ಕಾವೂರು ಪೋಲಿಸರಿಂದ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ನಾಲ್ವರ ಬಂಧನ
ಕಾವೂರು ಪೋಲಿಸರಿಂದ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ನಾಲ್ವರ ಬಂಧನ
ಮಂಗಳೂರು: ಅಕ್ರಮವಾಗಿ ದನಗಳನ್ನು ಹಿಂಸಾತ್ಕರ ರೀತಿಯಲ್ಲಿ ಸಾಗಿಸುತ್ತಿದ್ದ ಆರೋಪಿಗಳನ್ನು ಕಾವೂರು ಪೋಲಿಸರು ಬಂಧಿಸಿದ್ದಾರೆ.
ಅಗಸ್ಟ್ 2ರಂದ ಬೆಳಗಿನ ಜಾವ 2 ಗಂಟೆಗೆ ಉಡುಪಿ ಕಡೆಯಿಂದ...
ಚೇರ್ಕಾಡಿಯಲ್ಲಿ ಬಸ್ -ಸ್ಕೂಟಿ ಡಿಕ್ಕಿ ಇಬ್ಬರು ಸವಾರರ ಸಾವು
ಚೇರ್ಕಾಡಿಯಲ್ಲಿ ಬಸ್ -ಸ್ಕೂಟಿ ಡಿಕ್ಕಿ ಇಬ್ಬರು ಸವಾರರ ಸಾವು
ಉಡುಪಿ: ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಕೂಟಿ ಸವಾರರು ಮೃತಪಟ್ಟ ಘಟನೆ ಚೇರ್ಕಾಡಿ ಗ್ರಾಮದ ಮುಂಡ್ಕಿನಜೆಡ್ಡು ಎಂಬಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.
ಮೃತರನ್ನು ಸ್ಕೂಟಿ...
ಬೆಳ್ಳಂಬೆಳಗ್ಗೆ ಮಲ್ಪೆ ಮೀನುಗಾರಿಕಾ ಬಂದರಿಗೆ ಭೇಟಿ ಮತ ಯಾಚನೆ ಮಾಡಿದ ಪ್ರಮೋದ್ ಮಧ್ವರಾಜ್
ಬೆಳ್ಳಂಬೆಳಗ್ಗೆ ಮಲ್ಪೆ ಮೀನುಗಾರಿಕಾ ಬಂದರಿಗೆ ಭೇಟಿ ಮತ ಯಾಚನೆ ಮಾಡಿದ ಪ್ರಮೋದ್ ಮಧ್ವರಾಜ್
ಉಡುಪಿ : ಉಡುಪಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಅವರು ಬೆಳ್ಳಂಬೆಳಗ್ಗೆ ಮಲ್ಪೆ ಮೀನುಗಾರಿಕಾ ಬಂದರಿಗೆ ಭೇಟಿ...
ಹೆಬ್ರಿ: ಬೈಕಿಗೆ ಜೆಸಿಬಿ ಡಿಕ್ಕಿ – ಯುವಕ ಮೃತ್ಯು
ಹೆಬ್ರಿ: ಬೈಕಿಗೆ ಜೆಸಿಬಿ ಡಿಕ್ಕಿ - ಯುವಕ ಮೃತ್ಯು
ಹೆಬ್ರಿ: ಬೈಕಿಗೆ ಜೆಸಿಬಿಯೊಂದು ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಹೆಬ್ರಿ ತಾಲೂಕು ಶಿವಪುರ ಸಮೀಪದ ನಾಯರ್ ಕೋಡು ಎಂಬಲ್ಲಿ ಶುಕ್ರವಾರ...
ಡಿ.ಕೆ. ಶಿವಕುಮಾರ್ ಬಂಧನ ಯತ್ನ ಬಿ.ಜೆ.ಪಿ. ಪ್ರೇರಿತ – ದಿನೇಶ್ ಪುತ್ರನ್
ಡಿ.ಕೆ. ಶಿವಕುಮಾರ್ ಬಂಧನ ಯತ್ನ ಬಿ.ಜೆ.ಪಿ. ಪ್ರೇರಿತ - ದಿನೇಶ್ ಪುತ್ರನ್
ಉಡುಪಿ : ಸಚಿವರಾದ ಡಿ.ಕೆ. ಶಿವಕುಮಾರ್ರವರನ್ನು ತನಿಖೆ ನಡೆಸುವ ನೆಪದಲ್ಲಿ ಅವರ ಬಂಧನಕ್ಕೆ ವ್ಯವಸ್ಥಿತ ಪ್ರಯತ್ನ ನಡೆಯುತ್ತಿದ್ದುಬಿಜೆಪಿಯ ರಾಜಕೀಯ ಪ್ರೇರಿತ ಕುತಂತ್ರ...
ವಿನಾಯಕ ಬಾಳಿಕ ಹತ್ಯೆ : ನರೇಶ್ ಶೆಣೈ ನಿರೀಕ್ಷಣಾ ಜಾಮೀನು ಅರ್ಜಿ ಹೈಕೋರ್ಟ್ ತಿರಸ್ಕೃತ
ಮಂಗಳೂರು: ಆರ್ ಟಿ ಐ ಕಾರ್ಯಕರ್ತ ವಿನಾಯಕ ಬಾಳಿಗಾ ಹತ್ಯೆ ಪ್ರಕರಣದ ಆರೋಪಿ ಎನ್ನಲಾದ ನರೇಶ್ ಶೆಣೈ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಗುರುವಾರ ರಾಜ್ಯ ಹೈಕೊರ್ಟ್ ರದ್ದುಪಡಿಸಿದೆ.
ಎರಡುವರೆ ತಿಂಗಳ ಹಿಂದೆ ಆರ್...
ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಫೈನಲ್: ಜೆಪಿ ಹೆಗ್ಡೆ, ಪದ್ಮರಾಜ್ ಸಹಿತ ಐವರು ಸಚಿವರ ಮಕ್ಕಳಿಗೆ ಟಿಕೆಟ್!
ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಫೈನಲ್: ಜೆಪಿ ಹೆಗ್ಡೆ, ಪದ್ಮರಾಜ್ ಸಹಿತ ಐವರು ಸಚಿವರ ಮಕ್ಕಳಿಗೆ ಟಿಕೆಟ್!
ಬೆಂಗಳೂರು: ಲೋಕಸಭಾ ಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿ ಸಭೆ ಸೇರಿದ್ದ ಕಾಂಗ್ರೆಸ್ ಚುನಾವಣಾ ಸಮಿತಿಯು ಬಾಕಿಯಿದ್ದ...
ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿನೋದ್ ಕ್ರಾಸ್ಟೋ ನೇಮಕ
ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿನೋದ್ ಕ್ರಾಸ್ಟೋ ನೇಮಕ
ಕುಂದಾಪುರ: ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ವಿನೋದ್ ಕ್ರಾಸ್ಟೋ ಅವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ.
ಪ್ರಾಧಿಕಾರದ...
ಉಡುಪಿ: ಎಸ್ಪಿ ಅಣ್ಣಾಮಲೈ ಅವರಿಂದ ವಿದ್ಯಾರ್ಥಿ ಸ್ನೇಹಿ ನೂತನ ಪ್ರಯೋಗ – ವಿದ್ಯಾರ್ಥಿಗಳಿಗೆ ಅಕ್ಟೋಬರ್ 1ರಿಂದ ಹೆಲ್ಮೆಟ್
ಉಡುಪಿ: ಅಫಘಾತದಲ್ಲಿ ವಿದ್ಯಾರ್ಥಿಗಳ ಜೀವ ಹಾಗೂ ತಲೆಯನ್ನು ಉಳಿಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾ ದಕ್ಷ ಪೋಲಿಸ್ ವರಿಷ್ಠಾಧಿಕಾರಿ ಕೆ ಅಣ್ಣಾಮಲೈ ಅವರು ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳು ಅಕ್ಟೋಬರ್ 1 ರಿಂದ ಹೆಲ್ಮೆಟ್ ಧರಿಸಿ...
ಕಾರ್ಕಳ ಮಾಜಿ ಶಾಸಕ ಗೋಪಾಲ್ ಭಂಡಾರಿ ಹೃದಯಾಘಾತದಿಂದ ನಿಧನ
ಕಾರ್ಕಳ ಮಾಜಿ ಶಾಸಕ ಗೋಪಾಲ್ ಭಂಡಾರಿ ಹೃದಯಾಘಾತದಿಂದ ನಿಧನ
ಕಾರ್ಕಳ: ಕಾರ್ಕಳದ ಮಾಜಿ ಶಾಸಕ ಗೋಪಾಲ ಭಂಡಾರಿಯವರು ಹೃದಯಾಘಾತದಿಂದ ಗುರುವಾರ ಸಂಜೆ ನಿಧನರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು.
ಬೆಂಗಳೂರಿನಿಂದ ಗುರುವಾರ ಮಧ್ಯಾಹ್ನ 2 ಗಂಟೆಗೆ...




























