ಮದ್ರಸಾಗೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗೆ ಇರಿತ
ಮದ್ರಸಾಗೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗೆ ಇರಿತ
ಮಂಗಳೂರು: ಮದ್ರಸಾ ವಿದ್ಯಾರ್ಥಿಗೆ ಚೂರಿಯಿಂದ ಇರಿದ ಘಟನೆ ಮಂಜನಾಡಿ ಸಮೀಪದ ಕೈರಂಗಳ ಜಲ್ಲಿಕ್ರಾಸ್ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ.
ಕೈರಂಗಳ ಜಲ್ಲಿಕ್ರಾಸ್ ಮಯ್ಯದ್ಧಿ ಎಂಬವರ ಪುತ್ರ ರಾಝಿಕ್ (10)...
ಕಣ್ಣೂರಿನ ನೌಶಾದ್, ಉಳ್ಳಾಲದ ಫೈಝಲ್ಗೆ ಚೂರಿ ಇರಿತ ಪ್ರಕರಣ: ಮೂವರು ಆರೋಪಿಗಳ ಬಂಧನ
ಕಣ್ಣೂರಿನ ನೌಶಾದ್, ಉಳ್ಳಾಲದ ಫೈಝಲ್ಗೆ ಚೂರಿ ಇರಿತ ಪ್ರಕರಣ: ಮೂವರು ಆರೋಪಿಗಳ ಬಂಧನ
ಮಂಗಳೂರು: ನಗರ ಹೊರವಲಯದ ಅಡ್ಯಾರ್ ಕಣ್ಣೂರಿನ ನೌಶಾದ್ ಮತ್ತು ಉಳ್ಳಾಲದ ಫೈಝಲ್ ಎಂಬವರಿಗೆ ಶುಕ್ರವಾರ ಮುಂಜಾನೆ ಚೂರಿಯಿಂದ ಇರಿದು ಕೊಲೆಗೆ...
ಮಹಾ ರುದ್ರಯಾಗದಿಂದ ನಾಡು ಸುಭಿಕ್ಷೆ ಹೊಂದಲಿ – ಸಚಿವ ರಾಮಲಿಂಗ ರೆಡ್ಡಿ
ಮಹಾ ರುದ್ರಯಾಗದಿಂದ ನಾಡು ಸುಭಿಕ್ಷೆ ಹೊಂದಲಿ – ಸಚಿವ ರಾಮಲಿಂಗ ರೆಡ್ಡಿ
ಉಡುಪಿ: ಲೋಕಕಲ್ಯಾಣಾರ್ಥವಾಗಿ ನಡೆದ ರುದ್ರ ಯಾಗದಿಂದ ದೇಶ, ರಾಜ್ಯಕ್ಕೆ ಬಂದ ಯಾವುದೇ ಸಂಕಷ್ಟಗಳು ದೂರವಾಗಿ, ಈ ನಾಡು ಸುಭಿಕ್ಷೆ ಹೊಂದಲಿ ಎಂದು...
ಸರ್ಕಾರದ ಯೋಜನೆ ಕಾರ್ಯಕ್ರಮದ ಅರಿವು ಜನರಿಗೆ ತಲುಪಿಸಿ : ಡಾ. ಪಿ.ಎಸ್.ಹರ್ಷ
ಸರ್ಕಾರದ ಯೋಜನೆ ಕಾರ್ಯಕ್ರಮದ ಅರಿವು ಜನರಿಗೆ ತಲುಪಿಸಿ : ಡಾ. ಪಿ.ಎಸ್.ಹರ್ಷ
ಮಂಗಳೂರು : ಮಂಗಳೂರಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರ ಕಚೇರಿಗೆ ರಾಜ್ಯ ವಾರ್ತಾ ಮತ್ತು ಸಾರ್ವಜನಿಕ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕಾಲಿಕ ಮಳೆ- ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ಕೊಂಚ ರಿಲೀಫ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕಾಲಿಕ ಮಳೆ- ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ಕೊಂಚ ರಿಲೀಫ್
ಮಂಗಳೂರು: ತಾಲೂಕಿನಾದ್ಯಂತ ಇಂದು ಬೆಳಿಗ್ಗೆ ಅಕಾಲಿಕ ಮಳೆ ಸುರಿದಿದ್ದು, ಬಿಸಿಲ ಬೇಗೆಯಿಂದ ತತ್ತರಿಸಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ.
ಬೆಳಿಗ್ಗೆ 8ಗಂಟೆಗೆ...
ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ
ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ
ಮ0ಗಳೂರು : 2018ರ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ನೀಡುವ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಯನ್ನು ಜಿಲ್ಲಾಡಳಿತ ಪ್ರಕಟಿಸಿದ್ದು, ಆಯ್ಕೆಯಾದ ವ್ಯಕ್ತಿಗಳು ಮತ್ತು...
ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆ; ಏಳು ಹಂತಗಳಲ್ಲಿ ಚುನಾವಣೆ, ಜೂ 4 ಮತ ಎಣಿಕೆ
ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆ; ಏಳು ಹಂತಗಳಲ್ಲಿ ಚುನಾವಣೆ, ಜೂ 4 ಮತ ಎಣಿಕೆ
ನವದೆಹಲಿ: ಲೋಕಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಶನಿವಾರ ಘೋಷಣೆ ಮಾಡಿದೆ.
ಸುದ್ದಿಗೋಷ್ಠಿಯನ್ನು ನಡೆಸಿದ ಕೇಂದ್ರ ಚುನಾವಣಾ ಆಯುಕ್ತ ರಾಜೀವ್...
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಮುಂಬಯಿ ಸಂಸದ ಗೋಪಾಲ ಶೆಟ್ಟಿ ಮಂಗಳೂರಿಗೆ
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಮುಂಬಯಿ ಸಂಸದ ಗೋಪಾಲ ಶೆಟ್ಟಿ ಮಂಗಳೂರಿಗೆ
ಮಂಗಳೂರು :ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಂiÀi ತಯಾರಿ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಗೆ ಕೇಂದ್ರ ಸರಕಾರದ ಪೆಟ್ರೋಲಿಯಂ ಸಚಿವರಾದ ಶ್ರೀ...
ಕಾರ್ಕಳ: ರಸ್ತೆ ಅಫಘಾತಕ್ಕೆ ನ್ಯಾಯವಾದಿ ಬಲಿ
ಕಾರ್ಕಳ: ನಲ್ಲೂರು ಪರಪ್ಪಾಡಿ ಸಮೀಪ ಹೋಂಡಾ ಆಕ್ಟೀವಾ ಮತ್ತು ಸ್ಕಾರ್ಪಿಯೋ ನಡುವೆ ರವಿವಾರ ಸಂಭವಿಸಿದ ಅಫಘಾತದಲ್ಲಿ ಬೆಳ್ತಂಗಡಿ ಪಡಂಗಡಿ ನಿವಾಸಿಯಾದ ನ್ಯಾಯವಾದಿ ಪ್ರಶಾಂತ್ ಶೆಟ್ಟಿ (50) ಮೃತಪಟ್ಟಿದ್ದಾರೆ.
ಪ್ರಶಾಂತ್ ಶೆಟ್ಟಿಯವರು ರವಿವಾರ ತನ್ನ ಮಗ...
ಕ್ವಾರಂಟೈನ್ ನಿಯಮಾವಳಿ ಸಡಿಲಿಕೆ ; ಮನೆಗೆ ತೆರಳುವ ಮೊದಲೇ ವ್ಯಕ್ತಿಗೆ ಕೊರೋನಾ ಪಾಸಿಟಿವ್ ದೃಢ!
ಕ್ವಾರಂಟೈನ್ ನಿಯಮಾವಳಿ ಸಡಿಲಿಕೆ ; ಮನೆಗೆ ತೆರಳುವ ಮೊದಲೇ ವ್ಯಕ್ತಿಗೆ ಕೊರೋನಾ ಪಾಸಿಟಿವ್ ದೃಢ!
ಉಡುಪಿ: ಕ್ವಾರಂಟೈನ್ ನಿಯಮಾವಳಿ ಸಡಿಲಿಕೆಯ ಕಾರಣ ಮನೆಗೆ ತೆರಳಿದ್ದ ವ್ಯಕ್ತಿಯೊಬ್ಬರು ಮನೆಗೆ ತಲುಪುವ ಮೊದಲೇ ಕೊರೋನಾ ಪಾಸಿಟಿವ್ ಎಂದು...



























