ಪಡುಬಿದ್ರೆಯಲ್ಲಿ ರೌಡಿಶೀಟರ್ ನವೀನ್ ಡಿಸೋಜಾನನ್ನು ಕಡಿದು ಕೊಲೆ

ಪಡುಬಿದ್ರೆಯಲ್ಲಿ ರೌಡಿಶೀಟರ್ ನವೀನ್ ಡಿಸೋಜಾನನ್ನು ಕಡಿದು ಕೊಲೆ ಪಡುಬಿದ್ರೆ: ರೌಡಿಶೀಟರ್ ಓರ್ವನನ್ನು ದುಷ್ಕರ್ಮಿಗಳು ಕಡಿದು ಕೊಲೆ ಮಾಡಿದ ಘಟನೆ ಪಡುಬಿದ್ರಿ ಕಾಂಜರಕಟ್ಟೆ ಬಳಿ ಬುಧವಾರ ರಾತ್ರಿ ಸಂಭವಿಸಿದೆ. ಕೊಲೆಯಾದ...

ಓಂ ಪ್ರಕಾಶ್ ಹತ್ಯೆಯಲ್ಲಿ ಪಿಎಫ್ಐ ಪಾತ್ರ ಶಂಕೆ; ಎನ್ಐಎ ತನಿಖೆಗೆ ಮಾಜಿ ಡಿವೈಎಸ್ಪಿ ಅನುಪಮ ಶೆಣೈ ಒತ್ತಾಯ

ಓಂ ಪ್ರಕಾಶ್ ಹತ್ಯೆಯಲ್ಲಿ ಪಿಎಫ್ಐ ಪಾತ್ರ ಶಂಕೆ; ಎನ್ಐಎ ತನಿಖೆಗೆ ಮಾಜಿ ಡಿವೈಎಸ್ಪಿ ಅನುಪಮ ಶೆಣೈ ಒತ್ತಾಯ ಮಂಗಳೂರು: ನಿವೃತ್ತ ಡಿಜಿಪಿ ಓಂ ಪ್ರಕಾಶ್ ರವರ ಹತ್ಯೆಯಲ್ಲಿ ಪಿಎಫ್ಐ ಪಾತ್ರವಿರುವ ಶಂಕೆ ಇದ್ದು ಈ...

ಚಿತ್ರೀಕರಣ ಮುಗಿಸಿದ ಬಹುನಿರೀಕ್ಷಿತ ‘ಮಾರ್ಚ್-22’ ಸಿನೆಮಾ; ಹಾಡಿನಲ್ಲಿ ಕಾಣಿಸಿಕೊಂಡ ಡಾ. ಬಿ.ಆರ್ ಶೆಟ್ಟಿ

ಚಿತ್ರೀಕರಣ ಮುಗಿಸಿದ ಬಹುನಿರೀಕ್ಷಿತ "ಮಾರ್ಚ್-22" ಸಿನೆಮಾ; ಹಾಡಿನಲ್ಲಿ ಕಾಣಿಸಿಕೊಂಡ ಡಾ. ಬಿ.ಆರ್ ಶೆಟ್ಟಿ: ಸಿನೆಮಾ ಬಗ್ಗೆ ಯಾರು ಏನು ಹೇಳಿದ್ದಾರೆ ನೋಡಿ.... ಬೆಂಗಳೂರು: ಜೀವಜಲದ ಮಹತ್ವ ಮತ್ತು ಜಾಗೃತಿಗಾಗಿ ಸಂದೇಶ ಸಾರುವ "ಮಾರ್ಚ್-22" ಚಿತ್ರ...

ಮನೆಯಲ್ಲಿ ಜಗಳವಾಡಿ ಮನೆಬಿಟ್ಟು ಹೋದ ಯುವಕ: ಪತ್ತೆಗೆ ಪೊಲೀಸರ ಮನವಿ

ಮನೆಯಲ್ಲಿ ಜಗಳವಾಡಿ ಮನೆಬಿಟ್ಟು ಹೋದ ಯುವಕ: ಪತ್ತೆಗೆ ಪೊಲೀಸರ ಮನವಿ ಮಂಗಳೂರು: ಶಕ್ತಿನಗರದ ಕ್ಯಾಸ್ಟೊಲಿನೋ ಕಾಲೋನಿ ನಿವಾಸಿ ಸ್ವರ್ ಭೂಷಣ್ ಸಿಂಗ್ (19 ವರ್ಷ) ಎಂಬವರು ಮನೆಯಲ್ಲಿ ಜಗಳವಾಡಿ ಸ್ಕೂಲ್ ಬ್ಯಾಗ್ ಹಿಡಿದುಕೊಂಡು ಜೂನ್...

ಚಿಕಿತ್ಸೆಗಾಗಿ ಬಾಲಕಿಗೆ ಫ್ರೆಂಡ್ಸ್ ಬಳ್ಳಾಲ್ ಬಾಗ್ ಬಿರುವೆರ್ ಕುಡ್ಲ 50 ಸಾ.ರೂ ನೆರವು

ಚಿಕಿತ್ಸೆಗಾಗಿ ಬಾಲಕಿಗೆ ಫ್ರೆಂಡ್ಸ್ ಬಳ್ಳಾಲ್ ಬಾಗ್ ಬಿರುವೆರ್ ಕುಡ್ಲ 50 ಸಾ.ರೂ ನೆರವು ಪಣಂಬೂರು: ಸಮಾಜದಲ್ಲಿ ಎಲ್ಲರೊಂದಿಗೆ ಬೆರೆತು ಬದುಕಬೇಕಾದ ನಾವು ಇತರರಿಗೂ ಕಷ್ಟದ ಸಮಯದಲ್ಲಿ ಸ್ಪಂದನೆ, ಸಹಾಯ ಒದಗಿಸಿದಾಗ ಬದುಕು ಸಾರ್ಥಕ ಎನಿಸುತ್ತದೆ...

ಡಯಾಲಿಸಿಸ್ ವ್ಯವಸ್ಥೆಯನ್ನು ನಿರ್ವಹಿಸದ ಏಜೆನ್ಸಿಯನ್ನು ಬ್ಲಾಕ್ ಲಿಸ್ಟ್ ಗೆ ಹಾಕಲಾಗುತ್ತಿದೆ – ದಿನೇಶ್ ಗುಂಡೂರಾವ್

ಡಯಾಲಿಸಿಸ್ ವ್ಯವಸ್ಥೆಯನ್ನು ನಿರ್ವಹಿಸದ ಏಜೆನ್ಸಿಯನ್ನು ಬ್ಲಾಕ್ ಲಿಸ್ಟ್ ಗೆ ಹಾಕಲಾಗುತ್ತಿದೆ - ದಿನೇಶ್ ಗುಂಡೂರಾವ್ ಮಂಗಳೂರು: ರಾಜ್ಯಾದ್ಯಂತ ಸರಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ವ್ಯವಸ್ಥೆಯಲ್ಲಿ ಗೊಂದಲ ವಿಚಾರದಲ್ಲಿ ಮಾತನಾಡಿದ ಮಂಗಳೂರಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್...

ಧರ್ಮಸ್ಥಳದಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರ ಸ್ವಚ್ಛತಾ ಅಭಿಯಾನ

ಧರ್ಮಸ್ಥಳದಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರ ಸ್ವಚ್ಛತಾ ಅಭಿಯಾನ ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರ ಸ್ವಚ್ಛತಾ ಅಭಿಯಾನ ಗುರುವಾರ ನಡೆಯಿತು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಊರಿನ ಸ್ವಯಂ ಸೇವಕರ...

ಅತ್ಯಾಚಾರ ಸಂತ್ರಸ್ತೆಗೆ ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ನೆರವು- ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಅತ್ಯಾಚಾರ ಸಂತ್ರಸ್ತೆಗೆ ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ನೆರವು- ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು: ಉಡುಪಿ ಜಿಲ್ಲೆ ಕಾರ್ಕಳದಲ್ಲಿ ನಡೆದ ಯುವತಿಯ ಅಪಹರಣ ಹಾಗೂ ಅತ್ಯಾಚಾರ ಪ್ರಕರಣ ಪೈಶಾಚಿಕ ಕೃತ್ಯವಾಗಿದ್ದು; ಅತ್ಯಂತ ಖಂಡನೀಯ; ಘಟನೆ ಬಗ್ಗೆ...

ಲೋಕಸಭಾ ಚುನಾವಣೆ: ದ.ಕ. ಜಿಲ್ಲೆಯಲ್ಲಿ 17,96,826 ಮತದಾರರು: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ದ.ಕ. ಜಿಲ್ಲೆಯಲ್ಲಿ 17,96,826 ಮತದಾರರು: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಂಗಳೂರು: ಚುನಾವಣಾ ಆಯೋಗದ ನಿರ್ದೇಶನದಂತೆ ದ.ಕ. ಜಿಲ್ಲೆಯಲ್ಲಿ ಎಪ್ರಿಲ್ 26ರಂದು ಲೋಕಸಭಾ ಚುನಾವಣೆ ನಡೆಯಲಿದ್ದು, 2024ರ ಮಾರ್ಚ್ 15ರವರೆಗೆ ಜಿಲ್ಲೆಯಲ್ಲಿ ಒಟ್ಟು 17,96,826 ಮತದಾರರಿದ್ದಾರೆ...

ಉಡುಪಿ: ಮಲ್ಪೆ ಕೊಡವೂರು ರೋಟರಿ ಪದಪ್ರದಾನ ಕಾರ್ಯಕ್ರಮ

ಉಡುಪಿ: 2015-2016ನೇ ಸಾಲಿನ ರೋಟರಿ ಮಲ್ಪೆ ಕೊಡವೂರಿನ ನೂತನ ಅದ್ಯಕ್ಷ ಹಾಗು ಪದಾಧಿಕಾರಿಗಳ ಪದಪ್ರದಾನ ಸಮಾರಂಭ  ಕೊಡವೂರಿನ ಶ್ರೀ ಶಂಕರನಾರಯಣ ದೇವಸ್ಥಾನದಲ್ಲಿ ಜರುಗಿತು. ...

Members Login

Obituary

Congratulations