ಬಿಜೆಪಿ ಜಿಲ್ಲಾಧ್ಯಕ್ಷರ ವಿರುದ್ಧ ಬ್ಲಾಕ್ ಕಾಂಗ್ರೆಸ್ ದೂರು ಸಲ್ಲಿಕೆ
ಬಿಜೆಪಿ ಜಿಲ್ಲಾಧ್ಯಕ್ಷರ ವಿರುದ್ಧ ಬ್ಲಾಕ್ ಕಾಂಗ್ರೆಸ್ ದೂರು ಸಲ್ಲಿಕೆ
ಮಂಗಳೂರು: ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಬಗ್ಗೆ ಬಿಜೆಪಿ ಜಿಲ್ಲಾ ಅಧ್ಯಕ್ಷ ಸಂಜೀವ ಮಠಂದೂರು ಅತ್ಯಂತ ಅವಹೇಳಕಾರಿಯಾದ ಮಾತನಾಡಿದ್ದಾರೆ ಎಂದು ಮಂಗಳೂರು...
ಮಂಗಳೂರು: ಕೆಎಂಸಿ ಆಸ್ಪತ್ರೆಯಿಂದ “ಹ್ಯಾಪಿ ಟೀನ್ಕ್ಲಿನಿಕ್’’ಆರಂಭ
ಮಂಗಳೂರು : ದಕ್ಷಿಣ ಭಾರತದ ಅತ್ಯಂತ ದೊಡ್ಡ ಆರೋಗ್ಯ ಶುಶ್ರೂಷೆ ಸಮೂಹವಾದ ಮಣಿಪಾಲ್ ಹೆಲ್ತ್ ಎಂಟರ್ಪ್ರೈಸಸ್ನ ಅಂಗವಾಗಿರುವ ಕೆಎಂಸಿ ಆಸ್ಪತ್ರೆ, ಮಂಗಳೂರಿನಲ್ಲಿ ಹದಿಹರೆಯದವರಿಗಾಗಿ ತನ್ನ ಮೊಟ್ಟ ಮೊದಲ ಕ್ಲಿನಿಕ್ ಅನ್ನು ``ಹ್ಯಾಪಿ ಟೀನ್’ಎಂಬ...
ದಕ್ಷಿಣ ಕನ್ನಡ ಜಿಲ್ಲೆ: ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ: ಏ.26ರ ಮತದಾನ ಕಾರ್ಯಕ್ಕೆ ಸಕಲ ಸಜ್ಜು
ದಕ್ಷಿಣ ಕನ್ನಡ ಜಿಲ್ಲೆ: ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ: ಏ.26ರ ಮತದಾನ ಕಾರ್ಯಕ್ಕೆ ಸಕಲ ಸಜ್ಜು
ಮಂಗಳೂರು: ಲೋಕಸಭೆ ಸಾರ್ವತ್ರಿಕ ಚುನಾವಣೆ ಪ್ರಕ್ರಿಯೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಸಂಬಂಧಿಸಿದ ಮತಗಟ್ಟೆ...
ಜನವರಿ-19 -20: ಅಖಿಲ ಭಾರತ ಸಾರಸ್ವತ ಸಮ್ಮೇಳನ ಮುಂಬಯಿ-2019
ಜನವರಿ-19 -20: ಅಖಿಲ ಭಾರತ ಸಾರಸ್ವತ ಸಮ್ಮೇಳನ ಮುಂಬಯಿ-2019
ಉಡುಪಿ: ಅಖಿಲ ಭಾರತ ಸಾರಸ್ವತ ಸಮ್ಮೇಳನ ಜನವರಿ-19 ಮತ್ತು 20 ರಂದು ಮುಂಬಯಿಯಲ್ಲಿ ಜರುಗಲಿದೆ. ಈ ಕಾರ್ಯಕ್ರಮದ ಪೂರ್ವಭಾವಿ ಸಭೆ ಉಡುಪಿ ಶ್ರೀ ಲಕ್ಷ್ಮೀ...
ಮಂಗಳೂರು: ‘ವಾರಿಯರ್ ಆಫ್ ದಿ ಡೇ’ ಆಗಿ ಬಸವರಾಜ್ ಪಾಟೀಲ್ ಆಯ್ಕೆ
ಮಂಗಳೂರು: ‘ವಾರಿಯರ್ ಆಫ್ ದಿ ಡೇ’ ಆಗಿ ಬಸವರಾಜ್ ಪಾಟೀಲ್ ಆಯ್ಕೆ
ಮಂಗಳೂರು: ಕೊರೋನ ಹಿನ್ನೆಲೆಯಲ್ಲಿ ನಗರದಲ್ಲಿ ಲಾಕ್ಡೌನ್ ಜಾರಿಯಲ್ಲಿರುವ ಸಂದರ್ಭ ಉತ್ತಮ ಕಾರ್ಯನಿರ್ವಹಿಸಿದ ಓರ್ವ ಪೊಲೀಸ್ ಸಿಬ್ಬಂದಿಯನ್ನು ನಗರ ಪೊಲೀಸ್ ಆಯುಕ್ತರು ‘ದಿನದ...
ಉಡುಪಿಯಲ್ಲಿ ಗಮನ ಸೆಳೆದ ಫಲಪುಷ್ಪ ಪ್ರದರ್ಶನ
ಉಡುಪಿಯಲ್ಲಿ ಗಮನ ಸೆಳೆದ ಫಲಪುಷ್ಪ ಪ್ರದರ್ಶನ
ಉಡುಪಿ : ಉಡುಪಿಯ ದೊಡ್ಡಣಗುಡ್ಡೆಯ ತೋಟಗಾರಿಕಾ ಇಲಾಖೆಯ ರೈತ ಸೇವಾ ಕೇಂದ್ರದ ಆವರಣದಲ್ಲಿ ಶನಿವಾರದಿಂದ 3 ದಿನ ಕಾಲ ಆರಂಭವಾಗಿರುವ ಜಿಲ್ಲಾಮಟ್ಟದ ಫಲಪುಷ್ಪ ಪ್ರರ್ದಶನವು ಸಾರ್ವಜನಿಕರನ್ನು ಆಕರ್ಷಿಸುತ್ತಿದೆ.
...
ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಾಗರಿಕರಲ್ಲಿ ಮನವಿ
ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಾಗರಿಕರಲ್ಲಿ ಮನವಿ
ಮಂಗಳೂರು: ವಿಪರೀತ ಮಳೆ ಮತ್ತು ನೆರೆಯಿಂದ ದಕ್ಷಿಣ ಕನ್ನಡ ಜಿಲ್ಲೆಯನ್ನು ಸೇರಿಸಿ ಕರ್ನಾಟಕ ರಾಜ್ಯದ ಬಹುಭಾಗ ಜಲಾವೃತವಾಗಿರುವುದರಿಂದ ಲಕ್ಷಾಂತರ ಜನರು ನಿತ್ಯಸಂಕಟವನ್ನು ಅನುಭವಿಸಿದ್ದಾರೆ. ಅವರ ನೆರವಿಗೆ...
ವಿಶೇಷ ಚೇತನಗಳ ಸೇವೆ ದೇವ ಸೇವೆಗೆ ಸಮಾನ – ಯೋಗೀಶ್ ಭಟ್
ಪತ್ರಿಕಾ ಪ್ರಕಟಣೆ
ಮಂಗಳೂರು: ‘ಬಾಂಧವ್ಯ’ಎಂಬ ವಿಶೇಷ ಯೋಜನೆಯಡಿ, ಐನೂರಕ್ಕೂ ಮಿಕ್ಕಿ ವಿಶೇಷ ಚೇತನ ಹಾಗೂ ಪ್ರಕೃತಿಯ ವೈರುಧ್ಯದಿಂದ ಬಳಲುವವರಿಗೆ ಶಾಶ್ವತ ಸಹಾಯ ಹಸ್ತ ವಿತರಣೆಯ ಕಾರ್ಯದ ಮೂಲಕ, ಲಯನ್ಸ್ ಸಂಸ್ಥೆಗಳು ದೇವರ ಸೇವೆಗೆ ಸಮಾನವಾದ...
ಯುದ್ಧದ ಲಾಭ ಪಡೆಯಲು ಗ್ಯಾಸ್ ಮಾಫಿಯಾ ಸಕ್ರಿಯವಾಗಿದೆ – ಬಿ.ಕೆ ಇಮ್ತಿಯಾಜ್
ಯುದ್ಧದ ಲಾಭ ಪಡೆಯಲು ಗ್ಯಾಸ್ ಮಾಫಿಯಾ ಸಕ್ರಿಯವಾಗಿದೆ - ಬಿ.ಕೆ ಇಮ್ತಿಯಾಜ್
ಮಂಗಳೂರು : ಗ್ಯಾಸ್ ವಿತರಣೆ ವಿಳಂಬ ಮಾಡಿ ಗ್ಯಾಸ್ ಏಜನ್ಸಿಗಳು ಅಕ್ರಮ ದಂಧೆಗಿಳಿದಿದೆ ಅಮೇರಿಕಾ-ಇರಾನ್ ಯುದ್ಧದ ಲಾಭ ಪಡೆಯಲು ಗ್ಯಾಸ್ ಮಾಫಿಯಾಗಳು...
ಮಂಗಳೂರು: ಜೈಲು ಭದ್ರತೆ: ಸಿಸಿಟಿವಿ, ಮೊಬೈಲ್ ಜಾಮರ್ ಬಲಗೊಳಿಸಲು ಡಿಸಿ ಸೂಚನೆ
ಮಂಗಳೂರು: ಜೈಲಿನಲ್ಲಿ ಭದ್ರತೆ ತೀವ್ರಗೊಳಿಸಲು ಮೊಬೈಲ್ ಜಾಮರ್ ಸಾಮಥ್ರ್ಯವನ್ನು ಹೆಚ್ಚಿಸಬೇಕು ಮತ್ತು ಇನ್ನಷ್ಟು ಸಿಸಿಟಿವಿ ಅಳವಡಿಸುವಂತೆ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಸೂಚಿಸಿದ್ದಾರೆ.
ಅವರು ಸೋಮವಾರ ಜಿಲ್ಲಾ ಕಾರಾಗೃಹ ಸಂದರ್ಶಕ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿ...
























