ತೆಂಕನಿಡಿಯೂರು ಹೈಸ್ಕೂಲ್ ಸುವರ್ಣ ಸಂಭ್ರಮ: ಆವರಣ ಗೋಡೆಗೆ ಗುದ್ದಲಿಪೂಜೆ

ತೆಂಕನಿಡಿಯೂರು ಹೈಸ್ಕೂಲ್ ಸುವರ್ಣ ಸಂಭ್ರಮ: ಆವರಣ ಗೋಡೆಗೆ ಗುದ್ದಲಿಪೂಜೆ ಉಡುಪಿ: ತೆಂಕನಿಡಿಯೂರು ಸರಕಾರಿ ಪ್ರೌಢಶಾಲೆ ಸುವರ್ಣ ಮಹೋತ್ಸವ ಹಾಗೂ ಪದವಿಪೂರ್ವ ಕಾಲೇಜು ದಶಮಾನೋತ್ಸವದ ಅಂಗವಾಗಿ ಸುಮಾರು 20 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಶಾಲಾ...

ಪುತ್ತೂರು: ಬೈಕ್ ಲಾರಿ ಡಿಕ್ಕಿ ಸವಾರ ಸಾವು

ಪುತ್ತೂರು: ಬೈಕಿಗೆ ಲಾರಿ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನಿನ್ನೆ ರಾತ್ರಿ ಪುತ್ತೂರಿನ ಕಬಕ ಗ್ರಾಮದ ಪೋಳ್ಯ ಎಂಬಲ್ಲಿ ಸಂಭವಿಸಿದೆ. ಬೈಕ್ ಸವಾರನು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಈತನು ಬೊಳುವಾರ್ ಯಮಹಾ ಶೋರೂಮ್...

ಮಳೆಗಾಲದ ಸಂಧರ್ಭದಲ್ಲಿ ಅಡಿಕೆ ಮತ್ತು ಇತರೆ ಬೆಳೆಗಳ ನಿರ್ವಹಣೆ ಬಗ್ಗೆ ರೈತರಿಗೆ ಸಲಹೆ

ಮಳೆಗಾಲದ ಸಂಧರ್ಭದಲ್ಲಿ ಅಡಿಕೆ ಮತ್ತು ಇತರೆ ಬೆಳೆಗಳ ನಿರ್ವಹಣೆ ಬಗ್ಗೆ ರೈತರಿಗೆ ಸಲಹೆ ಉಡುಪಿ ಜಿಲ್ಲೆಯು ವಾರ್ಷಿಕ 4500 ಮಿ.ಮೀ. ಗಿಂತಲೂ ಹೆಚ್ಚು ಮಳೆಯಾಗುವ ಪ್ರದೇಶವಾಗಿದ್ದು, ಜಿಲ್ಲೆಯ ಪ್ರಮುಖ ತೋಟಗಾರಿಕೆ ಬೆಳೆಗಳಾದ ಅಡಿಕೆ, ತೆಂಗು...

ಮಂಗಳೂರಿಗರಿಗೆ ರಂಗ ಮಂದಿರ ಇಲ್ಲದೇ ಬೀದಿಯಲ್ಲೇ ನಾಟಕ ಮಾಡಬೇಕಾದ ಪರಿಸ್ಥಿತಿ : ಐಕೆ ಬೊಳುವಾರು

ಮಂಗಳೂರಿಗರಿಗೆ ರಂಗ ಮಂದಿರ ಇಲ್ಲದೇ ಬೀದಿಯಲ್ಲೇ ನಾಟಕ ಮಾಡಬೇಕಾದ ಪರಿಸ್ಥಿತಿ : ಐಕೆ ಬೊಳುವಾರು ಬುದ್ದಿವಂತರ ಜಿಲ್ಲೆಯವರೆಂದು ಕರೆಸಿಕೊಳ್ಳುವ ನಾವು ಸರಕಾರದಿಂದ ಈವರೆಗೆ ಒಂದು ವ್ಯವಸ್ಥಿತ ಜಿಲ್ಲಾ ರಂಗಮಂದಿರ ಪಡೆಯಲು ವಿಫಲರಾದ ಈ ಸಂದರ್ಭದಲ್ಲಿ...

ಕುತ್ತಾರು ಕೊರಗಜ್ಜನ ಕಟ್ಟೆಗೆ ಶಿವರಾಜ್ ಕುಮಾರ್ ಭೇಟಿ

ಕುತ್ತಾರು ಕೊರಗಜ್ಜನ ಕಟ್ಟೆಗೆ ಶಿವರಾಜ್ ಕುಮಾರ್ ಭೇಟಿ ಉಳ್ಳಾಲ: 'ಕುತ್ತಾರು ಅಜ್ಜನ ಕಟ್ಟೆಗೆ ಬಂದಾಗ ನೆಮ್ಮದಿ ಸಿಗುತ್ತದೆ. ಮಂಗಳೂರು ಭಾಗಕ್ಕೆ ಬಂದಾಗ ಇಲ್ಲಿಗೂ ಭೇಟಿ ನೀಡುತ್ತೇವೆ' ಎಂದು ಸಿನಿಮಾ ನಟ ಶಿವರಾಜ್ ಕುಮಾರ್ ಹೇಳಿದರು. ಕುತ್ತಾರು...

ಮಂಗಳೂರು: ನಗರದಲ್ಲಿ ಉನ್ನತ ದರ್ಜೆಯ ಒಳಾಂಗಣ ಕ್ರೀಡಾಂಗಣ -ಸ್ಪೀಕರ್ ಯು.ಟಿ ಖಾದರ್

ಮಂಗಳೂರು: ನಗರದಲ್ಲಿ ಉನ್ನತ ದರ್ಜೆಯ ಒಳಾಂಗಣ ಕ್ರೀಡಾಂಗಣ -ಸ್ಪೀಕರ್ ಯು.ಟಿ ಖಾದರ್ ಮಂಗಳೂರು: ನಗರದ ಉರ್ವ ಮಾರ್ಕೆಟ್‍ನಲ್ಲಿ ನಿರ್ಮಾಣಗೊಳ್ಳುತ್ತಿರುವ ಒಳಾಂಗಣ ಕ್ರೀಡಾಂಗಣವು ಜಿಲ್ಲೆಯ ಕ್ರೀಡಾಕ್ಷೇತ್ರಕ್ಕೆ ಮಹತ್ತರ ಕೊಡುಗೆಯಾಗಲಿದೆ ಎಂದು ಸ್ಪೀಕರ್ ಯು.ಟಿ ಖಾದರ್ ತಿಳಿಸಿದರು. ಅವರು...

ಫ್ಲಾಟ್ ನಲ್ಲಿ ವೇಶ್ಯಾವಾಟಿಕೆ: ಮಹಿಳಾ ಪಿಂಪ್ ಸೇರಿದಂತೆ  3 ಮಂದಿ ಸೆರೆ

ಫ್ಲಾಟ್ ನಲ್ಲಿ ವೇಶ್ಯಾವಾಟಿಕೆ: ಮಹಿಳಾ ಪಿಂಪ್ ಸೇರಿದಂತೆ  3 ಮಂದಿ ಸೆರೆ ಮಂಗಳೂರು:  ನಗರದ ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಪದವು ಎಂಬಲ್ಲಿನ ಫ್ಲಾಟ್ ವೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳಾ ಪಿಂಪ್ ಹಾಗೂ 2...

ಬೆಳ್ತಂಗಡಿ| ಜಾನುವಾರು ಸಾಗಾಟ ಆರೋಪ: 4 ಮಂದಿಯ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ| ಜಾನುವಾರು ಸಾಗಾಟ ಆರೋಪ: 4 ಮಂದಿಯ ವಿರುದ್ಧ ಪ್ರಕರಣ ದಾಖಲು ಬೆಳ್ತಂಗಡಿ: ಸ್ಥಳೀಯರೊಬ್ಬರಿಂದ ದನ ಖರೀದಿಸಿ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯಂತೆ ದಾಳಿ ನಡೆಸಿದ ಧರ್ಮಸ್ಥಳ ಪೊಲೀಸರು ಓರ್ವ ಆರೋಪಿ ಸಹಿತ...

ಜ.25ರಿಂದ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರವಾಸ

ಜ.25ರಿಂದ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರವಾಸ ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜನವರಿ 25 ಮತ್ತು 26...

ಫೆಂಗಲ್ ಚಂಡಮಾರುತದ ಹಿನ್ನೆಲೆ:  ‘ಬಹುಸಂಸ್ಕೃತಿ ಉತ್ಸವ’ ಮುಂದೂಡಿಕೆ

ಫೆಂಗಲ್ ಚಂಡಮಾರುತದ ಹಿನ್ನೆಲೆ: 'ಬಹುಸಂಸ್ಕೃತಿ ಉತ್ಸವ' ಮುಂದೂಡಿಕೆ ಮಂಗಳೂರು: ಸುವರ್ಣ ಕರ್ನಾಟಕ ಸಂಭ್ರಮದ ಭಾಗವಾಗಿ, ಕರ್ನಾಟಕ ತುಳು ಸಾಹಿತ್ಯ ಅಕಾಡಮಿ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿ, ಕರ್ನಾಟಕ ಅರೆ...

Members Login

Obituary

Congratulations