27.8 C
Mangalore
Monday, July 20, 2026

ಬಿಗಿ ಭದ್ರತೆಯೊಂದಿಗೆ ಮಂಗಳೂರಿಗೆ ಆಗಮಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್

ಬಿಗಿ ಭದ್ರತೆಯೊಂದಿಗೆ ಮಂಗಳೂರಿಗೆ ಆಗಮಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ ಮಂಗಳೂರು: ಸಂಘ ಪರಿವಾರ ಹಾಗೂ ಇತರ ಸಂಘಟನೆಗಳ ತೀವ್ರ ವಿರೋಧ ಹಾಗೂ ಮಂಗಳೂರು ಬಂದ್ ನಡುವೆಯೂ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು...

ಧರ್ಮಸ್ಥಳ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಬಿಡುಗಡೆ

ಧರ್ಮಸ್ಥಳ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಬಿಡುಗಡೆ ಉಜಿರೆ: ಜ್ಞಾನದ ಮೂಲ ಮನಸ್ಸಿನ ಅಂತರಾಳದಲ್ಲಿ ಸುಪ್ತವಾಗಿರುತ್ತದೆ. ಏಕಾಗ್ರತೆಯಿಂದ ಆಳವಾದ ಚಿಂತನ –ಮಂಥನದಿಂದ ಪರಿಶುದ್ಧ ಮನಸ್ಸಿನಿಂದ ವಿದ್ಯಾಭ್ಯಾಸ ಮಾಡಿದರೆ ಜೀವನದ ಸವಾಲುಗಳನ್ನು, ಸಮಸ್ಯೆಗಳನ್ನು ಆತ್ಮವಿಶ್ವಾಸದಿಂದ ಎದುರಿಸುವ...

ಕೊರೋನಾ ಸಂಕಷ್ಟ ಪೀಡಿತರಿಗೆ ಉಚಿತವಾಗಿ ತರಕಾರಿ ನೀಡುತ್ತಿರುವ ರಾಣೆಬೆವೆನ್ನೂರಿನ ಬಸವ ರಾಜ್!

ಕೊರೋನಾ ಸಂಕಷ್ಟ ಪೀಡಿತರಿಗೆ ಉಚಿತವಾಗಿ ತರಕಾರಿ ನೀಡುತ್ತಿರುವ ರಾಣೆಬೆವೆನ್ನೂರಿನ ಬಸವ ರಾಜ್! ಉಡುಪಿ: ಕೊರೋನಾ ವಿರುದ್ದದ ಹೋರಾಟದಲ್ಲಿ ಹಲವು ಮಂದಿ ವಿವಿಧ ರೀತಿಯಲ್ಲಿ ಹೋರಾಡುತ್ತಿದ್ದಾರೆ ,ಅವರ ಹೋರಾಟದ ಹಿಂದೆ ನೆರವು ನೀಡುವ ಕೈಗಳು ,...

ಪ್ರತ್ಯೇಕ ಪ್ರಕರಣ: ಮದ್ಯ ಸೇವಿಸಿ ಇಬ್ಬರು ಮೃತ್ಯು

ಪ್ರತ್ಯೇಕ ಪ್ರಕರಣ: ಮದ್ಯ ಸೇವಿಸಿ ಇಬ್ಬರು ಮೃತ್ಯು ಉಡುಪಿ: ಉಡುಪಿ ಮತ್ತು ಕಾಪುವಿನಲ್ಲಿ ನಡೆದ ಪ್ರತ್ಯೇಕ ಪ್ರಕರಣದಲ್ಲಿ ಮದ್ಯ ಸೇವಿಸಿ ಇಬ್ಬರು ವ್ಯಕ್ತಿಗಳು ಮೃತಪಟ್ಟ ಘಟನೆ ನಡೆದಿದೆ. ನಗರದ ಸ್ವರ್ಣ ಅರ್ಕೆಡ್ ಬಳಿಯ ರಸ್ತೆಯಲ್ಲಿ ಗುರುವಾರ...

ಭಟ್ಕಳ: ಡಿಸೆಂಬರ್ ತಿಂಗಳಿನಲ್ಲಿ ರಾಷ್ಟ್ರ ಮಟ್ಟದ ಕಬ್ಬಡಿ ಪಂದ್ಯಾಟ

ಭಟ್ಕಳ: ಉತ್ತರಕನ್ನಡ ಜಿಲ್ಲೆಯ ಕ್ರೀಡಾ ಪ್ರೇಮಿಗಳಿಗೊಂದು ಸಂತಸದ ಸುದ್ದಿ ಇಲ್ಲಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವ, ಭಾರತದ ಮನೆ ಮಾತಾಗಿರುವ `ಪ್ರೋ-ಕಬಡ್ಡಿ' ಪಂದ್ಯಾವಳಿಯಲ್ಲಿ ಆಡಿ ಸ್ಟಾರ್ ಗಿರಿಗೇರಿರುವ ಕಬಡ್ಡಿ ಆಟಗಾರರು ಮುಂದಿನ ಡಿಸೆಂಬರ್...

ದುಬೈಯಲಿ ಕವಿತಾ ಕೃಷ್ಣಮೂರ್ತಿ ಅಭಿನಂದಿಸಿದ ಮಂಗಳೂರಿನ ಸಂಗೀತಗುರು

ದುಬೈಯಲಿ ಕವಿತಾ ಕೃಷ್ಣಮೂರ್ತಿ ಅಭಿನಂದಿಸಿದ ಮಂಗಳೂರಿನ ಸಂಗೀತಗುರು   ದುಬೈಯ ಎಸ್ ಕೆ ಎಸ್ ಇವೆಂಟ್ಸ್ ಇವರು ಆಯೋಜಿಸುವ ಆರರಿಂದ ಹದಿನೇಳು ವಯಸ್ಸಿನ ಸಂಯುಕ್ತ ಅರಬ್ ಸಂಸ್ಥಾನದ (ಯು.ಎ ಇ ) ನಿವಾಸಿ ಮಕ್ಕಳು ಹಿಂದಿ...

ಬಿಜೆಪಿಗರಿಗೆ ಸಚಿವ ಜಾರ್ಜ್ ರಾಜೀನಾಮೆ ಕೇಳುವ ನೈತಿಕ ಹಕ್ಕಿಲ್ಲ – ರಮಾನಾಥ ರೈ

ಬಿಜೆಪಿಗರಿಗೆ  ಸಚಿವ ಜಾರ್ಜ್ ರಾಜೀನಾಮೆ ಕೇಳುವ ನೈತಿಕ ಹಕ್ಕಿಲ್ಲ - ರಮಾನಾಥ ರೈ ಮಂಗಳೂರು: ಕೇಂದ್ರದ ಬಿಜೆಪಿ ಸರಕಾರದಲ್ಲಿ ಕ್ರಿಮಿನಲ್ ಕೇಸುಗಳನ್ನು ಹೊಂದಿರುವ ಸಚಿವರನ್ನು ಇಟ್ಟುಕೊಂಡು ರಾಜ್ಯದ ಸಚಿವರಾದ ಕೆ ಜೆ ಜಾರ್ಜ್ ಅವರ...

ಧರ್ಮ ಸಂಸದ್‍ನಲ್ಲಿ ರಾಮ ಮಂದಿರದ ಕುರಿತು ಚರ್ಚೆ ; ಶರಣ್ ಪಂಪ್‍ವೆಲ್

ಧರ್ಮ ಸಂಸದ್‍ನಲ್ಲಿ  ರಾಮ ಮಂದಿರದ ಕುರಿತು ಚರ್ಚೆ ; ಶರಣ್ ಪಂಪ್‍ವೆಲ್ ಉಡುಪಿ: ಹಲವಾರು ವರ್ಷಗಳಿಂದ ಹಿಂದೂಗಳ ಕನಸಾಗಿದ್ದ ಅಯೋಧ್ಯೆಯ ರಾಮ ಮಂದಿರದ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ನವಂಬರ್ 24, 25, ಹಾಗೂ 26...

ಶ್ರೀರಾಮದೇವರ ಪ್ರಾಣಪ್ರತಿಷ್ಠಾ: ಜಿಲ್ಲೆಯಾದ್ಯಂತ ನಡೆಯುವ ಧಾರ್ಮಿಕ ಕಾರ್ಯದಲ್ಲಿ ಸ್ವಯಂ ಪ್ರೇರಿತರಾಗಿ ಭಾಗವಹಿಸಿ 

ಶ್ರೀರಾಮದೇವರ ಪ್ರಾಣಪ್ರತಿಷ್ಠಾ: ಜಿಲ್ಲೆಯಾದ್ಯಂತ ನಡೆಯುವ ಧಾರ್ಮಿಕ ಕಾರ್ಯದಲ್ಲಿ ಸ್ವಯಂ ಪ್ರೇರಿತರಾಗಿ ಭಾಗವಹಿಸಿ  ಮಂಗಳೂರು: ಅಯೋಧ್ಯೆ ಶ್ರೀರಾಮದೇವರ ಪ್ರಾಣಪ್ರತಿಷ್ಠಾ ಪ್ರಯುಕ್ತ ಜಿಲ್ಲೆಯಾದ್ಯಂತ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಜನರಿಗೆ ಸ್ವಯಂಪ್ರೇರಿತವಾಗಿ ಭಾಗವಹಿಸಲು ಅವಕಾಶ ಕಲ್ಪಿಸುವಂತೆ ಖಾಸಗಿ ಸಂಘ-ಸಂಸ್ಥೆಗಳು,...

ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ ಸ್ಥಾಪನೆ

ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ ಸ್ಥಾಪನೆ ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರ ನೆರವಿಗಾಗಿ ವಿಶೇಷ ತನಿಖಾ ತಂಡವು...

Members Login

Obituary

Congratulations