ಹೊಳ್ಮಗೆ ವಿನೋದಾ ರವಿ ಶೆಟ್ಟಿ ಸಾಂಸ್ಕೃತಿಕ ರಂಗ ‘ ಐಕ್ಯಂಮ್ ‘ ಲೋಕಾರ್ಪಣೆ
ಹೊಳ್ಮಗೆ ವಿನೋದಾ ರವಿ ಶೆಟ್ಟಿ ಸಾಂಸ್ಕೃತಿಕ ರಂಗ ' ಐಕ್ಯಂಮ್ ' ಲೋಕಾರ್ಪಣೆ
ಕುಂದಾಪುರ : ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ಇರುವ ರೈತರು ಹಾಗೂ ಕೂಲಿ ಕಾರ್ಮಿಕರ ಮಕ್ಕಳಿಗೂ ಒಳ್ಳೆಯ ಶಿಕ್ಷಣಾವಕಾಶ ದೊರೆತು,...
22 ರ ಹರೆಯದ ಯುವತಿ ಅಂಜನಾ ಕೊಲೆ ಆರೋಪಿಯನ್ನು ಬಂಧಿಸಿದ ಪೊಲೀಸರು
22 ರ ಹರೆಯದ ಯುವತಿ ಅಂಜನಾ ಕೊಲೆ ಆರೋಪಿಯನ್ನು ಬಂಧಿಸಿದ ಪೊಲೀಸರು
ಮಂಗಳೂರು : ಅತ್ತಾವರದ ಮನೆಯಲ್ಲಿ ಕೊಲೆಯಾದ ಕಾಲೇಜು ಹುಡುಗಿಯ ಕೊಲೆ ಆರೋಪಿಯನ್ನು ಕೂಡಲೇ ಆತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತನನ್ನು ವಿಜಯಪುರ ಜಿಲ್ಲೆಯ...
ಮಂಗಳೂರು| ಕೋಮು ಪ್ರಚೋದನೆ ಆರೋಪ : ಮಹೇಶ್ ವಿಕ್ರಮ ಹೆಗ್ಡೆ ಬಂಧನ
ಮಂಗಳೂರು| ಕೋಮು ಪ್ರಚೋದನೆ ಆರೋಪ : ಮಹೇಶ್ ವಿಕ್ರಮ ಹೆಗ್ಡೆ ಬಂಧನ
ಮೂಡುಬಿದಿರೆ: ಕೋಮು ಪ್ರಚೋದನೆ ಆರೋಪದಲ್ಲಿ ಖಾಸಗಿ ವಾಹಿನಿ ಸಂಸ್ಥಾಪಕ ಮಹೇಶ್ ವಿಕ್ರಂ ಹೆಗ್ಡೆ ಎಂಬಾತನನ್ನು ಮೂಡುಬಿದಿರೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ...
ಮಕ್ಕಳನ್ನು ಗೂಡು ಹಕ್ಕಿಗಳಾಗಿ ಮಾಡಬೇಡಿ ವಂ | ಡೈನೇಷಿಯಸ್ ವಾಸ್
ಮಕ್ಕಳನ್ನು ಗೂಡು ಹಕ್ಕಿಗಳಾಗಿ ಮಾಡಬೇಡಿ ವಂ | ಡೈನೇಷಿಯಸ್ ವಾಸ್
ಮಂಗಳೂರು: ಸಂತ ಅಲೋಶಿಯಸ್ ಕಾಲೇಜು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೆÇೀಷಕ - ಶಿಕ್ಷಕ ಸಂಘದ ವಾರ್ಷಿಕ ಮಹಾ ಸಭೆಯು ಶಾಲಾ ಸಭಾಭವನದಲ್ಲಿ ಬೆಳಿಗ್ಗೆ...
ಕೋವಿಡ್-19: ಅಪಪ್ರಚಾರ ಮಾಡುವವರ ವಿರುದ್ಧ ಕ್ರಮ; ವೀಡಿಯೊ ಸಂವಾದದಲ್ಲಿ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ
ಕೋವಿಡ್-19: ಅಪಪ್ರಚಾರ ಮಾಡುವವರ ವಿರುದ್ಧ ಕ್ರಮ; ವೀಡಿಯೊ ಸಂವಾದದಲ್ಲಿ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ
ಮಂಗಳೂರು: ಕೋವಿಡ್-19 ರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಉಪಮುಖ್ಯಮಂತ್ರಿ ಡಾ|| ಅಶ್ವಥ್...
ಸೆ1: ಕಲ್ಲಡ್ಕ ಭಟ್ ಮೂಡಿಗೆರೆಗೆ; ಕಟ್ಟು ನಿಟ್ಟಿನ ಕಾನೂನು ಪಾಲಿಸಲು ಅಣ್ಣಾಮಲೈ ಆದೇಶ
ಸೆ1: ಕಲ್ಲಡ್ಕ ಭಟ್ ಮೂಡಿಗೆರೆಗೆ; ಕಟ್ಟು ನಿಟ್ಟಿನ ಕಾನೂನು ಪಾಲಿಸಲು ಅಣ್ಣಾಮಲೈ ಆದೇಶ
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ಗಣೇಶೋತ್ಸವ ಹಾಗೂ ಬಕ್ರೀದ್ ಆಚರಣೆಗೆ ಸಂಬಂಧಿಸಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ. ಅಣ್ಣಾಮಲೈ ಅವರು...
ಬಿಜೆಪಿಯಿಂದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಉಚ್ಚಾಟನೆ
ಬಿಜೆಪಿಯಿಂದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಉಚ್ಚಾಟನೆ
ಬೆಂಗಳೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಆರು...
ಜುಲೈ 26: ಉಡುಪಿ ಜಿಲ್ಲೆಯಲ್ಲಿ ಮತ್ತೆ 170 ಮಂದಿಗೆ ಕೊರೋನಾ ಪಾಸಿಟಿವ್ ದೃಢ
ಜುಲೈ 26: ಉಡುಪಿ ಜಿಲ್ಲೆಯಲ್ಲಿ ಮತ್ತೆ 170 ಮಂದಿಗೆ ಕೊರೋನಾ ಪಾಸಿಟಿವ್ ದೃಢ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಭಾನುವಾರ, ಒಟ್ಟು 170 ಮಂದಿಗೆ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ...
ದುಬೈ ಯಲ್ಲಿ ‘ಸ್ವಪ್ನ ವಾಸವದತ್ತೆ’ ನಾಟಕದ ಮುದ್ರಿತ ಚಿತ್ರಸುರುಳಿ ಲೋಕಾರ್ಪಣೆ
ದುಬೈ ಯಲ್ಲಿ 'ಸ್ವಪ್ನ ವಾಸವದತ್ತೆ' ನಾಟಕದ ಮುದ್ರಿತ ಚಿತ್ರಸುರುಳಿ ಲೋಕಾರ್ಪಣೆ
ದುಬೈ: ಜನವರಿ ೧೯ರಂದು ದುಬೈಯಲ್ಲಿ ಯಶಸ್ವಿಯಾಗಿ ರಂಗವೇರಿದ "ಧ್ವನಿ" ಹವ್ಯಾಸಿ ಕಲಾವಿದರ ನಾಟಕ "ಸ್ವಪ್ನವಾಸವದತ್ತೆ " ಯಾ ಮುದ್ರಿತ ಚಿತ್ರ ಸುರುಳಿಯನ್ನು ಮೇ ೧೧...
ಇರುವೈಲಿನಲ್ಲಿ ಮಹಿಳಾ ದಿನಾಚರಣೆ
ಇರುವೈಲಿನಲ್ಲಿ ಮಹಿಳಾ ದಿನಾಚರಣೆ
ಮೂಡುಬಿದಿರೆ: ಹೆಣ್ಣು-ಗಂಡು ಎಂಬ ತಾರತಮ್ಯದ ಅಸಮಾನತೆಯ ಭಾವನೆಯನ್ನು ನಮ್ಮ ಮನೆಯಿಂದಲೇ ಹೊಗಲಾಡಿಸಬೇಕು. ನಮ್ಮ ಜೀವನದ ನಿರ್ಧಾರವನ್ನು ಮತ್ತೊಬ್ಬರು ನಿರ್ಧಾರಿಸಲು ಅವಕಾಶವನ್ನು ನೀಡಬಾರದು.ನಮ್ಮಜೀವನದಲ್ಲಿ ಮುಂದೆ ಏನಾಗಬೇಕೆಂಬ ದೃಢ ಸಂಕಲ್ಪವನ್ನು ಮಾಡಬೇಕೆಂದು ಆಳ್ವಾಸ್...



























