ಸೂಲಿಬೆಲೆಗೆ ಅವಮಾನ; ಸಚಿವ ರಮಾನಾಥ ರೈ ವಿರುದ್ದ ರಹೀಮ್ ಉಚ್ಚಿಲ್ ಖಾಸಗಿ ದೂರು ದಾಖಲು
ಸೂಲಿಬೆಲೆಗೆ ಅವಮಾನ; ಸಚಿವ ರಮಾನಾಥ ರೈ ವಿರುದ್ದ ರಹೀಮ್ ಉಚ್ಚಿಲ್ ಖಾಸಗಿ ದೂರು ದಾಖಲು
ಮಂಗಳೂರು: ಯುವ ಬ್ರಿಗೇಡ್ ನಾಯಕ ಚಕ್ರವರ್ತಿ ಸೂಲಿಬೇಲೆ ವಿರುದ್ದ ಅವಮಾನಕರ ಹೇಳಿಕೆ ನೀಡಿದ್ದ ದಕ ಜಿಲ್ಲಾ ಉಸ್ತುವಾರಿ ಸಚಿವ...
ಧರ್ಮಸ್ಥಳದಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರ ಸ್ವಚ್ಛತಾ ಅಭಿಯಾನ
ಧರ್ಮಸ್ಥಳದಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರ ಸ್ವಚ್ಛತಾ ಅಭಿಯಾನ
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರ ಸ್ವಚ್ಛತಾ ಅಭಿಯಾನ ಗುರುವಾರ ನಡೆಯಿತು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಊರಿನ ಸ್ವಯಂ ಸೇವಕರ...
ಜುಲೈ 2 ಮತ್ತು 3 ರಂದು ವಿದ್ಯಾಗಿರಿಯಲ್ಲಿ ಆಳ್ವಾಸ್ ಪ್ರಗತಿ 2016
ಜುಲೈ 2 ಮತ್ತು 3 ರಂದು ವಿದ್ಯಾಗಿರಿಯಲ್ಲಿ ಆಳ್ವಾಸ್ ಪ್ರಗತಿ 2016
ಮಂಗಳೂರು: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಇಂದು ಉರ್ವ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು
ವಿವೇಕ್ ಆಲ್ವ ಮ್ಯಾನೆಜಿಂಗ್ ಟ್ರಸ್ಠಿ, (ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ),...
ಧರ್ಮಸ್ಥಳದಲ್ಲಿ ಅಂತರಾಷ್ಟ್ರೀಯ ಯೋಗೋತ್ಸವ: ಯೋಗದ ಬಗ್ಗೆ ಜಾಗೃತಿ ಮೂಡಿಸಲು ದೇಶದೆಲ್ಲೆಡೆ ಯೋಗ ಗ್ರಾಮಗಳು
ಧರ್ಮಸ್ಥಳದಲ್ಲಿ ಅಂತರಾಷ್ಟ್ರೀಯ ಯೋಗೋತ್ಸವ: ಯೋಗದ ಬಗ್ಗೆ ಜಾಗೃತಿ ಮೂಡಿಸಲು ದೇಶದೆಲ್ಲೆಡೆ ಯೋಗ ಗ್ರಾಮಗಳು
ಉಜಿರೆ: ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಬಗ್ಗೆ ಜನರಲ್ಲಿ ಅರಿವು, ಜಾಗೃತಿ ಮೂಡಿಸಲು ಈಗಾಗಲೇ ಕೆಲವು ಸ್ಥಳಗಳಲ್ಲಿ ಯೋಗ...
ಬೆಂಗರೆ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಖಂಡಿಸಿ ಶಾಲೆಗೆ ಬೀಗ ಜಡಿದು ಪ್ರತಿಭಟನೆ
ಬೆಂಗರೆ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಖಂಡಿಸಿ ಶಾಲೆಗೆ ಬೀಗ ಜಡಿದು ಪ್ರತಿಭಟನೆ
ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಕೈಗೊಂಡಿರುವ ಶಿಕ್ಷಣ ಇಲಾಖೆಯ ಕ್ರಮವನ್ನು ಖಂಡಿಸಿ ಇಂದು ಸರಕಾರಿ ಪ್ರಾಥಮಿಕ ಶಾಲೆ ಬೆಂಗರೆ ಇಲ್ಲಿನ ವಿದ್ಯಾರ್ಥಿಗಳು...
ಉಚ್ಚಿಲದಲ್ಲಿ ಆರೋಗ್ಯ ಕಾರ್ಯಕರ್ತೆಗೆ ಬೆದರಿಕೆ – ಪೊಲೀಸ್ ಠಾಣೆಗೆ ದೂರು
ಉಚ್ಚಿಲದಲ್ಲಿ ಆರೋಗ್ಯ ಕಾರ್ಯಕರ್ತೆಗೆ ಬೆದರಿಕೆ – ಪೊಲೀಸ್ ಠಾಣೆಗೆ ದೂರು
ಉಡುಪಿ: ಒಂದೆಡೆ ಕೋವಿಡ್-19 ಭಯ, ಇನ್ನೊಂದೆಡೆ ನಿತ್ಯ ಸುದ್ದಿಯಾಗುತ್ತಿರುವ ಹಲ್ಲೆ, ಬೆದರಿಕೆ ಪ್ರಕರಣಗಳು. ಈ ಭಯದ ಮಧ್ಯೆಯೂ ಗಲ್ಲಿಗಲ್ಲಿಗೆ ಹೋಗಿ ಸಮೀಕ್ಷೆ ಮಾಡಬೇಕಾದ...
ಕ್ಲೋಸ್ ಡೌನ್ ಆಗಿದ್ದ ತೆಂಕನಿಡಿಯೂರು ಪೊಲೀಸ್ ಕ್ವಾರ್ಟರ್ಸ್ ಪರಿಸರದವರಿಗೆ ಪ್ರಖ್ಯಾತ್ ಶೆಟ್ಟಿ ನೇತೃತ್ವದಲ್ಲಿ ಆಹಾರ ಕಿಟ್ ವಿತರಣೆ
ಕ್ಲೋಸ್ ಡೌನ್ ಆಗಿದ್ದ ತೆಂಕನಿಡಿಯೂರು ಪೊಲೀಸ್ ಕ್ವಾರ್ಟರ್ಸ್ ಪರಿಸರದವರಿಗೆ ಪ್ರಖ್ಯಾತ್ ಶೆಟ್ಟಿ ನೇತೃತ್ವದಲ್ಲಿ ಆಹಾರ ಕಿಟ್ ವಿತರಣೆ
ಉಡುಪಿ: ತೆಂಕನಿಡಿಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾಸವಿದ್ದ ಒರ್ವ ಪೊಲೀಸ್ ಅಧಿಕಾರಿಗೆ ಕೊರೋನಾ ಪಾಸಿಟಿವ್...
ಸಚಿವ ತನ್ವೀರ್ ಸೇಠ್ ರಾಜೀನಾಮೆಗೆ ಆಗ್ರಹ : ಡಿ. ವೇದವ್ಯಾಸ ಕಾಮತ್
ಸಚಿವ ತನ್ವೀರ್ ಸೇಠ್ ರಾಜೀನಾಮೆಗೆ ಆಗ್ರಹ : ಡಿ. ವೇದವ್ಯಾಸ ಕಾಮತ್
ರಾಜ್ಯ ಶಿಕ್ಷಣ ಸಚಿವ ತನ್ವೀರ್ ಸೇಠ್ ಗುರುವಾರ ನಡೆದ ಸರಕಾರಿ ಕಾರ್ಯಕ್ರಮವೊಂದರಲ್ಲಿ ಯುವತಿಯೋರ್ವಳ ಅರೆ ನಗ್ನ (ನೀಲಿ) ಚಿತ್ರಗಳನ್ನು ಮೊಬೈಲ್ನಲ್ಲಿ ವೀಕ್ಷಿಸುತ್ತಿದ್ದ ...
ಕಾಳಿಕಾಂಬಾ ವಿನಾಯಕ ದೇವಸ್ಥಾನ ಮೊಕ್ತೇಸರರಾಗಿ ನಾಗರಾಜ ಆಚಾರ್ಯ ಆಯ್ಕೆ
ಕಾಳಿಕಾಂಬಾ ವಿನಾಯಕ ದೇವಸ್ಥಾನ ಮೊಕ್ತೇಸರರಾಗಿ ನಾಗರಾಜ ಆಚಾರ್ಯ ಆಯ್ಕೆ
ಮಂಗಳೂರು: ಇಲ್ಲಿನ ರಥಬೀದಿಯ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನ ನೂತನ ಆಡಳಿತ ಮೊಕ್ತೇಸರರಾಗಿ ನಾಗರಾಜ ಆಚಾರ್ಯ ಮಂಗಳಾದೇವಿ ಶ್ರೀ ಕ್ಷೇತ್ರದಲ್ಲಿ ಜರಗಿದ ಸಭೆಯಲ್ಲಿ...
ಮಹಿಳೆಗೆ ಚುಡಾಯಿಸಿದ ಪ್ರಕರಣದ ಆರೋಪಿ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಮೃತ್ಯು
ಮಹಿಳೆಗೆ ಚುಡಾಯಿಸಿದ ಪ್ರಕರಣದ ಆರೋಪಿ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಮೃತ್ಯು
ಬ್ರಹ್ಮಾವರ: ಮಹಿಳೆಗೆ ಚುಡಾಯಿಸಿದ ಆರೋಪದಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆ ತಂದಿದ್ದ ಕೇರಳ ಮೂಲದ ಕಾರ್ಮಿಕರೊಬ್ಬರು ಇಂದು ನಸುಕಿನ ವೇಳೆ ಸೆಲ್ ನ...




























