23.5 C
Mangalore
Wednesday, December 10, 2025

ದಕ ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ

ದಕ ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯನ್ನು ರವಿವಾರ ಪಕ್ಷದ ಜಿಲ್ಲಾ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಚುನಾವಣಾ ಉಸ್ತುವಾರಿ ಬಿ.ರಮಾನಾಥ ರೈ ಬಿಡುಗಡೆಗೊಳಿಸಿದರು. ...

ಬರ ಪರಿಹಾರ ಕಾಮಗಾರಿ ಸಮರೋಪಾದಿಯಲ್ಲಿ ನಡೆಯಲಿ : ಸಿದ್ದರಾಮಯ್ಯ

ಬೀದರ್: ಕುಡಿಯುವ ನೀರು ಪೂರೈಕೆ ವಿಚಾರದಲ್ಲಿ ಲೋಪವಾದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಬರ ಪರಿಹಾರ ಕಾಮಗಾರಿ ಸಮರೋಪಾದಿಯಲ್ಲಿ ನಡೆಯಬೇಕು. ಈ ವಿಷಯದಲ್ಲಿ ಕುಂಟು ನೆಪಗಳನ್ನು ಹೇಳಿದರೆ ಸಹಿಸಲಾಗದು ಎಂದು ಮುಖ್ಯಮಂತ್ರಿ...

ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಗ್ರಾಪಂ ಸದಸ್ಯರು ಸಹಕಾರ ನೀಡಿ : ಕಿರಣ್ ಕುಮಾರ್ ಉದ್ಯಾವರ

ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಗ್ರಾಪಂ ಸದಸ್ಯರು ಸಹಕಾರ ನೀಡಿ : ಕಿರಣ್ ಕುಮಾರ್ ಉದ್ಯಾವರ  ಉಡುಪಿ: ರಾಜ್ಯದಲ್ಲಿ ಕೊರೊನ ಆತಂಕದಲ್ಲಿ ನಡೆಯದ ಪರೀಕ್ಷೆಯು ಇದೆ ಜೂನ್ 25 ರಿಂದ ನಡೆಯಲಿದ್ದು ಈ ಸಂದರ್ಭದಲ್ಲಿ...

ಸೆಪ್ಟೆಂಬರ್ 10ರವರೆಗೆ ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ

ಸೆಪ್ಟೆಂಬರ್ 10ರವರೆಗೆ ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ ಬೆಂಗಳೂರು: ಇಂದಿನಿಂದ ಸೆಪ್ಟೆಂಬರ್ 10ರವರೆಗೆ ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಪ್ರಾದೇಶಿಕ ವಿಭಾಗದ ನಿರ್ದೇಶಕ ಸಿ.ಎಸ್. ಪಾಟೀಲ್...

ವಿದ್ಯುತ್ ಕೇಬಲ್ ನ್ನು ಕಳ್ಳತನ ಮಾಡಿದ ಐದು ಡಕಾಯಿತರ ಬಂಧನ

ವಿದ್ಯುತ್ ಕೇಬಲ್ ನ್ನು ಕಳ್ಳತನ ಮಾಡಿದ ಐದು ಡಕಾಯಿತರ ಬಂಧನ ಮಂಗಳೂರು: ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಗ್ರಾಮದಲ್ಲಿ ವಿದ್ಯುತ್ ಚಾಲಿತ ರೈಲ್ವೆ ಕಾಮಗಾರಿಗೆಂದು ತ್ರಿಮೂರ್ತಿ ಕಂಪೆನಿಯವರು ಕೆಂಜಾರು ಮೂಡಾಯಿ ಮಠ ಎಂಬಲ್ಲಿ...

ಉಡುಪಿ ಪ್ರವಾಸಿ ಮಂದಿರದ ಕರೆಂಟ್ ಬಿಲ್ ಬಾಕಿ, ವಿದ್ಯುತ್ ಕಡಿತಗೊಳಿಸಿದ ಮೆಸ್ಕಾಂ!

ಉಡುಪಿ ಪ್ರವಾಸಿ ಮಂದಿರದ ಕರೆಂಟ್ ಬಿಲ್ ಬಾಕಿ, ವಿದ್ಯುತ್ ಕಡಿತಗೊಳಿಸಿದ ಮೆಸ್ಕಾಂ! ಉಡುಪಿ: ನಗರದ ಹೃದಯಭಾಗದಲ್ಲಿರುವ ಹಳೆ ಪ್ರವಾಸಿ ಮಂದಿರದ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದ್ದಕ್ಕೆ ಮೆಸ್ಕಾಂ ಅಧಿಕಾರಿಗಳು ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಬಳಿಕ...

ಕರ್ನಾಟಕದಲ್ಲೂ ಬಿಜೆಪಿ ಅಧಿಕಾರ ಪಡೆಯಲಿದೆ :ಸಂಸದ ನಳಿನ್‍ಕುಮಾರ್ ಕಟೀಲ್ ವಿಶ್ವಾಸ

ಕರ್ನಾಟಕದಲ್ಲೂ ಬಿಜೆಪಿ ಅಧಿಕಾರ ಪಡೆಯಲಿದೆ :ಸಂಸದ ನಳಿನ್‍ಕುಮಾರ್ ಕಟೀಲ್ ವಿಶ್ವಾಸ ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಚುನಾವಣೆಯಲ್ಲಿ ಅರ್ಹ ಜಯ ದೊರೆತಿದೆ. ಮುಂದಿನ ವರ್ಷ...

ಗೃಹರಕ್ಷಕರು ದೇಶದೊಳಗಿನ ಸಿಪಾಯಿಗಳು – ಡಾ| ಮುರಲೀ ಮೋಹನ್ ಚೂಂತಾರು

ಗೃಹರಕ್ಷಕರು ದೇಶದೊಳಗಿನ ಸಿಪಾಯಿಗಳು - ಡಾ| ಮುರಲೀ ಮೋಹನ್ ಚೂಂತಾರು ಮಂಗಳೂರು : ದಿನದ 24 ಗಂಟೆಗಳ ಕಾಲವೂ ಸರದಿಯಲ್ಲಿ ಮಳೆ ಬಿಸಿಲು ಲೆಕ್ಕಿಸದೇ ನಿಷ್ಕಾಮ ಸೇವೆ ಸಲ್ಲಿಸುವ ಗೃಹರಕ್ಷಕರು ಒಂದು ರೀತಿಯಲ್ಲಿ ದೇಶದ...

ಡಿ 7 : ಸಾಸ್ತಾನ ಟೋಲ್ ಗೇಟ್ ವಿರುದ್ದ ಹೋರಾಟಕ್ಕೆ 70ಕ್ಕೂ ಅಧಿಕ ಸಂಘಟನೆಗಳ ಬೆಂಬಲ

ಡಿ 7 : ಸಾಸ್ತಾನ ಟೋಲ್ ಗೇಟ್ ವಿರುದ್ದ ಹೋರಾಟಕ್ಕೆ 70ಕ್ಕೂ ಅಧಿಕ ಸಂಘಟನೆಗಳ ಬೆಂಬಲ ಉಡುಪಿ: ಡಿಸೆಂಬರ್ 7ರಂದು ಸಾಸ್ತಾನ ಟೋಲ್ಗೇಟ್ ವಿರುದ್ಧ ನಡೆಯುವ ಹೋರಾಟಕ್ಕೆ ಜಿಲ್ಲೆಯ 70 ಕ್ಕೂ ಅಧಿಕ ಸಂಘ...

ಕನ್ನಡ ಸಿನಿಮಾ ರಂಗದ ಹೆಸರಾಂತ ನಟಿ ಲೀಲಾವತಿ ನಿಧನ

ಕನ್ನಡ ಸಿನಿಮಾ ರಂಗದ ಹೆಸರಾಂತ ನಟಿ ಲೀಲಾವತಿ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ಶುಕ್ರವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರ ಆರೋಗ್ಯದಲ್ಲಿ ಮತ್ತೆ ಸಮಸ್ಯೆ...

Members Login

Obituary

Congratulations