26.1 C
Mangalore
Sunday, June 7, 2026

ಮಹಾನ್ ಮಾನವತವಾದಿ ಕುವೆಂಪು – ಶಿವಾನಂದ ಕಾಪಶಿ

ಮಹಾನ್ ಮಾನವತವಾದಿ ಕುವೆಂಪು - ಶಿವಾನಂದ ಕಾಪಶಿ ಉಡುಪಿ: ವಿಶ್ವ ಮಾನವ ಸಂದೇಶ ನೀಡಿದ ಕವಿ ಕುವೆಂಪು ಸದಾ ಸ್ಮರಣೀಯರು ಅವರ ಸಾಹಿತ್ಯದಲ್ಲಿರುವ ಸಂದೇಶ ಎಲ್ಲಾ ಕಾಲಗಳಿಗೂ ಪ್ರಸ್ತುತ ಎಂದು ಜಿಲ್ಲಾ ಪಂಚಾಯತ್ ಮುಖ್ಯ...

ಮನಪಾ ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್ ಅವಿರೋಧ ಆಯ್ಕೆ

ಮನಪಾ ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್ ಅವಿರೋಧ ಆಯ್ಕೆ   ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಮುಂದಿನ ಅವಧಿಗೆ ಮೇಯರ್ ಆಗಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 17...

ದ.ಕ.: ದ್ವೇಷದ ಕೊಲೆ ಪ್ರಕರಣದ ಬಗ್ಗೆ ಕ್ರಮಕ್ಕೆ ಸಿಎಂ ಗೆ ಐವನ್ ಡಿಸೋಜ ಒತ್ತಾಯ

ದ.ಕ.: ದ್ವೇಷದ ಕೊಲೆ ಪ್ರಕರಣದ ಬಗ್ಗೆ ಕ್ರಮಕ್ಕೆ ಸಿಎಂ ಗೆ ಐವನ್ ಡಿಸೋಜ ಒತ್ತಾಯ ಮಂಗಳೂರು: ದ.ಕ. ಜಿಲ್ಲೆಯ.ಲ್ಲಿ ನಡೆಯುತ್ತಿರುವ ದ್ವೇಷದ ಕೊಲೆಗೆ ಸೂಕ್ತ ಕ್ರಮ ಕೈಗೊಂಡು ಕೊಲೆಯ ಹಿಂದಿರುವ ದುಷ್ಟ ಶಕ್ತಿಗಳನ್ನು ಪತ್ತೆ...

ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕದಿಂದ ಕೈದಿಗಳಿಗೆ ಕ್ರಿಸ್ಮಸ್ ಊಟ ನೀಡಲು ಪರವಾನಿಗೆ ಕೋರಿ ಮನವಿ

ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕದಿಂದ ಕೈದಿಗಳಿಗೆ ಕ್ರಿಸ್ಮಸ್ ಊಟ ನೀಡಲು ಪರವಾನಿಗೆ ಕೋರಿ ಮನವಿ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಕ್ರಿಸ್ಮಸ್ ದಿನದಂದು ಜಿಲ್ಲಾ ಕಾರಾಗೃಹದ ಕೈದಿಗಳಿಗೆ ಆಹಾರ ವಿತರಣೆ...

ಮಂಗಳೂರು| ಜಾತಿ ನಿಂದನೆ ಪ್ರಕರಣ: ಆರೋಪಿಗೆ 1 ವರ್ಷ ಕಾರಾಗೃಹ ಶಿಕ್ಷೆ

ಮಂಗಳೂರು| ಜಾತಿ ನಿಂದನೆ ಪ್ರಕರಣ: ಆರೋಪಿಗೆ 1 ವರ್ಷ ಕಾರಾಗೃಹ ಶಿಕ್ಷೆ ಮಂಗಳೂರು: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಜಾತಿ ನಿಂದನೆ ಪ್ರಕರಣದಲ್ಲಿ ಆರೋಪಿಗೆ 1 ವರ್ಷದ ಕಾರಾಗೃಹ ಶಿಕ್ಷೆ ಹಾಗೂ ದಂಡ...

ಡಾ. ಆರತಿ ಕೃಷ್ಣ – ಕೊಲ್ಲಿ ರಾಷ್ಟ್ರಗಳ ಪ್ರವಾಸ

ಡಾ. ಆರತಿ ಕೃಷ್ಣ – ಕೊಲ್ಲಿ ರಾಷ್ಟ್ರಗಳ ಪ್ರವಾಸ ಮಂಗಳೂರು : ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅವರು ಡಿಸೆಂಬರ್ 17 ರಂದು ಕತಾರ್ ನ ರಾಜಧಾನಿಯಾದ ದೋಹದಲ್ಲಿನ...

ಚೊಂಬಿನ ಬಗ್ಗೆ ಬಿಜೆಪಿ ಬಹಿರಂಗ ಚರ್ಚೆಗೆ ಬರಲಿ: ಐವನ್ ಡಿಸೋಜ

ಚೊಂಬಿನ ಬಗ್ಗೆ ಬಿಜೆಪಿ ಬಹಿರಂಗ ಚರ್ಚೆಗೆ ಬರಲಿ: ಐವನ್ ಡಿಸೋಜ   ಮಂಗಳೂರು: ರಾಜ್ಯದ ಜನತೆಗೆ ಬಿಜೆಪಿ ನೀಡಿದ್ದು ಕೇವಲ 'ಚೊಂಬು' ಮಾತ್ರವಾಗಿದೆ. ಬಿಜೆಪಿಗರು ನೀಡಿರುವ ಆ 'ಖಾಲಿ ಚೊಂಬು' ಬಗ್ಗೆ ಬಹಿರಂಗ ಚರ್ಚೆಗೆ ಬರಲಿ...

ಕರ್ನಾಟಕ ಯಕ್ಷಗಾನ ಅಕಾಡೆಮಿ- ಪ್ರಶಸ್ತಿ ಪಟ್ಟಿ ಪ್ರಕಟ

ಕರ್ನಾಟಕ ಯಕ್ಷಗಾನ ಅಕಾಡೆಮಿ- ಪ್ರಶಸ್ತಿ ಪಟ್ಟಿ ಪ್ರಕಟ ಮಂಗಳೂರು : ಕರ್ನಾಟಕ ಯಕ್ಷಗಾನ ಅಕಾಡೆಮಿಯು ಸರ್ಕಾರದ ನಿಯಮಾನುಸಾರ ಒಬ್ಬ ಗಣ್ಯರನ್ನು ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ ಹಾಗೂ 5 ಜನ ಗಣ್ಯರನ್ನು ವಾರ್ಷಿಕ ಗೌರವ ಪ್ರಶಸ್ತಿ,...

‘ಸಂಗೀತ ಭಾರತಿ ಪ್ರತಿಷ್ಠಾನದಿಂದ ಶ್ರೀ ರಾಧಾಕೃಷ್ಣ ರಾವ್, ಪೆರೋಡಿ ದಂಪತಿಗಳಿಗೆ ಸನ್ಮಾನ’

‘ಸಂಗೀತ ಭಾರತಿ ಪ್ರತಿಷ್ಠಾನದಿಂದ ಶ್ರೀ ರಾಧಾಕೃಷ್ಣ ರಾವ್, ಪೆರೋಡಿ ದಂಪತಿಗಳಿಗೆ ಸನ್ಮಾನ’ ಮಂಗಳೂರು: ಸಂಗೀತ ಭಾರತಿ ಪ್ರತಿಷ್ಠಾನ (ರಿ) ಮಂಗಳೂರು ಮತ್ತು ಸಪ್ತಕ, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ಕೊಡಿಯಾಲ್‍ಬೈಲ್‍ನ ಶಾರದಾ ವಿದ್ಯಾಲಯದ...

ಕಾಪು: ಮದುವೆ ಹಾಲ್ ಎದುರು ಇರಿಸಿದ ಕಾರಿನಿಂದ ಚಿನ್ನಾಭರಣ ಕಳವು

ಕಾಪು : ಮದುವೆ ಹಾಲ್‌ನ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ಕಾರಿನ ಗ್ಲಾಸ್‌ ಮುರಿದು ಒಳ‌ಗಿನಿಂದ ಭಾರೀ ಮೌಲ್ಯದ ಚಿನ್ನಾಭರಣ ಮತ್ತು ನಗದು ಇದ್ದ ಬ್ಯಾಗ್‌ನ್ನು ಕದ್ದೊಯ್ದ ಘಟನೆ ರವಿವಾರ ಮೇ 10ರಂದು ಉದ್ಯಾವರದಲ್ಲಿ ನಡೆದಿದೆ. ಉದ್ಯಾವರ...

Members Login

Obituary

Congratulations