚರಂಡಿಯಲ್ಲಿ ಮಳೆ ನೀರಿನ ಹರಿವಿನ ಸಮಸ್ಯೆಯಾಗಿ ತಡೆಯುಂಟಾದಾಗ ಸಮಸ್ಯೆ ಏನೆಂಬುದು ತಿಳಿಯಲು ಪಕ್ಕದಲ್ಲಿ ಮ್ಯಾನ್ವಲ್ ಚೇಂಬರ್ ಇದ್ದರೂ ಕಾರ್ಮಿಕರು...

ಹರೇಕಳದಲ್ಲಿ ಪ್ರಾರಂಭಗೊಂಡಿರುವ ಅನಧಿಕೃತ ಮದ್ಯದಂಗಡಿ ಬಂದ್ ಮಾಡುವಂತೆ ಡಿವೈಎಫ್ಐ ಒತ್ತಾಯ

ಹರೇಕಳದಲ್ಲಿ ಪ್ರಾರಂಭಗೊಂಡಿರುವ ಅನಧಿಕೃತ ಮದ್ಯದಂಗಡಿ ಬಂದ್ ಮಾಡುವಂತೆ ಡಿವೈಎಫ್ಐ ಒತ್ತಾಯ ತೊಕ್ಕೊಟ್ಟು: ಹರೇಕಳ ಗ್ರಾಮದ ಗ್ರಾಮ ಚಾವಡಿ ಜಂಕ್ಷನ್ ಬಳಿ ಅನಧಿಕೃತವಾಗಿ ತೆರೆದಿರುವ ಮದ್ಯದಂಗಡಿಯನ್ನು ಕೂಡಲೇ ಬಂದ್ ಮಾಡುವಂತೆ ಡಿವೈಎಫ್ಐ ಹರೇಕಳ ಗ್ರಾಮ ಸಮಿತಿ...

ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಟೆಕ್ನಾಲಜಿನಲ್ಲಿ ಫ್ರೆಶರ್ಸ್ ಡೇ

ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಟೆಕ್ನಾಲಜಿನಲ್ಲಿ ‘’ಫ್ರೆಶರ್ಸ್ ಡೇ’’ ಮೂಡುಬಿದಿರೆ: ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಟೆಕ್ನಾಲಜಿನ ಪ್ರಸಕ್ತ ಶೈಕ್ಷಣಿಕ ಸಾಲಿನ ಪ್ರಥಮ ವರ್ಷ ಬಿ.ಇ ವಿದ್ಯಾರ್ಥಿಗಳ ‘’ಫ್ರೆಶರ್ಸ್ ಡೇ’’ ಕಾರ್ಯಕ್ರಮವನ್ನು ಕಾಲೇಜಿನ ಸೆಮಿನಾರ್...

ರೋಹನ್ ಎಸ್ಟೇಟ್ ಮುಕ್ಕ, ಮಾರುಕಟ್ಟೆಗೆ ಬಿಡುಗಡೆ

ರೋಹನ್ ಎಸ್ಟೇಟ್ ಮುಕ್ಕ, ಮಾರುಕಟ್ಟೆಗೆ ಬಿಡುಗಡೆ ನಂದಿನಿ ನದಿಯ ಹಿನ್ನೀರಿನ ತಟದಲ್ಲಿ ರೋಹನ್ ಎಸ್ಟೇಟ್ ಮುಕ್ಕ ಬಡಾವಣೆ ನಿರ್ಮಾಣವಾಗಿದೆ. ಪರಿಸರದ ಶ್ರೀಮಂತಿಕೆಯ ಜತೆಗೆ ಅತ್ಯಂತ ಸುರಕ್ಷಿತ ಹಾಗೂ ಆಕರ್ಷಕವಾಗಿ ಬಡಾವಣೆಯು ಮೂಡಿ ಬಂದಿದೆ. ಪ್ರಕೃತಿ...

Members Login

Obituary

Congratulations