ಮಂಗಳೂರು: ಜಿಲ್ಲೆಯಲ್ಲಿ ಒಟ್ಟು 1212 ಮತಗಟ್ಟೆಗಳು-183 ಅತೀ ಸೂಕ್ಷ್ಮ – ಎ.ಬಿ.ಇಬ್ರಾಹಿಂ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ 29ರಂದು ಒಟ್ಟು 1212 ಮತಗಟ್ಟೆಗಳಲ್ಲಿ 227ಗ್ರಾಮ ಪಂಚಾತ್ಗಳ ಒಟ್ಟು 3399 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, 378 ಸೂಕ್ಷ್ಮ, 183 ಅತೀ ಸೂಕ್ಷ್ಮ ಮತಗಟ್ಟೆಗಳು ಹಾಗು 54...
ಮಂಗಳೂರು: 36 ವ್ಯಕ್ತಿಗಳನ್ನು ದಕ ಜಿಲ್ಲೆಯಿಂದ ಗಡಿಪಾರು ಮಾಡುವ ಕಾನೂನು ಪ್ರಕ್ರಿಯೆಗೆ ಚಾಲನೆ
ಮಂಗಳೂರು: 36 ವ್ಯಕ್ತಿಗಳನ್ನು ದಕ ಜಿಲ್ಲೆಯಿಂದ ಗಡಿಪಾರು ಮಾಡುವ ಕಾನೂನು ಪ್ರಕ್ರಿಯೆಗೆ ಚಾಲನೆ
ಮಂಗಳೂರು: ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿರುವ 36 ವ್ಯಕ್ತಿಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡುವ ಸಲುವಾಗಿ ಕಾನೂನು ಪ್ರಕ್ರಿಯೆಯನ್ನು ದಕ್ಷಿಣ ಕನ್ನಡ ಜಿಲ್ಲಾ...
ಕಾನೂನು ಸಲಹಾ ಕೇಂದ್ರ – ಉದ್ಘಾಟನೆ
ಕಾನೂನು ಸಲಹಾ ಕೇಂದ್ರ - ಉದ್ಘಾಟನೆ
ಮಂಗಳೂರು : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ದಿ ಯೋಜನೆ ಮಂಗಳೂರು ಗ್ರಾಮಾಂತರ...
ಬಂಟ್ವಾಳ, ಸುಳ್ಯ, ಪುತ್ತೂರು ಮತ್ತು ಬೆಳ್ತಂಗಡಿ ತಾಲೂಕಿನಾದ್ಯಂತ ನಿಷೇಧಾಜ್ಞೆ ವಿಸ್ತರಣೆ
ಬಂಟ್ವಾಳ, ಸುಳ್ಯ, ಪುತ್ತೂರು ಮತ್ತು ಬೆಳ್ತಂಗಡಿ ತಾಲೂಕಿನಾದ್ಯಂತ ನಿಷೇಧಾಜ್ಞೆ ವಿಸ್ತರಣೆ
ಮ0ಗಳೂರು : ಬಂಟ್ವಾಳ, ಸುಳ್ಯ, ಪುತ್ತೂರು ಮತ್ತು ಬೆಳ್ತಂಗಡಿ ತಾಲೂಕಿನಾದ್ಯಂತ ಜೂನ್ 30 ರ ಮಧ್ಯರಾತ್ರಿವರೆಗೆ ಸೆಕ್ಷನ್ 144 ರ ಅನ್ವಯ ನಿಷೇಧಾಜ್ಞೆ...
ಯೂತ್ ರೆಡ್ಕ್ರಾಸ್ ಚಟುವಟಿಕೆಗಳ ಉದ್ಘಾಟನೆ
ಯೂತ್ ರೆಡ್ಕ್ರಾಸ್ ಚಟುವಟಿಕೆಗಳ ಉದ್ಘಾಟನೆ
ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು, ಹಿರಿಯಡಕ ಇದರ ಯೂತ್ರೆಡ್ಕ್ರಾಸ್ ಘಟಕದ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಕಾಲೇಜಿನ ಸಭಾಂಗಣದಲ್ಲಿಇತ್ತೀಚಿಗೆ ನಡೆಯಿತು.
ಮೂಡಬಿದ್ರಿಯ ಆಳ್ವಾಸ್ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಕುರಿಯನ್ ಅಧಿಕಾರತಿಲ್...
ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಸೊರಕೆ, ಪ್ರಮೋದ್, ಆರತಿ, ವಿಜಯ್ ಕುಮಾರ್ ಆಕಾಂಕ್ಷಿಗಳು – ಜಯಮಾಲಾ
ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಸೊರಕೆ, ಪ್ರಮೋದ್, ಆರತಿ, ವಿಜಯ್ ಕುಮಾರ್ ಆಕಾಂಕ್ಷಿಗಳು - ಜಯಮಾಲಾ
ಉಡುಪಿ: ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ನಾಲ್ಕು ಮಂದಿ ಆಕಾಂಕ್ಷಿಗಳಿದ್ದು, ಪಕ್ಷದ ಹೈಕಮಾಂಡ್ ಸಮರ್ಥ...
ಓಂ ಪ್ರಕಾಶ್ ಹತ್ಯೆಯಲ್ಲಿ ಪಿಎಫ್ಐ ಪಾತ್ರ ಶಂಕೆ; ಎನ್ಐಎ ತನಿಖೆಗೆ ಮಾಜಿ ಡಿವೈಎಸ್ಪಿ ಅನುಪಮ ಶೆಣೈ ಒತ್ತಾಯ
ಓಂ ಪ್ರಕಾಶ್ ಹತ್ಯೆಯಲ್ಲಿ ಪಿಎಫ್ಐ ಪಾತ್ರ ಶಂಕೆ; ಎನ್ಐಎ ತನಿಖೆಗೆ ಮಾಜಿ ಡಿವೈಎಸ್ಪಿ ಅನುಪಮ ಶೆಣೈ ಒತ್ತಾಯ
ಮಂಗಳೂರು: ನಿವೃತ್ತ ಡಿಜಿಪಿ ಓಂ ಪ್ರಕಾಶ್ ರವರ ಹತ್ಯೆಯಲ್ಲಿ ಪಿಎಫ್ಐ ಪಾತ್ರವಿರುವ ಶಂಕೆ ಇದ್ದು ಈ...
ದಕ ಜಿಲ್ಲಾ ಲೋಕಸಭಾ ಅಭ್ಯರ್ಥಿಯಾಗಿ ಮಿಥುನ್ ರೈ ಆಯ್ಕೆ
ದಕ ಜಿಲ್ಲಾ ಲೋಕಸಭಾ ಅಭ್ಯರ್ಥಿಯಾಗಿ ಮಿಥುನ್ ರೈ ಆಯ್ಕೆ
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಗೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಲೋಕಸಭಾ ಚುನಾವಣೆಗೆ ಅಭ್ಯರ್ಥಿಯಾಗಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ ಅವರ ಹೆಸರನ್ನು ಅಂತಿಮಗೊಳಿಸಿದೆ.
ದಕ್ಷಿಣ...
ಜೂನ್ 23ರಂದು ರಾಜ್ಯ ಸರ್ಕಾರದ ದುರಾಡಳಿತದ ವಿರುದ್ಧ ಪ್ರತಿಭಟನೆ – ಕ್ಯಾ। ಬ್ರಿಜೇಶ್ ಚೌಟ
ಜೂನ್ 23ರಂದು ರಾಜ್ಯ ಸರ್ಕಾರದ ದುರಾಡಳಿತದ ವಿರುದ್ಧ ಪ್ರತಿಭಟನೆ - ಕ್ಯಾ। ಬ್ರಿಜೇಶ್ ಚೌಟ
ಮಂಗಳೂರು : ರಾಜ್ಯ ಸರ್ಕಾರದ ದುರಾಡಳಿತದ ವಿರುದ್ಧ, ರಾಜ್ಯದ ಜನರ ಸಾಮಾಜಿಕ ಭದ್ರತೆಗೆ ಅಗ್ರಹಿಸಿ ಜೂನ್ 23ರಂದು ಸ್ಥಳೀಯಾಡಳಿತ...
ಪ್ರಧಾನಿ ಮೋದಿ ಹುಟ್ಟು ಹಬ್ಬವನ್ನು ‘ನಿರುದ್ಯೋಗ ದಿನ’ವನ್ನಾಗಿ ಆಚರಿಸಿದ ಎನ್.ಎಸ್.ಐ.ಯು
ಪ್ರಧಾನಿ ಮೋದಿ ಹುಟ್ಟು ಹಬ್ಬವನ್ನು ‘ನಿರುದ್ಯೋಗ ದಿನ’ವನ್ನಾಗಿ ಆಚರಿಸಿದ ಎನ್.ಎಸ್.ಐ.ಯು
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬವನ್ನು ದ.ಕ.ಜಿಲ್ಲಾ ಎನ್.ಎಸ್.ಐ.ಯು ವತಿಯಿಂದ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಗುರುವಾರ ‘ನಿರುದ್ಯೋಗ...




























