ಬೆಳ್ತಂಗಡಿ : ಭಾರೀ ಪ್ರಮಾಣದ ಗಾಂಜಾ ಸಹಿತ ಇಬ್ಬರು ಆರೋಪಿಗಳ ಬಂಧನ
ಬೆಳ್ತಂಗಡಿ : ಭಾರೀ ಪ್ರಮಾಣದ ಗಾಂಜಾ ಸಹಿತ ಇಬ್ಬರು ಆರೋಪಿಗಳ ಬಂಧನ
ಬೆಳ್ತಂಗಡಿ: ಗೇರುಕಟ್ಟೆಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾವನ್ನು ಬೆಳ್ತಂಗಡಿ ಪೊಲೀಸರು ವಶಪಡಿಸಿಕೊಂಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ಗೇರುಕಟ್ಟೆ ನಿವಾಸಿ...
ನಾಟೆಕಲ್ ನಲ್ಲಿ ಭೀಕರ ಅಪಘಾತ, ಗಾಯಾಳು ಯುವಕನೂ ಮೃತ್ಯು!
ನಾಟೆಕಲ್ ನಲ್ಲಿ ಭೀಕರ ಅಪಘಾತ, ಗಾಯಾಳು ಯುವಕನೂ ಮೃತ್ಯು!
ಉಳ್ಳಾಲ: ಮಂಜನಾಡಿ ನಾಟೆಕಲ್ ಸಮೀಪ ನಿನ್ನೆ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹಿಂಬದಿ ಸವಾರಳಾಗಿದ್ದ ಹಳೆಯಂಗಡಿ ತೋಕೂರು ಬಳಿಯ ನಿವಾಸಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು,...
ದಿನಚರ್ಯ ಋತುಚರ್ಯ ಪಾಲನೆ ಅಗತ್ಯ : ಡಾ.ಸುರೇಶ್ ನೆಗಲಗುಳಿ
ದಿನಚರ್ಯ ಋತುಚರ್ಯ ಪಾಲನೆ ಅಗತ್ಯ : ಡಾ.ಸುರೇಶ್ ನೆಗಲಗುಳಿ
ಮಂಗಳೂರು : ಆಧುನಿಕ ಜೀವನಶೈಲಿಯ ವ್ಯಾಧಿಗಳಿಗೆ ಆಯುರ್ವೇದದಲ್ಲಿ ಉತ್ತಮವಾಗಿ ಚಿಕಿತ್ಸೆ ನೀಡಬಹುದು ಎಂದು ಡಾ. ಸುರೇಶ್ ನೆಗಲಗುಳಿ- ಅವರು ಹೇಳಿದ್ದಾರೆ.
ಜಿಲ್ಲಾ ಆಯುಷ್ ಇಲಾಖಾ ವತಿಯಿಂದ...
ಉಡುಪಿ : ಅನುಮತಿಯಿಲ್ಲದೇ ಪ್ಯಾರಸಿಟ ಮಾಲ್ ಆಧಾರಿತ ಔಷಧ ಮಾರಾಟ ನಿಷೇಧ
ಉಡುಪಿ : ಅನುಮತಿಯಿಲ್ಲದೇ ಪ್ಯಾರಸಿಟಮಾಲ್ ಆಧಾರಿತ ಔಷಧ ಮಾರಾಟ ನಿಷೇಧ
ಉಡುಪಿ : ಕರೋನಾ ವೈರಸ್ ರೋಗಗಳು (ಕೋವಿಡ್-19) ಸಾಂಕ್ರಾಮಿಕ ರೋಗವನ್ನು ಹರಡುವುದನ್ನು ನಿಲ್ಲಿಸಲು , ಉಡುಪಿ ಜಿಲ್ಲೆಯ ಎಲ್ಲಾ ಚಿಲ್ಲರೆ ಔಷಧ ವ್ಯಾಪಾರಸ್ಥರು,...
ಮೂಲ್ಕಿ, ಕಡಬ ತಾ.ಗೆ ಅಗ್ನಿಶಾಮಕ ಠಾಣೆ ಮಂಜೂರು – ಗೃಹ ಸಚಿವ ಡಾ.ಜಿ.ಪರಮೇಶ್ವರ
ಮೂಲ್ಕಿ, ಕಡಬ ತಾ.ಗೆ ಅಗ್ನಿಶಾಮಕ ಠಾಣೆ ಮಂಜೂರು - ಗೃಹ ಸಚಿವ ಡಾ.ಜಿ.ಪರಮೇಶ್ವರ
ಮಂಗಳೂರು: ಮುಲ್ಕಿ ಮತ್ತು ಕಡಬ ತಾಲೂಕಿಗೆ ಅಗ್ನಿಶಾಮಕ ಠಾಣೆಯನ್ನು ಮಂಜೂರುಗೊಳಿಸಿದ್ದು, ಶೀಘ್ರದಲ್ಲಿ ಇದಕ್ಕೆ ಸಂಬಂಧಿಸಿದ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಗೃಹ...
ಕೊಣಾಜೆ: ಮನೆಗೆ ನುಗ್ಗಿ ಕಳ್ಳತನ ಪ್ರಕರಣ; ನಾಲ್ವರು ಆರೋಪಿಗಳ ಬಂಧನ
ಕೊಣಾಜೆ: ಮನೆಗೆ ನುಗ್ಗಿ ಕಳ್ಳತನ ಪ್ರಕರಣ; ನಾಲ್ವರು ಆರೋಪಿಗಳ ಬಂಧನ
ಮಂಗಳೂರು: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಲವು ದಿನಗಳ ಹಿಂದೆ ನಡೆದ ಮೂರು ಮನೆಗಳಿಗೆ ನುಗ್ಗಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿ...
ಕೋಮು ಪ್ರಚೋದನಕಾರಿ ಭಾಷಣ ಪ್ರಕರಣ : ಹರೀಶ್ ಪೂಂಜಾ ವಿರುದ್ದ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ…!
ಕೋಮು ಪ್ರಚೋದನಕಾರಿ ಭಾಷಣ ಪ್ರಕರಣ : ಹರೀಶ್ ಪೂಂಜಾ ವಿರುದ್ದ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ…!
ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ವೇದಿಕೆಯಲ್ಲಿ ಕೋಮು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಬೆಳ್ತಂಗಡಿ ಶಾಸಕ ಹರೀಶ್...
ವಿಷನ್ 2025- ಸಿದ್ದತೆಗೆ ವಿಡಿಯೋ ಕಾನ್ಫರೆನ್ಸ್
ವಿಷನ್ 2025- ಸಿದ್ದತೆಗೆ ವಿಡಿಯೋ ಕಾನ್ಫರೆನ್ಸ್
ಉಡುಪಿ : ಮುಂದಿನ ಏಳು ವರ್ಷಗಳಲ್ಲಿ ರಾಜ್ಯಕ್ಕೆ ಉತ್ತಮ ಆಡಳಿತ ತಂತ್ರವನ್ನು ಒದಗಿಸುವ ಉದ್ದೇಶ ಹೊಂದಿರುವ ವಿಷನ್ -2025 ಜಿಲ್ಲಾ ಮಟ್ಟದ ಕಾರ್ಯಕ್ರಮ ಅಕ್ಟೋಬರ್ 4ರಂದು ಬೆಳಗ್ಗೆ ಕೆ...
ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಶಾಸಕರಾದ ಹಾಲಾಡಿ, ಸುನೀಲ್ ಮಿಸ್ಸಿಂಗ್!
ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಶಾಸಕರಾದ ಹಾಲಾಡಿ, ಸುನೀಲ್ ಮಿಸ್ಸಿಂಗ್!
ಉಡುಪಿ: ಉಡುಪಿ ಜಿಲ್ಲಾ ಭಾರತೀಯ ಜನತಾ ಪಕ್ಷದ ನೂತನ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್ ರ ಪದಗ್ರಹಣ ಸೋಮವಾರ ನಗರದಲ್ಲಿ ರಾಜ್ಯಾಧ್ಯಕ್ಷ ನಳೀನ್...
ತಾಯಿ ಮಗನಿಗೆ ಪೋಲಿಸ್ ಕಸ್ಟಡಿ ವಿಸ್ತರಣೆ, ನಿರಂಜನ ಭಟ್ ಗೆ ನಾಲ್ಕು ದಿನ ಪೋಲಿಸ್ ಕಸ್ಟಡಿ
ತಾಯಿ ಮಗನಿಗೆ ಪೋಲಿಸ್ ಕಸ್ಟಡಿ ವಿಸ್ತರಣೆ, ನಿರಂಜನ ಭಟ್ ಗೆ ನಾಲ್ಕು ದಿನ ಪೋಲಿಸ್ ಕಸ್ಟಡಿ
ಉಡುಪಿ: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳಾದ ಪತ್ನಿ ರಾಜೇಶ್ವರಿ ಶೆಟ್ಟಿ ಹಾಗೂ ಮಗ ನವನೀತ್...




























