ಮಕ್ಕಳಲ್ಲಿನ ಕಿವುಡುತನ ಆರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಚಿಕಿತ್ಸೆ ನೀಡಿ ಗುಣಪಡಿಸಬಹುದು: ಡಾ. ಜಸಿಂತ ಡಿ’ಸೋಜ
ಮಕ್ಕಳಲ್ಲಿನ ಕಿವುಡುತನ ಆರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಚಿಕಿತ್ಸೆ ನೀಡಿ ಗುಣಪಡಿಸಬಹುದು: ಡಾ. ಜಸಿಂತ ಡಿ'ಸೋಜ
ಮಂಗಳೂರು: ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಶ್ರವಣದೋಷ ನಿಯಂತ್ರಣಕ್ಕಾಗಿ ಚಿಕಿತ್ಸೆಯನ್ನು ನೀಡಲಾಗುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯುವಂತೆ ವೆನ್ಲಾಕ್ ಆಸ್ಪತ್ರೆಯ...
ಜ್ಯೋತಿ ರಿಕ್ಷಾ ದುರಂತ; ಕಾರು ಚಾಲಕ ಅನೀಶ್ ಜಾನ್ ಅಗೋಸ್ತ್ 18ರ ವರೆಗೆ ನ್ಯಾಯಾಂಗ ಬಂಧನ
ಜ್ಯೋತಿ ರಿಕ್ಷಾ ದುರಂತ; ಕಾರು ಚಾಲಕ ಅನೀಶ್ ಜಾನ್ ಅಗೋಸ್ತ್ 18ರ ವರೆಗೆ ನ್ಯಾಯಾಂಗ ಬಂಧನ
ಮಂಗಳೂರು: ಕುಡಿದು ಕಾರು ಚಲಾಯಿಸಿ ಪಾರ್ಕ್ ಮಾಡಿದ್ದ ರಿಕ್ಷಾವೊಂದಕ್ಕೆ ಡಿಕ್ಕಿಹೊಡೆದು ರಿಕ್ಷಾ ಚಾಲಕನ ಸಾವಿಗೆ ಕಾರಣನಾದ ಕಾರು ಚಾಲಕ...
ವಿಶ್ವ ಕೊಂಕಣಿ ಕೇಂದ್ರಕ್ಕೆ ಅಮೇರಿಕಾದ ಡಾ. ಗೋಪಾಲ ಭಂಡಾರಕಾರ ಭೇಟಿ
ವಿಶ್ವ ಕೊಂಕಣಿ ಕೇಂದ್ರಕ್ಕೆ ಅಮೇರಿಕಾದ ಡಾ. ಗೋಪಾಲ ಭಂಡಾರಕಾರ ಭೇಟಿ
ಅಮೇರಿಕಾದ ‘ಕೊಂಕಣಿ ಚಾರಿಟೇಬಲ ಫಂಡ್’ ಅಧ್ಯಕ್ಷ ಡಾ. ಗೋಪಾಲ ಭಂಡಾರಕಾರ ಅವರು ದಿನಾಂಕ 20-02-2019 ರಂದು ವಿಶ್ವ ಕೊಂಕಣಿ ಕೇಂದ್ರ ಕ್ಕೆ ಭೇಟಿ...
ಜಿಲ್ಲೆಯಲ್ಲಿ ಕೋರೋನ ಪ್ರಕರಣಗಳು ಹೆಚ್ಚಳ, ಅಗತ್ಯವೆನಿಸಿದರೆ ಕಠಿಣ ಕ್ರಮ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ
ಜಿಲ್ಲೆಯಲ್ಲಿ ಕೋರೋನ ಪ್ರಕರಣಗಳು ಹೆಚ್ಚಳ, ಅಗತ್ಯವೆನಿಸಿದರೆ ಕಠಿಣ ಕ್ರಮ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋರೋನ ಪ್ರಕರಣಗಳು ಹೆಚ್ಚಳವಾಗುತ್ತಿರುವುದರಿಂದ ಅಗತ್ಯವೆನಿಸಿದರೆ ಜಿಲ್ಲೆಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ...
ಮಂಗಳೂರು: ಸ್ವಾತಂತ್ರ್ಯ ದಿನಾಚರಣೆ: ಪ್ಲಾಸ್ಟಿಕ್ ಧ್ವಜ ಬಳಕೆ ನಿಷೇಧ- ಜಿಲ್ಲಾಧಿಕಾರಿ
ಮಂಗಳೂರು; ಸ್ವಾತಂತ್ರ್ಯ ದಿನಾಚರಣೆಯಂದು ಮತ್ತು ಇತರೆ ದಿನಗಳಲ್ಲಿ ಪ್ಲಾಸ್ಟಿಕ್ನಿಂದ ತಯಾರಿಸಿದ ಧ್ವಜಗಳ ಮಾರಾಟ ಮತ್ತು ಅವುಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ತಿಳಿಸಿದ್ದಾರೆ.
ಅವರು ಗುರುವಾರ ತಮ್ಮ ಕಚೇರಿ ಸಭಾಂಗಣದಲ್ಲಿ...
ಮಂಗಳೂರಿನಲ್ಲಿ ಅದ್ದೂರಿಯ ಕನ್ನಡ ರಾಜ್ಯೋತ್ಸವ ಸಮಾರಂಭ
ಮಂಗಳೂರಿನಲ್ಲಿ ಅದ್ದೂರಿಯ ಕನ್ನಡ ರಾಜ್ಯೋತ್ಸವ ಸಮಾರಂಭ
ಮಂಗಳೂರು: ನಗರದ ನೆಹರೂ ಮೈದಾನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಸಮಾರಂಭ ಅದ್ದೂರಿಯಾಗಿ ಜರುಗಿತು.
ದಕ್ಷಿಣ ಕನ್ನಡ ಜಿಲ್ಲಾ...
ಮಂಗಳೂರು: ಜ.28 ರಂದು ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಲಿಖಿತ ಪರೀಕ್ಷೆ
ಮಂಗಳೂರು: ಜ.28 ರಂದು ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಲಿಖಿತ ಪರೀಕ್ಷೆ
ಮಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ 3064 ಹುದ್ದೆಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೇಯನ್ನು ಜನವರಿ 28ರಂದು ಬೆಳಿಗ್ಗೆ 11ರಿಂದ...
ಕೌಕ್ರಾಡಿ: ತಹಶೀಲ್ದಾರ್ ನೇತೃತ್ವದಲ್ಲಿ ಗುಡಿಸಲು ತೆರವು
ಕೌಕ್ರಾಡಿ: ತಹಶೀಲ್ದಾರ್ ನೇತೃತ್ವದಲ್ಲಿ ಗುಡಿಸಲು ತೆರವು
ಕಡಬ: ಕೌಕ್ರಾಡಿ ಗ್ರಾಮದ ಕಾಪಿನಬಾಗಿಲಿನ ಸರಕಾರಿ ಜಮೀನಿನಲ್ಲಿ ಹಲವು ವರ್ಷಗಳಿಂದ ವಾಸ್ತವ್ಯವಿದ್ದ ರಾಧಮ್ಮ ಮತ್ತು ಮುತ್ತುಸ್ವಾಮಿ ಎಂಬ ವೃದ್ಧ ದಂಪತಿಯ ಗುಡಿಸಲನ್ನು ನ್ಯಾಯಾಲಯದ ಆದೇಶ ಎನ್ನುವ ಕಾರಣ...
ಕಟ್ಟಿಂಗೇರಿ ಶಿಲುಬೆಗೆ ಹಾನಿ: ಕಥೊಲಿಕ್ ಸಭಾ ಉಡುಪಿ, ಮಂಗಳೂರು ಪ್ರದೇಶ ಖಂಡನೆ
ಕಟ್ಟಿಂಗೇರಿ ಶಿಲುಬೆಗೆ ಹಾನಿ: ಕಥೊಲಿಕ್ ಸಭಾ ಉಡುಪಿ, ಮಂಗಳೂರು ಪ್ರದೇಶ ಖಂಡನೆ
ಉಡುಪಿ: ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದ ಕುದ್ರುಮಲೆ ಬೆಟ್ಟದಲ್ಲಿರುವ ಖಾಸಗಿ ಸ್ಥಳದಲ್ಲಿ ನಿರ್ಮಿಸಿದ್ದ ಪವಿತ್ರ ಶಿಲುಬೆಯನ್ನು ಅಪರಿಚಿತ ವ್ಯಕ್ತಿಗಳು...
ಬೆಳ್ತಂಗಡಿ ಬಳಿ ಗ್ಯಾಸ್ ಟ್ಯಾಂಕರಿನಿಂದ ಅನಿಲ ಸೋರಿಕೆ
ಬೆಳ್ತಂಗಡಿ ಬಳಿ ಗ್ಯಾಸ್ ಟ್ಯಾಂಕರಿನಿಂದ ಅನಿಲ ಸೋರಿಕೆ
ಮಂಗಳೂರು: ಗ್ಯಾಸ್ ಟ್ಯಾಂಕರ್ ವೊಂದರಿಂದ ಅನಿಲ ಸೋರಿಕೆಯಾದ ಘಟನೆ ಬೆಳ್ತಂಗಡಿಯ ಮಡಂತ್ಯಾರು ಬಳಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ
ಉಜಿರೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಗ್ಯಾಸ್ ಟ್ಯಾಂಕರ್ ನಲ್ಲಿ...


























