ಮೋದಿ, ಶಾ ಅವರೇ ಬರ ಪರಿಹಾರ ನೀಡದೆ ಕರ್ನಾಟಕಕ್ಕೆ ಬಂದರೆ ಬಹಿಷ್ಕಾರ ಎದುರಿಸಲು ಸಿದ್ಧರಾಗಿ: ಸುರ್ಜೇವಾಲಾ ಎಚ್ಚರಿಕೆ
ಮೋದಿ, ಶಾ ಅವರೇ ಬರ ಪರಿಹಾರ ನೀಡದೆ ಕರ್ನಾಟಕಕ್ಕೆ ಬಂದರೆ ಬಹಿಷ್ಕಾರ ಎದುರಿಸಲು ಸಿದ್ಧರಾಗಿ: ಸುರ್ಜೇವಾಲಾ ಎಚ್ಚರಿಕೆ
ಮಂಗಳೂರು: ಕರ್ನಾಟಕ ರಾಜ್ಯ ಸರಕಾರವು ನ್ಯಾಯಯುತವಾಗಿ ಬರಪರಿಹಾರಕ್ಕಾಗಿ ಕೇಂದ್ರಕ್ಕೆ ಸಲ್ಲಿಸಿರುವ ಮನವಿ ಯನ್ನು ತಿರಸ್ಕರಿಸಿ ಪ್ರತೀಕಾರದ...
ವಿಶ್ವ ಕೊಂಕಣಿ ‘ಕ್ಷಮತಾ ಅಕಾಡೆಮಿ’ ಐದನೇ ಶಿಬಿರ ಸಮಾರೋಪ ಸಮಾರಂಭ
ವಿಶ್ವ ಕೊಂಕಣಿ ‘ಕ್ಷಮತಾ ಅಕಾಡೆಮಿ’ ಐದನೇ ಶಿಬಿರ ಸಮಾರೋಪ ಸಮಾರಂಭ
ವಿಶ್ವ ಕೊಂಕಣಿ ವಿದ್ಯಾರ್ಥಿವೇತನನಿಧಿ ವತಿಯಿಂದ ಇಂಜಿನಿಯರಿಂಗ ಮತ್ತು ಮೆಡಿಕಲ್ ಉನ್ನತ ಶಿಕ್ಷಣಕ್ಕಾಗಿ ವಿದ್ಯಾರ್ಥಿವೇತನವನ್ನು ನೀಡುತ್ತದೆ. ಹಾಗೆಯೇ ವಿಶ್ವ ಕೊಂಕಣಿ ವಿದ್ಯಾರ್ಥಿವೇತನ ಪಡೆದ ವಿದ್ಯಾರ್ಥಿಗಳಿಗೆ...
ನ.28 ರಂದು ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸುವ ಸಾಧ್ಯತೆ —ಬಿ.ವೈ. ವಿಜಯೇಂದ್ರ
ನ.28 ರಂದು ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸುವ ಸಾಧ್ಯತೆ —ಬಿ.ವೈ. ವಿಜಯೇಂದ್ರ
ಉಡುಪಿ: ನವೆಂಬರ್ 28ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ...
ಹೆಮ್ಮಾಡಿ ಗುಲಾಬಿ ಕೊಲೆ ಆರೋಪಿಯನ್ನು ಬಂಧಿಸಿದ ಪೊಲೀಸರು
ಹೆಮ್ಮಾಡಿ ಗುಲಾಬಿ ಕೊಲೆ ಆರೋಪಿಯನ್ನು ಬಂಧಿಸಿದ ಪೊಲೀಸರು
ಕುಂದಾಪುರ: ಹೆಮ್ಮಾಡಿ ಗುಲಾಬಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮುದೂರು ನಿವಾಸಿ ರವಿರಾಜ್ (31) ಎಂದು ಗುರುತಿಸಲಾಗಿದೆ.
...
ಒಂಟಿ ಮಹಿಳೆಯರ ಸರ ಕಳ್ಳತನ ಮಾಡುತಿದ್ದ ಯುವಕರ ಬಂಧನ
ಒಂಟಿ ಮಹಿಳೆಯರ ಸರ ಕಳ್ಳತನ ಮಾಡುತಿದ್ದ ಯುವಕರ ಬಂಧನ
ಮಂಗಳೂರು ನಗರದಲ್ಲಿ ಒಂದೆರಡು ವರ್ಷಗಳಿಂದ ಜನರಹಿತ ಪ್ರದೇಶಗಳಲ್ಲಿ ನಡೆದುಕೊಂಡು ಹೋಗುವ ಒಂಟಿ ಮಹಿಳೆಯರ ಸರಗಳ್ಳತನ ಮಾಡುತ್ತಿದ್ದ ಮೂರು ಜನ ಯುವಕರನ್ನು ಬಂಧಿಸುವಲ್ಲಿ ಮಂಗಳೂರು ದಕ್ಷಿಣ...
ಮಣಿಪಾಲ: ರೌಡಿ ಗಣೇಶ್ ಗೂಂಡಾ ಕಾಯ್ದೆಯಡಿ ಬಂಧನ: ಕಲಬುರ್ಗಿಯ ಕೇಂದ್ರ ಕಾರಾಗೃಹಕ್ಕೆ ರವಾನೆ
ಮಣಿಪಾಲ: ರೌಡಿ ಗಣೇಶ್ ಗೂಂಡಾ ಕಾಯ್ದೆಯಡಿ ಬಂಧನ: ಕಲಬುರ್ಗಿಯ ಕೇಂದ್ರ ಕಾರಾಗೃಹಕ್ಕೆ ರವಾನೆ
ಉಡುಪಿ: ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಗಣೇಶ್ (32) ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗಿದ್ದು, ಆತನನ್ನು ಬಂಧಿಸಿ...
ಬ್ರಿಟನ್ ಸಾರ್ವತ್ರಿಕ ಚುನಾವಣೆ ಸಂಸದೀಯ ವೀಕ್ಷಕರಾಗಿ ಶೋಭಾ ಕರಂದ್ಲಾಜೆ ಆಯ್ಕೆ
ಬ್ರಿಟನ್ ಸಾರ್ವತ್ರಿಕ ಚುನಾವಣೆ ಸಂಸದೀಯ ವೀಕ್ಷಕರಾಗಿ ಶೋಭಾ ಕರಂದ್ಲಾಜೆ ಆಯ್ಕೆ
ಉಡುಪಿ: ಬ್ರಿಟನ್ ದೇಶದ ಸಾರ್ವತ್ರಿಕ ಚುನಾವಣೆ -2017 ಕ್ಕೆ ಭಾರತದಿಂದ ಅಧಿಕೃತ ಸಂಸದೀಯ ವೀಕ್ಷಕರಾಗಿ ಉಡುಪಿ - ಚಿಕ್ಕಮಗಳೂರು ಸಂಸದೆ ಶೋಭಾ...
ಮಂಗಳೂರು : ಪೊಲೀಸ್ ಪೇದೆ ನೇಣು ಬಿಗಿದು ಆತ್ಮ ಹತ್ಯೆ
ಮಂಗಳೂರು : ಪೊಲೀಸ್ ಪೇದೆ ನೇಣು ಬಿಗಿದು ಆತ್ಮ ಹತ್ಯೆ
ಮಂಗಳೂರು: ಪೊಲೀಸ್ ಕಾನ್ ಸ್ಟೇಬಲ್ ಒಬ್ಬರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಮೇರಿಹಿಲ್ ಬಳಿ ನಡೆದಿದೆ.
ಕದ್ರಿ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ ಸ್ಟೇಬಲ್...
ನ್ಯಾಷನಲ್ ಕಾಂಗ್ರೆಸ್ ವಿದ್ಯಾರ್ಥಿ ಬ್ರಿಗೇಡ್ ಜಿಲ್ಲಾಧ್ಯಕ್ಷರಾಗಿ ಎಲ್ ಸ್ಟನ್ ನೊರೊನ್ಹಾ ನೇಮಕ
ನ್ಯಾಷನಲ್ ಕಾಂಗ್ರೆಸ್ ವಿದ್ಯಾರ್ಥಿ ಬ್ರಿಗೇಡ್ ಜಿಲ್ಲಾಧ್ಯಕ್ಷರಾಗಿ ಎಲ್ ಸ್ಟನ್ ನೊರೊನ್ಹಾ ನೇಮಕ
ಉಡುಪಿ: ನ್ಯಾಷನಲ್ ಕಾಂಗ್ರೆಸ್ ಬ್ರಿಗೇಡ್ ಇದರ ಉಡುಪಿ ಜಿಲ್ಲಾ ವಿದ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷರಾಗಿ ಎಲ್ ಸ್ಟನ್ ನೊರೊನ್ಹಾ ಮೂಡುಬೆಳ್ಳೆ ಇವರನ್ನು ನೇಮಕಗೊಳಿಸಲಾಗಿದೆ.
ಉಡುಪಿ...
ತುಳು ಪಾತೆರ್ಗ ತುಳು ಒರಿಪಾಗ ದುಬೈ ಇದರ 11 ನೇ ವರ್ಷದ ಗೌಜಿ ಗಮ್ಮತ್ತ್
ತುಳು ಪಾತೆರ್ಗ ತುಳು ಒರಿಪಾಗ ದುಬೈ ಇದರ 11 ನೇ ವರ್ಷದ ಗೌಜಿ ಗಮ್ಮತ್ತ್
ತುಳು ಪಾತೆರ್ಗ ತುಳು ಒರಿಪಾಗ ದುಬೈ ಇದರ 11 ನೇ ವರ್ಷದ ಗೌಜಿ ಗಮ್ಮತ್ತ್ ತುಳುನಾಡ...




























