23.5 C
Mangalore
Monday, February 2, 2026

ಚೂರಿಯಿಂದ ಇರಿದು ಗುತ್ತಿಗೆದಾರನ ದರೋಡೆ: ಆರೋಪಿ ರೌಡಿಶೀಟರ್ ಬಂಧನ 

ಚೂರಿಯಿಂದ ಇರಿದು ಗುತ್ತಿಗೆದಾರನ ದರೋಡೆ: ಆರೋಪಿ ರೌಡಿಶೀಟರ್ ಬಂಧನ  ಉಳ್ಳಾಲ: ಚೂರಿಯಿಂದ ಇರಿದು ಗುತ್ತಿಗೆದಾರನ ದರೋಡೆ ನಡೆಸಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಅಬ್ಬಕ್ಕ ವೃತ್ತದ ಬಳಿ ಶುಕ್ರವಾರ ಮಧ್ಯಾಹ್ನ ನಡೆದಿದ್ದು, ಘಟನೆ...

ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಪುತ್ತೂರಿನಲ್ಲಿ ಬಿರುಸಿನ ಪ್ರಚಾರ

ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಪುತ್ತೂರಿನಲ್ಲಿ ಬಿರುಸಿನ ಪ್ರಚಾರ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಶುಕ್ರವಾರದಂದು ವಿಟ್ಲದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ವಿಟ್ಲದ...

ಆಳ್ವಾಸ್ ಹೋಮಿಯೋಪತಿ ಕಾಲೇಜಿಗೆ 32 ರ್ಯಾಂಕ್

ಆಳ್ವಾಸ್ ಹೋಮಿಯೋಪತಿ ಕಾಲೇಜಿಗೆ 32 ರ್ಯಾಂಕ್ ಮೂಡುಬಿದಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯವು 2019-20ರ ಶೈಕ್ಷಣಿಕ ವರ್ಷದಲ್ಲಿ ನಡೆಸಿದ ಹೋಮಿಯೋಪತಿ ಮೆಡಿಕಲ್ ಸೈನ್ಸ್ ಪದವಿ ಪರೀಕ್ಷೆಗಳ ಫಲಿತಾಂಶವು ಬಿಡುಗಡೆಯಾಗಿದ್ದು, ಆಳ್ವಾಸ್ ಹೋಮಿಯೋಪತಿ ಕಾಲೇಜು...

ಕಾಲೇಜು ಹುಡುಗಿಯರನ್ನು ಗೋವಾ ಟ್ರಿಪ್ ಗೆ ಕರೆದೊಯ್ದ ಬಸ್ ಚಾಲಕನ ಲೈಸೆನ್ಸ್ ರದ್ದು!

ಕಾಲೇಜು ಹುಡುಗಿಯರನ್ನು ಗೋವಾ ಟ್ರಿಪ್ ಗೆ ಕರೆದೊಯ್ದ ಬಸ್ ಚಾಲಕನ ಲೈಸೆನ್ಸ್ ರದ್ದು! ವೈನಾಡು: ಕಾಲೇಜ್ ಹುಡುಗಿಯರನ್ನು ಗೋವಾ ಟ್ರಿಪ್ ಗೆ ಕರೆದೊಯ್ದ ಬಸ್ ಚಾಲಕನ ಲೈಸೆನ್ಸ್ ರದ್ದುಗೊಂಡಿರುವ ಘಟನೆ ಕೇರಳದ ವೈನಾಡಿನಲ್ಲಿ ನಡೆದಿದೆ. ಕಾಲೇಜ್...

‘ಬೇಟಿ ಬಚವೋ ಬೇಟಿ ಪಡಾವೊ’ ಕಾರ್ಯಕ್ರಮ

‘ಬೇಟಿ ಬಚವೋ ಬೇಟಿ ಪಡಾವೊ’ ಕಾರ್ಯಕ್ರಮ ವಿದ್ಯಾಗಿರಿ: ದಿನದಿಂದ ದಿನೇ ಬೆಳವಣಿಗೆಯತ್ತ ಸಾಗುತ್ತಿರುವ ಜಗತ್ತಿನಲ್ಲಿ ರಕ್ಷಣೆಯೆಂಬುದು ಮಾಯವಾಗುತ್ತಿದೆ. ಅದು ಕೇವಲ ಹೆಣ್ಣಿನ ರಕ್ಷಣೆ ಮಾತ್ರವಲ್ಲ, ಮಕ್ಕಳ ರಕ್ಷಣೆ, ಪರಿಸರರಕ್ಷಣೆ, ದೇಶದ ರಕ್ಷಣೆ ಹೀಗೆ ಎಲ್ಲಾ...

ಶೋಭಾಗೆ ಸಿ.ಟಿ.ರವಿ ವೋಟಾಕಲ್ವಂತೆ! – ಸಿದ್ದರಾಮಯ್ಯ

ಶೋಭಾಗೆ ಸಿ.ಟಿ.ರವಿ ವೋಟಾಕಲ್ವಂತೆ! - ಸಿದ್ದರಾಮಯ್ಯ ಚಿಕ್ಕಮಗಳೂರು : ಈ ಬಾರಿಯ ಲೋಕ ಸಭಾ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆಗೆ ಶಾಸಕ ಸಿ ಟಿ ರವಿಯೇ ವೋಟು...

ದಕ ಜಿಲ್ಲೆಯಲ್ಲಿ ಕೊರೋನಾಗೆ 14 ನೇ ಬಲಿ – 57 ವರ್ಷದ ಮಹಿಳೆ ಸಾವು

ದಕ ಜಿಲ್ಲೆಯಲ್ಲಿ ಕೊರೋನಾಗೆ 14 ನೇ ಬಲಿ – 57 ವರ್ಷದ ಮಹಿಳೆ ಸಾವು ಮಂಗಳೂರು:  ಮಹಾ ಮಾರಿ ಕೊರೊನಾ ಗೆ ದಕ ಜಿಲ್ಲೆಯಲ್ಲಿ ಮತ್ತೊಂದು ಬಲಿಯಾಗಿದ್ದು ಈ ಮೂಲಕ ಕೊರೋನಕ್ಕೆ ದಕ್ಷಿಣ ಕನ್ನಡ...

ಖಾಸಗಿ ಆಸ್ಪತ್ರೆಗಳು ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ: ಮುಖ್ಯ ಕಾರ್ಯದರ್ಶಿ ವಿಜಯ್​ ಭಾಸ್ಕರ್

ಖಾಸಗಿ ಆಸ್ಪತ್ರೆಗಳು ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ: ಮುಖ್ಯ ಕಾರ್ಯದರ್ಶಿ ವಿಜಯ್​ ಭಾಸ್ಕರ್ ಬೆಂಗಳೂರು: ಖಾಸಗಿ ಆಸ್ಪತ್ರೆಗಳು ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ ಎಂದು ರಾಜ್ಯದ ಮುಖ್ಯ ಕಾರ್ಯದರ್ಶಿ ವಿಜಯ್​ ಭಾಸ್ಕರ್​ ಎಚ್ಚರಿಕೆ ನೀಡಿದ್ದಾರೆ. ಕೋವಿಡ್...

ನನ್ನ ವಿರುದ್ಧ ಬಿಜೆಪಿ ಪ್ರೇರಿತ ಪಿತೂರಿ ಹಾಗೂ ಗೊಂದಲ ಸೃಷ್ಟಿ : ಯು ಟಿ ಖಾದರ್

ನನ್ನ ವಿರುದ್ಧ ಬಿಜೆಪಿ ಪ್ರೇರಿತ ಪಿತೂರಿ ಹಾಗೂ ಗೊಂದಲ ಸೃಷ್ಟಿ : ಯು ಟಿ ಖಾದರ್ ಬಿಜೆಪಿ ನನ್ನ ಹೇಳಿಕೆಯನ್ನು ನನ್ನ ಹೇಳಿಕೆಯನ್ನು ಉದ್ದೇಶಪೂರ್ವಕವಾಗಿ ತಪ್ಪಾಗಿ ವ್ಯಾಖ್ಯಾನಿಸಿ ಅಪಪ್ರಚಾರ ಮಾಡುತ್ತಿದೆ ಫಾಝಿಲ್ ಕುಟುಂಬದವರ...

ಫೆಂಗಲ್ ಚಂಡಮಾರುತದ ಹಿನ್ನೆಲೆ – ಮುನ್ನೆಚ್ಚರಿಕಾ ಕ್ರಮಕ್ಕೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ

ಫೆಂಗಲ್ ಚಂಡಮಾರುತದ ಹಿನ್ನೆಲೆ – ಮುನ್ನೆಚ್ಚರಿಕಾ ಕ್ರಮಕ್ಕೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ ಮಂಗಳೂರು: ಫೆಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು...

Members Login

Obituary

Congratulations