ಬಂಟ ಸಂಘದಿಂದ ವಾಯ್ಲೆಟ್ ಪಿರೇರಾ ಸೇರಿದಂತೆ 7 ಸಾಧಕ ಮಹಿಳೆಯರಿಗೆ ಸಿರಿ ಪ್ರಶಸ್ತಿ ಪ್ರದಾನ
ಬಂಟ ಸಂಘದಿಂದ ವಾಯ್ಲೆಟ್ ಪಿರೇರಾ ಸೇರಿದಂತೆ 7 ಸಾಧಕ ಮಹಿಳೆಯರಿಗೆ ಸಿರಿ ಪ್ರಶಸ್ತಿ ಪ್ರದಾನ
ಮಂಗಳೂರು: ತುಳುನಾಡು ಮಾತೃ ಪ್ರಧಾನವಾದ ಪುಣ್ಯ ನೆಲ, ಈ ಮಣ್ಣಿನಲ್ಲಿ ತಾಯಿಗೆ ವಿಶೇಷವಾದ ಸ್ಥಾನಮಾನ ನೀಡಲಾಗುತ್ತಿದೆ ಎಂದು ಹಿರಿಯ...
ಬೆಳ್ತಂಗಡಿ: ಪ್ರೇಮ ವೈಫಲ್ಯ; ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ, ಯುವಕನ ವಿರುದ್ಧ ದೂರು ದಾಖಲು
ಬೆಳ್ತಂಗಡಿ: ಪ್ರೇಮ ವೈಫಲ್ಯ; ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ, ಯುವಕನ ವಿರುದ್ಧ ದೂರು ದಾಖಲು
ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿ ಮನೆಯಲ್ಲಿ ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ತಾಲೂಕಿನ ಮಿತ್ತಬಾಗಿಲು...
ಉಡುಪಿ ನಗರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ ; ದಾಖಲೆಗಳ ಪರಿಶೀಲನೆ
ಉಡುಪಿ ನಗರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ ; ದಾಖಲೆಗಳ ಪರಿಶೀಲನೆ
ಉಡುಪಿ ನಗರಸಭೆಗೆ ಶುಕ್ರವಾರ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆಸಿ ಪರಿಶೀಲನೆ ನಡೆಸಿರುವ ಕುರಿತು ವರದಿಯಾಗಿದೆ.
ನಗರಸಭೆಯಲ್ಲಿ ಅಧಿಕಾರಿಗಳ ಕಾರ್ಯ ವೈಖರಿ ಬಗ್ಗೆ ಆರೋಪಗಳು ಕೇಳಿ...
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ವಿಶ್ವಕರ್ಮ ಯುವ ಮಿಲನ್ ವತಿಯಿಂದ ಸನ್ಮಾನ
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ವಿಶ್ವಕರ್ಮ ಯುವ ಮಿಲನ್ ವತಿಯಿಂದ ಸನ್ಮಾನ
ಮಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ , ವಿಶ್ವಕರ್ಮ ಯುವ ಮಿಲನ್ (ರಿ.) ಕರ್ನಾಟಕ ರಾಜ್ಯ ಮಂಗಳೂರು ತಾಲೂಕು ಸಂಘದ ವತಿಯಿಂದ ಆರಕ್ಷಕ ಅಧಿಕಾರಿಗಳಿಗೆ,...
ಮಂಗಳೂರಿನ ದೇವಳದಲ್ಲಿ ಜಾತಿ ತಾರತಮ್ಯ! ದಲಿತ ಪೊಲೀಸ್ ಸಿಬ್ಬಂದಿಯನ್ನು ದೇವಸ್ಥಾನದಿಂದ ಹೊರ ಹಾಕಿದ ಅರ್ಚಕ ವೃಂದ
ಮಂಗಳೂರಿನ ದೇವಳದಲ್ಲಿ ಜಾತಿ ತಾರತಮ್ಯ! ದಲಿತ ಪೊಲೀಸ್ ಸಿಬ್ಬಂದಿಯನ್ನು ದೇವಸ್ಥಾನದಿಂದ ಹೊರ ಹಾಕಿದ ಅರ್ಚಕ ವೃಂದ
ಮಂಗಳೂರು: ದಲಿತ ಮಹಿಳೆ ಎನ್ನುವ ಕಾರಣಕ್ಕೆ ಕರ್ತವ್ಯನಿರತ ದಲಿತ ಮಹಿಳಾ ಪೊಲೀಸ್ ಪೇದೆಯನ್ನು ದೇವಸ್ಥಾನದಿಂದ ಹೊರಕ್ಕೆ ಕಳುಹಿಸಿದ...
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಗೆ ಕೊರೋನಾ ಪಾಸಿಟಿವ್
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಗೆ ಕೊರೋನಾ ಪಾಸಿಟಿವ್
ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಬಗ್ಗೆ ಸ್ವತಃ ಟ್ವೀಟ್ ಮಾಡಿರುವ ಅವರು,...
ಮೂಡುಬಿದಿರೆ : ದೂರು ನೀಡಲು ಬಂದಿದ್ದ ಮಹಿಳೆಯೊಂದಿಗೆ ಅಶ್ಲೀಲ ವರ್ತನೆ ಆರೋಪ; ಪೊಲೀಸ್ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು
ಮೂಡುಬಿದಿರೆ : ದೂರು ನೀಡಲು ಬಂದಿದ್ದ ಮಹಿಳೆಯೊಂದಿಗೆ ಅಶ್ಲೀಲ ವರ್ತನೆ ಆರೋಪ; ಪೊಲೀಸ್ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು
ಮೂಡುಬಿದಿರೆ: ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದ ಮಹಿಳೆಗೆ ಪೊಲೀಸ್ ಸಿಬ್ಬಂದಿಯೊಬ್ಬ ಕರೆ ಮಾಡಿ...
ರಾಷ್ಟ್ರಪ್ರಶಸ್ತಿ ವಿಜೇತ ನಿವೃತ್ತ ಮುಖ್ಯ ಶಿಕ್ಷಕ ಕುದಿ ವಸಂತ ಶೆಟ್ಟಿ ನಿಧನ
ರಾಷ್ಟ್ರಪ್ರಶಸ್ತಿ ವಿಜೇತ ನಿವೃತ್ತ ಮುಖ್ಯ ಶಿಕ್ಷಕ ಕುದಿ ವಸಂತ ಶೆಟ್ಟಿ ನಿಧನ
ಹಿರಿಯಡಕ: ರಾಷ್ಟ್ರಪ್ರಶಸ್ತಿ ವಿಜೇತ, ಹಿರಿಯಡಕ ಕುದಿ ಗ್ರಾಮದ ಶ್ರೀ ವಿಷ್ಣುಮೂರ್ತಿ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಕುದಿ ವಸಂತ ಶೆಟ್ಟಿ ಅವರು ಸೋಮವಾರ...
ಸಚಿವೆ ಜಯಮಾಲಾರಿಂದ ಜನತೆಗೆ ಯುಗಾದಿ ಶುಭಾಶಯ
ಸಚಿವೆ ಜಯಮಾಲಾರಿಂದ ಜನತೆಗೆ ಯುಗಾದಿ ಶುಭಾಶಯ
ಉಡುಪಿ: ಚಾಂದ್ರಮಾನ ಯುಗಾದಿಯ ಸಂದರ್ಭದಲ್ಲಿ ಜಿಲ್ಲೆಯ ಜನತೆಗೆ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ|ಜಯಮಾಲಾ ಅವರು ಯುಗಾದಿ ಶುಭಾಶಯಗಳನ್ನು...
ಬಂಟ್ವಾಳ: ವಸತಿ ಶಾಲೆಯಲ್ಲಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ
ಬಂಟ್ವಾಳ : ತಾಲೂಕಿನ ವಗ್ಗ ಸಮೀಪದ ಆಲಂಪುರಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 10ನೆ ತರಗತಿ ವಿದ್ಯಾರ್ಥಿ ಇಲ್ಲಿನ ಬಾಲಕರ
ವಿದ್ಯಾರ್ಥಿ ನಿಲಯದಲ್ಲಿ ಶುಕ್ರವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಾವಳಪಡೂರು...



























