27 C
Mangalore
Tuesday, August 4, 2026

ಗಂಗೊಳ್ಳಿ ಬಂದರು ಜೆಟ್ಟಿ ಪುನರ್ ನಿರ್ಮಾಣಕ್ಕೆ 6.5 ಕೋಟಿ ರೂ. ಮೀಸಲು – ಸಚಿವ ಮಂಕಾಳ ವೈದ್ಯ

ಗಂಗೊಳ್ಳಿ ಬಂದರು ಜೆಟ್ಟಿ ಪುನರ್ ನಿರ್ಮಾಣಕ್ಕೆ 6.5 ಕೋಟಿ ರೂ. ಮೀಸಲು – ಸಚಿವ ಮಂಕಾಳ ವೈದ್ಯ ಕುಂದಾಪುರ: ಗಂಗೊಳ್ಳಿ ಬಂದರು ಜೆಟ್ಟಿ ಕುಸಿತ ಪ್ರಕರಣ ಲೋಕಾಯುಕ್ತದಲ್ಲಿರುವುದರಿಂದ ಅಲ್ಲಿನ ವರದಿ ಬರುವ ತನಕ...

ದುರ್ಗಮ ಪ್ರದೇಶಗಳಿಗೆ ಸಂಚಾರಿ ಅರೋಗ್ಯ ವಾಹನ: ಸಚಿವರಿಂದ ಚಾಲನೆ

ದುರ್ಗಮ ಪ್ರದೇಶಗಳಿಗೆ ಸಂಚಾರಿ ಅರೋಗ್ಯ ವಾಹನ: ಸಚಿವರಿಂದ ಚಾಲನೆ ಮಂಗಳೂರು: ದುರ್ಗಮ ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ ಮನೆಬಾಗಿಲಲ್ಲೇ ಅರೋಗ್ಯ ಸೇವೆಗಳನ್ನು ನೀಡುವ ಉದ್ದೇಶದಿಂದ ಸ್ಥಾಪಿಸಲಾಗಿರುವ ಸಂಚಾರಿ ಅರೋಗ್ಯ ಘಟಕಗಳಿಗೆ ಅರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ...

ಎನ್‌ಎಂಪಿಎ ಶಾಲೆಯನ್ನು ವಿಲೀನಗೊಳಿಸಿದರೆ ಬೀದಿಗಿಳಿದು ಹೋರಾಟ: ಮಾಜಿ ಶಾಸಕ ಮೊಯ್ದಿನ್ ಬಾವಾ ಎಚ್ಚರಿಕೆ

ಎನ್‌ಎಂಪಿಎ ಶಾಲೆಯನ್ನು ವಿಲೀನಗೊಳಿಸಿದರೆ ಬೀದಿಗಿಳಿದು ಹೋರಾಟ: ಮಾಜಿ ಶಾಸಕ ಮೊಯ್ದಿನ್ ಬಾವಾ ಎಚ್ಚರಿಕೆ ನವಮಂಗಳೂರು ಬಂದರು ಮಂಡಳಿ(NMPA) ಆಡಳಿತಕ್ಕೆ ಒಳಪಟ್ಟಿರುವ ಮತ್ತು ಕಳೆದ 40 ವರ್ಷಗಳಿಂದ ಸಾವಿರಾರು ಬಡ ವಿದ್ಯಾರ್ಥಿಗಳಿಗೆ ದಾರಿದೀಪವಾಗಿರುವ ಎನ್.ಎಂ.ಪಿ.ಎ. ಆಂಗ್ಲ...

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿಯಾಗಿ ಅಮೃತ್ ಶೆಣೈ ಮತ್ತು ಹಬೀಬ್ ಅಲಿ ನೇಮಕ

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿಯಾಗಿ ಅಮೃತ್ ಶೆಣೈ ಮತ್ತು ಹಬೀಬ್ ಅಲಿ ನೇಮಕ ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಮಾಜಿ ಉಪಾಧ್ಯಕ್ಷರೂ ಮತ್ತು ವಿಶ್ವವಿದ್ಯಾನಿಲಯದ ಸೆನೆಟ್ ಸದಸ್ಯರಾಗಿರುವ ಅಮೃತ್ ಶೆಣೈ...

ಕರಾವಳಿ ಜಿಲ್ಲೆಯ ಪಾಲಿಗೆ ಕರಾಳ ಬಜೆಟ್ : ಯಶ್ ಪಾಲ್ ಸುವರ್ಣ

ಕರಾವಳಿ ಜಿಲ್ಲೆಯ ಪಾಲಿಗೆ ಕರಾಳ ಬಜೆಟ್ : ಯಶ್ಪಾಲ್ ಸುವರ್ಣ ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಮಂಡಿಸಿದ ಬಜೆಟ್ ಕರಾವಳಿ ಜನತೆಯ ಪಾಲಿಗೆ ಕರಾಳ ಬಜೆಟ್ ಆಗಿದ್ದು ಕರಾವಳಿ ಜಿಲ್ಲೆಯನ್ನು ಸಂಪೂರ್ಣ ಹೊರಗಿಟ್ಟು...

ಪುತ್ತೂರು: ಟೂರಿಸ್ಟ್ ಜೀಪ್- ಟ್ಯಾಂಕರ್ ಢಿಕ್ಕಿ; ಒಂದೇ ಕುಟುಂಬದ ಇಬ್ಬರು ಮಹಿಳೆಯರು ಬಲಿ

ಪುತ್ತೂರು: ರಾಷ್ಟ್ರೀಯ ಹೆದ್ದಾರಿ 48ರ ಗುಂಡ್ಯ ಅಡ್ಡಹೊಳೆ ಸಮೀಪ ಸೋಮವಾರ ಅಪರಾಹ್ನ ಪೆಟ್ರೋಲ್ ಟ್ಯಾಂಕರ್ ಮತ್ತು ಟೂರಿಸ್ಟ್ ಜೀಪೊಂದರ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಇಬ್ಬರು ಮಹಿಳೆಯರು ದಾರುಣವಾಗಿ ಮೃತಪಟ್ಟಿದ್ದಾರೆ. ಬೆಳ್ತಂಗಡಿ...

ಪ್ರೀತಿಯ ರಾಜಕಾರಣ ಭವಿಷ್ಯವನ್ನು ರೂಪಿಸಬೇಕು – ಸಸಿಕಾಂತ್ ಸೆಂತಿಲ್

ಪ್ರೀತಿಯ ರಾಜಕಾರಣ ಭವಿಷ್ಯವನ್ನು ರೂಪಿಸಬೇಕು - ಸಸಿಕಾಂತ್ ಸೆಂತಿಲ್ ಮಂಗಳೂರು: ರಾಜಕೀಯ ಪಕ್ಷಗಳ ನಾಯಕರು ನಮ್ಮ ಮಕ್ಕಳ ಮುಂದಿನ ಭವಿಷ್ಯಕ್ಕೆ ಪೂರಕವಾಗಿ ರಾಜಕಾರಣ ಮಾಡಬೇಕು. ಇಂದು ಮಕ್ಕಳಲ್ಲಿ ಕಾಣುತ್ತಿರುವ ರಾಜಕೀಯ ಹಾಗೂ ಸಿದ್ಧಾಂತ ದ್ವೇಷಕ್ಕೆ...

ಮಳೆಗಾಲ: ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಸೂಚನೆ

ಮ0ಗಳೂರು : ಪ್ರಸಕ್ತ ವರ್ಷ ಮಳೆಗಾಲದ ಅವಧಿಯಲ್ಲಿ ಜಿಲ್ಲೆಯಲ್ಲಿ ಉಂಟಾಗಬಹುದಾದ ನೆರೆ, ಸಮುದ್ರ ಕೊರೆತ, ಮಾನವ ಜೀವ ಹಾನಿ, ವಾಸದ ಮನೆಗಳ ಹಾನಿ ಮತ್ತಿತರ ಪ್ರಕೃತಿ ವಿಕೋಪಗಳಿಂದ ಆಗುವ ಅನಾಹುತಗಳ ಬಗ್ಗೆ ಮುನ್ನೆಚ್ಚರಿಕೆ...

ಕಾರ್ಕಳ ಅತ್ಯಾಚಾರ ಪ್ರಕರಣ ರಾಜ್ಯ ಸರ್ಕಾರದ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ

ಕಾರ್ಕಳ ಅತ್ಯಾಚಾರ ಪ್ರಕರಣ ರಾಜ್ಯ ಸರ್ಕಾರದ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ ಡ್ರಗ್ಸ್ ಮಾಫಿಯಾ ಮಟ್ಟ ಹಾಕಲು ಸಂಸದ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ ಮಂಗಳೂರು: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಯುವತಿ ಮೇಲೆ ಅತ್ಯಾಚಾರ...

24 ನೇ ವರ್ಷದ ಕೆಮ್ತೂರು ತುಳು ನಾಟಕ ಸ್ಪರ್ಧೆ:   ‘ಯೇಸ’ ಪ್ರಥಮ, ‘ಮಾಯೋಕದ ಮಣ್ಣಕರ’ ದ್ವಿತೀಯ

24 ನೇ ವರ್ಷದ ಕೆಮ್ತೂರು ತುಳು ನಾಟಕ ಸ್ಪರ್ಧೆ:   ಯೇಸ ಪ್ರಥಮ, ಮಾಯೋಕದ ಮಣ್ಣಕರ ದ್ವಿತೀಯ ಉಡುಪಿ: ತುಳುಕೂಟ ಉಡುಪಿ(ರಿ). ಮತ್ತು ಕರ್ನಾಟಕ ತುಳುಸಾಹಿತ್ಯ ಅಕಾಡೆಮಿ ಸಹಭಾಗಿತ್ವದಲ್ಲಿ  ಉಡುಪಿ ಎಮ್.ಜಿ.ಎಮ್.ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆದ...

Members Login

Obituary

Congratulations