31.5 C
Mangalore
Monday, May 25, 2026

ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಸ್ವತಂತ್ರ ಭಾರತದಲ್ಲಿ ಹಿಂದೆಂದೂ ಇರಲಿಲ್ಲ: ಸಿ.ಎಂ.ಸಿದ್ದರಾಮಯ್ಯ  

ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಸ್ವತಂತ್ರ ಭಾರತದಲ್ಲಿ ಹಿಂದೆಂದೂ ಇರಲಿಲ್ಲ: ಸಿ.ಎಂ.ಸಿದ್ದರಾಮಯ್ಯ   ನಳಿನ್ ಕುಮಾರ್ ಕಟೀಲ್ ಅವರೇ ಒಂದೇ ಒಂದು ದಿನ ರಾಜ್ಯದ ಪರವಾಗಿ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿದಿಯೇನಪ್ಪಾ? ತಾಯಿ ಶೋಭಾ ಕರಂದ್ಲಾಜೆ...

ಮಂಗಳೂರಿನ NIPM ವಿದ್ಯಾರ್ಥಿ ಚಾಪ್ಟರ್ ಅನುಸ್ಥಾಪನಾ ಸಮಾರಂಭ

ಮಂಗಳೂರಿನ NIPM ವಿದ್ಯಾರ್ಥಿ ಚಾಪ್ಟರ್ ಅನುಸ್ಥಾಪನಾ ಸಮಾರಂಭ ಸಹ್ಯಾದ್ರಿಯಲ್ಲಿ ನಡೆದ ಮಂಗಳೂರಿನ NIPM ವಿದ್ಯಾರ್ಥಿ ಚಾಪ್ಟರ್ ಸ್ಥಾಪನೆ ಸಮಾರಂಭವು MBA ವಿದ್ಯಾರ್ಥಿಗಳಿಗೆ ಸಮಗ್ರ ಅಭಿವೃದ್ಧಿಯನ್ನು ಉತ್ತೇಜಿಸುವ ಸಂಸ್ಥೆಯ ಬದ್ಧತೆಯ ಮಹತ್ವದ ಮೈಲಿಗಲ್ಲು. ಸಹ್ಯಾದ್ರಿ ಮತ್ತು...

ಕಿರಣ್ ಕುಮಾರ್ ಉದ್ಯಾವರ ಅಖಿಲ ಭಾರತ ರಾಷ್ಟ್ರೀಯ ಮೀನುಗಾರ ಕಾಂಗ್ರೆಸ್ ಕಾರ್ಯದರ್ಶಿಯಾಗಿ ನೇಮಕ

ಕಿರಣ್ ಕುಮಾರ್ ಉದ್ಯಾವರ ಅಖಿಲ ಭಾರತ ರಾಷ್ಟ್ರೀಯ ಮೀನುಗಾರ ಕಾಂಗ್ರೆಸ್ ಕಾರ್ಯದರ್ಶಿಯಾಗಿ ನೇಮಕ ಉಡುಪಿ : ಉಡುಪಿ ತಾಲೂಕು ಎಪಿಎಂಸಿ ಸದಸ್ಯರಾದ ಕಿರಣ್ ಕುಮಾರ್ ಉದ್ಯಾವರ ಇವರನ್ನು ಅಖಿಲ ಭಾರತ ರಾಷ್ಟ್ರೀಯ ಮೀನುಗಾರ ಕಾಂಗ್ರೆಸ್...

ಬಿಜೆಪಿ ವಿರುದ್ದ ಮತ ಚಲಾಯಿಸಲು ಕಟ್ಟಡ ಕಾರ್ಮಿಕರಿಗೆ ಕರೆ

ಬಿಜೆಪಿ ವಿರುದ್ದ ಮತ ಚಲಾಯಿಸಲು ಕಟ್ಟಡ ಕಾರ್ಮಿಕರಿಗೆ ಕರೆ ನೋಟು ಅಮಾನ್ಯೀಕರಣ ಹಾಗೂ ಜಿಎಸ್ ಟಿ ನೀತಿಗಳನ್ನು ಜಾರಿ ಮಾಡಿ ಕೋಟ್ಯಾಂತರ ಕಟ್ಟಡ ಕಾರ್ಮಿಕರನ್ನು ನಿರುದ್ಯೋಗಿಗಳನ್ನಾಗಿಸಿದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಮತ್ತೆ...

ಪಿಲಿಕುಳದಲ್ಲಿ ಜನಾಕರ್ಷಿಸುತ್ತಿರುವ ಕರಕುಶಲ ದಸರಾ ಮೇಳ 

ಪಿಲಿಕುಳದಲ್ಲಿ ಜನಾಕರ್ಷಿಸುತ್ತಿರುವ ಕರಕುಶಲ ದಸರಾ ಮೇಳ  ಮಂಗಳೂರು : ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಅರ್ಬನ್ ಹಾಥ್‍ನಲ್ಲಿ ದಸರಾ ಉತ್ಸವದ ಅಂಗವಾಗಿ ಏರ್ಪಡಿಸಲಾದ ಕರಕುಶಲ ದಸರಾ ಮೇಳಕ್ಕೆ ಶುಕ್ರವಾರ ಚಾಲನೆ ದೊರಕಿದೆ. ಈ ದಿನದಿಂದ...

ಮಂಗಳೂರು ವಿವಿಯಲ್ಲಿ ನಿತೀಶ್ ಪಿ ಬೈಂದೂರು ಏಕವ್ಯಕ್ತಿ ಛಾಯಾಚಿತ್ರ ಪ್ರದರ್ಶನ ಉದ್ಘಾಟನೆ

ಮಂಗಳಗಂಗೋತ್ರಿ: ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಕ್ಯಾಂಪಸ್‍ನಲ್ಲಿ ನಿತೀಶ್ ಪಿ ಬೈಂದೂರು ಇವರ ಏಕವ್ಯಕ್ತಿ ಛಾಯಾಚಿತ್ರ ಪ್ರದರ್ಶನವನ್ನು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಕೆ.ಭೈರಪ್ಪ ಅವರು ಉದ್ಘಾಟಿಸಿದರು. ಉದ್ಘಾಟನಾ ಕಾರ್ಯಕ್ರಮದಲ್ಲಿ ತುಳು ಚಿತ್ರನಟ ದೇವಿದಾಸ್ ಕಾಪಿಕಾಡ್, ವಿಶ್ವವಿದ್ಯಾನಿಲಯದ...

ನಾಪತ್ತೆಯಾಗಿದ್ದ ಹೋಟೆಲ್ ಉದ್ಯಮಿಯನ್ನು ಕೊಲೆ ಮಾಡಿ ಸುಟ್ಟು ಹಾಕಿದ ಹೆಂಡತಿ ಮತ್ತು ಮಗ

ನಾಪತ್ತೆಯಾಗಿದ್ದ ಹೋಟೆಲ್ ಉದ್ಯಮಿಯನ್ನು ಕೊಲೆ ಮಾಡಿ ಸುಟ್ಟು ಹಾಕಿದ ಹೆಂಡತಿ ಮತ್ತು ಮಗ ಉಡುಪಿ: ನಾಪತ್ತೆಯಾಗಿದ್ದ ಉಡುಪಿಯ ಹೋಟೆಲ್ ಉದ್ಯಮಿಯೋರ್ವರು ಕೊಲೆಯಾಗಿದ್ದು, ಆರೋಪಿಗಳು ಕೊಲೆ ಮಾಡಿ ಶವವನ್ನು ಸುಟ್ಟು ಹಾಕಿದ ಘಟನೆ ನಡೆದಿದೆ. ಉಡುಪಿಯ ಹೋಟೆಲ್...

ಬಿಸಿಗಾಳಿ: ಮುನ್ನೆಚ್ಚರಿಕೆ ವಹಿಸಲು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ

ಬಿಸಿಗಾಳಿ: ಮುನ್ನೆಚ್ಚರಿಕೆ ವಹಿಸಲು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ ಮಂಗಳೂರು: ಭಾರತಿಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಂತೆ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಉಷ್ಣಾಂಶ ದಾಖಲಾಗಿದ್ದು...

ಫೆ.17: ದಕ ಜಿಲ್ಲೆಯಲ್ಲಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರವಾಸ

ಫೆ.17: ದಕ ಜಿಲ್ಲೆಯಲ್ಲಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರವಾಸ ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಫೆಬ್ರವರಿ 17 ರಂದು ಜಿಲ್ಲೆಗೆ...

ಸ್ವಹಿತಾಸಕ್ತಿಗಾಗಿ ಧಾರ್ಮಿಕ ವಿಚಾರ ಬಳಸಿಕೊಂಡು ಅಶಾಂತಿ ಸೃಷ್ಟಿ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ : ಪ್ರಖ್ಯಾತ ಶೆಟ್ಟಿ

ಸ್ವಹಿತಾಸಕ್ತಿಗಾಗಿ ಧಾರ್ಮಿಕ ವಿಚಾರ ಬಳಸಿಕೊಂಡು ಅಶಾಂತಿ ಸೃಷ್ಟಿ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ : ಪ್ರಖ್ಯಾತ ಶೆಟ್ಟಿ ಉಡುಪಿ: ನೂರಾರು ವರ್ಷಗಳಿಂದ ನಡೆದುಕೊಂಡು ಬಂದ ದೇವಸ್ಥಾನ ಸಂಪ್ರದಾಯವನ್ನು ತಮ್ಮ ಪ್ರಚಾರಕ್ಕಾಗಿ ಸಾಮಾಜಿಕ...

Members Login

Obituary

Congratulations