ಶ್ರವಣಬೆಳಗೊಳದಲ್ಲಿ ಮಕ್ಕಳನ್ನ ಕರೆದೊಯ್ಯುತ್ತಿದ್ದ ವಾಹನ ಅಪಘಾತ

ಶ್ರವಣಬೆಳಗೊಳದಲ್ಲಿ ಮಕ್ಕಳನ್ನ ಕರೆದೊಯ್ಯುತ್ತಿದ್ದ ವಾಹನ ಅಪಘಾತ ಹಾಸನ: ಶಾಲಾ ಮಕ್ಕಳನ್ನ ಕರೆದೊಯ್ಯುತ್ತಿದ್ದ ವಾಹನ ಅಪಘಾತಕ್ಕೀಡಾಗಿ 5 ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿರುವ ಘಟನೆ ಶ್ರವಣಬೆಳಗೊಳದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಶ್ರವಣಬೆಳಗೊಳ ತಾಲೂಕಿನ ಅರುವನಹಳ್ಳಿ-ಮಂಜುನಾಥಪುರ ರಸ್ತೆಯ ತಿರುವಿನಲ್ಲಿ...

ಸಂತೆಕಟ್ಟೆ: ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ರಿಕ್ಷಾಕ್ಕೆ ಕಾರು ಡಿಕ್ಕಿ; ಹಲವರಿಗೆ ಗಾಯ

ಸಂತೆಕಟ್ಟೆ: ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ರಿಕ್ಷಾಕ್ಕೆ ಕಾರು ಡಿಕ್ಕಿ; ಹಲವರಿಗೆ ಗಾಯ ಉಡುಪಿ: ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರ ಸರ್ವಿಸ್ ರಸ್ತೆಯಲ್ಲಿ ಇಂದು ಬೆಳಗ್ಗೆ ಕಾರೊಂದು ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ರಿಕ್ಷಾಕ್ಕೆ ಢಿಕ್ಕಿ ಹೊಡೆದ...

ಜಿಲ್ಲಾ ಉಸ್ತುವಾರಿ ಸಚಿವರ ಸಭೆಯ ತನಕ ಟೋಲ್ ಸಂಗ್ರಹಕ್ಕೆ ತಡೆ?

ಜಿಲ್ಲಾ ಉಸ್ತುವಾರಿ ಸಚಿವರ ಸಭೆಯ ತನಕ ಟೋಲ್ ಸಂಗ್ರಹಕ್ಕೆ ತಡೆ? ಉಡುಪಿ: ಜಿಲ್ಲೆಯ ಸಾಸ್ತಾನ ಮತ್ತು ಹೆಜಮಾಡಿ ಟೋಲ್ ಗೇಟುಗಳಲ್ಲಿ ನವಯುಗ ಸಂಸ್ಥೆ ಕೆ ಎ 20 ವಾಹನಗಳಿಂದ ನವೆಂಬರ್ 26ರಿಂದ ಟೋಲ್...

ಕುತೂಹಲ ಕೆರಳಿಸಿದ ಸಚಿವ ಪ್ರಮೋದ್ ಮಧ್ವರಾಜ್ –ಅನಂತ ಕುಮಾರ್ ಭೇಟಿ!

ಕುತೂಹಲ ಕೆರಳಿಸಿದ ಸಚಿವ ಪ್ರಮೋದ್ ಮಧ್ವರಾಜ್ –ಅನಂತ ಕುಮಾರ್ ಭೇಟಿ! ಉಡುಪಿ: ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಮುಂದಿನ ಚುನಾವಣೆಯ ಸಂದರ್ಭದಲ್ಲಿ  ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಹರಿದಾಡುತ್ತಿರುವಾಗಲೇ ಸೋಮವಾರ...

ಕೃಷ್ಣ ಮಠದಲ್ಲಿ “ವೃಕ್ಷರಕ್ಷ ವಿಶ್ವರಕ್ಷ’ ಸಸಿ ವಿತರಣೆ ಕೌಂಟರ್ ಆರಂಭ

ಉಡುಪಿ: ಪೇಜಾವರ ಶ್ರೀವಿಶ್ವೇಶ ತೀರ್ಥರು ತಮ್ಮ ಪಂಚಮ ಪರ್ಯಾಯದ ಕ್ರಾಂತಿಕಾರಿ ಯೋಜನೆಯಾಗಿ ಪರ್ಯಾಯೋತ್ಸವ ದರ್ಬಾರ್‌ ಸಭೆಯಲ್ಲಿ ಘೋಷಿಸಿದ "ವೃಕ್ಷರಕ್ಷ ವಿಶ್ವರಕ್ಷ' ಯೋಜನೆಯಂತೆ ಆಸಕ್ತ ಸಾರ್ವಜನಿಕರಿಗೆ ಕೃಷ್ಣನ ಹೆಸರಿನಲ್ಲಿ ನೆಟ್ಟು ಪೋಷಿಸಲು ಕೃಷ್ಣಮಠದಲ್ಲಿ ಸಸಿ...

ಪುತ್ತೂರು ಮಗು ಡೆಲಿವರಿ ಪ್ರಕರಣ: ಡಿಎನ್‌ಎ ಸಾಬೀತಾದರೂ ಒಪ್ಪದ ತಂದೆ, ಸಂಧಾನ ಅಸಾಧ್ಯ ಕಂಡೀಷನ್‌ಗಳನ್ನು ಹಾಕಿದ್ದಾರೆ, ಎಲ್ಲವನ್ನೂ ಬಯಲು...

ಪುತ್ತೂರು ಮಗು ಡೆಲಿವರಿ ಪ್ರಕರಣ: ಡಿಎನ್‌ಎ ಸಾಬೀತಾದರೂ ಒಪ್ಪದ ತಂದೆ, ಸಂಧಾನ ಅಸಾಧ್ಯ ಕಂಡೀಷನ್‌ಗಳನ್ನು ಹಾಕಿದ್ದಾರೆ, ಎಲ್ಲವನ್ನೂ ಬಯಲು ಮಾಡುವೆ:ಕೆ.ಪಿ. ನಂಜುಂಡಿ ಮಂಗಳೂರು: ಪುತ್ತೂರು ಡೆಲಿವರಿ ಪ್ರಕರಣದಲ್ಲಿ ಆರೋಪಿ ಶ್ರೀಕೃಷ್ಣನ ಕುಟುಂಬದವರು ವಿಧಿಸಲಾಗಿರುವ ಷರತ್ತುಗಳು...

ನಂಬುಗೆ ಮತ್ತು ಭರವಸೆಯ ವಿಜಯೋತ್ಸವವೇ ಈಸ್ಟರ್ – ಡಾ|ಪೀಟರ್ ಪಾವ್ಲ್ ಸಲ್ದಾನ್ಹಾ

ನಂಬುಗೆ ಮತ್ತು ಭರವಸೆಯ ವಿಜಯೋತ್ಸವವೇ ಈಸ್ಟರ್ - ಡಾ|ಪೀಟರ್ ಪಾವ್ಲ್ ಸಲ್ದಾನ್ಹಾ ಯೇಸುಕ್ರಿಸ್ತರು ದೇವ ಪುತ್ರರು; ಧರೆಗಿಳಿದು ಬಂದು, ಮನುಷ್ಯನಾಗಿ ಜನಿಸಿದರು. ಅವರು ನಮ್ಮಂತೆಯೇ ಇದ್ದುಕೊಂಡು, ಎಲ್ಲಾ ವಿಷಯಗಳಲ್ಲೂ ಶೋಧನೆ, ಸಂಕಟಗಳನ್ನು ಅನುಭವಿಸಿದರು. ಆದರೆ...

ರಾಜ್ಯಪಾಲರ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ- ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯಪಾಲರ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ- ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ಮಾನ್ಯ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿದ್ದಾರೆ. ಅವರ...

ಮಂಗಳೂರಿನಲ್ಲಿ ಎನ್ ಐ ಎ ಘಟಕ ಸ್ಥಾಪನೆಗೆ ಅಮಿತ್ ಶಾ ಗೆ ಸಂಸದ ಚೌಟ ಮನವಿ

ಮಂಗಳೂರಿನಲ್ಲಿ ಎನ್ ಐ ಎ ಘಟಕ ಸ್ಥಾಪನೆಗೆ ಅಮಿತ್ ಶಾ ಗೆ ಸಂಸದ ಚೌಟ ಮನವಿ ಮಂಗಳೂರು: ದ.ಕ.ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಸಂಸದ ಬ್ರಿಜೇಶ್ ಚೌಟ ಶುಕ್ರವಾರ...

ಕೊಡಗಿನ ಕುಲದೇವತೆ ಶ್ರೀ ಕಾವೇರಿ ಮಾತೆಯ ನೂತನ ಚಿತ್ರಪಟ ತಲಕಾವೇರಿಯಲ್ಲಿ ಬಿಡುಗಡೆ

ಕೊಡಗಿನ ಕುಲದೇವತೆ ಶ್ರೀ ಕಾವೇರಿ ಮಾತೆಯ ನೂತನ ಚಿತ್ರಪಟ ತಲಕಾವೇರಿಯಲ್ಲಿ ಬಿಡುಗಡೆ 2025 ಫೆಬ್ರವರಿ 26ನೇ ತಾರೀಕಿನ ಮಹಾ ಶಿವರಾತ್ರಿಯ ಪವಿತ್ರ ದಿನದಂದು ಕೊಡಗಿನ ಚಿತ್ರ ಶಿಲ್ಪ ಕಲಾವಿದ ಬಿ. ಕೆ. ಗಣೇಶ್ ರೈ...

Members Login

Obituary

Congratulations