ವಿದುಷಿ ದೀಕ್ಷಾ ಅವರಿಗೆ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಭಿನಂದನೆ
ವಿದುಷಿ ದೀಕ್ಷಾ ಅವರಿಗೆ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಭಿನಂದನೆ
ಉಡುಪಿ: ಸುಮಾರು 216 ಗಂಟೆಗಳ ಕಾಲ ನಿರಂತರವಾಗಿ ನೃತ್ಯ ಪ್ರದರ್ಶನ ನೀಡಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ನಲ್ಲಿ ಹೆಸರು ದಾಖಲಿಸಿದ ವಿದುಷಿ ...
ಮಲ್ಪೆಯ ಘಟನೆ ಉದ್ದೇಶ ಪೂರ್ವಕಲ್ಲ – ಮಾಜಿ ಶಾಸಕ ರಘುಪತಿ ಭಟ್
ಮಲ್ಪೆಯ ಘಟನೆ ಉದ್ದೇಶ ಪೂರ್ವಕಲ್ಲ – ಮಾಜಿ ಶಾಸಕ ರಘುಪತಿ ಭಟ್
ಉಡುಪಿ: ಮಲ್ಪೆ ಬಂದರು ಪ್ರದೇಶದಲ್ಲಿ ಮಾ.18ರಂದು ನಡೆದ ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರ ಮೇಲೆ ನಡೆದ ಹಲ್ಲೆಯ ಘಟನೆಗೆ ಸಂಬಂಧಿಸಿದಂತೆ...
22 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
22 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣಾ ಹಳೆಯ ಅಪರಾಧ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 22 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ
ಬಂಧಿತನನ್ನು ಬೆಳ್ತಂಗಡಿ...
ಮಂಗಳೂರು: ಆದರ್ಶ ಪುರುಷ ಅಂಬಿಗರ ಚೌಡಯ್ಯ- ಸಚಿವ ರಮಾನಾಥ ರೈ
ಮಂಗಳೂರು : ಕಾಯಕದೊಂದಿಗೆ ಸಮಾಜದ ಅಂಕುಡೊಂಕುಗಳನ್ನು ತನ್ನ ವಚನಗಳ ಮೂಲಕ ತಿದ್ದಿ ಸಮಾಜದಲ್ಲಿ ಎಲ್ಲರೂ ಸಹ ಬಾಳ್ವೆ ಮಾಡುವಂತೆ ಕರೆಕೊಟ್ಟ 10 ನೇ ಶತಮಾನದ ಅಂಬಿಗರ ಚೌಡಯ್ಯ ನಮಗೆ ಹಾಗೂ ಇಂದಿನ ಸಮಾಜಕ್ಕೆ ಮಾದರಿಯಾಗಿದ್ದಾರೆ....
ಅಂತರಾಷ್ಟ್ರೀಯ ವೇದಿಕೆಯಲ್ಲಿ ಮತ್ತೊಮ್ಮೆ ಮಿಂಚಿದ ಆಸ್ಟ್ರೋ ಮೋಹನ್: ಅಮೆರಿಕದ ಪ್ರತಿಷ್ಠಿತ ಸ್ಪರ್ಧೆಯಲ್ಲಿ ದ್ವಿಗುಣ ಗೌರವ
ಅಂತರಾಷ್ಟ್ರೀಯ ವೇದಿಕೆಯಲ್ಲಿ ಮತ್ತೊಮ್ಮೆ ಮಿಂಚಿದ ಆಸ್ಟ್ರೋ ಮೋಹನ್: ಅಮೆರಿಕದ ಪ್ರತಿಷ್ಠಿತ ಸ್ಪರ್ಧೆಯಲ್ಲಿ ದ್ವಿಗುಣ ಗೌರವ
ಉಡುಪಿ: ಛಾಯಾಚಿತ್ರವೆಂದರೆ ಕೇವಲ ದೃಶ್ಯ ದಾಖಲೆಯಲ್ಲ; ಅದು ಸಂಸ್ಕೃತಿಯ ಸ್ಪಂದನ, ಮಣ್ಣಿನ ಪರಿಮಳ, ಜೀವನದ ತೀವ್ರ ಕ್ಷಣಗಳನ್ನು ಜಗತ್ತಿನ...
ಮೀನುಗಾರರಿಗೆ ಬಯೋಮೆಟ್ರಿಕ್: ಜೂನ್ 30 ಕೊನೆಯ ದಿನಾಂಕ
ಉಡುಪಿ: ದೋಣಿಗಳಲ್ಲಿ ಹೋಗುವ ಮೀನುಗಾರರಿಗೆ ಬಯೋಮೆಟ್ರಿಕ್ ಕಾರ್ಡ್ ಕಡ್ಡಾಯವಾಗಿರುತ್ತದೆ. ಇಲ್ಲಿಯವರೆಗೂ ಬಯೋಮೆಟ್ರಿಕ್ ಕಾರ್ಡ್ ಮಾಡಿಸದ ಮೀನುಗಾರಿಕೆ ದೋಣಿಯಲ್ಲಿ ಹೋಗುವ ಕಾರ್ಮಿಕರಿಗೆ ಬಯೋಮೆಟ್ರಿಕ್ ಕಾರ್ಡ್ ತೆಗೆಯುವ ಕಾರ್ಯಕ್ರಮವನ್ನು ಜೂನ್ 20 ರಿಂದ ಜೂನ್ 30...
ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ, ನೆಲಕ್ಕೆ ಬಿದ್ದ ಹಿಂಬದಿ ಸವಾರೆ ಮೇಲೆ ಬಸ್ಸು ಹರಿದು ಮೃತ್ಯು
ಮಂಗಳೂರು| ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ, ನೆಲಕ್ಕೆ ಬಿದ್ದ ಹಿಂಬದಿ ಸವಾರೆ ಮೇಲೆ ಬಸ್ಸು ಹರಿದು ಮೃತ್ಯು,
ಮಂಗಳೂರು: ನಗರದ ನಂತೂರು ವೃತ್ತದ ಬಳಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿಯಾಗಿದ್ದು...
ಬೈಂದೂರು ಕ್ಷೇತ್ರದಲ್ಲಿ 50.92 ಕೋಟಿ ಕಾಮಗಾರಿಗೆ ಅನುದಾನ ಮಂಜೂರು : ಶಾಸಕ ಕೆ.ಗೋಪಾಲ ಪೂಜಾರಿ
ಬೈಂದೂರು ಕ್ಷೇತ್ರದಲ್ಲಿ 50.92 ಕೋಟಿ ಕಾಮಗಾರಿಗೆ ಅನುದಾನ ಮಂಜೂರು : ಶಾಸಕ ಗೋಪಾಲ ಪೂಜಾರಿ
ಬೈಂದೂರು : ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ ಲೋಕೋಪಯೋಗಿ ಇಲಾಖೆಯಿಂದ 40.92 ಕೋಟಿ ಮತ್ತು ಗ್ರಾಮೀಣ ರಸ್ತೆ ಕಾಮಗಾರಿಗೆ 10...
ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ
ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ
ಮಂಗಳೂರು: ರಾಷ್ಟ್ರ ಮಟ್ಟದಲ್ಲಿ ನಡೆಯುತ್ತಿರುವ ‘ಶಾಂತಿ ಮತ್ತು ಮಾನವೀಯತೆ’ ಅಭಿಯಾನದ ಅಂಗವಾಗಿ, ಅಭಿಯಾನದ ದ.ಕ. ಜಿಲ್ಲಾ ಸ್ವಾಗತ ಸಮಿತಿಯು ಜಿಲ್ಲೆಯ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ...
ದಸರಾದಲ್ಲಿ ಕೊರಗ ಜನಾಂಗದ ದುರ್ಬಳಕೆ: ತಹಶೀಲ್ದಾರ್ ಎಚ್ಚರಿಕೆ
ದಸರಾದಲ್ಲಿ ಕೊರಗ ಜನಾಂಗದ ದುರ್ಬಳಕೆ: ತಹಶೀಲ್ದಾರ್ ಎಚ್ಚರಿಕೆ
ಮ0ಗಳೂರು: ದಸರಾ ಆಚರಣೆಯ ಸಮಯದಲ್ಲಿ ಬೇರೆ ಜಾತಿಯ ಜನಾಂಗದವರು ಕೊರಗ ಜನಾಂಗದವರ ವೇಷ ಧರಿಸಿ ಅಂಗಡಿ, ಮನೆಗಳ ಮುಂದೆ ಕುಣಿದು ಜಾತಿ ನಿಂದನೆ ಮಾಡುವುದು ಮತ್ತು...



























