ಬಿ.ಜೆಪಿ. ಸೋಲಿಸುವುದೇ ನಮ್ಮ ಗುರಿ- ಜೆಡಿಎಸ್
ಬಿ.ಜೆಪಿ. ಸೋಲಿಸುವುದೇ ನಮ್ಮ ಗುರಿ- ಜೆಡಿಎಸ್
ಜೆಡಿಎಸ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವತಿಯಿಂದ ಚುನಾವಣಾ ಪೂರ್ವಭಾವಿ ಸಭೆಯನ್ನು ಜಿಲ್ಲಾ ಕಛೇರಿಯಲ್ಲಿ ಇಂದು ಜರುಗಿತು. ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಪಕ್ಷದ ಜಿಲ್ಲಾಧ್ಯಕ್ಷರಾದ ಶ್ರೀ ಮಹಮ್ಮದ್...
ಪಿಲಾರು ಬಾಲ ಯೇಸುವಿನ ಇಗರ್ಜಿಯ ಉದ್ಘಾಟನೆಯ ಪ್ರಯುಕ್ತ ಹೊರೆ ಕಾಣಿಕೆ ಮೆರವಣಿಗೆ
ಪಿಲಾರು ಬಾಲ ಯೇಸುವಿನ ಇಗರ್ಜಿಯ ಉದ್ಘಾಟನೆಯ ಪ್ರಯುಕ್ತ ಹೊರೆ ಕಾಣಿಕೆ ಮೆರವಣಿಗೆ
ಉಡುಪಿ: ಜನವರಿ 2 ರಂದು ನೂತನವಾಗಿ ನಿರ್ಮಿಸಿರುವ ಶಿರ್ವ ಪಿಲಾರು ಬಾಲ ಯೇಸುವಿನ ಇಗರ್ಜಿಯ ಉದ್ಘಾಟನಾ ಸಮಾರಂಬ ಮತ್ತು ಸಾರ್ವಜನಿಕ ಅನ್ನಸಂತರ್ಪಣೆಗೆ...
ದುಷ್ಮರ್ಮಿಗಳಿಂದ ಅಡ್ಯಾರ್ ಗ್ರಾಮ ಪಂಚಾಯತ್ ಸದಸ್ಯನ ಮೇಲೆ ಹಲ್ಲೆ- ಆಸ್ಪತ್ರೆಯಲ್ಲಿ ಮೃತ್ಯು
ದುಷ್ಮರ್ಮಿಗಳಿಂದ ಅಡ್ಯಾರ್ ಗ್ರಾಮ ಪಂಚಾಯತ್ ಸದಸ್ಯನ ಮೇಲೆ ಹಲ್ಲೆ- ಆಸ್ಪತ್ರೆಯಲ್ಲಿ ಮೃತ್ಯು
ಮಂಗಳೂರು: ನಗರದ ಹೊರವಲಯದ ಅಡ್ಯಾರ್ ಎಂಬಲ್ಲಿ ವ್ಯಕ್ತಿಯೋರ್ವರನ್ನು ಹಲ್ಲೆ ನಡೆಸಿದ್ದು ಗಂಭೀರವಾಗಿ ಗಾಯಗೊಂಡ ಅವರು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶುಕ್ರವಾರ ತಡರಾತ್ರಿ...
ಕೌಟುಂಬಿಕ ದೌರ್ಜನ್ಯ ಪ್ರಕರಣಗಳ ನಿರಂತರ ನಿಗಾ ವಹಿಸಲು ಸಿಇಓ ಸೂಚನೆ
ಕೌಟುಂಬಿಕ ದೌರ್ಜನ್ಯ ಪ್ರಕರಣಗಳ ನಿರಂತರ ನಿಗಾ ವಹಿಸಲು ಸಿಇಓ ಸೂಚನೆ
ಮಂಗಳೂರು: ಕೌಟುಂಬಿಕ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಸಂತ್ರಸ್ತ ಮಹಿಳೆಯರಿಗೆ ಸೂಕ್ತ ನ್ಯಾಯ ದೊರಕಿಸಲು ಕ್ರಮ ವಹಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್...
ಗೌರಿ ಲಂಕೇಶ್ ಹತ್ಯೆ ಇಂಡಿಯನ್ ಸೋಶಿಯಲ್ ಫೋರಂ ಸಂತಾಪ
ಗೌರಿ ಲಂಕೇಶ್ ಹತ್ಯೆ ಇಂಡಿಯನ್ ಸೋಶಿಯಲ್ ಫೋರಂ ಸಂತಾಪ
ರಿಯಾದ್ : ಖ್ಯಾತ ಪತ್ರಕರ್ತೆ, ಚಿಂತಕಿ ಗೌರಿ ಲಂಕೇಶ್ ಅವರ ಹತ್ಯೆಯನ್ನು ಇಂಡಿಯನ್ ಸೋಶಿಯಲ್ ಫೋರಂ ರಿಯಾದ್ ಕರ್ನಾಟಕ ರಾಜ್ಯ ಸಮಿತಿಯು ತೀವ್ರವಾಗಿ ಖಂಡಿಸಿದೆ....
ಅಡ್ಯಾರ್ ಬಳಿ ಟಯರ್ ಸಿಡಿದು ಬಸ್ಸು ಪಲ್ಟಿ 16 ಮಂದಿ ಪ್ರಯಾಣಿಕರಿಗೆ ಗಾಯ
ಅಡ್ಯಾರ್ ಬಳಿ ಟಯರ್ ಸಿಡಿದು ಬಸ್ಸು ಪಲ್ಟಿ 16 ಮಂದಿ ಪ್ರಯಾಣಿಕರಿಗೆ ಗಾಯ
ಬಂಟ್ವಾಳ : ಚಲಿಸುತ್ತಿದ್ದ ವೇಳೆ ಟಯರ್ ಸಿಡಿದ ಪರಿಣಾಮ ಬಸ್ಸೊಂದು ಕಾರಿಗೆ ಢಿಕ್ಕಿ ಹೊಡೆದು ಮಗುಚಿಬಿದ್ದ ಘಟನೆಅಡ್ಯಾರ್-ಅರ್ಕುಳ ಸಮೀಪದ ರಾಷ್ಟ್ರೀಯ...
ಜ.7ರಂದು ದ.ಕ. ಜಿಲ್ಲೆಯಲ್ಲಿ ಮುಖ್ಯಮಂತ್ರಿ ಪ್ರವಾಸ: ಅಭಿವೃದ್ಧಿ ಯೋಜನೆಗಳಿಗೆ ಚಾಲನೆ
ಜ.7ರಂದು ದ.ಕ. ಜಿಲ್ಲೆಯಲ್ಲಿ ಮುಖ್ಯಮಂತ್ರಿ ಪ್ರವಾಸ: ಅಭಿವೃದ್ಧಿ ಯೋಜನೆಗಳಿಗೆ ಚಾಲನೆ
ಮಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜನವರಿ 7ರಂದು ಜಿಲ್ಲೆಗೆ ಆಗಮಿಸಲಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.
ಈ ಸಂಬಂಧ ಅರಣ್ಯ ಹಾಗು...
ಚುನಾವಣಾ ತರಬೇತಿ ಪಡೆದ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ!
ಚುನಾವಣಾ ತರಬೇತಿ ಪಡೆದ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ!
ಉಡುಪಿ: ಉಡುಪಿಯ ಸೈಂಟ್ ಸಿಸಿಲಿ ಶಾಲೆಯಲ್ಲಿ , ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದ ಸಿಬ್ಬಂದಿಗಳಿಗೆ ಭಾನುವಾರ ತರಬೇತಿ ನಡೆಯುತ್ತಿತ್ತು, ತರಬೇತಿ...
ಇಟೆಲಿಯ ಜೆವೆಲ್ಸ್ ಸರ್ಕಿಟ್ ಛಾಯಾಚಿತ್ರ ಸ್ಪರ್ಧೆಯಲ್ಲಿ ಅಸ್ಟ್ರೋ ಮೋಹನ್ ಗೆ ಚಿನ್ನದ ಪದಕ
ಇಟೆಲಿಯ ಜೆವೆಲ್ಸ್ ಸರ್ಕಿಟ್ ಛಾಯಾಚಿತ್ರ ಸ್ಪರ್ಧೆಯಲ್ಲಿ ಅಸ್ಟ್ರೋ ಮೋಹನ್ ಗೆ ಚಿನ್ನದ ಪದಕ
ಉಡುಪಿ: ಉದಯವಾಣಿ ವಾರ್ತಾ ಸಂಸ್ಥೆಯ ಹಿರಿಯ ಛಾಯಾಗ್ರಾಹಕರಾಗಿರುವ ಹಾಗೂ ಅಂತಾರಾಷ್ಟ್ರೀಯವಾಗಿ ಮಾನ್ಯತೆ ಪಡೆದ ಅಸ್ಟ್ರೋ ಮೋಹನ್ ಅವರು ಇಟೆಲಿಟಲ್ಲಿ ಆಯೋಜಿಸಲಾಗಿದ್ದ...
ಶಿಕ್ಷಕರ ನ್ಯಾಯಸಮ್ಮತ ಬೇಡಿಕೆಗಳಿಗೆ ರಾಜ್ಯ ಸರಕಾರ ಗಮನ ನೀಡಬೇಕು- ಶಾಸಕ ಕಾಮತ್
ಶಿಕ್ಷಕರ ನ್ಯಾಯಸಮ್ಮತ ಬೇಡಿಕೆಗಳಿಗೆ ರಾಜ್ಯ ಸರಕಾರ ಗಮನ ನೀಡಬೇಕು- ಶಾಸಕ ಕಾಮತ್
ಮಂಗಳೂರು: ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರೌಢಶಾಲಾ ಸಹಶಿಕ್ಷಕರು, ಗ್ರೇಡ್-2 ವೃಂದ ಟ್ರೇನ್ಡ್ ಗ್ರೇಜುಯೇಟ್ ಟೀಚರ್ಸ್ (ಟಿಜಿಟಿ) ಮರು ಹೊಂದಾಣಿಕೆಯ...


























