27.5 C
Mangalore
Monday, July 27, 2026

ಕೊಣಾಜೆ: ಕಲಿತ ಶಾಲೆಯಲ್ಲೇ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಕೊಣಾಜೆ: ಕಲಿತ ಶಾಲೆಯಲ್ಲೇ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಕೊಣಾಜೆ: ಮುಡಿಪು ಸಮೀಪದ ಕುರ್ನಾಡುವಿನಲ್ಲಿ ಯುವಕನೋರ್ವ ತಾನು ಕಲಿತ ಶಾಲೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ. ಕುರ್ನಾಡು ಹೂವಿನಕೊಪ್ಪಲ ನಿವಾಸಿ ದಿ.ರಾಮ...

ಉಡುಪಿ ಹಿಂದೂ ಸಮಾಜೋತ್ಸವಕ್ಕೆ ಆಗಮಿಸಲು ಶರಣ್ ಪಂಪ್ವೆಲ್ ಗೆ ತಡೆ!

ಉಡುಪಿ ಹಿಂದೂ ಸಮಾಜೋತ್ಸವಕ್ಕೆ ಆಗಮಿಸಲು ಶರಣ್ ಪಂಪ್ವೆಲ್ ಗೆ ತಡೆ! ಉಡುಪಿ: ಉಡುಪಿ ಶೌರ್ಯ ಜಾಗರಣಾ ಯಾತ್ರೆಗೆ ಆಗಮಿಸಲು ಉಡುಪಿ ಜಿಲ್ಲಾ ಪೊಲೀಸ್ ಶರಣ್ ಪಂಪ್ವೆಲ್ ಅವರಿಗೆ ನಿರ್ಭಂದ ಹೇರಿದೆ. ಇತ್ತೀಚೆಗೆ ಉಡುಪಿಯಲ್ಲಿ ಪ್ರಚೋದನಕಾರಿ ಭಾಷಣ...

ಬೆಳ್ತಂಗಡಿ| ಜಾನುವಾರು ಸಾಗಾಟ ಆರೋಪ: 4 ಮಂದಿಯ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ| ಜಾನುವಾರು ಸಾಗಾಟ ಆರೋಪ: 4 ಮಂದಿಯ ವಿರುದ್ಧ ಪ್ರಕರಣ ದಾಖಲು ಬೆಳ್ತಂಗಡಿ: ಸ್ಥಳೀಯರೊಬ್ಬರಿಂದ ದನ ಖರೀದಿಸಿ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯಂತೆ ದಾಳಿ ನಡೆಸಿದ ಧರ್ಮಸ್ಥಳ ಪೊಲೀಸರು ಓರ್ವ ಆರೋಪಿ ಸಹಿತ...

ಉರ್ವಾಸ್ಟೋರ್:  ಸ್ಥಳೀಯರಿಂದಲೇ ರಸ್ತೆ ದುರಸ್ಥಿ

ಉರ್ವಾಸ್ಟೋರ್:  ಸ್ಥಳೀಯರಿಂದಲೇ ರಸ್ತೆ ದುರಸ್ಥಿ ಉರ್ವಾಸ್ಟೋರ್ ಜಂಕ್ಷನ್‌ನಿಂದ ಸುಂಕದಕಟ್ಟೆ ಪ್ರದೇಶಕ್ಕೆ ಹೋಗುವ ರಸ್ತೆಯಲ್ಲಿ ತುಂಬಾ ಹೊಂಡಗಳಿದ್ದು ವಾಹನಗಳು ಸಂಚರಿಸಲು ತುಂಬಾ ಹರಸಾಹಸ ಪಡುತ್ತಿದ್ದವು. ಇದರ ಬಗ್ಗೆ ಸ್ಥಳೀಯ ನಾಗರಿಕರು, ನಗರ ಪಾಲಿಕೆಗೆ ಎಷ್ಟು ಬಾರಿ...

ಲಾಕ್‌ಡೌನ್ ಸಮಯದಲ್ಲಿ ವೇತನ ಪಾವತಿಸದ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳುವಂತಿಲ್ಲ: ಸುಪ್ರೀಂ ಕೋರ್ಟ್

ಲಾಕ್‌ಡೌನ್ ಸಮಯದಲ್ಲಿ ವೇತನ ಪಾವತಿಸದ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳುವಂತಿಲ್ಲ: ಸುಪ್ರೀಂ ಕೋರ್ಟ್ ನವದೆಹಲಿ: ಖಾಸಗಿ ಕಂಪೆನಿಗಳ ಮಾಲೀಕರಿಗೆ ಸಮಾಧಾನದ ಸುದ್ದಿ ನೀಡಿರುವ ಸುಪ್ರೀಂ ಕೋರ್ಟ್, ಲಾಕ್ ಡೌನ್ ಸಮಯದಲ್ಲಿ ಕೆಲಸಗಾರರಿಗೆ ವೇತನ ನೀಡದಿರುವ...

ಅಕ್ರಮ ಸಂಬಂಧ, ಪತ್ನಿ ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ; ವಿಷಯ ತಿಳಿದು ಪ್ರಿಯತಮೆ ನೇಣಿಗೆ ಶರಣು

ಅಕ್ರಮ ಸಂಬಂಧ, ಪತ್ನಿ ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ; ವಿಷಯ ತಿಳಿದು ಪ್ರಿಯತಮೆ ನೇಣಿಗೆ ಶರಣು ಚಿಕ್ಕಮಗಳೂರು/ಬೆಂಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನಲ್ಲಿ ಕಳೆದ 17ರಂದು ಗೃಹಿಣಿ ಕವಿತ ಎಂಬಾಕೆಯ ಬರ್ಬರ ಕೊಲೆ ಪ್ರಕರಣಕ್ಕೆ...

ಬ್ಯಾನರಿನಲ್ಲಿ ಶರತ್ ಬದಲು ಪ್ರಶಾಂತ್ ಹೆಸರು ಮುದ್ರಿಸಿ ಎಡವಟ್ಟು ಮಾಡಿದ ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ

ಪ್ರತಿಭಟನಾ ಬ್ಯಾನರಿನಲ್ಲಿ ಶರತ್ ಬದಲು ಪ್ರಶಾಂತ್ ಹೆಸರು ಮುದ್ರಿಸಿ ಎಡವಟ್ಟು ಮಾಡಿದ ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ಉಡುಪಿ: ರಾಜ್ಯದಲ್ಲಿ ಪಿ.ಎಫ್.ಐ ಮತ್ತು ಕೆ.ಎಫ್.ಡಿ ಸಂಘಟನೆಗಳನ್ನು ನಿಷೇಧಿಸುವಂತೆ ಆಗ್ರಹಿಸಿ ರಾಜ್ಯ ಸರಕಾರಕ್ಕೆ ಜಿಲ್ಲಾಧಿಕಾರಗಳ ಮುಕಾಂತರ ಉಡುಪಿ...

ಕೆಎಎಂಎಲ್ಎಸ್ಸಿಒಎನ್-ಮಣಿಪಾಲ ಕಾರ್ಯಕ್ರಮದ ಆಯೋಜನೆ

ಕೆಎಎಂಎಲ್ಎಸ್ಸಿಒಎನ್-ಮಣಿಪಾಲ ಕಾರ್ಯಕ್ರಮದ ಆಯೋಜನೆ ಮಣಿಪಾಲ: ಮಣಿಪಾಲದ ಫಾರೆನ್ಸಿಕ್ ಮೆಡಿಸಿನ್ ಮತ್ತು ಟಾಕ್ಸಿಕಾಲಜಿ ವಿಭಾಗವು ಡಾ. ಟಿ. ಎಂ. ಎ ಪೈ ಆಡಿಟೋರಿಯಂನಲ್ಲಿ ಕರ್ನಾಟಕ ಮೆಡಿಕೊ ಲೀಗಲ್ ಸೊಸೈಟಿಯ, ಕೆಎಎಂಎಲ್ಎಸ್ಸಿಒಎನ್ 2018 – ಮಣಿಪಾಲ ಎಂಬ...

ಅಶ್ಲೀಲ ವೀಡಿಯೋ ಪ್ರಸಾರ ಮಾಡುವುದು ಅಪರಾಧ – ದಕ ಎಸ್ಪಿ ಲಕ್ಷ್ಮೀ ಪ್ರಸಾದ್ ಎಚ್ಚರಿಕೆ

ಅಶ್ಲೀಲ ವೀಡಿಯೋ ಪ್ರಸಾರ ಮಾಡುವುದು ಅಪರಾಧ – ದಕ ಎಸ್ಪಿ ಲಕ್ಷ್ಮೀ ಪ್ರಸಾದ್ ಎಚ್ಚರಿಕೆ ಮಂಗಳೂರು: ಅಶ್ಲೀಲ ವೀಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುವುದು, ಫೋನ್ ಅಥವಾ ಕಂಪ್ಯೂಟರ್ ಗಳಲ್ಲಿ ಉಳಿಸಿಕೊಂಡರೆ ಅದು ಅಪರಾಧವಾಗಿದ್ದು...

ಆಗಸ್ಟ್10 ರೊಳಗೆ ಉದ್ದಿಮೆ ಪರವಾನಗಿ ನವೀಕರಿಸದಿದ್ದಲ್ಲಿ ಉದ್ದಿಮೆ ರದ್ದು

 ಆಗಸ್ಟ್10 ರೊಳಗೆ ಉದ್ದಿಮೆ ಪರವಾನಗಿ ನವೀಕರಿಸದಿದ್ದಲ್ಲಿ ಉದ್ದಿಮೆ ರದ್ದು ಮಂಗಳೂರು : ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಉದ್ದಿಮೆ ನಡೆಸುತ್ತಿರುವ ಎಲ್ಲಾ ಉದ್ದಿಮೆದಾರರು ಪ್ರತಿ ಆರ್ಥಿಕ ವರ್ಷಾಂತ್ಯದ ಮಾರ್ಚ್ ತಿಂಗಳೊಳಗೆ ತಮ್ಮ ಉದ್ದಿಮೆ ಪರವಾನಗಿಯನ್ನು ಮಂಗಳೂರು...

Members Login

Obituary

Congratulations