ಮುಲ್ಕಿ: ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣದಲ್ಲಿ ದಂಪತಿಗಳ ಬಂಧನ
ಮುಲ್ಕಿ: ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣದಲ್ಲಿ ದಂಪತಿಗಳ ಬಂಧನ
ಮುಲ್ಕಿ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ನಿಗೋಳಿ ಪ್ರದೇಶದಲ್ಲಿ ಹಣ ಹೂಡಿಕೆ ಮಾಡಿಸಿದಂತೆ ನಂಬಿಕೆ ಹುಟ್ಟಿಸಿ ಕೋಟ್ಯಂತರ ರೂಪಾಯಿ ಹಾಗೂ ಚಿನ್ನ ವಂಚಿಸಿದ ದಂಪತಿಯನ್ನು...
ವಿಭಿನ್ನ ಸಾಮಥ್ರ್ಯದ ಮಕ್ಕಳ ಸೇವೆ ಮಾಡುವುದು ಎಲ್ಲಾ ಕೆಲಸಕ್ಕಿಂತಲೂ ಶ್ರೇಷ್ಟವಾದುದ್ದು ; ಬಿಷಪ್ ಜೆರಾಲ್ಡ್ ಲೋಬೊ
ವಿಭಿನ್ನ ಸಾಮಥ್ರ್ಯದ ಮಕ್ಕಳ ಸೇವೆ ಮಾಡುವುದು ಎಲ್ಲಾ ಕೆಲಸಕ್ಕಿಂತಲೂ ಶ್ರೇಷ್ಟವಾದುದ್ದು ; ಬಿಷಪ್ ಜೆರಾಲ್ಡ್ ಲೋಬೊ
ಉಡುಪಿ: ಸಮಾಜದಲ್ಲಿರುವ ವಿಭಿನ್ನ ಸಾಮಥ್ರ್ಯದ ಮಕ್ಕಳ ಸೇವೆ ಮಾಡುವುದು ಎಲ್ಲಾ ಕೆಲಸಕ್ಕಿಂತಲೂ ಶ್ರೇಷ್ಟವಾದುದ್ದು ಮತ್ತು ಇದಕ್ಕೆ ದೇವರ...
ಮಂಗಳೂರು: ವಿವಿಧ ಸರಕಾರಿ ಆಸ್ಪತ್ರೆಗಳಿಗೆ ವೈದ್ಯರ ನೇಮಕಾತಿಗೆ ಅರ್ಜಿ ಆಹ್ವಾನ
ಮಂಗಳೂರು: ವಿವಿಧ ಸರಕಾರಿ ಆಸ್ಪತ್ರೆಗಳಿಗೆ ವೈದ್ಯರ ನೇಮಕಾತಿಗೆ ಅರ್ಜಿ ಆಹ್ವಾನ
ಮಂಗಳೂರು: ಎನ್.ಹೆಚ್.ಎಂ ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಒಂದು ವರ್ಷದ ಅವಧಿಗೆ...
ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ
ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ
ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರಾವಳಿ ಕರ್ನಾಟಕದ ಹೆಚ್ಚಿನ...
ಕುಂದಾಪುರ : ಸಾರಿಗೆ ಸಂಚಾರ ಮತ್ತಷ್ಟು ಬಿಗಿ: ಪೊಲೀಸರ ಹೊಸಕ್ರಮಕ್ಕೆ ಸಾರ್ವಜನಿಕರು ಕೆಂಡಾಮಂಡಲ
ಕುಂದಾಪುರ : ಸಾರಿಗೆ ಸಂಚಾರ ಮತ್ತಷ್ಟು ಬಿಗಿ: ಪೊಲೀಸರ ಹೊಸಕ್ರಮಕ್ಕೆ ಸಾರ್ವಜನಿಕರು ಕೆಂಡಾಮಂಡಲ
ಕುಂದಾಪುರ: ಲಾಕ್ಡೌನ್ಗೆ ಸಾರ್ವಜನಿಕರು ಹೊಂದಿಕೊಳ್ಳುತ್ತಿರುವ ಹೊತ್ತಲ್ಲೇ ಮಂಗಳವಾರ ಬೆಳಿಗ್ಗೆಯಿಂದ ಏಕಾಏಕಿ ನಗರದಲ್ಲಿ ಸಾರಿಗೆ ಸಂಚಾರ ವ್ಯವಸ್ಥೆಯನ್ನು ಇನ್ನಷ್ಟು ಬಿಗಿಗೊಳಿಸಿದ ಪೊಲೀಸರ...
ಉಡುಪಿ ಶಾಸಕರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಕೆ. ವಿಕಾಸ್ ಹೆಗ್ಡೆ
ಉಡುಪಿ ಶಾಸಕರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಕೆ. ವಿಕಾಸ್ ಹೆಗ್ಡೆ
ಕುಂದಾಪುರ: ಬಾಬರಿ ಮಸೀದಿ ದ್ವಂಸ ಮಾಡಿದಂತೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕುಟುಂಬವನ್ನು ನಾಶ ಮಾಡುತ್ತೇವೆ ಎನ್ನುವ ಉಡುಪಿ...
ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯ ಬಂಧನ, 180 ಗ್ರಾಂ ಗಾಂಜಾ ವಶಕ್ಕೆ
ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯ ಬಂಧನ, 180 ಗ್ರಾಂ ಗಾಂಜಾ ವಶಕ್ಕೆ
ಬಂಟ್ವಾಳ: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ, 180 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಫೆಬ್ರವರಿ 19ರಂದು ಮಧ್ಯಾಹ್ನ...
ನ.2ರಂದು ಮಂಗಳೂರಿಗೆ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು
ನ.2ರಂದು ಮಂಗಳೂರಿಗೆ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು
ಮಂಗಳೂರು: ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ನವೆಂಬರ್ 2ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.
ಅಂದು ಬೆಳಿಗ್ಗೆ 10.30ಕ್ಕೆ ಮಂಗಳೂರು ವಿಮಾನನಿಲ್ದಾಣಕ್ಕೆ ಆಗಮಿಸುವ ಉಪರಾಷ್ಟ್ರಪತಿಗಳು, ನಂತರ ಸುರತ್ಕಲ್ ಎನ್.ಐ.ಟಿ.ಕೆ....
ಪೊಲೀಸರು, ಪತ್ರಕರ್ತರಿಗೆ ಕೊರೋನಾ ಪರೀಕ್ಷೆ: ಸಚಿವ ಕೆ ಸುಧಾಕರ್
ಪೊಲೀಸರು, ಪತ್ರಕರ್ತರಿಗೆ ಕೊರೋನಾ ಪರೀಕ್ಷೆ: ಸಚಿವ ಕೆ ಸುಧಾಕರ್
ಬೆಂಗಳೂರು: ಕೊರೊನಾ ಭೀತಿಯ ಸಂದರ್ಭದಲ್ಲಿ ಬಾಹ್ಯ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿ, ಮಾಧ್ಯಮ ಪ್ರತಿನಿಧಿಗಳು ಕೊರೋನಾ ವೈರಾಣು ಸೋಂಕಿನ ಪರೀಕ್ಷೆ ಮಾಡಿಸಿಕೊಳ್ಳುವಂತೆ ವೈದ್ಯಕೀಯ ಶಿಕ್ಷಣ...
ವೆನ್ಲಾಕ್ ಆಸ್ಪತ್ರೆಯ ಇತಿಹಾಸದಲ್ಲೇ ಮೊದಲ ಅಂಗಾಂಗ ದಾನ ಪ್ರಕ್ರಿಯೆ – ಸಾವಿನಲ್ಲೂ ಸಾರ್ಥಕತೆ ಮೆರೆದ ಶಿವಮೊಗ್ಗದ ರೇಖಾ
ವೆನ್ಲಾಕ್ ಆಸ್ಪತ್ರೆಯ ಇತಿಹಾಸದಲ್ಲೇ ಮೊದಲ ಅಂಗಾಂಗ ದಾನ ಪ್ರಕ್ರಿಯೆ – ಸಾವಿನಲ್ಲೂ ಸಾರ್ಥಕತೆ ಮೆರೆದ ಶಿವಮೊಗ್ಗದ ರೇಖಾ
ದಕ್ಷಿಣಕನ್ನಡ ಜಿಲ್ಲೆಯ ಸರ್ಕಾರಿ ಆಸ್ಪತ್ರೆ ವೆನ್ಲಾಕ್ನಲ್ಲಿ 176 ವರ್ಷಗಳ ಇತಿಹಾಸದಲ್ಲಿ ಇಂದು ಮೊದಲ ಬಾರಿಗೆ ಅಂಗಾಂಗ...



























