26.5 C
Mangalore
Thursday, February 19, 2026

ಗೋ ಬ್ಯಾಕ್ ಶೋಭಾ ಕರಂದ್ಲಾಜೆ ಅಭಿಯಾನಕ್ಕೆ ಪೋಸ್ಟರ್ ಅಂಟಿಸಿದ್ದ ಯುವಕರ ವಿರುದ್ಧ ಪ್ರಕರಣ ದಾಖಲು

ಗೋ ಬ್ಯಾಕ್ ಶೋಭಾ ಕರಂದ್ಲಾಜೆ ಅಭಿಯಾನಕ್ಕೆ ಪೋಸ್ಟರ್ ಅಂಟಿಸಿದ್ದ ಯುವಕರ ವಿರುದ್ಧ ಪ್ರಕರಣ ದಾಖಲು ಚಿಕ್ಕಮಗಳೂರು: ಗೋ ಬ್ಯಾಕ್ ಶೋಭಾ ಕರಂದ್ಲಾಜೆ ಅಭಿಯಾನ ವಿಚಾರ ಸಂಬಂಧ ಪೋಸ್ಟರ್ ಅಂಟಿಸಿದ್ದ ನಾಲ್ವರು ಯುವಕರ ವಿರುದ್ಧ ಪ್ರಕರಣ...

ನಾಗಮಂಗಲ ಗಲಭೆ ಎನ್.ಐ. ಎ. ತನಿಖೆಗೆ ವಹಿಸಿ : ಯಶ್ಪಾಲ್ ಸುವರ್ಣ ಆಗ್ರಹ

ನಾಗಮಂಗಲ ಗಲಭೆ ಎನ್.ಐ. ಎ. ತನಿಖೆಗೆ ವಹಿಸಿ : ಯಶ್ಪಾಲ್ ಸುವರ್ಣ ಆಗ್ರಹ ಉಡುಪಿ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಮತಾಂಧ ಮುಸ್ಲಿಂ ಮತೀಯವಾದಿಗಳು ಪೆಟ್ರೋಲ್ ಬಾಂಬ್, ಕಲ್ಲುತೂರಾಟ ನಡೆಸಿ ಹಿಂಸಾಚಾರ...

ವೆನ್ ಲಾಕ್ ಆಸ್ಪತ್ರೆಗೆ ವೆಂಟಿಲೇಟರ್ ಗಳ ಕೊಡುಗೆ

ವೆನ್ ಲಾಕ್ ಆಸ್ಪತ್ರೆಗೆ ವೆಂಟಿಲೇಟರ್ ಗಳ ಕೊಡುಗೆ ಮಂಗಳೂರು : ಕೋವಿಡ್ ಹಿನ್ನೆಲೆಯಲ್ಲಿ ವೆನ್ಲಾಕ್ ಆಸ್ಪತ್ರೆಯಲ್ಲಿ ವೆಂಟಿಲೇಟರ್ಗಳ ಕೊರತೆ ಇದ್ದು, ಜಿಲ್ಲೆಯ ವಿವಿಧ ಉದ್ಯಮಗಳು ವೆನ್ಲಾಕ್ ಆಸ್ಪತ್ರೆಗೆ ನೀಡಿದ ವೆಂಟಿಲೇಟರ್ಗಳ ಹಸ್ತಾಂತರ ಕಾರ್ಯಕ್ರಮ ಸೋಮವಾರ...

ಶಿರ್ವದಲ್ಲಿ ಮಹಿಳೆ ಜೊತೆ ಅನುಚಿತವಾಗಿ ವರ್ತಿಸಿದ ಕನ್ನಡ ಸಂಘಟನೆ ನಾಯಕನಿಗೆ ಬಿತ್ತು ಗೂಸಾ

ಶಿರ್ವದಲ್ಲಿ ಮಹಿಳೆ ಜೊತೆ ಅನುಚಿತವಾಗಿ ವರ್ತಿಸಿದ ಕನ್ನಡ ಸಂಘಟನೆ ನಾಯಕನಿಗೆ ಬಿತ್ತು ಗೂಸಾ ಉಡುಪಿ: ವಿವಾಹಿತ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಕನ್ನಡ ಪರ ಸಂಘಟನೆಯ ನಾಯಕನೋರ್ವನಿಗೆ ಗೂಸಾ ನೀಡಿ ಪೋಲಿಸರಿಗೆ ಒಪ್ಪಿಸಿದ ಘಟನೆ ಶಿರ್ವ...

ರಾಜ್ಯದ ಹಿತ ಕಾಪಾಡುವಲ್ಲಿ ಕರ್ನಾಟಕದಿಂದ ಗೆಲುವು ಸಾಧಿಸಿರುವ ಬಿಜೆಪಿ ಸಂಸದರು ವಿಫಲ : ಕೃಷ್ಣ ಭೈರೇಗೌಡ

ರಾಜ್ಯದ ಹಿತ ಕಾಪಾಡುವಲ್ಲಿ ಕರ್ನಾಟಕದಿಂದ ಗೆಲುವು ಸಾಧಿಸಿರುವ ಬಿಜೆಪಿ ಸಂಸದರು ವಿಫಲ : ಕೃಷ್ಣ ಭೈರೇಗೌಡ ಬೆಂಗಳೂರು : 'ಸೆಸ್, ಜಿಎಸ್ಟಿ, ಅನುದಾನ, ಬರ ಪರಿಹಾರ ಹೀಗೆ ಕೇಂದ್ರ ಸರಕಾರದಿಂದ ನಿರಂತರ ಕರ್ನಾಟಕಕ್ಕೆ ಅನ್ಯಾಯ...

ಮಂಗಳೂರು: ಕೆಎಸ್ ಆರ್ ಟಿಸಿ ಬಸ್ ನಿರ್ವಾಹಕರಿಂದ ವಿದ್ಯಾರ್ಥಿಗಳ ಮೇಲೆ ಶೋಷಣೆ ಆರೋಪ; ಮನವಿ ಸಲ್ಲಿಕೆ

ಮಂಗಳೂರು: ಕೆಎಸ್ ಆರ್ ಟಿಸಿ ಬಸ್ ನಿರ್ವಾಹಕರು ಪಾಸ್ ಹೊಂದಿರುವ ವಿದ್ಯಾರ್ಥಿಗಳನ್ನು ಸರಕಾರಿ ಬಸ್ಸಿನಿಂದ ಕೆಳಗಿಳಿಸಿರುವುದಲ್ಲದೆ, ವಿದ್ಯಾರ್ಥಿಗಳ ವಿರುದ್ದ ಸುಳ್ಳು ಕೇಸು ದಾಖಲಿಸಿ ಶೋಷಿಸುತ್ತಿದ್ದಾರೆ ಎಂದು ಆರೋಪಿಸಿ ನ್ಯಾಶನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್...

ರಾಜೇಂದ್ರ ಕುಮಾರ್‌ಗೆ ಟಿಕೆಟ್ ಕೊಟ್ಟರೆ ಬಂಡಾಯವಾಗಿ ಸ್ಪರ್ಧಿಸುವೆ: ಜನಾರ್ದನ ಪೂಜಾರಿ

ರಾಜೇಂದ್ರ ಕುಮಾರ್‌ಗೆ ಟಿಕೆಟ್ ಕೊಟ್ಟರೆ ಬಂಡಾಯವಾಗಿ ಸ್ಪರ್ಧಿಸುವೆ: ಜನಾರ್ದನ ಪೂಜಾರಿ ಮಂಗಳೂರು: ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್‌ಗೆ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ಹೈಕಮಾಂಡ್ ಟಿಕೆಟ್ ಕೊಟ್ಟರೆ ತಾನು ಬಂಡಾಯವಾಗಿ ಸ್ಪರ್ಧೆ ಮಾಡುವುದಾಗಿ ಹಿರಿಯ ಕಾಂಗ್ರೆಸ್...

ಮೋದಿಯವರೇ, ಸಂಸತ್ ಭವನದ ‘ಸ್ಮೋಕ್ ಬಾಂಬ್’ ದಾಳಿಯ ಹೊಣೆ ಯಾರು ವಹಿಸಿಕೊಳ್ಳುತ್ತೀರಿ: ವಿಕಾಸ್ ಹೆಗ್ಡೆ

ಮೋದಿಯವರೇ, ಸಂಸತ್ ಭವನದ 'ಸ್ಮೋಕ್ ಬಾಂಬ್' ದಾಳಿಯ ಹೊಣೆ ಯಾರು ವಹಿಸಿಕೊಳ್ಳುತ್ತೀರಿ: ವಿಕಾಸ್ ಹೆಗ್ಡೆ ಕುಂದಾಪುರ: ದೇಶದ ಸಾರ್ವಭೌಮತೆಯ ಸಂಕೇತವಾಗಿರುವ ಪಾರ್ಲಿಮೆಂಟ್ ಭವನದ ಒಳಗೆ ಸದನ ನಡೆಯುವ ವೇಳೆಯಲ್ಲಿಯೇ ಅನಪೇಕ್ಷಿತ ವ್ಯಕ್ತಿಗಳು ನುಗ್ಗಿ, ಸ್ಮೋಕ್...

ಮಂಗಳೂರು: ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ ತರಬೇತಿಗೆ ಮಹಿಳೆಯರಿಂದ ಅರ್ಜಿ ಆಹ್ವಾನ

ಮಂಗಳೂರು: ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ ತರಭೇತಿಗೆ ಮಹಿಳೆಯರಿಂದ ಅರ್ಜಿ ಆಹ್ವಾನ ಮಂಗಳೂರು:  ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ (ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ) ತರಬೇತಿಗಾಗಿ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ದ್ವಿತೀಯ ಪಿ.ಯು.ಸಿ ಉತ್ತೀರ್ಣರಾಗಿರಬೇಕು....

ಮಂಗಳೂರು ನೂತನ ದರ್ಮಾಧ್ಯಕ್ಷರ ದೀಕ್ಷೆ ಹಾಗೂ ಪಟ್ಟಾಬೀಷೇಕ, ಜಿಲ್ಲಾ ಉಸ್ತುವಾರಿ ಸಚಿವರು ವಿವಿಧ ಇಲಾಖೆಗಳೊಡನೆ ಸಮಾಲೋಚನೆ

ಮಂಗಳೂರು ನೂತನ ದರ್ಮಾಧ್ಯಕ್ಷರ ದೀಕ್ಷೆ ಹಾಗೂ ಪಟ್ಟಾಬೀಷೇಕ, ಜಿಲ್ಲಾ ಉಸ್ತುವಾರಿ ಸಚಿವರು ವಿವಿಧ ಇಲಾಖೆಗಳೊಡನೆ ಸಮಾಲೋಚನೆ   ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಯು.ಟಿ ಖಾದರ್‍ರವರು ರೊಜಾರಿಯೊ ಚರ್ಚ್ ಕಲ್ಚರಲ್ ಸಭಾಂಗಣದಲ್ಲಿ ಸಪ್ಟೆಂಬರ್ 15 ರಂದು...

Members Login

Obituary

Congratulations