ಸಾರ್ವಜನಿಕರು ರಸ್ತೆ ನಿಯಮಗಳನ್ನು ಪಾಲಿಸಿ ಡಿಸಿಪಿ ಡಾ ಸಂಜೀವ್ ಪಾಟೀಲ್
ಸಾರ್ವಜನಿಕರು ರಸ್ತೆ ನಿಯಮಗಳನ್ನು ಪಾಲಿಸಿ ಡಿಸಿಪಿ ಡಾ ಸಂಜೀವ್ ಪಾಟೀಲ್
ಮಂಗಳೂರು: ಮಾರ್ಕೆಟ್ ರಸ್ತೆಯಲ್ಲಿ ಉಂಟಾಗುತ್ತಿರುವ ಟ್ರಾಫಿಕ್ ಸಮಸ್ಯೆಯ ಕುರಿತು ಟ್ರಾಫಿಕ್ ಹಾಗೂ ಕ್ರೈಂ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ಹಾಗೂ ಟ್ರಾಫಿಕ್ ಎಸಿಪಿ...
ಕಡಲ್ಕೊರೆತ, ನದಿ ಕೊರೆತಕ್ಕೆ ಶಾಶ್ವತ ಪರಿಹಾರ: ಕಡಲ ಮಕ್ಕಳ ಮೊಗದಲ್ಲಿ ಸಂತಸದ ಹೊನಲು ಹರಿಸಿದ ಜನಪ್ರತಿನಿಧಿ
ಕಡಲ್ಕೊರೆತಕ್ಕೆ, ನದಿ ಕೊರೆತಕ್ಕೆ ಶಾಶ್ವತ ಪರಿಹಾರ: ಕಡಲ ಮಕ್ಕಳ ಮೊಗದಲ್ಲಿ ಸಂತಸದ ಹೊನಲು ಹರಿಸಿದ ಜನಪ್ರತಿನಿಧಿ
ಕಾಪು: ದಿನಬೆಳಗಾದರೆ ಕಡಲಿನ ಅಲೆಗಳನ್ನು ನೋಡುತ್ತ ಬದುಕಿದವರು ನಾವು . ಮಳೆಗಾಲ ಬಂದರೆ ಸಾಕು ನಾವು ಮನೆ...
ಸುಪ್ರೀಂ ಕೋರ್ಟ್ ತೀರ್ಪು ಉಲ್ಲಂಘನೆ: ಸರ್ಕಾರಿ ನೌಕರರ ಸಂಘಕ್ಕೆ ಚುನಾವಣೆಗೆ ಸಿವಿಲ್ ಕೋರ್ಟ್ ತಡೆಯಾಜ್ಞೆ
ಸುಪ್ರೀಂ ಕೋರ್ಟ್ ತೀರ್ಪು ಉಲ್ಲಂಘನೆ: ಸರ್ಕಾರಿ ನೌಕರರ ಸಂಘಕ್ಕೆ ಚುನಾವಣೆಗೆ ಸಿವಿಲ್ ಕೋರ್ಟ್ ತಡೆಯಾಜ್ಞೆ
ಸುಪ್ರೀಂ ಕೋರ್ಟ್ ನೀಡಿದ್ದ ಸ್ಪಷ್ಟ ನಿರ್ದೇಶನ ಉಲ್ಲಂಘಿಸಿ ದಕ್ಷಿಣ ಕನ್ನಡ ಜಿಲ್ಲಾ ಸರ್ಕಾರಿ ನೌಕರರ ಸಂಘದ ನ್ಯಾಯಾಂಗ ಇಲಾಖೆಯ...
ಮಂಗಳೂರು: 24ರಂದು ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಮುಖ್ಯಮಂತ್ರಿ ಶಿಲಾನ್ಯಾಸ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕಾಂಗ್ರೆಸ್ ಭವನದ ಶಿಲಾನ್ಯಾಸ ಸಮಾರಂಭ ಏ.24ರಂದು ಸಂಜೆ 4 ಗಂಟೆಗೆ ಜರುಗಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಲಾನ್ಯಾಸ ನೇರವೇರಿಸಲ್ಲಿದ್ದಾರೆ ಎಂದು ಸಮಿತಿಯ ಹಂಗಾಮಿ ಅಧ್ಯಕ್ಷ...
ಶಾಸಕ ಕಾಮತ್ ರಿಂದ ಉತ್ತಮ ಗುಣಮಟ್ಟದ ಹೆಲ್ಮೆಟ್ ವಿತರಣೆ
ಶಾಸಕ ಕಾಮತ್ ರಿಂದ ಉತ್ತಮ ಗುಣಮಟ್ಟದ ಹೆಲ್ಮೆಟ್ ವಿತರಣೆ
ಮಂಗಳೂರು: ಸಾಮಾಜಿಕ ಜಾಗೃತಿಯನ್ನು ಹೆಚ್ಚಿಸುವ ಪ್ರಯತ್ನದ ಅಂಗವಾಗಿ ಸೋಮವಾರ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಅವರು ಐಎಸ್ ಐ ಗುಣಮಟ್ಟದ...
ಮಂಗಳೂರು: ಸಚಿವ ರೈ ಹಾಗೂ ಖಾದರ್ ಬ್ಯಾನರಿಗೆ ಮಸಿ ಬಳಿದ ಕಿಡಿಗೇಡಿಗಳು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಹಾಗೂ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಸಚಿವ ಯು ಟಿ ಖಾದರ್ ಅವರ ಭಾವಚಿತ್ರ ಇರುವ ಬ್ಯಾನರಿಗೆ ಮಸಿ ಬಳಿದ ಘಟನೆ...
ಚಿಕ್ಕಮಗಳೂರಿನಲ್ಲಿ ಹಾಡಹಗಲೇ ಜುವೆಲರಿ ಅಂಗಡಿಯಲ್ಲಿ ಶೂಟೌಟ್
ಚಿಕ್ಕಮಗಳೂರಿನಲ್ಲಿ ಹಾಡಹಗಲೇ ಜುವೆಲರಿ ಅಂಗಡಿಯಲ್ಲಿ ಶೂಟೌಟ್
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹಾಡಹಗಲೇ ನಗರದಲ್ಲಿ ಚಿನ್ನದ ಅಂಗಡಿ ಮಾಲೀಕನ ಮೇಲೆ ಬೈಕ್ನಲ್ಲಿ ಬಂದ ಅಪರಿಚಿತರಿಂದ ಗುಂಡಿನ ದಾಳಿ ನಡೆಸಿದ್ದು ಪರಾರಿಯಾಗಿದ್ದಾರೆ.
ನಗರದ ಖ್ಯಾತ ಉದ್ಯಮಿ ಎಂ.ಜಿ.ರಸ್ತೆಯಲ್ಲಿರುವ ಕೇಸರಿ...
ಕುಂದಾಪುರ: ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ವ್ಯಕ್ತಿ, ಮಾರಾಟ ಮಾಡಿದ ಮಧ್ಯವರ್ತಿಯ ಬಂಧನ
ಕುಂದಾಪುರ: ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ವ್ಯಕ್ತಿ, ಮಾರಾಟ ಮಾಡಿದ ಮಧ್ಯವರ್ತಿಯ ಬಂಧನ
ಕುಂದಾಪುರ: ಅಕ್ರಮವಾಗಿ ಮತ್ತು ಹಿಂಸಾತ್ಮಕವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಹಾಗೂ ದನವನ್ನು ಮಾರಾಟ ಮಾಡಿದ ಮಧ್ಯವರ್ತಿಯನ್ನು ಕುಂದಾಪುರ ಪೊಲೀಸರು...
ವಿಧಾನ ಪರಿಷತ್ ಚುನಾವಣೆ 11 ಮಂದಿ ಅವಿರೋಧ ಆಯ್ಕೆ
ವಿಧಾನ ಪರಿಷತ್ ಚುನಾವಣೆ 11 ಮಂದಿ ಅವಿರೋಧ ಆಯ್ಕೆ
ಬೆಂಗಳೂರು: ವಿಧಾನಪರಿಷತ್ತಿಗೆ ಕಾಂಗ್ರೆಸ್ ಪಕ್ಷದ 7, ಬಿಜೆಪಿಯ 3 ಹಾಗೂ ಜೆಡಿಎಸ್ ಪಕ್ಷದ ಓರ್ವ ಸದಸ್ಯ ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿಯಾಗಿರುವ ರಾಜ್ಯ ವಿಧಾನಸಭೆಯ ಕಾರ್ಯದರ್ಶಿ...
ಮಹಾಕಾಳಿಪಡ್ಪು ಕೆಳ ಸೇತುವೆ ಅಪೂರ್ಣ ಕಾಮಗಾರಿಯು ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಮಹಾಕಾಳಿಪಡ್ಪು ಕೆಳ ಸೇತುವೆ ಅಪೂರ್ಣ ಕಾಮಗಾರಿಯು ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಮಂಗಳೂರು: ಕಳೆದ 4 ವರ್ಷಗಳ ಹಿಂದೆ ಜೆಪ್ಪು ಮಹಾಕಾಳಿಪಡ್ಪು ಅಂಡರ್ಬ್ರಿಜ್ಡ್ ಕಾಮಗಾರಿ ಪೂರ್ಣಗೊಂಡಿದ್ದರೂ, ಇನ್ನು ಅದನ್ನು ಸಾರ್ವಜನಿಕರಿಗೆ ಬಿಟ್ಟುಕೊಡದೇ ಇದ್ದು ಇಲ್ಲಿ ನೀರು ತುಂಬಿ...



























