24.6 C
Mangalore
Saturday, January 10, 2026

ಶಬರಿಮಲೆ ಕ್ಷೇತ್ರದ ಪರಂಪರೆಯ ರಕ್ಷಣೆ ಮಾಡಬೇಕು ರಾಷ್ಟ್ರೀಯ ಹಿಂದೂ ಆಂದೊಲನದಲ್ಲಿ ಭಕ್ತರ ಆಗ್ರಹ

ಶಬರಿಮಲೆ ಕ್ಷೇತ್ರದ ಪರಂಪರೆಯ ರಕ್ಷಣೆ ಮಾಡಬೇಕು ರಾಷ್ಟ್ರೀಯ ಹಿಂದೂ ಆಂದೊಲನದಲ್ಲಿ ಭಕ್ತರ ಆಗ್ರಹ ಮಂಗಳೂರು: ಕೊಟ್ಯಾಂತರ ಹಿಂದೂಗಳ ಶ್ರದ್ಧಾಕೇಂದ್ರವಾದ ಶಬರಿಮಲೆಯ ಪರಂಪರೆಗೆ ಸರ್ವೋಚ್ಚ ನ್ಯಾಯಾಲಯದ ಮಹಿಳೆಯರ ಪ್ರವೇಶದ ತೀರ್ಪಿನಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟುಗಿದೆ....

ಮೇ 18 ರಂದು  ಸಂಸದ ನಳಿನ್ ಕುಮಾರ್ ಕಟೀಲ್ ಅವರಿಂದ  ಬ್ಯಾಂಕ್‍ ಗಳ ಸಮೀಕ್ಷಾ ಸಭೆ

ಮೇ 18 ರಂದು  ಸಂಸದ ನಳಿನ್ ಕುಮಾರ್ ಕಟೀಲ್ ಅವರಿಂದ  ಬ್ಯಾಂಕ್‍ ಗಳ ಸಮೀಕ್ಷಾ ಸಭೆ ಮಂಗಳೂರು : ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮೇ 18 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ...

ಕುಡುಪು ಅನಂತಪದ್ಮನಾಭ ದೇವಸ್ಥಾನ ಶಾಸ್ತ್ರೀಯವಾಗಿ ನಿರ್ಮಾಣಗೊಂಡಿದೆ: ಶ್ರೀ ಅನಂತಪದ್ಮನಾಭ ಅಸ್ರಣ್ಣ

ಕುಡುಪು ಅನಂತಪದ್ಮನಾಭ ದೇವಸ್ಥಾನ ಶಾಸ್ತ್ರೀಯವಾಗಿ ನಿರ್ಮಾಣಗೊಂಡಿದೆ: ಶ್ರೀ ಅನಂತಪದ್ಮನಾಭ ಅಸ್ರಣ್ಣ ಮಂಗಳೂರು: ಕುಡುಪು ಅನಂತಪದ್ಮನಾಭ ದೇವಸ್ಥಾನ ಜೀರ್ಣೋದ್ಧಾರದಿಂದ ಶಾಸ್ತ್ರಿಯವಾಗಿ ಅಚ್ಚುಕಟ್ಟಾಗಿ ಯಾವುದೇ ನ್ಯೂನ್ಯತೆ ಇಲ್ಲದೇ ನಿರ್ಮಾಣವಾದ ಕ್ಷೇತ್ರವಾಗಿದೆ. ಶ್ರೀ ಅನಂತಪದ್ಮನಾಭ ದೇವಸ್ಥಾನ ಉತ್ತಮ ಸಾನಿಧ್ಯವಿರುವ...

ಬೆಳ್ತಂಗಡಿ:  ಅಕ್ರಮ ಕಲ್ಲಿನ ಕ್ವಾರಿಗೆ ಪೊಲೀಸ್ ದಾಳಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಹಿತ ಹಲವರ ಬಂಧನ

ಬೆಳ್ತಂಗಡಿ:  ಅಕ್ರಮ ಕಲ್ಲಿನ ಕ್ವಾರಿಗೆ ಪೊಲೀಸ್ ದಾಳಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಹಿತ ಹಲವರ ಬಂಧನ ಬೆಳ್ತಂಗಡಿ: ತಾಲೂಕಿನ ಮೆಲಂತಬೆಟ್ಟು ಗ್ರಾಮದ ಮೂಡಲ ನಿವಾಸಿ ಸೂರಪ್ಪ ಪೂಜಾರಿ ಎಂಬವರ ಜಾಗದಲ್ಲಿ ನಡೆಯುತ್ತಿದ್ದ ಅಕ್ರಮ...

ಕಮೀಷನರೇಟ್ ವ್ಯಾಪ್ತಿಯಲ್ಲಿ ಆರು ತಿಂಗಳಲ್ಲಿ 79 ಮಂದಿ ನಾಪತ್ತೆ !

ಕಮೀಷನರೇಟ್ ವ್ಯಾಪ್ತಿಯಲ್ಲಿ ಆರು ತಿಂಗಳಲ್ಲಿ 79 ಮಂದಿ ಕಾಣೆ! ಮಂಗಳೂರು: ನಗರದ ಪೋಲಿಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ 2017 ರ ಮೇ 31 ರವರೆಗೆ 60 ಪ್ರಕರಣಗಳು ದಾಖಲಾಗಿದ್ದು 79 ಮಂದಿ ಕಾಣೆಯಾಗಿರುವ ಕುರಿತು ರಾಜ್ಯ...

ತೀಯಾ ಸಮಾಜದ ವತಿಯಿಂದ ನಾರಾಯಣಗುರು ಜಯಂತಿ ಆಚರಣೆ

ತೀಯಾ ಸಮಾಜದ ವತಿಯಿಂದ ನಾರಾಯಣಗುರು ಜಯಂತಿ ಆಚರಣೆ ಮುಂಬಯಿ : ತೀಯಾ ಸಮಾಜದ ಕುಲಗುರು ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಉತ್ಸವವನ್ನು ಕೇರಳದ ಪ್ರಮುಖ ಹಬ್ಬವಾದ ಓಣಂ ಸಮಯದಲ್ಲೇ ಜಗತ್ತಿನಾದ್ಯಂತ ಆಚರಿಸಲಾಗುತ್ತಿದ್ದು, ಗುರುಗಳು ಸಮಾಜ...

ಕೊಡಗಿನ ಚಿತ್ರಶಿಲ್ಪ ಕಲಾವಿದ  ಬಿ. ಕೆ. ಗಣೇಶ್ ರೈಯವರ “ಕಡಲಾಚೆಯ ರಮ್ಯ ನೋಟ ದುಬಾಯಿ” ಪುಸ್ತಕ ಮಂಗಳೂರಿನಲ್ಲಿ ಬಿಡುಗಡೆ

ಕೊಡಗಿನ ಚಿತ್ರಶಿಲ್ಪ ಕಲಾವಿದ  ಬಿ. ಕೆ. ಗಣೇಶ್ ರೈಯವರ "ಕಡಲಾಚೆಯ ರಮ್ಯ ನೋಟ ದುಬಾಯಿ" ಪುಸ್ತಕ ಮಂಗಳೂರಿನಲ್ಲಿ ಬಿಡುಗಡೆ ಮಂಗಳೂರು: ಡಾ. ಮಾಲತಿ ಶೆಟ್ಟಿ ಮಾಣೂರ್ ಸಾರಥ್ಯದ ಸಾಹಿತ್ಯಪರ ಅಮೃತ ಪ್ರಕಾಶ ಪತ್ರಿಕೆ ವತಿಯಿಂದ...

ನ್ಯಾಯಾಲಯದ ಆವರಣದಲ್ಲೇ ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದ ಎಪಿಪಿ

ನ್ಯಾಯಾಲಯದ ಆವರಣದಲ್ಲೇ ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದ ಎಪಿಪಿ ತುಮಕೂರು : ತಿಪಟೂರು ನ್ಯಾಯಾಲಯದ ಆವರಣದಲ್ಲೇ ಕಕ್ಷಿದಾರಿಂದ 20 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಎಪಿಪಿ ಎಸಿಬಿ ಬಲೆಗೆ...

ಅಖಿಲ ಭಾರತ ಚಾಲಕರ ಸಂಘ ಉದ್ಘಾಟನೆ

ಅಖಿಲ ಭಾರತ ಚಾಲಕರ ಸಂಘ ಉದ್ಘಾಟನೆ ಮಂಗಳೂರು: ಅಖಿಲ ಭಾರತ ಚಾಲಕರ ಸಂಘ ಇದರ ಉದ್ಘಾಟನೆಯನ್ನು ಮಂಗಳೂರಿನ ಉಪಸಾರಿಗೆ ಆಯುಕ್ತ ಜಿ ಎಸ್ ಹೆಗಡೆ ಅವರು ದೀಪ ಬೆಳಗಿಸಿ ಇತ್ತೀಚೆಗೆ ಉದ್ಘಾಟಿಸಿದರು. ...

ಮಂಗಳೂರು: ಯುವನಿಧಿ ಯೋಜನೆ –  ಪ್ರತೀ ತಿಂಗಳು ಸ್ವಯಂ ಘೋಷಣೆ ಕಡ್ಡಾಯ 

ಮಂಗಳೂರು: ಯುವನಿಧಿ ಯೋಜನೆ -  ಪ್ರತೀ ತಿಂಗಳು ಸ್ವಯಂ ಘೋಷಣೆ ಕಡ್ಡಾಯ  ಮಂಗಳೂರು: ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಯಾದ “ಯುವನಿಧಿ” ಯೋಜನೆಯ ಸೌಲಭ್ಯವನ್ನು ಪಡೆಯಲು ಫಲಾನುಭವಿಗಳು ಪ್ರತೀ ತಿಂಗಳು ಸ್ವಯಂ ಘೋಷಣೆ ಮಾಡಬೇಕು. ಯುವನಿಧಿ ಯೋಜನೆಯಲ್ಲಿ...

Members Login

Obituary

Congratulations