ಮಂಗಳೂರು: ಮೇ 16 ರಿಂದ 18 ರವರೆಗೆ ಮಾವು ಮೇಳ

ಮಂಗಳೂರು: ಮೇ 16 ರಿಂದ 18 ರವರೆಗೆ ಮಾವು ಮೇಳ ಮಂಗಳೂರು: ತೋಟಗಾರಿಕಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ ವತಿಯಿಂದ ನಗರದ ಕದ್ರಿ ಉದ್ಯಾನವನದಲ್ಲಿ ಮೇ 16 ರಿಂದ 18 ರವರೆಗೆ...

ಶೇಂದಿ ತೆಗೆಯುವ ಸಂದರ್ಭ ತೆಂಗಿನಮರದಿಂದ ಬಿದ್ದು ಸಾವು

ಶೇಂದಿ ತೆಗೆಯುವ ಸಂದರ್ಭ ತೆಂಗಿನಮರದಿಂದ ಬಿದ್ದು ಸಾವು ಉಳ್ಳಾಲ: ಕೊಣಾಜೆ ಮುಯರ್ತೆದಾರರ ಸಂಘದ ಮಾಜಿ ನಿರ್ದೇಶಕರೋರ್ವರು ಶೇಂದಿ ತೆಗೆಯುವ ಸಂದರ್ಭ ತೆಂಗಿನ ಮರದಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ ನೇತ್ರಾವತಿ ನದಿ ಸಮೀಪದ ಸೋಮನಾಥ...

ದಕ ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ

ದಕ ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯನ್ನು ರವಿವಾರ ಪಕ್ಷದ ಜಿಲ್ಲಾ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಚುನಾವಣಾ ಉಸ್ತುವಾರಿ ಬಿ.ರಮಾನಾಥ ರೈ ಬಿಡುಗಡೆಗೊಳಿಸಿದರು. ...

ಫೆಡರೇಶನ್ ಮೂಲಕ ಮೀನುಗಾರಿಕಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಆದ್ಯತೆ : ಯಶ್ಪಾಲ್ ಸುವರ್ಣ

ಫೆಡರೇಶನ್ ಮೂಲಕ ಮೀನುಗಾರಿಕಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಆದ್ಯತೆ : ಯಶ್ಪಾಲ್ ಸುವರ್ಣ ಮಂಗಳೂರು: ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನಿನ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯು ಎಮ್ಮೆಕೆರೆ, ಪಾಂಡೇಶ್ವರದ...

ಪಡುಬಿದ್ರಿ: ಹಣಕ್ಕಾಗಿ ಸಹೋದ್ಯೋಗಿಯಿಂದಲೇ ಕೊಲೆ: ಆರೋಪಿಯ ಬಂಧನ

ಪಡುಬಿದ್ರಿ:  ತನ್ನ ತಂಗಿ ಮದುವೆಗೆ ಕಲಬುರ್ಗಿಗೆ ಹೋಗಿ ಬರುವೆನೆಂದು ಎ. 17ರಂದು ರಜೆ ಹಾಕಿ ನಿಗೂಢವಾಗಿ ನಾಪತ್ತೆಯಾಗಿದ್ದು ಸುಮಾರು 20 ದಿನಗಳ ಬಳಿಕ ಶವವಾಗಿ ಪಾದೆಬೆಟ್ಟಿನ ಬಿಕ್ರಿಗುತ್ತು ಹಾಡಿಯಲ್ಲಿ ಛಿದ್ರ, ಛಿದ್ರವಾಗಿ ಪತ್ತೆಯಾಗಿದ್ದ...

ಅ. 6: ಕುದ್ರೋಳಿ ದಸರಾ ಪ್ರಯುಕ್ತ ಹಾಫ್ ಮಾರಥಾನ್ – ಜನಾರ್ದನ ಪೂಜಾರಿ

ಅ. 6: ಕುದ್ರೋಳಿ ದಸರಾ ಪ್ರಯುಕ್ತ ಹಾಫ್ ಮಾರಥಾನ್ – ಜನಾರ್ದನ ಪೂಜಾರಿ ಮಂಗಳೂರು: ಕುದ್ರೋಳಿಯ ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ ನಡೆಯುವ ಮಂಗಳೂರು ದಸರಾ ಮಹೋತ್ಸವ ಅಕ್ಟೋಬರ್ 3ರಿಂದ 14ರವರೆಗೆ ನಡೆಯಲಿದ್ದು, ದಸರಾ...

ಜು.20ರ ಹೊತ್ತಿಗೆ ದ್ವಿತೀಯ ಪಿಯುಸಿ ಫಲಿತಾಂಶ:ಸಚಿವ ಸುರೇಶ್ ಕುಮಾರ್

ಜು.20ರ ಹೊತ್ತಿಗೆ ದ್ವಿತೀಯ ಪಿಯುಸಿ ಫಲಿತಾಂಶ:ಸಚಿವ ಸುರೇಶ್ ಕುಮಾರ್ ಬೆಂಗಳೂರು:ದ್ವಿತೀಯ ಪಿಯುಸಿ ಫಲಿತಾಂಶ ಈ ತಿಂಗಳು 20ರ ಹೊತ್ತಿಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಟ್ವಿಟ್ಟರ್ ಮೂಲಕ ಸ್ಪಷ್ಟನೆ ನೀಡಿರುವ ಅವರು,...

ಐಟಿಐ ಉಪನ್ಯಾಸಕ ಕೊಲೆ ಪ್ರಕರಣ – ಇಬ್ಬರ ಬಂಧನ

ಐಟಿಐ ಉಪನ್ಯಾಸಕ ಕೊಲೆ ಪ್ರಕರಣ – ಇಬ್ಬರ ಬಂಧನ ಮಂಗಳೂರು:  ಮುಂಡೂರು ಗ್ರಾಮದ ಕೋಟಿಕಟ್ಟೆ ಎಂಬಲ್ಲಿ ಐಟಿಐ ಉಪನ್ಯಾಸಕ ವಿಕ್ರಮ್ ಜೈನ್ ಎಂಬವರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸ್ಥಳೀಯ...

ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ ಗೆ ಕರೆ

ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ ಗೆ ಕರೆ ಬೆಂಗಳೂರು: ಕೆಎಸ್​​ಆರ್​​​ಟಿಸಿ ಬಸ್ ನಿರ್ವಾಹಕ ಮೇಲಿನ ಹಲ್ಲೆ ಖಂಡಿಸಿ ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಹೋರಾಟಗಾರ...

ಆಸ್ಟ್ರೋ ಮೋಹನ್ ಅವರಿಗೆ ಸರ್ಕೀಟ್ ಛಾಯಾಚಿತ್ರ ಸ್ಪರ್ಧೆಯಲ್ಲಿ ಸ್ವರ್ಣ ಪದಕ

ಆಸ್ಟ್ರೋ ಮೋಹನ್ ಅವರಿಗೆ ಸರ್ಕೀಟ್ ಛಾಯಾಚಿತ್ರ ಸ್ಪರ್ಧೆಯಲ್ಲಿ ಸ್ವರ್ಣ ಪದಕ ಉಡುಪಿ: ಫೆಡರೇಷನ್ ಆಫ್ ಇಂಡಿಯನ್ ಫೋಟೋಗ್ರಫಿ ಇಂದ ಮಾನ್ಯತೆಯ ಮೇರೆಗೆ ಫೋಟೋ ಮ್ಯಾಜಿಕ್ ಒಮ್ನಿಕ್ ಆರ್ಟ್ ಫೌಂಡೇಶನ್ ಸಹಯೋಗದೊಂದಿಗೆ ಆಯೋಜಿಸಿದ್ದ ಪ್ರಥಮ...

Members Login

Obituary

Congratulations