ಶಿಕ್ಷಣ ಕೇವಲ ಡಿಗ್ರಿಗೆ ಮಾತ್ರ ಸಿಮೀತವಲ್ಲ: ಎಂ ವೀರಪ್ಪ ಮೊಯಿಲಿ
ಶಿಕ್ಷಣ ಕೇವಲ ಡಿಗ್ರಿಗೆ ಮಾತ್ರ ಸಿಮೀತವಲ್ಲ: ಎಂ ವೀರಪ್ಪ ಮೊಯಿಲಿ
ಮಂಗಳೂರು: ನಾಯಕತ್ವದ ಗುಣಗಳನ್ನು ಕಲಿಸಿಕೊಟ್ಟ ಪ್ರಯೋಗ ಶಾಲೆ ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಎಂದು ಚಿಕ್ಕಬಳ್ಳಾಪುರ ಲೋಕಸಭಾಸದಸ್ಯರು ಹಾಗೂ ಮಾಜಿ ಮುಖ್ಯಮಂತ್ರಿ ಎಂ ವೀರಪ್ಪ...
ಮೋದಿ ಕಾರ್ಯಕ್ರಮಕ್ಕೆ ಪೆಂಡಾಲ್ ಸಾಗಿಸುತ್ತಿದ್ದ ಟೆಂಪೋ ಅಫಘಾತ ; ಮೂವರು ಕಾರ್ಮಿಕರ ಸಾವು
ಮೋದಿ ಕಾರ್ಯಕ್ರಮಕ್ಕೆ ಪೆಂಡಾಲ್ ಸಾಗಿಸುತ್ತಿದ್ದ ಟೆಂಪೋ ಅಫಘಾತ ; ಮೂವರು ಕಾರ್ಮಿಕರ ಸಾವು
ಉಡುಪಿ: ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸುವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಹಾಕಲು ಪೆಂಡಲ್ ಸಾಗಿಸುತ್ತಿದ್ದ ಈಚರ್ ಟೆಂಪೊವೊಂದು ಅಪಘಾತಕ್ಕೀಡಾಗಿ ಮೂವರು...
ವಿದ್ಯಾರ್ಥಿಗಳಿಗೆ ನೀಡಿದ ಭರವಸೆ ಈಡೇರಿಸಿ ಮಾದರಿ ಎನಿಸಿದ ಎಸ್ಪಿ ಸಂಜೀವ್ ಪಾಟೀಲ್!
ವಿದ್ಯಾರ್ಥಿಗಳಿಗೆ ನೀಡಿದ ಭರವಸೆ ಈಡೇರಿಸಿ ಮಾದರಿ ಎನಿಸಿದ ಎಸ್ಪಿ ಸಂಜೀವ್ ಪಾಟೀಲ್!
ಉಡುಪಿ: ಉಡುಪಿ ಜಿಲ್ಲಾ ನೂತನ ಪೋಲಿಸ್ ವರಿಷ್ಠಾಧಿಕಾರಿ ಡಾ. ಸಂಜೀವ್ ಪಾಟೀಲ್ ಶನಿವಾರ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಮಾಹಿತಿ ಹಂಚಿಕೊಳ್ಳುವ ಸಲುವಾಗಿ...
ಕಟೀಲು ಅಸ್ರಣ್ಣ ಮನೆ ದರೋಡೆ : ಮತ್ತೆ ನಾಲ್ವರು ಪ್ರಮುಖ ಆರೋಪಿಗಳ ಬಂಧನ
ಕಟೀಲು ಅಸ್ರಣ್ಣ ಮನೆ ದರೋಡೆ : ಮತ್ತೆ ನಾಲ್ವರು ಪ್ರಮುಖ ಆರೋಪಿಗಳ ಬಂಧನ
ಮಂಗಳೂರು: ಕಟೀಲು ಅಸ್ರಣ್ಣರವರ ಮನೆಯಲ್ಲಿ ದರೋಡೆ ಮಾಡಿದ ಆರೋಪಿಗಳ ಪೈಕಿ ಪ್ರಮುಖ 4 ಜನರನ್ನು ಬಂಧಿಸುವಲ್ಲಿ ಹಾಗೂ ದರೋಡೆ ಮಾಡಿದ...
ಮಂಗಳೂರು: ನಾಲ್ಕು ಜನರ ತಂಡದಿಂದ ಇಬ್ಬರಿಗೆ ಮರಣಾಂತಿಕ ಹಲ್ಲೆ..!
ಮಂಗಳೂರು: ನಾಲ್ಕು ಜನರ ತಂಡದಿಂದ ಇಬ್ಬರಿಗೆ ಮರಣಾಂತಿಕ ಹಲ್ಲೆ..!
ಮಂಗಳೂರು: ಕ್ಷುಲ್ಲಕ ಕಾರಣವೊಂದಕ್ಕೆ ನಾಲ್ಕು ಜನರ ತಂಡದಿಂದ ಇಬ್ಬರಿಗೆ ಮರಣಾಂತಿಕ ಹಲ್ಲೆ ನಡೆಸಿದ ಘಟನೆ ನಗರದ ಅತ್ತಾವರದಲ್ಲಿ ನಡೆದಿದೆ.
ಮಾರ್ಜುಕ್ ಎಂಬಾತ ಎರಡು ತಿಂಗಳ ಹಿಂದೆ...
ಗಂಗೊಳ್ಳಿ: ಎಲೆಕ್ಟ್ರಾನಿಕ್ ಶೋ ರೂಂನಲ್ಲಿ ಅಗ್ನಿ ಅವಘಡ
ಗಂಗೊಳ್ಳಿ: ಎಲೆಕ್ಟ್ರಾನಿಕ್ ಶೋ ರೂಂನಲ್ಲಿ ಅಗ್ನಿ ಅವಘಡ
ಕುಂದಾಪುರ: ಟಿವಿ ಸೆಂಟರ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಎಲೆಕ್ಟ್ರಾನಿಕ್ ವಸ್ತುಗಳು ಸುಟ್ಟು ಕರಕಲಾದ ಘಟನೆ ಗಂಗೊಳ್ಳಿ ಪೋಲಿಸ್ ಠಾಣಾ ವ್ಯಾಪ್ತಿಯ ತ್ರಾಸಿಯಲ್ಲಿ ಭಾನುವಾರ...
ಟಿಪ್ಪರ್ ಅಪಘಾತ : ಗಾಯಾಳು ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು
ಟಿಪ್ಪರ್ ಅಪಘಾತ : ಗಾಯಾಳು ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು
ಉಳ್ಳಾಲ: ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪಾವೂರು ಮಲಾರು ಅಕ್ಷರನಗರ ನಿವಾಸಿ...
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಗೆ ಪ್ರಮಾಣಪತ್ರ ವಿತರಣೆ
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಗೆ ಪ್ರಮಾಣಪತ್ರ ವಿತರಣೆ
ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025 -28ನೇ ಸಾಲಿನ ನೂತನ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರುಗಳಿಗೆ ಪ್ರಮಾಣಪತ್ರ...
ರೋಹನ್ ಎಸ್ಟೇಟ್ ಮುಕ್ಕ, ಮಾರುಕಟ್ಟೆಗೆ ಬಿಡುಗಡೆ
ರೋಹನ್ ಎಸ್ಟೇಟ್ ಮುಕ್ಕ, ಮಾರುಕಟ್ಟೆಗೆ ಬಿಡುಗಡೆ
ನಂದಿನಿ ನದಿಯ ಹಿನ್ನೀರಿನ ತಟದಲ್ಲಿ ರೋಹನ್ ಎಸ್ಟೇಟ್ ಮುಕ್ಕ ಬಡಾವಣೆ ನಿರ್ಮಾಣವಾಗಿದೆ. ಪರಿಸರದ ಶ್ರೀಮಂತಿಕೆಯ ಜತೆಗೆ ಅತ್ಯಂತ ಸುರಕ್ಷಿತ ಹಾಗೂ ಆಕರ್ಷಕವಾಗಿ ಬಡಾವಣೆಯು ಮೂಡಿ ಬಂದಿದೆ. ಪ್ರಕೃತಿ...
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ್ಪಕ್ಕೆ ಬೆಲೆ ಏರಿಕೆ ; ಲೀಟರಿಗೆ 90 ರೂ. ಹೆಚ್ಚಳ,...
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ್ಪಕ್ಕೆ ಬೆಲೆ ಏರಿಕೆ ; ಲೀಟರಿಗೆ 90 ರೂ. ಹೆಚ್ಚಳ, ರಾಜ್ಯ ಸರ್ಕಾರದಿಂದ ಗ್ರಾಹಕರಿಗೆ 'ಬಿಸಿ ತುಪ್ಪ' ಕೊಡುಗೆ
ಕೇಂದ್ರ ಸರ್ಕಾರವು ಜಿಎಸ್ ಟಿ ತೆರಿಗೆ...



























