27.3 C
Mangalore
Monday, July 13, 2026

ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಪ್ರವಾಸ

ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಪ್ರವಾಸ ಮಂಗಳೂರು :ನಗರಾಭಿವೃದ್ಧಿ ಮತ್ತು ವಸತಿ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಅವರ ದ.ಕ ಪ್ರವಾಸ ಇಂತಿವೆ. ಅಕ್ಟೋಬರ್ 2 ರಂದು...

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ವಿದೇಶಿ ವ್ಯಾಸಾಂಗಕ್ಕೆ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ವಿದೇಶಿ ವ್ಯಾಸಾಂಗಕ್ಕೆ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಪಿ.ಜಿ ವ್ಯಾಸಂಗ ಮಾಡಲು...

ಖಾರ್ವಿಕೇರಿ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಖಾರ್ವಿಕೇರಿ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಕುಂದಾಪುರ: ನಾಲ್ಕು ವರ್ಷಗಳ ಹಿಂದೆ ಖಾರ್ವಿಕೇರಿಯಲ್ಲಿ ನಡೆದ ಯುವಕನ ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ...

ನಗರ ಸ್ಥಳೀಯ ಸಂಸ್ಥೆ ಚುನಾವಣೆ ಮತ ಎಣಿಕೆ : ನಿಷೇದಾಜ್ಞೆ

ನಗರ ಸ್ಥಳೀಯ ಸಂಸ್ಥೆ ಚುನಾವಣೆ ಮತ ಎಣಿಕೆ : ನಿಷೇದಾಜ್ಞೆ ಉಡುಪಿ : ನಗರ ಸ್ಥಳೀಯ ಸಂಸ್ಥೆ ಚುನಾವಣೆ-2018 ರ ಸಂಬಂದ ಉಡುಪಿ ನಗರಸಭೆ, ಪುರಸಭೆ ಕುಂದಾಪುರ, ಕಾರ್ಕಳ, ಪಟ್ಟಣ ಪಂಚಾಯತ್ ಸಾಲಿಗ್ರಾಮ ವ್ಯಾಪ್ತಿಯಲ್ಲಿ...

ವರಾಹಿ ಮೂಲ ಯೋಜನೆ ಹಳ್ಳ ಹಿಡಿಯಲು ಜನಪ್ರತಿನಿದಿನಗಳ ಇಚ್ಛಾಶಕ್ತಿಯ ಕೊರತೆಯೇ ಕಾರಣ : ಕೆ ವಿಕಾಸ್ ಹೆಗ್ಡೆ

ವರಾಹಿ ಮೂಲ ಯೋಜನೆ ಹಳ್ಳ ಹಿಡಿಯಲು ಜನಪ್ರತಿನಿದಿನಗಳ ಇಚ್ಛಾಶಕ್ತಿಯ ಕೊರತೆಯೇ ಕಾರಣ : ಕೆ ವಿಕಾಸ್ ಹೆಗ್ಡೆ ವಾರಾಹಿ ಯೋಜನೆ ವಿಳಂಬದ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿವೆ ಎನ್ನುವ ಸಂಸದ ಬಿ. ವೈ....

ವಲಯ ಅರಣ್ಯಾಧಿಕಾರಿಗೆ ನಿಂದನೆ ಆರೋಪ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್ಐಆರ್ ದಾಖಲು

ವಲಯ ಅರಣ್ಯಾಧಿಕಾರಿಗೆ ನಿಂದನೆ ಆರೋಪ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್ಐಆರ್ ದಾಖಲು ಧರ್ಮಸ್ಥಳ: ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸರ್ಕಾರಿ ಅಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿ ಬೆದರಿಕೆ...

ಕಲ್ಸಂಕದಲ್ಲಿ ಅಳವಡಿಸಿರುವ ಬ್ಯಾರಿಕೇಡ್ ತೆರವುಗೊಳಿಸಿ – ಜಿಲ್ಲಾಡಳಿತಕ್ಕೆ ರಘುಪತಿ ಭಟ್ ಆಗ್ರಹ

ಕಲ್ಸಂಕದಲ್ಲಿ ಅಳವಡಿಸಿರುವ ಬ್ಯಾರಿಕೇಡ್ ತೆರವುಗೊಳಿಸಿ – ಜಿಲ್ಲಾಡಳಿತಕ್ಕೆ ರಘುಪತಿ ಭಟ್ ಆಗ್ರಹ ಉಡುಪಿ: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ ರಸ್ತೆಗೆ ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ರಸ್ತೆಯನ್ನು...

ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಬಂಧನ

ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಬಂಧನ ಮಂಗಳೂರು: ನಗರದ ನಂತೂರುಪದವು ಎಂಬಲ್ಲಿ 2014ರಲ್ಲಿ ನಡೆದಿದ್ದ ಕೊಲೆ ಪ್ರಕರಣದ ಆರೋಪಿಯನ್ನು ಮಂಗಳೂರು ಪೂರ್ವ ಠಾಣೆಯ ಪೋಲಿಸರ ತಂಡ ಬಂಧಿಸಿದೆ. ಬಂಧಿತನನ್ನು ರೋಥಾಸ್ (24) ಎಂದು ಗುರುತಿಸಲಾಗಿದೆ. ನಂತೂರು ಪದವಿನ ಖಾಸಗಿ...

ನದಿ ಉತ್ಸವಕ್ಕೆ ಕೊನೆಕ್ಷಣದ ಸಿದ್ಧತೆ

ನದಿ ಉತ್ಸವಕ್ಕೆ ಕೊನೆಕ್ಷಣದ ಸಿದ್ಧತೆ ಮಂಗಳೂರು:ಕೂಳೂರು ಸೇತುವೆ ಬಳಿ ಫಲ್ಗುಣಿ ನದಿ ತೀರ ಬಣ್ಣ ಬಣ್ಣದ ತಳಿರು ತೋರಣಗಳಿಂದ ಅಲಂಕೃತಗೊಂಡು ಜನರನ್ನು ತನ್ನತ್ತ ಆಕರ್ಷಿಸುತ್ತಿದೆ. ನದಿಯ ಹಿನ್ನಿರಿನಲ್ಲಿ ಜೆಟ್‍ಸ್ಕೀ, ಫೆರ್ರಿಗಳು ಅಲಂಕೃತಗೊಂಡು ಓಡಾಡುತ್ತಿವೆ. ಜನವರಿ...

ಕರ್ನಾಟಕ ಬಂದ್ ವೇಳೆ ಕೋವಿಡ್-19 ತಡೆ ನಿಯಮಾವಳಿ ಉಲ್ಲಂಘಿಸಿದರೆ ಕ್ರಮ – ದಕ ಎಸ್ಪಿ ಎಚ್ಚರಿಕೆ

ಕರ್ನಾಟಕ ಬಂದ್ ವೇಳೆ ಕೋವಿಡ್-19 ತಡೆ ನಿಯಮಾವಳಿ ಉಲ್ಲಂಘಿಸಿದರೆ ಕ್ರಮ – ದಕ ಎಸ್ಪಿ ಎಚ್ಚರಿಕೆ ಮಂಗಳೂರು: ಕರ್ನಾಟಕ ಬಂದ್ ವೇಳೆ ಕೋವಿಡ್-19 ತಡೆಗಾಗಿ ಇರುವ ನಿಯಾಮಾವಳಿಗಳನ್ನು ಉಲ್ಲಂಘಿಸಿದ್ದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು...

Members Login

Obituary

Congratulations