ಮೊಯ್ದಿನ್ ಬಾವಾ ವಾಟ್ಸ್ಯಾಪ್ ಹ್ಯಾಕ್: ಕಾಂಟಾಕ್ಟ್ ಲಿಸ್ಟ್ ನಲ್ಲಿರುವವರಿಂದ ಹಣ ಕೇಳಿದ ಹ್ಯಾಕರ್ಸ್
ಮೊಯ್ದಿನ್ ಬಾವಾ ವಾಟ್ಸ್ಯಾಪ್ ಹ್ಯಾಕ್: ಕಾಂಟಾಕ್ಟ್ ಲಿಸ್ಟ್ ನಲ್ಲಿರುವವರಿಂದ ಹಣ ಕೇಳಿದ ಹ್ಯಾಕರ್ಸ್
ಮಂಗಳೂರು: ಮಾಜಿ ಶಾಸಕ ಮೊಯ್ದಿನ್ ಬಾವಾರ ಅವರ ವಾಟ್ಸ್ಯಾಪ್ ಅನ್ನು ಹ್ಯಾಕರ್ನ್ ಹ್ಯಾಕ್ ಮಾಡಿ, ಹಲವಾರು ಮಂದಿಗೆ ಹಣಕ್ಕೆ ಲಕ್ಷಾಂತರ...
ಕೇರಳ: ಲ್ಯಾಂಡಿಂಗ್ ವೇಳೆ ರನ್ ವೇಯಿಂದ ಜಾರಿದ ದುಬೈ-ಕೋಯಿಕ್ಕೋಡ್ ಏರ್ ಇಂಡಿಯಾ ವಿಮಾನ
ಕೇರಳ: ಲ್ಯಾಂಡಿಂಗ್ ವೇಳೆ ರನ್ ವೇಯಿಂದ ಜಾರಿದ ದುಬೈ-ಕೋಯಿಕ್ಕೋಡ್ ಏರ್ ಇಂಡಿಯಾ ವಿಮಾನ
ಕೇರಳ: ದುಬೈ-ಕೋಯಿಕ್ಕೋಡ್ ನಡುವಿನ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ (ಐಎಕ್ಸ್-1344) ಕೇರಳದ ಕೋಯಿಕ್ಕೋಡ್ನ ಕಾರಿಪುರ ವಿಮಾನ ನಿಲ್ದಾಣದಲ್ಲಿ ಭೂಸ್ಪರ್ಶ ಮಾಡಿಸುವ ವೇಳೆ ಅವಘಡಕ್ಕೀಡಾಗಿದೆ.
...
ಉಡುಪಿ ಜಿಲ್ಲಾ ಜೆ.ಡಿ.ಎಸ್ ವತಿಯಿಂದ ಹುತಾತ್ಮ ಯೋಧರಿಗೆ ಶೃದ್ಧಾಂಜಲಿ
ಉಡುಪಿ ಜಿಲ್ಲಾ ಜೆ.ಡಿ.ಎಸ್ ವತಿಯಿಂದ ಹುತಾತ್ಮ ಯೋಧರಿಗೆ ಶೃದ್ಧಾಂಜಲಿ
ಉಡುಪಿ: ಲಡಾಖ್ ನ ಗುರುವಾನ್ ಕಣಿವೆಯಲ್ಲಿ ಚೀನಾ ದೇಶದ ಸೈನಿಕರ ಜೊತೆ ಹೋರಾಡುತ್ತ ವೀರ ಮರಣವನ್ನು ಹೊಂದಿದ ಹುತಾತ್ಮ ಯೋಧರಿಗೆ ಉಡುಪಿ ಜಿಲ್ಲಾ ಜನತಾದಳ...
ಬೆಳ್ತಂಗಡಿ : ಬಾಲಕನ ನಿಗೂಢ ಸಾವು; ಕೊಲೆ ಪ್ರಕರಣ ದಾಖಲಿಸಿದ ಪೊಲೀಸರು
ಬೆಳ್ತಂಗಡಿ : ಬಾಲಕನ ನಿಗೂಢ ಸಾವು; ಕೊಲೆ ಪ್ರಕರಣ ದಾಖಲಿಸಿದ ಪೊಲೀಸರು
ಬೆಳ್ತಂಗಡಿ: ಓಡಿಲ್ನಾಳ ಗ್ರಾಮದ ಸಂಬೋಳ್ಯದಲ್ಲಿ ದೇವಸ್ಥಾನಕ್ಕೆ ಹೋದ ಬಾಲಕನ ಮೃತದೇಹ ಕೆರೆಯಲ್ಲಿ ಪತ್ತೆಯಾದ ಪ್ರಕರಣವನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸಿ ತನಿಖೆ ನಡೆಸಲಾಗುತ್ತಿದೆ...
ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
ಉಡುಪಿ : ಸರಕಾರದ ಆದೇಶದಂತೆ, ಕರ್ನಾಟಕ ಕರಾವಳಿಯಾದ್ಯಂತ ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧಿಸಿ ಆದೇಶಿಸಲಾಗಿದೆ.
ಈ ಅವಧಿಯಲ್ಲಿ 10 ಹೆಚ್ಪಿ ವರೆಗಿನ ಇಂಜಿನ್ ಅಳವಡಿಸಿ ನಾಡದೋಣಿಗಳ ಮೀನುಗಾರಿಕೆಗೆ...
ವಿಶ್ವವಿದ್ಯಾನಿಲಯ ಕಾಲೇಜಿನ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಎಬಿವಿಪಿ ಕಾರ್ಯಕರ್ತರ ಜಯಭೇರಿ
ವಿಶ್ವವಿದ್ಯಾನಿಲಯ ಕಾಲೇಜಿನ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಎಬಿವಿಪಿ ಕಾರ್ಯಕರ್ತರ ಜಯಭೇರಿ
ಮಂಗಳೂರು: ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಇಂದು ನಡೆದ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ವಿದ್ಯಾರ್ಥಿ ಸಂಘದ ಅಧ್ಯಕ್ಷ, ಕಾರ್ಯದರ್ಶಿ, ಸಹ ಕಾರ್ಯದರ್ಶಿ,...
ಜುಲೈ 2 ಮತ್ತು 3 ರಂದು ವಿದ್ಯಾಗಿರಿಯಲ್ಲಿ ಆಳ್ವಾಸ್ ಪ್ರಗತಿ 2016
ಜುಲೈ 2 ಮತ್ತು 3 ರಂದು ವಿದ್ಯಾಗಿರಿಯಲ್ಲಿ ಆಳ್ವಾಸ್ ಪ್ರಗತಿ 2016
ಮಂಗಳೂರು: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಇಂದು ಉರ್ವ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು
ವಿವೇಕ್ ಆಲ್ವ ಮ್ಯಾನೆಜಿಂಗ್ ಟ್ರಸ್ಠಿ, (ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ),...
ಪೋಲಿಸ್ ಇಲಾಖೆ ಬಗ್ಗೆ ಕೇವಲವಾಗಿ ಮಾತನಾಡಿದ್ರೆ ಸಹಿಸೊಲ್ಲ; ಸಂಘಟನೆಗಳಿಗೆ ಅಣ್ಣಾಮಲೈ ಖಡಕ್ ವಾರ್ನಿಂಗ್
ಪೋಲಿಸ್ ಇಲಾಖೆ ಬಗ್ಗೆ ಕೇವಲವಾಗಿ ಮಾತನಾಡಿದ್ರೆ ಸಹಿಸೊಲ್ಲ; ಸಂಘಟನೆಗಳಿಗೆ ಅಣ್ಣಾಮಲೈ ಖಡಕ್ ವಾರ್ನಿಂಗ್
ಚಿಕ್ಕಮಗಳೂರು : ಖಾಕಿ ಬಟ್ಟೆ ಹಾಕಿದ ಮೇಲೆ ನಮಗೆ ಎಲ್ಲರೂ ಒಂದೇ. ಎಲ್ಲಾ ಧರ್ಮವೂ ಒಂದೇ ನನ್ನ ಸಬ್ ಇನ್ಸ್...
ತೋಟವೊಂದರಲ್ಲಿ ಪತ್ನಿಯ ಶವ ಮುಚ್ಚಿಟ್ಟಿದ್ದ ಪತಿ
ಬೆಂಗಳೂರು: ಪತಿಯೇ ಪತ್ನಿಯನ್ನು ಕೊಲೆಗೈದು, ಶವವನ್ನು ತೋಟವೊಂದರಲ್ಲಿ ಮುಚ್ಚಿಟ್ಟಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ನಗರದ ಯಲಹಂಕ ಸಮೀಪದಲ್ಲಿರುವ ವೆಂಕಟಾಲ ಗ್ರಾಮದ ನಿವಾಸಿ ಅಶೋಕ್ ಎಂಬುವವನು ತನ್ನ ಪತ್ನಿ ಮೀನಾಕ್ಷಿಯ ಶೀಲ...
ಸಂಪುಟ ದರ್ಜೆ ಸಿಕ್ಕರೂ ಹಳೆ ಕಾರನ್ನೇ ಪಡೆದುಕೊಂಡ ಶಾಸಕ ಅಭಯಚಂದ್ರ ಜೈನ್ !
ಸಂಪುಟ ದರ್ಜೆ ಸಿಕ್ಕರೂ ಹಳೆ ಕಾರನ್ನೇ ಪಡೆದುಕೊಂಡ ಶಾಸಕ ಅಭಯಚಂದ್ರ ಜೈನ್ !
ಮಂಗಳೂರು: ಮಾಜಿ ಯುವಜನ ಕ್ರೀಡಾ ಇಲಾಖೆ ಹಾಗೂ ಮೀನುಗಾರಿಕಾ ಸಚಿವ ಹಾಗೂ ಮೂಡಬಿದ್ರೆ ಶಾಸಕ ಅಭಯಚಂದ್ರ ಜೈನ್ ಅವರನ್ನು 2018ರಲ್ಲಿ...



























