ನಿವೇಶನ ಕುರಿತ ಕಡತ ವಿಲೆಗೆ ಸಮಯಮಿತಿ ನಿಗದಿಪಡಿಸಿ- ಪ್ರಮೋದ್ ಮಧ್ವರಾಜ್
ನಿವೇಶನ ಕುರಿತ ಕಡತ ವಿಲೆಗೆ ಸಮಯಮಿತಿ ನಿಗದಿಪಡಿಸಿ- ಪ್ರಮೋದ್ ಮಧ್ವರಾಜ್
ಉಡುಪಿ: ಅಕ್ರಮ ಸಕ್ರಮ, 94 ಸಿ, ನಿವೇಶನ ಗುರುತಿಸುವಿಕೆ ಕುರಿತು ಅಭಿಪ್ರಾಯ ಕೋರಿ ಕಂದಾಯ ಇಲಾಖೆಯಿಂದ ಸಲ್ಲಿಸುವ ಕಡತಗಳನ್ನು ಒಂದು ತಿಂಗಳ ಒಳಗೆ...
ದಕ ಜಿಲ್ಲೆಯಲ್ಲಿ ಮತ್ತೆ ಮೂರು ಕೊರೋನಾ ಪಾಸಿಟಿವ್ ದೃಢ
ದಕ ಜಿಲ್ಲೆಯಲ್ಲಿ ಮತ್ತೆ ಮೂರು ಕೊರೋನಾ ಪಾಸಿಟಿವ್ ದೃಢ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಹೊಸದಾಗಿ ಮೂರು ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಗೊಂಡಿವೆ.
ದೃಢಗೊಂಡ ಮೂರು ಪ್ರಕರಣಗಳಲ್ಲಿ ಒರ್ವ ವ್ಯಕ್ತಿ ದುಬಾಯಿ ಯಿಂದ ವಾಪಾಸಾದವರಾಗಿದ್ದು...
ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಹ್ಯಾಕಥಾನ್ ಕಾರ್ಯಾಗಾರ
ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಹ್ಯಾಕಥಾನ್ ಕಾರ್ಯಾಗಾರ
ಮಿಜಾರು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ವತಿಯಿಂದ ಹ್ಯಾಕಥಾನ್ ಬಗ್ಗೆ ಎರಡು ದಿನಗಳಕಾರ್ಯಾಗಾರವನ್ನು ನಡೆಸಲಾಯಿತು .
ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿ ಪ್ರೊ ಹರೀಶ್ ಭಟ್ ಕಾರ್ಯಾಗಾರವನ್ನು ಉದ್ಘಾಟಿಸಿದರು . ಅವರು ಈ ಸಂದರ್ಭದಲ್ಲಿ ವೆಬ್ ಸೈಟ್ಗಳನ್ನು ರಚಿಸುವಾಗ ಅಳವಡಿಸಬೇಕಾದ ಸುರಕ್ಷತಾ ಕೋಡ್ ಗಳ ಬಗ್ಗೆ ಮಾಹಿತಿಯನ್ನು ಒದಗಿಸಿದರು . ಸಂಪನ್ಮೂಲ ವ್ಯಕ್ತಿಯಾಗಿಬೆಂಗಳೂರಿನ ಸಿನೋಪ್ಸಿಸ್ ಸಂಸ್ಥೆಯ ಹಿರಿಯ ತಾಂತ್ರಿಕ ಅಧಿಕಾರಿ ರಾಕೇಶ್ ಚಾಯೆಲ್ ಭಾಗವಹಿಸಿದ್ದರು .
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ , ವಿಭಾಗದ ಮುಖ್ಯಸ್ಥ ಮಂಜುನಾಥ್ ಕೊಟ್ಟಾರಿ ಮತ್ತು ಪ್ರಾಧ್ಯಾಪಕರುಉಪಸ್ಥಿತರಿದ್ದರು .
ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಸುಮಾರು 150 ಕ್ಕೂ ಅಧಿಕ ವಿದ್ಯಾರ್ಥಿಗಳು, ಉಪನ್ಯಾಸಕರು ಮತ್ತು ಸಿಬಂದಿ ವರ್ಗದವರು ಈಕಾರ್ಯಾಗಾರದ ಪ್ರಯೋಜನವನ್ನು ಪಡೆದುಕೊಂಡರು .
ಮಂಗಳೂರು: ಚಿನ್ನಾಭರಣ ಕಳವು ಪ್ರಕರಣ; ಮೂರು ಮಂದಿ ಸೆರೆ
ಮಂಗಳೂರು: ಚಿನ್ನಾಭರಣ ಕಳವು ಪ್ರಕರಣ; ಮೂರು ಮಂದಿ ಸೆರೆ
ಮಂಗಳೂರು: ನಗರದ ರಥಬೀದಿಯ ಜಿಎಚ್ಎಸ್ ಕ್ರಾಸ್ ರಸ್ತೆಯಲ್ಲಿರುವ ಪ್ರಗತಿ ಜುವೆಲ್ಲರ್ಸ್ನಿಂದ ಚಿನ್ನಾಭರಣ ಕಳವು ಮಾಡಿದ್ದ ಮೂರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಮಂಜನಾಡಿ ಗ್ರಾಮದ ಉರುಮಣೆಯ...
ಅಯೋಧ್ಯೆ ತೀರ್ಪು ಮರುಪರಿಶೀಲನಾ ಆರ್ಜಿ ಹಾಕುವ ಮುಸ್ಲೀಂ ಪರ್ಸನಲ್ ಲಾ ಬೋರ್ಡ್ ನಿರ್ಧಾರ ಸರಿಯಲ್ಲ – ಬಾಬಾ ರಾಮ್...
ಅಯೋಧ್ಯೆ ತೀರ್ಪು ಮರುಪರಿಶೀಲನ ಆರ್ಜಿ ಹಾಕುವ ಮುಸ್ಲೀಂ ಪರ್ಸನಲ್ ಲಾ ಬೋರ್ಡ್ ನಿರ್ಧಾರ ಸರಿಯಲ್ಲ – ಬಾಬಾ ರಾಮ್ ದೇವ್
ಉಡುಪಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪನ್ನು ಮರು ಪರಿಶೀಲನಾ...
ಕಾಂಗ್ರೆಸ್ ಕೋವಿಡ್ ವಿರುದ್ದ ಹೋರಾಡುತ್ತಿದ್ದರೆ, ಬಿಜೆಪಿ ಶಾಸಕರು ಡಿನ್ನರ್ ಪೊಲಿಟಿಕ್ಸ್ ಮಾಡುತ್ತಿದ್ದಾರೆ – ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್
ಕಾಂಗ್ರೆಸ್ ಕೋವಿಡ್ ವಿರುದ್ದ ಹೋರಾಡುತ್ತಿದ್ದರೆ, ಬಿಜೆಪಿ ಶಾಸಕರು ಡಿನ್ನರ್ ಪೊಲಿಟಿಕ್ಸ್ ಮಾಡುತ್ತಿದ್ದಾರೆ - ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್
ಉಡುಪಿ: ರಾಜ್ಯದಲ್ಲಿ ವಿಪಕ್ಷವಾಗಿ ಕಾಂಗ್ರೆಸ್ ಕೋವಿಡ್ ವಿರುದ್ಧ ಹೋರಾಟ ನಡೆಸುತ್ತಿದ್ದರೆ, ಬಿಜೆಪಿಯ ಶಾಸಕರು ಅಧಿಕಾರ,...
ಕುಮಾರ ಸ್ವಾಮಿ ಮಗನ ಮದುವೆಗೆ ಎಷ್ಟು ಜನ ಬಂದಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ – ಕೋಟ ಶ್ರೀನಿವಾಸ ಪೂಜಾರಿ
ಕುಮಾರ ಸ್ವಾಮಿ ಮಗನ ಮದುವೆಗೆ ಎಷ್ಟು ಜನ ಬಂದಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ – ಕೋಟ ಶ್ರೀನಿವಾಸ ಪೂಜಾರಿ
ಉಡುಪಿ: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರ ಸ್ವಾಮಿ ಮಗನ ಮದುವೆಗೆ ಎಷ್ಟು ಜನ...
ಬೆಳ್ತಂಗಡಿ: ಬೈಕ್, ಕಾರು ಕಳ್ಳತನ ಪ್ರಕರಣ; ಮೂರು ಮಂದಿ ಆರೋಪಿಗಳ ಬಂಧನ
ಬೆಳ್ತಂಗಡಿ: ಬೈಕ್, ಕಾರು ಕಳ್ಳತನ ಪ್ರಕರಣ; ಮೂರು ಮಂದಿ ಆರೋಪಿಗಳ ಬಂಧನ
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮೂರು ಬೈಕ್ ಹಾಗೂ ಒಂದು ಕಾರು ಕಳ್ಳತನ ಪ್ರಕರಣದ ಆರೊಪಿಗಳನ್ನು ಬಂಧಿಸುವಲ್ಲಿ ಧರ್ಮಸ್ಥಳ...
ಉಡುಪಿ: ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಸಮಿತಿಯಿಂದ ಪ್ರಮೋದ್ ಮಧ್ವರಾಜ್ ರಿಗೆ ಆತ್ಮೀಯ ಸ್ವಾಗತ
ಉಡುಪಿ: ನೂತನವಾಗಿ ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿಯಾಗಿ ನೇಮಕಗೊಂಡ ಉಡುಪಿ ಶಾಸಕರಾದ ಶ್ರೀ ಪ್ರಮೋದ್ ಮಧ್ವರಾಜ್ ರವರು ಪ್ರಥಮ ಭಾರಿ ಉಡುಪಿಗೆ ಆಗಮಿಸಿದ ಸಂದರ್ಭದಲ್ಲಿ ಉದ್ಯಾವರದಲ್ಲಿ ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಸಮಿತಿ ಸದಸ್ಯರು ಮತ್ತು...
ನಂತೂರು ಬಳಿ ಭೀಕರ ಅಪಘಾತ; ಬಿಜೆಪಿ ನಾಯಕಿ ಲಲಿತಾ ಸುಂದರ್ ಮೊಮ್ಮಗ ಸಾವು
ನಂತೂರು ಬಳಿ ಭೀಕರ ಅಪಘಾತ; ಬಿಜೆಪಿ ನಾಯಕಿ ಲಲಿತಾ ಸುಂದರ್ ಮೊಮ್ಮಗ ಸಾವು
ಮಂಗಳೂರು: ನಗರದ ನಂತೂರು ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಯುವನೋರ್ವ ಸಾವನ್ನಪ್ಪಿದ ಘಟನೆ ಶನಿವಾರ ಮುಂಜಾನೆ ನಡೆದಿದೆ.
ಬಿಜೆಪಿ ನಾಯಕಿ ತೊಕ್ಕೊಟ್ಟಿನ...



























