ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹರಕ್ಷಕದಳದ ಸೇವೆ ಅಮೂಲ್ಯವಾದುದು; ಡಿವೈಎಸ್ಪಿ ಕುಮಾರಸ್ವಾಮಿ
ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹರಕ್ಷಕದಳದ ಸೇವೆ ಅಮೂಲ್ಯವಾದುದು; ಡಿವೈಎಸ್ಪಿ ಕುಮಾರಸ್ವಾಮಿ
ಉಡುಪಿ : ಜಿಲ್ಲಾ ಗೃಹರಕ್ಷಕದಳ, ಉಡುಪಿ ಜಿಲ್ಲೆ ಅಖಿಲ ಭಾರತ ಗೃಹರಕ್ಷಕದಳ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲೆಯ ಗೃಹರಕ್ಷಕದಳದ ಡೆಪ್ಯುಟಿ ಕಮಾಂಡೆಟ್ ರಮೇಶ್,...
ಫೆಬ್ರವರಿ 21 ರಂದು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಆಕಾಶ ವೀಕ್ಷಣೆ
ಫೆಬ್ರವರಿ 21 ರಂದು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಆಕಾಶ ವೀಕ್ಷಣೆ
ಮಂಗಳೂರು: ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಫೆಬ್ರವರಿ 21 ರಂದು ಸಂಜೆ 6.30 ರಿಂದ 8.30ರ ವರೆಗೆ ರಾತ್ರಿ ಆಕಾಶ ವೀಕ್ಷಣಾ...
ಸೆಪ್ಟೆಂಬರ್ 3: ತೆಂಕನಿಡಿಯೂರು ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರ ಸಭೆ
ಸೆಪ್ಟೆಂಬರ್ 3: ತೆಂಕನಿಡಿಯೂರು ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರ ಸಭೆ
ಉಡುಪಿ: ತೆಂಕನಿಡಿಯೂರು ಗ್ರಾಮೀಣ ಕಾಂಗ್ರೆಸ್ ಇದರ ಕಾರ್ಯಕರ್ತರ ಸಭೆಯು ಸಪ್ಟೆಂಬರ್ 3ರಂದು ಸಂಜೆ 4 ಗಂಟೆಗೆ ತೆಂಕನಿಡಿಯೂರು ಗ್ರಾಮ ಪಂಚಾಯತ್ ಬಳಿಯ ರಾಧ್ಮಾ ರೆಸಿಡೆನ್ಸಿಯಲ್ಲಿ...
ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಕಾಂಗ್ರೆಸ್ ಉಸ್ತುವಾರಿಯಾಗಿ ಪ್ರಖ್ಯಾತ್ ಶೆಟ್ಟಿ ಮತ್ತು ಜಯಶ್ರೀ ಕೃಷ್ಣರಾಜ್...
ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಉಸ್ತುವಾರಿಯಾಗಿ ಪ್ರಖ್ಯಾತ್ ಶೆಟ್ಟಿ ಮತ್ತು ಜಯಶ್ರೀ ಕೃಷ್ಣರಾಜ್ ನೇಮಕ
ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸಿನ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ ತೆಂಕನಿಡಿಯೂರು ಹಾಗೂ ಕೆಪಿಸಿಸಿ ಮಾಜಿ ಸದಸ್ಯೆ...
ನ.14ರಿಂದ 16ರವರೆಗೆ ಫಾದರ್ ಮುಲ್ಲರ್ನಲ್ಲಿ ಅಂತರರಾಷ್ಟ್ರೀಯ ಹೋಮಿಯೋಪತಿ ಸಮ್ಮೇಳನ-ಎಕ್ಸ್ಪ್ಲೋರಾ
ನ.14ರಿಂದ 16ರವರೆಗೆ ಫಾದರ್ ಮುಲ್ಲರ್ನಲ್ಲಿ ಅಂತರರಾಷ್ಟ್ರೀಯ ಹೋಮಿಯೋಪತಿ ಸಮ್ಮೇಳನ-ಎಕ್ಸ್ಪ್ಲೋರಾ
ಮಂಗಳೂರು : ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪತಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ (ಎಫ್ಎಂಸಿಐ) ಆಶ್ರಯದಲ್ಲಿ ಅಂತರರಾಷ್ಟ್ರೀಯ ಹೋಮಿಯೋಪತಿ ಸಮ್ಮೇಳನ-ಎಕ್ಸ್ಪ್ಲೋರಾ ನ.14ರಿಂದ 16ರ ವರೆಗೆ...
ನಾಡಾ: 2024-25 ನೇ ಸಾಲಿನ ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ
ನಾಡಾ: 2024-25 ನೇ ಸಾಲಿನ ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ
ಕುಂದಾಪುರ: ನಾಡಾದಲ್ಲಿನ ರೇ.ಫಾ.ರೋಬರ್ಟ್ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ) ಗೆ 2024-25ನೇ ಸಾಲಿನ ಪ್ರವೇಶಾವಕಾಶಕ್ಕಾಗಿ ಆರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಾಲೇಜಿನ...
ಹುಣಸೂರು ಬಳಿ ಟೆಂಪೋ-ಲಾರಿ ಅಪಘಾತ : ಉಳ್ಳಾಲದ ಮೂವರು ಮೃತ್ಯು
ಹುಣಸೂರು ಬಳಿ ಟೆಂಪೋ-ಲಾರಿ ಅಪಘಾತ : ಉಳ್ಳಾಲದ ಮೂವರು ಮೃತ್ಯು
ಉಳ್ಳಾಲ : ಮೈಸೂರಿಗೆ ಹೊರಟಿದ್ದ ಟೆಂಪೋ ಟ್ರಾವಲರ್ಗೆ ಲಾರಿಯೊಂದು ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಮೂವರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಉಳ್ಳಾಲ ಮಾಸ್ತಿಕಟ್ಟೆಯ...
ಮ0ಗಳೂರು : ಮೇಯರ್ ಉಪಮೇಯರ್ ಆಯ್ಕೆ 11 ರಂದು
ಮ0ಗಳೂರು : ಮಂಗಳೂರು ಮಹಾನಗರಪಾಲಿಕೆಯ 18ನೇ ಅವಧಿಯ ಮೇಯರ್, ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರುಗಳ ಚುನಾವಣೆಯನ್ನು ಮಾ. 11 ರಂದು ಬೆಳಿಗ್ಗೆ 11.30ಕ್ಕೆ ಮಂಗಳೂರು ಮಹಾನಗರಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಪ್ರಾದೇಶಿಕ...
ಬಿರುವೆರ್ ಕುಡ್ಲ-ಫ್ರೆಂಡ್ಸ್ ಬಲ್ಲಾಳ್ ಕ್ಯಾನ್ಸರ್ ಚಿಕಿತ್ಸೆಗೆ ನೆರವು
ಬಿರುವೆರ್ ಕುಡ್ಲ-ಫ್ರೆಂಡ್ಸ್ ಬಲ್ಲಾಳ್ ಕ್ಯಾನ್ಸರ್ ಚಿಕಿತ್ಸೆಗೆ ನೆರವು
ಕೊಟ್ಟಾರ :ನೀರ್ಮಾರ್ಗ ಅಡ್ಯಾರ್ ಪದವು ನಿವಾಸಿ ಕೃಷ್ಣ ಕುಮಾರ್ ಕ್ಯಾನ್ಸರ್ನಿಂದ ಬಳಲುತ್ತಿದ್ದು, ಇವರ ಚಿಕಿತ್ಸೆಗಾಗಿ ಫ್ರೆಂಡ್ಸ್ ಬಲ್ಲಾಳ್ಬಾಗ್ ಬಿರುವೆರ್ ಕುಡ್ಲವತಿಯಿಂದ ನಲ್ವತ್ತ ನಾಲ್ಕು ಸಾವಿರ...
ಉಡುಪಿ: ಆದಿಮ ಸಮಾಜದ ಮೊತ್ತಮೊದಲ ಅಭಿವ್ಯಕ್ತಿ ಚಿತ್ರಕಲೆ ;ಕೆ.ಪಿ. ಶೆಣೈ ಚಿತ್ರ ಕಲಾ ಪ್ರದರ್ಶನ ಉದ್ಘಾಟಿಸಿ ಡಾ. ಎಂ....
ಉಡುಪಿ: ಆದಿಯಲ್ಲಿ ಮನುಷ್ಯ ಭಾಷೆಯ ಬದಲಾಗಿ ಚಿತ್ರ ಕಲೆಯನ್ನೇ ಸಂವಹನ ಮಾಧ್ಯವಾಗಿ ಉಪಯೋಗಿಸುತ್ತಿದ್ದ. ಆದ್ದರಿಂದ ಆದಿಮ ಸಮಾಜದ ಮೊತ್ತಮೊದಲ ಅಭಿವ್ಯಕ್ತಿಯೇ ಚಿತ್ರಕಲೆ. ಭಾರತೀಯ ಚಿತ್ರಕಲೆಗೆ ತನ್ನದೇ ಆದ ಇತಿಹಾಸವಿದ್ದು, ಪುರಾತನ ದೇವಾಲಯಗಳಲ್ಲಿ ಅದನ್ನು...



























