31.5 C
Mangalore
Saturday, April 18, 2026

ರಹೀಂ ಟೀಕೆ ಅವರ ರಸವಾದಿ ಪುಸ್ತಕ ಬಿಡುಗಡೆ

ಮಂಗಳೂರು: ಪೌಲ್ ಕೊಯ್ಲೊ ಅವರ ದಿ ಆಕಿಮಿಸ್ಟ್ (The Alchemist) ಗ್ರಂಥವನ್ನು ಲೇಖಕ ಅಬ್ದುಲ್ ರಹೀಂ ಟೀಕೆ ಕನ್ನಡಕ್ಕೆ ರಸವಾದಿ ಹೆಸರಿನಲ್ಲಿ ಅನುವಾದಿಸಿದ್ದು ಈ ಪುಸ್ತಕದ ಬಿಡುಗಡೆ ಶನಿವಾರ ನಡೆಯಿತು. ...

ಐ.ಎಂ.ಎ ಹಗರಣದಲ್ಲಿ ಬಂಧನಕ್ಕೊಳಗಾಗಿದ್ದ ಐ.ಎ.ಎಸ್ ಅಧಿಕಾರಿ ವಿಜಯ್ ಶಂಕರ್ ಆತ್ಮಹತ್ಯೆ

ಐ.ಎಂ.ಎ ಹಗರಣದಲ್ಲಿ ಬಂಧನಕ್ಕೊಳಗಾಗಿದ್ದ ಐ.ಎ.ಎಸ್ ಅಧಿಕಾರಿ ವಿಜಯ್ ಶಂಕರ್ ಆತ್ಮಹತ್ಯೆ ಬೆಂಗಳೂರು: ಐಎಎಸ್ ಅಧಿಕಾರಿ ವಿಜಯ್ ಶಂಕರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಐಎಂಎ ಹಗರಣದ ಪ್ರಕರಣದಲ್ಲಿ ವಿಜಯ್ ಶಂಕರ್ ಅಮಾನತುಗೊಂಡು, ಎಸ್ಐಟಿಯಿಂದ ಬಂಧನಕ್ಕೊಳಗಾಗಿದ್ದರು. ಜಯನಗರ ನಿವಾಸದಲ್ಲಿ ವಿಜಯ್...

ಗ್ರಾಮೀಣ ಭಾಗದ ಪತ್ರಕರ್ತರು ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ-ಸಿದ್ದರಾಜು

ಗ್ರಾಮೀಣ ಭಾಗದ ಪತ್ರಕರ್ತರು ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ-ಸಿದ್ದರಾಜು ಭಟ್ಕಳ: ಗ್ರಾಮೀಣ ಜನರ ಬದುಕಿನೊಂದಿಗೆ ಬೆರೆತು ಹೋಗಿರುವ ಗ್ರಾಮೀಣ ಭಾಗದ ಪತ್ರಕರ್ತರು ಸರ್ಕಾರದ ಹಲವು ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಬೆಂಗಳೂರು ಇದರ ಅಧ್ಯಕ್ಷ...

ಉಡುಪಿ: ಇಸ್ಲಾಂ ವಿರೋಧಿ ಹೇಳಿಕೆ ; ಸಂಸದ ಅನಂತ್ ಹೆಗ್ಡೆ ವಿರುದ್ದ ಕ್ರಮಕ್ಕೆ ಮುಸ್ಲಿಂ ಒಕ್ಕೂಟ ಆಗ್ರಹ

ಉಡುಪಿ: ಇಸ್ಲಾಂ ಧರ್ಮದ ವಿರುದ್ದ ಸಂವಿಧಾನ ವಿರೋಧಿ ಹೇಳಿಕೆ ನೀಡಿದ ಉತ್ತರ ಕನ್ನಡ ಜಿಲ್ಲೆಯ ಬಿಜೆಪಿ ಸಂಸದ ಅನಂತ ಕುಮಾರ್ ಹೆಗ್ಡೆಯವರ ಮೇಲೆ ಸರಕಾರ ಕಾನೂನು ಕ್ರಮ ಜರುಗಿಸುವಂತೆ ಉಡುಪಿ ಜಿಲ್ಲಾ ಮುಸ್ಲಿಂ...

ಬೀದಿ ವ್ಯಾಪಾರಿಗಳ ಗುರುತಿನ ಚೀಟಿ ರದ್ದು: ಮಹಾನಗರಪಾಲಿಕೆ ಎಚ್ಚರಿಕೆ

ಬೀದಿ ವ್ಯಾಪಾರಿಗಳ ಗುರುತಿನ ಚೀಟಿ ರದ್ದು: ಮಹಾನಗರಪಾಲಿಕೆ ಎಚ್ಚರಿಕೆ ಮ0ಗಳೂರು : ನಗರಪಾಲಿಕೆಯ ಅಧಿಕೃತ ಬೀದಿ ವ್ಯಾಪಾರಸ್ಥರ ವಲಯದಲ್ಲಿ ವ್ಯಾಪಾರ ಮಾಡದಿದ್ದರೆ ಬೀದಿ ವ್ಯಾಪಾರಿಗಳಿಗೆ ನೀಡಲಾಗಿರುವ ಗುರುತಿನ ಚೀಟಿಯನ್ನೇ ರದ್ದುಪಡಿಸುವುದಾಗಿ ಮಂಗಳೂರು ಮಹಾನಗರಪಾಲಿಕೆ ಎಚ್ಚರಿಸಿದೆ.  ...

ಮಂಗಳೂರು : ಪಾವೂರು ಉಳಿಯ ಕುದ್ರುವಿನಲ್ಲಿ ನಡೆಯುತ್ತಿರುವ ಮರಳುಗಾರಿಕೆಯನ್ನು ನಿಯಂತ್ರಿಸಲು ಒತ್ತಾಯಿಸಿ ಪ್ರತಿಭಟನಾ ಧರಣಿ

ಮಂಗಳೂರು: ಪಾವೂರು ಗ್ರಾಮದ ಉಳಿಯ ದ್ವೀಪ (ಕುದ್ರು)ವಿನಲ್ಲಿ ವ್ಯಾಪಕ ಮರಳುಗಾರಿಕೆಯಿಂದ ಕುುದ್ರುವಿನಲ್ಲಿರುವ ಮನೆಗಳು ನದಿ ಪಾಲಾಗುವ ಸಾಧ್ಯತೆಯಿದ್ದು ಈ ಮರಳುಗಾರಿಕೆಯನ್ನು ನಿಯಂತ್ರಿಸಲು ಆಗ್ರಹಿಸಿ ಡಿವೈಎಫ್‍ಐ ದ.ಕ. ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯೆದುರು...

ಮಂಗಳೂರಲ್ಲಿ 4 ಕೋಟಿ ರೂ ವೆಚ್ಚದಲ್ಲಿ 8 ಕೆರೆಗಳ ಅಭಿವೃದ್ಧಿ : ಶಾಸಕ ಜೆ.ಆರ್.ಲೋಬೊ

ಮಂಗಳೂರಲ್ಲಿ 4 ಕೋಟಿ ರೂ ವೆಚ್ಚದಲ್ಲಿ 8 ಕೆರೆಗಳ ಅಭಿವೃದ್ಧಿ : ಶಾಸಕ ಜೆ.ಆರ್.ಲೋಬೊ ಮಂಗಳೂರು:  ಮಂಗಳೂರು ನಗರದಲ್ಲಿರುವ ಕೆರೆಗಳ ಪೈಕಿ ಸುಮಾರು 4 ಕೋಟಿ ರೂಪಾಯಿ ವೆಚ್ಚದಲ್ಲಿ 8 ಕೆರೆಗಳನ್ನು ಜಲಸಂಪನ್ಮೂಲ ಮತ್ತು...

ರೈತರ ಸಾಲ ಮನ್ನಾ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ರೈತರ ಸಾಲ ಮನ್ನಾ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ ಮಂಗಳೂರು: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿರುವ ಹಿನ್ನಲೆಯಲ್ಲಿ ರೈತರ ಸಾಲ ಮನ್ನಾ ಮಾಡುವಂತೆ ಸರಕಾರಕ್ಕೆ ಆಗ್ರಹಿಸಿ ಜಿಲ್ಲಾ ಬಿಜೆಪಿ ರೈತ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿಗೆ...

ಎ.ಎಸ್.ಐ ಸಹಿತ ಮೂವರು ಸಿಬ್ಬಂದಿಗೆ ಕೊರೋನ ದೃಢ: ಬೈಂದೂರು ಪೊಲೀಸ್ ಠಾಣೆ ಎರಡನೇ ಬಾರಿ ಸೀಲ್‍ಡೌನ್

ಎ.ಎಸ್.ಐ ಸಹಿತ ಮೂವರು ಸಿಬ್ಬಂದಿಗೆ ಕೊರೋನ ದೃಢ: ಬೈಂದೂರು ಪೊಲೀಸ್ ಠಾಣೆ ಎರಡನೇ ಬಾರಿ ಸೀಲ್‍ಡೌನ್ ಬೈಂದೂರು: ಬೈಂದೂರು ಪೊಲೀಸ್ ಠಾಣೆಯ ಎ.ಎಸ್.ಐ ಸಹಿತ ಮೂವರು ಸಿಬಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡ ಹಿನ್ನಲೆಯಲ್ಲಿ ಪೊಲೀಸ್...

ಅಣ್ಣಾಮಲೈ ನಂತರ ಮತ್ತೊಬ್ಬ ಐಪಿಸ್ ಅಧಿಕಾರಿ ಎಡಿಜಿಪಿ ಸಂಜಯ್ ಸಹಾಯ್ ಸ್ವಯಂ ನಿವೃತ್ತಿ!

ಅಣ್ಣಾಮಲೈ ನಂತರ ಮತ್ತೊಬ್ಬ ಐಪಿಸ್ ಅಧಿಕಾರಿ ಎಡಿಜಿಪಿ ಸಂಜಯ್ ಸಹಾಯ್ ಸ್ವಯಂ ನಿವೃತ್ತಿ! ಬೆಂಗಳೂರು: ದಕ್ಷ ಪೊಲೀಸ್ ಅಧಿಕಾರಿ ಅಣ್ಣಾಮಲೈ ಸ್ವಯಂ ನಿವೃತ್ತಿ ಘೋಷಿಸಿ, ಪೊಲೀಸ್ ಇಲಾಖೆಯಿಂದ ದೂರ ಸರಿದ ಬೆನ್ನಲ್ಲೇ ಕರ್ನಾಟಕದ ಮತ್ತೋರ್ವ...

Members Login

Obituary

Congratulations