25.4 C
Mangalore
Saturday, February 28, 2026

ಗ್ರಾಮ ಪಂಚಾಯತ್ ಅವಧಿ ಮುಂದೂಡಿಕೆಗೆ ತಾ.ಪಂ. ಅಧ್ಯಕ್ಷರ ಮನವಿ 

ಗ್ರಾಮ ಪಂಚಾಯತ್ ಅವಧಿ ಮುಂದೂಡಿಕೆಗೆ ತಾ.ಪಂ. ಅಧ್ಯಕ್ಷರ ಮನವಿ  ಮಂಗಳೂರು: ಕರ್ನಾಟಕ ರಾಜ್ಯದಾದ್ಯಂತ ಗ್ರಾಮ ಪಂಚಾಯತುಗಳ ಅವಧಿ ಮುಂದಿನ ತಿಂಗಳು ಅಂತ್ಯಗೊಳ್ಳಲಿದೆ. ಆದರೆ, ಕೊರೋನ ಸೋಂಕುಗಳಿಂದ ದೇಶದ ಜನತೆ ತತ್ತರಿಸಿ ಹೋಗಿದ್ದಾರೆ. ಈ ನಿಟ್ಟಿನಲ್ಲಿ...

ಪಿಲಿಕುಲ ಕೆರೆಗೆ ಮೀನುಗಳ ಬಿಡುಗಡೆ

ಮಂಗಳೂರು: ಪಿಲಿಕುಳ ದೋಣಿ ವಿಹಾರದ ಸುಮಾರು 7 ಎಕೆರೆ ವಿಸ್ತೀರ್ಣದ ವಿಶಾಲವಾದ ಕೆರೆಯಲ್ಲಿ ಸುಮಾರು 20,000 ಮೀನುಮರಿಗಳನ್ನು ಯುವ ಸಬಲೀಕರಣ, ಕ್ರೀಡೆ ಮತ್ತು ಮೀನುಗಾರಿಕೆ ರಾಜ್ಯ ಸಚಿವ ಕೆ ಅಭಯಚಂದ್ರ ಜೈನ್ ಅವರ...

ಮೂರು ದಿನಗಳ ಕರಾವಳಿ ಭೇಟಿಗಾಗಿ ಮಂಗಳೂರಿಗೆ ಆಗಮಿಸಿದ ಅಮಿತ್ ಶಾ 

ಮೂರು ದಿನಗಳ ಕರಾವಳಿ ಭೇಟಿಗಾಗಿ ಮಂಗಳೂರಿಗೆ ಆಗಮಿಸಿದ ಅಮಿತ್ ಶಾ    ಮಂಗಳೂರು: ಕರಾವಳಿಯಲ್ಲಿ ಚುನಾವಣಾ ಪೂರ್ವಸಿದ್ಧತೆ ಅಂಗವಾಗಿ ಮೂರು ದಿನಗಳ ಪ್ರವಾಸಕ್ಕಾಗಿ ಬಿಜೆಪಿ‌‌ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೋಮವಾರ ರಾತ್ರಿ ಮಂಗಳೂರಿಗೆ...

ಧರ್ಮಸ್ಥಳ ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲು: ದ.ಕ. ಜಿಲ್ಲಾ ಎಸ್ಪಿ ಅರುಣ್ ಕುಮಾರ್

ಧರ್ಮಸ್ಥಳ ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲು: ದ.ಕ. ಜಿಲ್ಲಾ ಎಸ್ಪಿ ಅರುಣ್ ಕುಮಾರ್ ಮಂಗಳೂರು: ಧರ್ಮಸ್ಥಳದಲ್ಲಿ ಈ ಹಿಂದೆ ನಡೆದ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು...

ಕರಂಗಲ್ಪಾಡಿ ಮುಖ್ಯ ರಸ್ತೆಯ ಡ್ರೈನೇಜ್ ಕಾಮಗಾರಿಗೆ ಚಾಲನೆ

ಕರಂಗಲ್ಪಾಡಿ ಮುಖ್ಯ ರಸ್ತೆಯ ಡ್ರೈನೇಜ್ ಕಾಮಗಾರಿಗೆ ಚಾಲನೆ ಮಂಗಳೂರು : ಬಹಳ ಸಮಯದಿಂದ ಕರಂಗಲ್ಪಾಡಿ ಮುಖ್ಯ ರಸ್ತೆಯಲ್ಲಿ ಡ್ರೈನೇಜ್ ನೀರು ರಸ್ತೆಗೆ ಹರಿದು ಬಂದು ಸಾರ್ವಜನಿಕರಿಗೆ ಬಹಳಷ್ಟು ತೊಂದರೆಯಾಗುತ್ತಿತ್ತು. ರಸ್ತೆಯ ಬದಿಯಲ್ಲಿರುವ ಕಟ್ಟಡದಲ್ಲಿ ವ್ಯಾಪಾರಸ್ಥರಿಂದ...

ಮೀನು ಸಂಸ್ಕರಣ ಘಟಕದಲ್ಲಿ ಅಮೋನಿಯಾ ಸೋರಿಕೆ: ಜಿಲ್ಲಾಧಿಕಾರಿ, ಎಸ್ಪಿ ಭೇಟಿ

ಮೀನು ಸಂಸ್ಕರಣ ಘಟಕದಲ್ಲಿ ಅಮೋನಿಯಾ ಸೋರಿಕೆ: ಜಿಲ್ಲಾಧಿಕಾರಿ, ಎಸ್ಪಿ ಭೇಟಿ ಕುಂದಾಪುರ: ದೇವಲ್ಕುಂದದಲ್ಲಿ ಕಾರ್ಯಾಚರಿಸುತ್ತಿರುವ ಮೀನು ಸಂಸ್ಕರಣ ಘಟಕದಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಅಮೋನಿಯಾ ಸೋರಿಕೆಯಾದ ಪರಿಣಾಮ ಎಪ್ಪತ್ತಕ್ಕೂ ಅಧಿಕ ಕಾರ್ಮಿಕರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದು...

ಮರಳು ಲಭ್ಯತೆ ಬಗ್ಗೆ ಸ್ಪಷ್ಟ ಮಾಹಿತಿ ನೀಡಿ- ದಿನಕರ ಬಾಬು

ಮರಳು ಲಭ್ಯತೆ ಬಗ್ಗೆ ಸ್ಪಷ್ಟ ಮಾಹಿತಿ ನೀಡಿ- ದಿನಕರ ಬಾಬು ಉಡುಪಿ: ಜಿಲ್ಲೆಯಲ್ಲಿ ಜನ ಸಾಮಾನ್ಯರಿಗೆ ಮರಳು ದೊರೆಯುವ ಕುರಿತಂತೆ ಸ್ಪಷ್ಟವಾದ ಮಾಹಿತಿ ನೀಡಿ, ಪ್ರಕಟಣೆಯಲ್ಲಿ ನಿರ್ಮಿತಿ ಕೇಂದ್ರದ ಆವರಣದಲ್ಲಿ ಮರಳು ಲಭ್ಯವಿದೆ ಎಂದು...

ಲಂಚಕ್ಕೆ ಬೇಡಿಕೆ: ಪುತ್ತೂರು ತಹಶೀಲ್ದಾರ್ ಕಚೇರಿ ಸಿಬಂದಿ ಲೋಕಾಯುಕ್ತ ಬಲೆಗೆ

ಲಂಚಕ್ಕೆ ಬೇಡಿಕೆ: ಪುತ್ತೂರು ತಹಶೀಲ್ದಾರ್ ಕಚೇರಿ ಸಿಬಂದಿ ಲೋಕಾಯುಕ್ತ ಬಲೆಗೆ ಮಂಗಳೂರು: ಸಾರ್ವಜನಿಕರೊಬ್ಬರಿಂದ ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಲಂಚದ ಹಣದ ಸಮೇತ ಆರೋಪಿಯನ್ನು ಬಂಧಿಸಿದ ಘಟನೆ ಪುತ್ತೂರು...

ಪುತ್ತೂರು : ಮಾರಕಾಸ್ತ್ರದಿಂದ ಹಲ್ಲೆ; ಬಾಲಕಿ ಸೇರಿ ಇಬ್ಬರು ಮೃತ್ಯು, ಮಹಿಳೆ ಗಂಭೀರ

ಪುತ್ತೂರು : ಮಾರಕಾಸ್ತ್ರದಿಂದ ಹಲ್ಲೆ; ಬಾಲಕಿ ಸೇರಿ ಇಬ್ಬರು ಮೃತ್ಯು, ಮಹಿಳೆ ಗಂಭೀರ ಪುತ್ತೂರು : ಇಲ್ಲಿನ ಕುರಿಯ ಗ್ರಾಮದ ಹೊಸ್ಮಾರು ಎಂಬಲ್ಲಿ ಸೋಮವಾರ ತಡರಾತ್ರಿ ವೇಳೆ ದುಷ್ಕರ್ಮಿಗಳು ಮೂವರ ಮೇಲೆ ಮಾರಕಾಯುಧದಿಂದ ಹಲ್ಲೆ...

ಮೂರು ದಿನಗಳ ಹಿಂದಷ್ಟೇ ಬಿಜೆಪಿ ಸೇರಿದ್ಧ ಅಣ್ಣಾಮಲೈ ವಿರುದ್ಧ   ಪ್ರಕರಣ ದಾಖಲು

ಮೂರು ದಿನಗಳ ಹಿಂದಷ್ಟೇ ಬಿಜೆಪಿ ಸೇರಿದ್ಧ ಅಣ್ಣಾಮಲೈ ವಿರುದ್ಧ   ಪ್ರಕರಣ ದಾಖಲು ಕೊಯಂಬತ್ತೂರು: ಕಾನೂನುಬಾಹಿರ ಸಭೆ ನಡೆಸಿದ ಕಾರಣದಿಂದ ಮೂರು ದಿನಗಳ ಹಿಂದಷ್ಟೇ ಬಿಜೆಪಿಗೆ ಸೇರಿದ್ದ ಕರ್ನಾಟಕ ಕೇಡರ್‌ನ ಮಾಜಿ ಐಪಿಎಸ್‌ ಅಧಿಕಾರಿ ಕೆ.ಅಣ್ಣಾಮಲೈ...

Members Login

Obituary

Congratulations