ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಾಲಯಕ್ಕೆ ಸಚಿವ ಸಂತೋಷ್ ಲಾಡ್ ಭೇಟಿ
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಾಲಯಕ್ಕೆ ಸಚಿವ ಸಂತೋಷ್ ಲಾಡ್ ಭೇಟಿ
ಉಚ್ಚಿಲ: ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಶುಕ್ರವಾರ ಉಚ್ಚಿಲದ ಪ್ರಸಿದ್ಧ ಶ್ರೀ ಮಹಾಲಕ್ಷ್ಮೀ ದೇವಾಲಯಕ್ಕೆ ಭೇಟಿ ನೀಡಿ, ಶ್ರೀ ದೇವರ...
3 ಪ್ರಕರಣಗಳನ್ನು ಎನ್ಐಎಗೆ ವಹಿಸಿ: ಮಂಜುನಾಥ್ ಭಂಡಾರಿ
3 ಪ್ರಕರಣಗಳನ್ನು ಎನ್ಐಎಗೆ ವಹಿಸಿ: ಮಂಜುನಾಥ್ ಭಂಡಾರಿ
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಒಂದೂವರೆ ತಿಂಗಳಿನಿಂದೀಚೆಗೆ ಮೂರು ಕೊಲೆ ಪ್ರಕರಣಗಳು ನಡೆದಿದ್ದು, ಇಡೀ ಕರಾವಳಿಯಲ್ಲಿ ಆತಂಕ ಮೂಡಿಸಿತು. ಈ ಕೊಲೆಗಳು ಒಂದಕ್ಕೊಂದು ಪ್ರತೀಕಾರದ ಕೊಲೆಯಾಗಿರುವ ಸಾಧ್ಯತೆಯಿದ್ದು,...
ಜುಲೈ 22: ಉಡುಪಿ ಜಿಲ್ಲೆಯಲ್ಲಿ ಮತ್ತೆ ಕೊರೋನಾ ಮಹಾಸ್ಪೋಟ- 281 ಮಂದಿಗೆ ಪಾಸಿಟಿವ್ ದೃಢ
ಜುಲೈ 22: ಉಡುಪಿ ಜಿಲ್ಲೆಯಲ್ಲಿ ಮತ್ತೆ ಕೊರೋನಾ ಮಹಾಸ್ಪೋಟ- 281 ಮಂದಿಗೆ ಪಾಸಿಟಿವ್ ದೃಢ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಬುಧವಾರ ಕೊರೋನಾ ಸ್ಪೋಟ ಸಂಭವಿಸಿದ್ದು , ಒಟ್ಟು 281 ಮಂದಿಗೆ ಪಾಸಿಟಿವ್ ದೃಢಗೊಂಡಿದೆ. ಈ...
ಆಳ್ವಾಸ್ನಲ್ಲಿ ಇಂಫಿರಿಯಮ್ 2019 ಫೆಸ್ಟ್
ಆಳ್ವಾಸ್ನಲ್ಲಿ ಇಂಫಿರಿಯಮ್ 2019 ಫೆಸ್ಟ್
ಮೂಡುಬಿದಿರೆ: ಮಿಜಾರಿನಲ್ಲಿರುವ ಅಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯುನ್ಮಾನ ವಿಭಾಗದ ಇವಿಯೋನಿಕ್ಸ್ ಪ್ರಸ್ತುತ ಪಡಿಸಿದ ಇಂಫಿರಿಯಮ್ 2019 ಫೆಸ್ಟ್ಗೆ ಕಾಲೇಜಿನ ಸಭಾಂಗಣದಲ್ಲಿ ಚಾಲನೆಯನ್ನು ನೀಡಲಾಯಿತು.
ಮಂಗಳೂರು ಇನ್ಪೋಸಿಸ್ ಟೆಕ್ನಾಲಜಿಸ್ ಲಿಮಿಟೆಡ್ನ...
ಕಬ್ಬು ಬೆಳೆಗಾರರಿಗೆ ಟನ್ಗೆ 3,300 ರೂ. ಕೊಡಲು ತೀರ್ಮಾನ : ಸಿಎಂ ಸಿದ್ದರಾಮಯ್ಯ ಘೋಷಣೆ
ಕಬ್ಬು ಬೆಳೆಗಾರರಿಗೆ ಟನ್ಗೆ 3,300 ರೂ. ಕೊಡಲು ತೀರ್ಮಾನ : ಸಿಎಂ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ಬೆಳಗಾವಿಯಲ್ಲಿ ಪ್ರತಿಭಟನಾನಿರತ ಕಬ್ಬು ಬೆಳೆಗಾರರು ಮತ್ತು ರೈತ ಸಂಘಟನೆಗಳ ಪರವಾಗಿ ಸತತ 7 ಗಂಟೆಗಳ ಸಭೆ ನಡೆಸಿದ...
ಕೇಂದ್ರದ ತಪ್ಪು ಆರ್ಥಿಕ ನೀತಿಯಿಂದ ಗೋಡಂಬಿ ಕಾರ್ಖಾನೆಗಳು ಸಂಕಷ್ಟದಲ್ಲಿ- ಪ್ರಮೋದ್ ಮಧ್ವರಾಜ್
ಕೇಂದ್ರದ ತಪ್ಪು ಆರ್ಥಿಕ ನೀತಿಯಿಂದ ಗೋಡಂಬಿ ಕಾರ್ಖಾನೆಗಳು ಸಂಕಷ್ಟದಲ್ಲಿ- ಪ್ರಮೋದ್ ಮಧ್ವರಾಜ್
ಕಾರ್ಕಳ: ಉಡುಪಿ ಜಿಲ್ಲೆಯಲ್ಲಿ ಸಾವಿರಾರು ಮಹಿಳೆಯರು ಗೋಡಂಬಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಕೇಂದ್ರದಲ್ಲಿ ಮನಮೋಹನ್ ಸಿಂಗ್ ಸರಕಾರ ಇರುವಾಗ ಗೋಡಂಬಿ ಉದ್ಯಮವು...
ಶ್ರೀ ಕನ್ನಿಕಾ ವಿದ್ಯಾಭಾರತಿ ಮಹಿಳಾ ಸಂಘ: ಆಮಂತ್ರಣ ಪತ್ರಿಕೆ ಬಿಡುಗಡೆ
ಶ್ರೀ ಕನ್ನಿಕಾ ವಿದ್ಯಾಭಾರತಿ ಮಹಿಳಾ ಸಂಘ: ಆಮಂತ್ರಣ ಪತ್ರಿಕೆ ಬಿಡುಗಡೆ
ಕುಂದಾಪುರ: ಶ್ರೀ ಕನ್ನಿಕಾ ವಿದ್ಯಾಭಾರತಿ ಮಹಿಳಾ ಸಂಘ (ರಿ) ಕಂಡ್ಲೂರು ಇದರ 15ನೇ ವರ್ಷದ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಶನಿವಾರ...
ನ.25-27: ವಳಕಾಡು ಶಾಲೆಯಲ್ಲಿ ರಾಜ್ಯಮಟ್ಟದ ಕರಾಟೆ ಸ್ಪರ್ಧಾಕೂಟ
ನ.25-27: ವಳಕಾಡು ಶಾಲೆಯಲ್ಲಿ ರಾಜ್ಯಮಟ್ಟದ ಕರಾಟೆ ಸ್ಪರ್ಧಾಕೂಟ
ಉಡುಪಿ : ಉಡುಪಿ ಜಿಲ್ಲಾಡಳಿತ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಸಂಯುಕ್ತ ಪ್ರೌಢಶಾಲೆಯ ಸಂಯುಕ್ತಾಶ್ರಯದಲ್ಲಿ ರಾಜ್ಯಮಟ್ಟದ ಕರಾಟೆ ಸ್ಪರ್ಧಾಕೂಟವು ನ.25, 26 ಮತ್ತು 27ರಂದು ವಳಕಾಡು...
ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರಿಗೆ ಹೈಕೋರ್ಟ್ ಮಧ್ಯಂತರ ತಡೆ
ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರಿಗೆ ಹೈಕೋರ್ಟ್ ಮಧ್ಯಂತರ ತಡೆ
ಬೆಂಗಳೂರು : ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರಿಗೆ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿರುವ ಆದೇಶವನ್ನು ಅಕ್ಟೋಬರ್ 8ರವರೆಗೆ ಜಾರಿಗೊಳಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ...
ಮರಳು ಅಭಾವ ನೀಗಿಸಲು ದ.ಕ. ಜಿಲ್ಲಾಡಳಿತಕ್ಕೆ ಸೂಚನೆ: ಸ್ಪೀಕರ್ ಯು.ಟಿ.ಖಾದರ್
ಮರಳು ಅಭಾವ ನೀಗಿಸಲು ದ.ಕ. ಜಿಲ್ಲಾಡಳಿತಕ್ಕೆ ಸೂಚನೆ: ಸ್ಪೀಕರ್ ಯು.ಟಿ.ಖಾದರ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರವಾಗಿರುವ ಮರಳು ಅಭಾವ ನೀಗಿಸಲು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಂಬಂಧಿಸಿದ ಇಲಾಖೆಗಳ ಸಮನ್ವಯ ಸಭೆ ನಡೆಸಿ, ಜನರಿಗೆ ಮತ್ತೆ...




























