ಕೋವಿಡ್ -19: ಮಂಗಳೂರು ಸೂಪರ್ ಮಾರ್ಕೆಟ್ ಗಳಲ್ಲಿ ಸೂಚನೆಯೊಂದಿಗೆ ಶಾಪಿಂಗ್ ಅವಕಾಶ

ಕೋವಿಡ್ -19: ಮಂಗಳೂರು ಸೂಪರ್ ಮಾರ್ಕೆಟ್ ಗಳಲ್ಲಿ ಸೂಚನೆಯೊಂದಿಗೆ ಶಾಪಿಂಗ್ ಅವಕಾಶ ಮಂಗಳೂರು : ಜನರಿಗೆ ದಿನನಿತ್ಯದ ವಸ್ತುಗಳ ಖರೀದಿಗೆ ಅವಕಾಶವಾಗುವಂತೆ ಸಮಯಾಧಾರದಲ್ಲಿ ಸ್ಪಾರ್ ಸೇರಿದಂತೆ ಸೂಪರ್ ಮಾರುಕಟ್ಟೆಗಳಲ್ಲಿ ಶಾಪಿಂಗ್ಗೆ ಅವಕಾಶವನ್ನು ನೀಡಿ ಮಳಿಗೆಯನ್ನು...

ಖೋಟಾ ನೋಟು ಮುದ್ರಣ ಜಾಲ ಭೇದಿಸಿದ ಉಪ್ಪಿನಂಗಡಿ ಪೊಲೀಸರು: ಏಳು ಆರೋಪಿಗಳ ಬಂಧನ

ಖೋಟಾ ನೋಟು ಮುದ್ರಣ ಜಾಲ ಭೇದಿಸಿದ ಉಪ್ಪಿನಂಗಡಿ ಪೊಲೀಸರು: ಏಳು ಆರೋಪಿಗಳ ಬಂಧನ ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಅಡೆಂಜದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಖೋಟಾ ನೋಟು ಮುದ್ರಣ ಜಾಲವನ್ನು ಉಪ್ಪಿನಂಗಡಿ...

ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟೆಂಪೋ; ತಡೆಬೇಲಿಗೆ ಭಾರೀ ಹಾನಿ

ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟೆಂಪೋ; ತಡೆಬೇಲಿಗೆ ಭಾರೀ ಹಾನಿ ಮಂಗಳೂರು: ಮಂಗಳೂರಿನ ನೇತ್ರಾವತಿ ಸೇತುವೆ ಆವರಣ ಗೋಡೆಗೆ ಮಿನಿ ಟೆಂಪೋವೊಂದು ಬುಧವಾರ ಮುಂಜಾನೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದ ಘಟನೆ...

ಅನಾರೋಗ್ಯ ಪೀಡಿತ ಮಕ್ಕಳ ನೆರವಿಗೆ ಅಷ್ಟಮಿಗೆ ‘ವಾಂಪೈರ್’ ವೇಷದೊಂದಿಗೆ ಬರಲಿದ್ದಾರೆ ರವಿ ಕಟಪಾಡಿ

ಅನಾರೋಗ್ಯ ಪೀಡಿತ ಮಕ್ಕಳ ನೆರವಿಗೆ ಅಷ್ಟಮಿಗೆ ‘ವಾಂಪೈರ್’ ವೇಷದೊಂದಿಗೆ ಬರಲಿದ್ದಾರೆ ರವಿ ಕಟಪಾಡಿ ಉಡುಪಿ: ಪ್ರತಿವರ್ಷದಂತೆ ಈ ಬಾರಿಯೂ ಕೃಷ್ಣ ಜನ್ಮಾಷ್ಟಮಿಯ ದಿನ ವಿಭಿನ್ನ ವೇಷ ಹಾಕಿ ನಿಧಿ ಸಂಗ್ರಹಿಸಿ, ಬಡ ಆರ್ಥಿಕ ನೆರವು...

ಕರ್ನಾಟಕದಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿ ಇತಿಹಾಸ ಸೃಷ್ಟಿ – ಬಿ ಕೆ ಹರಿಪ್ರಸಾದ್

ಕರ್ನಾಟಕದಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿ ಇತಿಹಾಸ ಸೃಷ್ಟಿ – ಬಿ ಕೆ ಹರಿಪ್ರಸಾದ್ ಮಂಗಳೂರು: ಉಪ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ಕಾಂಗ್ರೆಸ್ ಇತಿಹಾಸ ಸೃಷ್ಟಿ ಮಾಡಿದೆ ಎಂದು ಕಾಂಗ್ರೆಸ್...

ಮಂಗಳೂರು ನಗರಕ್ಕೆ ಸೋಮವಾರದಿಂದ 3 ದಿನ ನೀರಿಲ್ಲ

ಮಂಗಳೂರು ನಗರಕ್ಕೆ ಸೋಮವಾರದಿಂದ 3 ದಿನ ನೀರಿಲ್ಲ ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಪೂರೈಕೆಯ ರೇಷನಿಂಗ್‌ ವ್ಯವಸ್ಥೆಯನ್ನು ಪರಿಷ್ಕರಿಸಿ ಆದೇಶ ಹೊರಡಿಸಲಾಗಿದೆ. ಮೇ 20ರವರೆಗೂ 4 ದಿನ ನೀರು ಪೂರೈಸಿ,...

ಸೋಲಿನ ಹತಾಶೆಯಿಂದ ಸಿದ್ದರಾಮಯ್ಯ ಸರ್ಕಾರದಿಂದ ಜನತೆಗೆ ತೈಲ ಬೆಲೆ ಏರಿಕೆ ಬರೆ – ಯಶ್ಪಾಲ್ ಸುವರ್ಣ

ಸೋಲಿನ ಹತಾಶೆಯಿಂದ ಸಿದ್ದರಾಮಯ್ಯ ಸರ್ಕಾರದಿಂದ ಜನತೆಗೆ ತೈಲ ಬೆಲೆ ಏರಿಕೆ ಬರೆ – ಯಶ್ಪಾಲ್ ಸುವರ್ಣ ಉಡುಪಿ: ಲೋಕಸಭಾ ಚುನಾವಣೆಯ ಸೋಲಿನ ಹತಾಶೆಗೂಂಡ ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ದರ...

ಕಾಳಿಕಾಂಬಾ ವಿನಾಯಕ ದೇವಸ್ಥಾನ ಮೊಕ್ತೇಸರರಾಗಿ ನಾಗರಾಜ ಆಚಾರ್ಯ ಆಯ್ಕೆ

ಕಾಳಿಕಾಂಬಾ ವಿನಾಯಕ ದೇವಸ್ಥಾನ ಮೊಕ್ತೇಸರರಾಗಿ ನಾಗರಾಜ ಆಚಾರ್ಯ ಆಯ್ಕೆ ಮಂಗಳೂರು: ಇಲ್ಲಿನ ರಥಬೀದಿಯ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನ ನೂತನ ಆಡಳಿತ ಮೊಕ್ತೇಸರರಾಗಿ ನಾಗರಾಜ ಆಚಾರ್ಯ ಮಂಗಳಾದೇವಿ ಶ್ರೀ ಕ್ಷೇತ್ರದಲ್ಲಿ ಜರಗಿದ ಸಭೆಯಲ್ಲಿ...

ಮಂಗಳೂರು: ಕೊಲೆಗೆ ಸಂಚು – ಸಿಸಿಬಿ ಪೋಲಿಸರಿಂದ ಆರೋಪಿ ಬಂಧನ

ಮಂಗಳೂರು: ನಗರದ ಬಜಾಲ್ ಗ್ರಾಮದ ಫೈಸಲ್ ನಗರದ ಬಳಿ ವ್ಯಕ್ತಿಯೋರ್ವರ ಕೊಲೆಗೆ ಸಂಚು ರೂಪಿಸಿದ್ದ ಹಾಗೂ ಹಲವು ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಸಿಸಿಬಿ ಪೋಲಿಸರು ಬಂಧಿಸಿದ್ದಾರೆ. ಬಂಧಿತರನ್ನು ಫೈಸಲ್ ನಗರದ ಬಜಾಲ್...

ಕರ್ನಾಟಕ ರಾಜ್ಯೋತ್ಸವ ಮತ್ತು ಪ್ರತಿಷ್ಠಿತ ಮಯೂರ ಪ್ರಶಸ್ತಿ ಸಮಾರಂಭ ಮತ್ತು ಯು.ಎ.ಇ. ಮಟ್ಟದ ಕನ್ನಡ ಚಲನಚಿತ್ರ ಗೀತಾಗಾಯನ ಸ್ಪರ್ಧೆ

ಕರ್ನಾಟಕ ರಾಜ್ಯೋತ್ಸವ ಮತ್ತು ಪ್ರತಿಷ್ಠಿತ ಮಯೂರ ಪ್ರಶಸ್ತಿ ಸಮಾರಂಭ ಮತ್ತು ಯು.ಎ.ಇ. ಮಟ್ಟದ ಕನ್ನಡ ಚಲನಚಿತ್ರ ಗೀತಾ ಗಾಯನ ಸ್ಪರ್ಧೆ ಯು.ಎ.ಇ: ಶಾರ್ಜ ಇಂಡಿಯನ್ಅಸೋಸಿಯೇಶ ನ್ಸಭಾಂಗಣದಲ್ಲಿ 2016 ನವೆಂಬರ್ 18 ರಂದು ಮಧ್ಯಾಹ್ನ 2.00...

Members Login

Obituary

Congratulations