ಮಂಗಳೂರಿನ ಅಭಿವೃದ್ಧಿಯಲ್ಲಿ ಕ್ರೆಡಾಯ್ ಪಾತ್ರ ಮಹತ್ವದ್ದು : ಶಾಸಕ ಜೆ.ಆರ್.ಲೋಬೊ
ಮಂಗಳೂರಿನ ಅಭಿವೃದ್ಧಿಯಲ್ಲಿ ಕ್ರೆಡಾಯ್ ಪಾತ್ರ ಮಹತ್ವದ್ದು : ಶಾಸಕ ಜೆ.ಆರ್.ಲೋಬೊ
ಮಂಗಳೂರು: ಶೈಕ್ಷಣಿಕವಾಗಿ, ಆರ್ಥಿಕವಾಗಿ, ಕೈಗಾರಿಕೆಗಳ ಮೂಲಕ ನಗರದ ಬೆಳವಣಿಗೆಯನ್ನು ರೂಪುಗೊಳಿಸಲು ಕ್ರೆಡಾಯ್ ಕೂಡಾ ಗಮನ ಹರಿಸಿದೆ ಎಂದು ಶಾಸಕ ಜೆ.ಆರ್.ಲೋಬೊ ಹೇಳಿದರು.
ಅವರು ಕ್ರೆಡಾಯ್...
ಈಶ್ವರ್ ಮಲ್ಪೆಗೆ ರಾಜ್ಯ ಸರ್ಕಾರ ‘ರಾಜ್ಯೋತ್ಸವ ಪ್ರಶಸ್ತಿ’ ನೀಡಿ ಗೌರವಿಸಲಿ: ಯಶ್ಪಾಲ್ ಸುವರ್ಣ
ಈಶ್ವರ್ ಮಲ್ಪೆಗೆ ರಾಜ್ಯ ಸರ್ಕಾರ ‘ರಾಜ್ಯೋತ್ಸವ ಪ್ರಶಸ್ತಿ’ ನೀಡಿ ಗೌರವಿಸಲಿ: ಯಶ್ಪಾಲ್ ಸುವರ್ಣ
ಉಡುಪಿ: ತುರ್ತು ಸಂದರ್ಭದಲ್ಲಿ ತನ್ನ ಜೀವದ ಹಂಗುತೊರೆದು ಪ್ರಾಕೃತಿಕ ವಿಕೋಪದ ಕಠಿಣ ಸಂದರ್ಭದಲ್ಲಿಯೂ ರಕ್ಷಣೆಗೆ ಧಾವಿಸುವ ಖ್ಯಾತ ಮುಳುಗು ತಜ್ಞ...
ಕೊಕ್ಕಡ ಬೈಕ್ – ಪಿಕ್ ಅಪ್ ಡಿಕ್ಕಿ – ಅಯ್ಯಪ್ಪ ವೃತಧಾರಿ ಸಾವು
ಕೊಕ್ಕಡ ಬೈಕ್ – ಪಿಕ್ ಅಪ್ ಡಿಕ್ಕಿ – ಅಯ್ಯಪ್ಪ ವೃತಧಾರಿ ಸಾವು
ಬೆಳ್ತಂಗಡಿ: ಬೈಕ್ ಹಾಗೂ ಪಿಕ್ ಅಪ್ ವಾಹನದ ನಡುವೆ ನಡೆದ ಅಫಘಾತದಲ್ಲಿ 34 ವರ್ಷ ವಯಸ್ಸಿನ ಅಯ್ಯಪ್ಪ ವೃತಾಧಾರಿಯೋರ್ವರು ಸ್ಥಳದಲ್ಲೇ...
ಪಾವೂರು ಉಳಿಯ ದ್ವೀಪದಲ್ಲಿ ಅಕ್ರಮ ಮರಳುಗಾರಿಕೆಯನ್ನು ಶಾಶ್ವತವಾಗಿ ತಡೆಗಟ್ಟಲು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ
ಪಾವೂರು ಉಳಿಯ ದ್ವೀಪದಲ್ಲಿ ಅಕ್ರಮ ಮರಳುಗಾರಿಕೆಯನ್ನು ಶಾಶ್ವತವಾಗಿ ತಡೆಗಟ್ಟಲು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ
ಮಂಗಳೂರು: ಪಾವೂರು ಉಳಿಯ ದ್ವೀಪದಲ್ಲಿ ನಿರಂತರವಾಗಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯನ್ನು ಶಾಶ್ವತವಾಗಿ ತಡೆಗಟ್ಟಬೇಕು, ಅಲ್ಲಿನ ದ್ವೀಪವಾಸಿಗಳ ಬದುಕನ್ನು ರಕ್ಷಿಸಬೇಕು...
ರಸ್ತೆಯ ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದ ತರಕಾರಿ ಟೆಂಪೊ – ಇಬ್ಬರ ದುರ್ಮರಣ
ರಸ್ತೆಯ ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದ ತರಕಾರಿ ಟೆಂಪೊ – ಇಬ್ಬರ ದುರ್ಮರಣ
ಉಡುಪಿ: ತರಕಾರಿ ತುಂಬಿಸಿಕೊಂಡು ಬರುತ್ತಿದ್ದ ಟೆಂಪೊವೊಂದು ನಿಯಂತ್ರಣ ತಪ್ಪಿ ರಸ್ತೆಯ ಸೂಚನೆಯ ಫಲಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ...
ಮೈಸೂರು: ರೇವ್ ಪಾರ್ಟಿ ಮೇಲೆ ಪೊಲೀಸರ ದಾಳಿ : 50ಕ್ಕೂ ಹೆಚ್ಚು ಮಂದಿಯ ಬಂಧನ
ಮೈಸೂರು: ರೇವ್ ಪಾರ್ಟಿ ಮೇಲೆ ಪೊಲೀಸರ ದಾಳಿ : 50ಕ್ಕೂ ಹೆಚ್ಚು ಮಂದಿಯ ಬಂಧನ
ಮೈಸೂರು: ಮೈಸೂರಿನ ಕೆ.ಆರ್.ಎಸ್.ಹಿನ್ನೀರಿನ ಬಳಿ ಶನಿವಾರ ತಡರಾತ್ರಿ ರೇವ್ ಪಾರ್ಟಿಯಲ್ಲಿ ಭಾಗವಹಿಸಿದ್ದ 50ಕ್ಕೂ ಹೆಚ್ಚು ಮಂದಿಯನ್ನು ಮೈಸೂರು ಪೊಲೀಸರು...
ಮಂಗಳೂರು: ಡೆಂಗ್ ಜ್ವರ ಶಂಕೆ; ಯುವಕ ಮೃತ್ಯು
ಮಂಗಳೂರು: ಡೆಂಗ್ ಜ್ವರ ಶಂಕೆ; ಯುವಕ ಮೃತ್ಯು
ಮಂಗಳೂರು : ಶಂಕಿತ ಡೆಂಗ್ ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಮೃತಪಟ್ಟ ಘಟನೆ ರವಿವಾರ ನಡೆದಿದೆ.
ತೊಕ್ಕೊಟ್ಟು ನಿವಾಸಿ ಹರೀಶ್ ಗಟ್ಟಿ,ಮಮತಾ ಗಟ್ಟಿ ದಂಪತಿ ಹಿರಿಯ ಪುತ್ರ ಹರ್ಷಿತ್...
ಉಡುಪಿ ಜಿಲ್ಲಾ ಬಿಜೆಪಿ ವಿವಿಧ ಪದಾಧಿಕಾರಿಗಳು, ಮಂಡಲಗಳಿಗೆ ನೂತನ ಅಧ್ಯಕ್ಷರ ನೇಮಕ
ಉಡುಪಿ ಜಿಲ್ಲಾ ಬಿಜೆಪಿ ವಿವಿಧ ಪದಾಧಿಕಾರಿಗಳು, ಮಂಡಲಗಳಿಗೆ ನೂತನ ಅಧ್ಯಕ್ಷರ ನೇಮಕ
ಉಡುಪಿ: ಭಾರತೀಯ ಜನತಾ ಪಕ್ಷ ಉಡುಪಿ ಜಿಲ್ಲಾ ಸಮಿತಿಯ ವಿವಿಧ ಪದಾಧಿಕಾರಿಗಳು ಹಾಗೂ ಮಂಡಲಗಳಿಗೆ ನೂತನ ಅಧ್ಯಕ್ಷರುಗಳನ್ನು ನೇಮಿಸಿ ಜಿಲ್ಲಾಧ್ಯಕ್ಷ ಕಿಶೋರ್...
ಹತ್ತು ಹಲವು ಆಸಕ್ತಿಗಳ ಗೃಹಿಣಿ – ಲೀಲಾ ಬೈಕಾಡಿ
ಹತ್ತು ಹಲವು ಆಸಕ್ತಿಗಳ ಗೃಹಿಣಿ - ಲೀಲಾ ಬೈಕಾಡಿ
ಅಮೇರಿಕಾದ ಸ್ಕ್ರಾಂಟನ್ ಎಂಬುದು ಹಸಿರು ಬೆಟ್ಟ-ಕಣಿವೆಗಳಿಂದ ಆವೃತ್ತವಾದ ಪೆನ್ಸಿಲ್ವೇನಿಯಾದ ಸುಂದರ ಊರು. ಒಂದು ಕಾಲದಲ್ಲಿ ಕಲ್ಲಿದ್ದಲು ಗನಿ ಕೈಗಾರಿಕೆಯ ಪ್ರಮುಖ ತಾಣಗಳ ಊರು. ಭಾರತದ...
ಸುರತ್ಕಲ್: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು
ಸುರತ್ಕಲ್: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು
ಸುರತ್ಕಲ್: ಭಾರೀ ಗಾಳಿ-ಮಳೆಗೆ ಜೋಕಟ್ಟೆಯ ಮನೆಯೊಂದರ ಮೇಲೆ ತಡೆಗೋಡೆ ಕುಸಿದು ಬಾಲಕ ಮೃತಪಟ್ಟ ಘಟನೆ ಗುರುವಾರ ಮುಂಜಾನೆ ನಡೆದಿದೆ.
ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ...



























